Mandya News: ಮಂಡ್ಯದಲ್ಲಿ ರಾಹುಲ್‌ ಗಾಂಧಿ ಕಾಂಗ್ರೆಸ್‌ ಸಮಾವೇಶ, ಬಿಸಿಲ ನಡುವೆಯೇ ಹೀಗಿತ್ತು ಉತ್ಸಾಹ photos
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Mandya News: ಮಂಡ್ಯದಲ್ಲಿ ರಾಹುಲ್‌ ಗಾಂಧಿ ಕಾಂಗ್ರೆಸ್‌ ಸಮಾವೇಶ, ಬಿಸಿಲ ನಡುವೆಯೇ ಹೀಗಿತ್ತು ಉತ್ಸಾಹ Photos

Mandya News: ಮಂಡ್ಯದಲ್ಲಿ ರಾಹುಲ್‌ ಗಾಂಧಿ ಕಾಂಗ್ರೆಸ್‌ ಸಮಾವೇಶ, ಬಿಸಿಲ ನಡುವೆಯೇ ಹೀಗಿತ್ತು ಉತ್ಸಾಹ photos

  • Karnataka Politics ಮಂಡ್ಯದಲ್ಲಿ ಬುಧವಾರ ಮಧ್ಯಾಹ್ನ ನಡೆದ ಲೋಕಸಭೆ ಚುನಾವಣೆ ಕಾಂಗ್ರೆಸ್‌ ಸಭೆಯಲ್ಲಿ ರಾಹುಲ್‌ ಗಾಂಧಿ ಭಾಗಿಯಾದರು. ಸಮಾವೇಶದಲ್ಲಿ ಉತ್ಸಾಹ ಜೋರಾಗಿಯೇ ಇತ್ತು. ಈ ಕುರಿತು ಚಿತ್ರ ನೋಟ ಇಲ್ಲಿದೆ. 

ಮಂಡ್ಯದಲ್ಲಿ ಬುಧವಾರ ನಡೆದ ಲೋಕಸಭೆ ಚುನಾವಣೆಯ ಪ್ರಚಾರ ಸಭೆಗೆ ರಾಹುಲ್‌ ಗಾಂಧಿ ಚಳನೆ ನೀಡಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಚಿವರಾದ ಚಲುವರಾಯಸ್ವಾಮಿ ಮತ್ತಿತರರು ಭಾಗಿಯಾದರು.
icon

(1 / 7)

ಮಂಡ್ಯದಲ್ಲಿ ಬುಧವಾರ ನಡೆದ ಲೋಕಸಭೆ ಚುನಾವಣೆಯ ಪ್ರಚಾರ ಸಭೆಗೆ ರಾಹುಲ್‌ ಗಾಂಧಿ ಚಳನೆ ನೀಡಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಚಿವರಾದ ಚಲುವರಾಯಸ್ವಾಮಿ ಮತ್ತಿತರರು ಭಾಗಿಯಾದರು.

ಡಿಕೆ ಶಿವಕುಮಾರ್‌ ಅವರಿಗೆ ಪ್ರತಿಷ್ಠೆಯ ಕ್ಷೇತ್ರವಾಗಿ ಮಂಡ್ಯದಲ್ಲಿ ರಾಹುಲ್‌ ಗಾಂಧಿ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿ ಕಾಂಗ್ರೆಸ್‌ ಅಭ್ಯರ್ಥಿ  ವೆಂಕಟರಮಣೇಗೌಡ ಅವರಿಗೆ ಮತ ನೀಡುವಂತೆ ಕೋರಿದರು.
icon

(2 / 7)

ಡಿಕೆ ಶಿವಕುಮಾರ್‌ ಅವರಿಗೆ ಪ್ರತಿಷ್ಠೆಯ ಕ್ಷೇತ್ರವಾಗಿ ಮಂಡ್ಯದಲ್ಲಿ ರಾಹುಲ್‌ ಗಾಂಧಿ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿ ಕಾಂಗ್ರೆಸ್‌ ಅಭ್ಯರ್ಥಿ  ವೆಂಕಟರಮಣೇಗೌಡ ಅವರಿಗೆ ಮತ ನೀಡುವಂತೆ ಕೋರಿದರು.

ಮಂಡ್ಯ ಸಮಾವೇಶದ ವಿಶಾಲ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸಿದರು.
icon

(3 / 7)

ಮಂಡ್ಯ ಸಮಾವೇಶದ ವಿಶಾಲ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಸಮಾವೇಶಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕರ್ತರು ಹಾಗೂ ಮಂಡ್ಯ ಜನಸ್ತೋಮದ ಕಡೆಗೆ ಕೈ ಬೀಸಿದರು.
icon

(4 / 7)

ಸಮಾವೇಶಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕರ್ತರು ಹಾಗೂ ಮಂಡ್ಯ ಜನಸ್ತೋಮದ ಕಡೆಗೆ ಕೈ ಬೀಸಿದರು.

ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕರ್ತರತ್ತ ಕೈ ಎತ್ತಿ ನಮಸ್ಕರಿಸಿದರು.
icon

(5 / 7)

ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕರ್ತರತ್ತ ಕೈ ಎತ್ತಿ ನಮಸ್ಕರಿಸಿದರು.

ಮಂಡ್ಯ ಲೋಕಸಭೆ ಚುನಾವಣೆ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ., ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಅಭ್ಯರ್ಥಿ ಸ್ಟಾರ್‌ ಚಂದ್ರು ಹಾಗೂ ಶಾಸಕರು.
icon

(6 / 7)

ಮಂಡ್ಯ ಲೋಕಸಭೆ ಚುನಾವಣೆ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ., ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಅಭ್ಯರ್ಥಿ ಸ್ಟಾರ್‌ ಚಂದ್ರು ಹಾಗೂ ಶಾಸಕರು.

ಮಂಡ್ಯ ಸಮಾವೇಶದಲ್ಲಿ ಭಾಗಿಯಾದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ನೆನಪಿನ ಕಾಣಿಕೆಯನ್ನು ಶಾಸಕ ರವಿಕುಮಾರ್‌ ಗಣಿಗ ನೀಡಿದರು.
icon

(7 / 7)

ಮಂಡ್ಯ ಸಮಾವೇಶದಲ್ಲಿ ಭಾಗಿಯಾದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ನೆನಪಿನ ಕಾಣಿಕೆಯನ್ನು ಶಾಸಕ ರವಿಕುಮಾರ್‌ ಗಣಿಗ ನೀಡಿದರು.


ಇತರ ಗ್ಯಾಲರಿಗಳು