Mahaveer Jayanti 2025: ಮಾನವತೆಯ ಮಹಾ ಚೇತನ ಮಹಾವೀರಗೆ ಕರ್ನಾಟಕದೆಲ್ಲೆಡೆ ಗೌರವ, ಸಂದೇಶದೊಂದಿಗೆ ಜಯಂತಿ ಆಚರಣೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Mahaveer Jayanti 2025: ಮಾನವತೆಯ ಮಹಾ ಚೇತನ ಮಹಾವೀರಗೆ ಕರ್ನಾಟಕದೆಲ್ಲೆಡೆ ಗೌರವ, ಸಂದೇಶದೊಂದಿಗೆ ಜಯಂತಿ ಆಚರಣೆ

Mahaveer Jayanti 2025: ಮಾನವತೆಯ ಮಹಾ ಚೇತನ ಮಹಾವೀರಗೆ ಕರ್ನಾಟಕದೆಲ್ಲೆಡೆ ಗೌರವ, ಸಂದೇಶದೊಂದಿಗೆ ಜಯಂತಿ ಆಚರಣೆ

  • Mahaveer Jayanti 2025: ಮಹಾವೀರ ಜಯಂತಿ ಜೈನ ಧರ್ಮದ ಜನರಿಗೆ ಮಹತ್ವದ ಹಬ್ಬ. ಈ ಮಹಾವೀರ ಜಯಂತಿಯನ್ನು ಜೈನ ಧರ್ಮದ 24 ನೇ ಮತ್ತು ಕೊನೆಯ ಆಧ್ಯಾತ್ಮಿಕ ನಾಯಕ ಭಗವಾನ್ ಮಹಾವೀರರ ಜನ್ಮದಿನದಂದು ಆಚರಿಸಲಾಗುತ್ತದೆ. ಕರ್ನಾಟಕದ ನಾನಾ ಭಾಗಗಳಲ್ಲಿ ನಡೆದ ಜಯಂತಿ ನೋಟ ಹೀಗಿತ್ತು.

ಮಂಡ್ಯ ನಗರದ ಜೈನ ಬೀದಿಯಲ್ಲಿ ಇರುವ ಶ್ರೀ ಅನಂತನಾಥ ಸ್ವಾಮಿ ದೇವಾಲಯ (ದಿಗಂಬರ ದೇವಾಲಯ) ವತಿಯಿಂದ ನಡೆದ ಮಹಾವೀರ ಜಯಂತಿಯ ಮೆರವಣಿಗೆ ಕಾರ್ಯಕ್ರಮದಲ್ಲಿ ಮಹಾವೀರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸಿದರು
icon

(1 / 8)

ಮಂಡ್ಯ ನಗರದ ಜೈನ ಬೀದಿಯಲ್ಲಿ ಇರುವ ಶ್ರೀ ಅನಂತನಾಥ ಸ್ವಾಮಿ ದೇವಾಲಯ (ದಿಗಂಬರ ದೇವಾಲಯ) ವತಿಯಿಂದ ನಡೆದ ಮಹಾವೀರ ಜಯಂತಿಯ ಮೆರವಣಿಗೆ ಕಾರ್ಯಕ್ರಮದಲ್ಲಿ ಮಹಾವೀರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸಿದರು

ಮೂಡಬಿದ್ರಿ ತಾಲ್ಲೂಕು ಆಡಳಿತದಿಂದ ನಡೆದ ಮಹಾವೀರಜಯಂತಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್‌ ಮತ್ತಿತರರು ಭಾಗಿಯಾದರು.
icon

(2 / 8)

ಮೂಡಬಿದ್ರಿ ತಾಲ್ಲೂಕು ಆಡಳಿತದಿಂದ ನಡೆದ ಮಹಾವೀರಜಯಂತಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್‌ ಮತ್ತಿತರರು ಭಾಗಿಯಾದರು.

ಹೊಸಪೇಟೆಯಲ್ಲಿ ಜೈನಮಂಡಗಳ ವತಿಯಿಂದ ನಡೆದ ಮಹಾವೀರ ಜಯಂತಿ ಮೆರವಣಿಗೆಯಲ್ಲಿ ಪ್ರಮುಖರು ಭಾಗಿಯಾದರು.
icon

(3 / 8)

ಹೊಸಪೇಟೆಯಲ್ಲಿ ಜೈನಮಂಡಗಳ ವತಿಯಿಂದ ನಡೆದ ಮಹಾವೀರ ಜಯಂತಿ ಮೆರವಣಿಗೆಯಲ್ಲಿ ಪ್ರಮುಖರು ಭಾಗಿಯಾದರು.

ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ಆಯೋಜಿಸಿದ್ದ ಮಹಾವೀರ ಜಯಂತಿಯಲ್ಲಿ ಸ್ಥಳೀಯ ಶಾಸಕ ಕೆ.ಎಸ್. ಆನಂದ್‌ ಭಾಗಿಯಾದರು.
icon

(4 / 8)

ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ಆಯೋಜಿಸಿದ್ದ ಮಹಾವೀರ ಜಯಂತಿಯಲ್ಲಿ ಸ್ಥಳೀಯ ಶಾಸಕ ಕೆ.ಎಸ್. ಆನಂದ್‌ ಭಾಗಿಯಾದರು.

ಹುಬ್ಬಳ್ಳಿ ತಾಲ್ಲೂಕಿನ ಅಮರಗೊಳದಲ್ಲಿ ಜೈನ ಸಮುದಾಯ ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಮಹಾವೀರ ಜಯಂತಿ ಮೆರವಣಿಗೆ ಆಕರ್ಷಕವಾಗಿತ್ತು.
icon

(5 / 8)

ಹುಬ್ಬಳ್ಳಿ ತಾಲ್ಲೂಕಿನ ಅಮರಗೊಳದಲ್ಲಿ ಜೈನ ಸಮುದಾಯ ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಮಹಾವೀರ ಜಯಂತಿ ಮೆರವಣಿಗೆ ಆಕರ್ಷಕವಾಗಿತ್ತು.

ಬೆಳಗಾವಿಯಲ್ಲಿ ಮಹಾವೀರ ಜನ್ಮ ಕಲ್ಯಾಣ ಮಹೋತ್ಸವ ಉತ್ಸವ ಸಮಿತಿ ಆಯೋಜಿಸಿದ್ದ ಮಹಾವೀರ ಜಯಂತಿಯಲ್ಲಿ ಡಿಸಿ ಮೊಹಮ್ಮದ್‌ ರೋಷನ್‌ ಮತ್ತಿತರರು ಭಾಗಿಯಾದರು.
icon

(6 / 8)

ಬೆಳಗಾವಿಯಲ್ಲಿ ಮಹಾವೀರ ಜನ್ಮ ಕಲ್ಯಾಣ ಮಹೋತ್ಸವ ಉತ್ಸವ ಸಮಿತಿ ಆಯೋಜಿಸಿದ್ದ ಮಹಾವೀರ ಜಯಂತಿಯಲ್ಲಿ ಡಿಸಿ ಮೊಹಮ್ಮದ್‌ ರೋಷನ್‌ ಮತ್ತಿತರರು ಭಾಗಿಯಾದರು.

ಕಲಬುರಗಿಯಲ್ಲಿ ಆಯೋಜಿಸಲಾಗಿದ್ದ ಮಹಾವೀರ ಜಯಂತಿ ಮೆರವಣಿಗೆಯಲ್ಲಿ ಜೈನ ಸಮುದಾಯದ ಪ್ರಮುಖರು ಹಾಗೂ ಸ್ಥಳೀಯ ನಾಯಕರು ಪಾಲ್ಗೊಂಡರು.
icon

(7 / 8)

ಕಲಬುರಗಿಯಲ್ಲಿ ಆಯೋಜಿಸಲಾಗಿದ್ದ ಮಹಾವೀರ ಜಯಂತಿ ಮೆರವಣಿಗೆಯಲ್ಲಿ ಜೈನ ಸಮುದಾಯದ ಪ್ರಮುಖರು ಹಾಗೂ ಸ್ಥಳೀಯ ನಾಯಕರು ಪಾಲ್ಗೊಂಡರು.

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದ ಮಹಾವೀರ ಜಯಂತಿ ಮೆರವಣಿಗೆ ವೇಳೆ ಶಾಸಕಿ ಶಶಕಿಕಲಾ ಜೊಲ್ಲೆ ಪೂಜೆ ಸಲ್ಲಿಸಿದರು.
icon

(8 / 8)

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದ ಮಹಾವೀರ ಜಯಂತಿ ಮೆರವಣಿಗೆ ವೇಳೆ ಶಾಸಕಿ ಶಶಕಿಕಲಾ ಜೊಲ್ಲೆ ಪೂಜೆ ಸಲ್ಲಿಸಿದರು.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು