Dasara Tableaus: ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳು, ಸಂದೇಶದ ಫೋಟೊಸ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Dasara Tableaus: ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳು, ಸಂದೇಶದ ಫೋಟೊಸ್

Dasara Tableaus: ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳು, ಸಂದೇಶದ ಫೋಟೊಸ್

  • ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿಯ ಜಂಬೂಸವಾರಿ ಮೆರವಣಿಗೆಯಲ್ಲಿ ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಸ್ತಬ್ಧಚಿತ್ರಗಳು ಸಂದೇಶದ ವಿವರಗಳನ್ನು ಫೋಟೊ ಸಹಿತ ಇಲ್ಲಿ ನೀಡಲಾಗಿದೆ. ಒಟ್ಟು 51 ಸ್ತಬ್ಧಚಿತ್ರಗಳು ಜಂಜೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುತ್ತಿವೆ.

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿನ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಯ ಮೆರವಣಿಗೆಯಲ್ಲಿ ರಾಜ್ಯದ ಕಲೆ, ಸಾಹಿತ್ಯ, ಧಾರ್ಮಿಕ, ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳನ್ನು  ಬೆಂಬಿಸುವಂತಹ ಸ್ತಬ್ಧಚಿತ್ರಗಳಲ್ಲಿ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿವೆ. ಈ ಪೈಕಿ ಕೆಲವೊಂದು ಸ್ತಬ್ಧಚಿತ್ರಗಳ ವಿವರ ಇಲ್ಲಿದೆ.
icon

(1 / 9)

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿನ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಯ ಮೆರವಣಿಗೆಯಲ್ಲಿ ರಾಜ್ಯದ ಕಲೆ, ಸಾಹಿತ್ಯ, ಧಾರ್ಮಿಕ, ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳನ್ನು  ಬೆಂಬಿಸುವಂತಹ ಸ್ತಬ್ಧಚಿತ್ರಗಳಲ್ಲಿ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿವೆ. ಈ ಪೈಕಿ ಕೆಲವೊಂದು ಸ್ತಬ್ಧಚಿತ್ರಗಳ ವಿವರ ಇಲ್ಲಿದೆ.

ಮೈಸೂರಿನ ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗುತ್ತಿರುವ ಬೀದರ್ ಜಿಲ್ಲೆಯ ಸ್ತಬ್ಧಚಿತ್ರ ಇದು. ಕನ್ನಡ ಪಟ್ಟದೇವರು ಪೂಜ್ಯಶ್ರೀ ಮದ್ ಘನಲಿಂಗ ಚಕ್ರವರ್ತಿ ಚೆನ್ನಬಸವ ಪಟ್ಟದೇವರ ಕುರಿತ ಸ್ತಬ್ಧಚಿತ್ರ ಇದಾಗಿದೆ.
icon

(2 / 9)

ಮೈಸೂರಿನ ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗುತ್ತಿರುವ ಬೀದರ್ ಜಿಲ್ಲೆಯ ಸ್ತಬ್ಧಚಿತ್ರ ಇದು. ಕನ್ನಡ ಪಟ್ಟದೇವರು ಪೂಜ್ಯಶ್ರೀ ಮದ್ ಘನಲಿಂಗ ಚಕ್ರವರ್ತಿ ಚೆನ್ನಬಸವ ಪಟ್ಟದೇವರ ಕುರಿತ ಸ್ತಬ್ಧಚಿತ್ರ ಇದಾಗಿದೆ.

ಬೆಂಗಳೂರು ನಗರ ಜಿಲ್ಲೆಯಿಂದ ರಾಷ್ಟಪಿತ ಮಹಾತ್ಮ ಗಾಂಧೀಜಿ ಮತ್ತು ವಿಧಾನಸೌಧದ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಗುತ್ತಿದೆ.
icon

(3 / 9)

ಬೆಂಗಳೂರು ನಗರ ಜಿಲ್ಲೆಯಿಂದ ರಾಷ್ಟಪಿತ ಮಹಾತ್ಮ ಗಾಂಧೀಜಿ ಮತ್ತು ವಿಧಾನಸೌಧದ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಗುತ್ತಿದೆ.

ವಿಜಯನಗರ ಸಾಮ್ರಾಜ್ಯದ ವೈಭವವನ್ನು ಬಿಂಬಿಸುವಂತಹ ಸ್ತಬ್ಧಚಿತ್ರವನ್ನು ವಿಜಯನಗರ ಜಿಲ್ಲೆಯಿಂದ ಪ್ರದರ್ಶಿಸಲಾಗುತ್ತಿದೆ.
icon

(4 / 9)

ವಿಜಯನಗರ ಸಾಮ್ರಾಜ್ಯದ ವೈಭವವನ್ನು ಬಿಂಬಿಸುವಂತಹ ಸ್ತಬ್ಧಚಿತ್ರವನ್ನು ವಿಜಯನಗರ ಜಿಲ್ಲೆಯಿಂದ ಪ್ರದರ್ಶಿಸಲಾಗುತ್ತಿದೆ.

ಕರ್ನಾಟಕ ಪೊಲೀಸ್ ಇಲಾಖೆಯ ಕಿರು ಪರಿಚಯವನ್ನು ನೀಡುವ ಸ್ತಬ್ಧಚಿತ್ರವನ್ನು ರಾಜ್ಯ ಪೋಲಿಸ್ ಇಲಾಖೆ ಸಿದ್ಧಪಡಿಸಿದೆ.
icon

(5 / 9)

ಕರ್ನಾಟಕ ಪೊಲೀಸ್ ಇಲಾಖೆಯ ಕಿರು ಪರಿಚಯವನ್ನು ನೀಡುವ ಸ್ತಬ್ಧಚಿತ್ರವನ್ನು ರಾಜ್ಯ ಪೋಲಿಸ್ ಇಲಾಖೆ ಸಿದ್ಧಪಡಿಸಿದೆ.

ಮೈಸೂರು ಅರಮನೆಯ ವಾದ್ಯಗೋಷ್ಟಿಯ ಸ್ತಬ್ಧಚಿತ್ರ
icon

(6 / 9)

ಮೈಸೂರು ಅರಮನೆಯ ವಾದ್ಯಗೋಷ್ಟಿಯ ಸ್ತಬ್ಧಚಿತ್ರ

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ, ಕೆಎಂಎಫ್‌ನಿಂದ ಕ್ಷೀರ ಭಾಗ್ಯ ಮತ್ತು ಕ್ಷೀರ ಸಂಜೀವಿನಿ ಯೋಜನೆಗಳ ಯಶಸ್ವಿ ಪಥದ ಬಗ್ಗೆ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.
icon

(7 / 9)

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ, ಕೆಎಂಎಫ್‌ನಿಂದ ಕ್ಷೀರ ಭಾಗ್ಯ ಮತ್ತು ಕ್ಷೀರ ಸಂಜೀವಿನಿ ಯೋಜನೆಗಳ ಯಶಸ್ವಿ ಪಥದ ಬಗ್ಗೆ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.

ಪ್ರವಾಸೋದ್ಯಮ ಇಲಾಖೆ ವತಿಯಿಂದ ಒಂದು ರಾಜ್ಯ ಹಲವು ಜಗತ್ತುಗಳು ಎಂಬ ಸ್ತಬ್ಧಚಿತ್ರ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿದೆ.
icon

(8 / 9)

ಪ್ರವಾಸೋದ್ಯಮ ಇಲಾಖೆ ವತಿಯಿಂದ ಒಂದು ರಾಜ್ಯ ಹಲವು ಜಗತ್ತುಗಳು ಎಂಬ ಸ್ತಬ್ಧಚಿತ್ರ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿದೆ.

ರಾಯಚೂರು ಜಿಲ್ಲಾಡಳಿತದ ವತಿಯಿಂದ ಮುದ್ಗಲ್ ಕೋಟೆ ಮತ್ತು ಗಾಣದಾಳ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸ್ತಬ್ಧಚಿತ್ರವನ್ನು ನಿರ್ಮಿಸಲಾಗಿದೆ.
icon

(9 / 9)

ರಾಯಚೂರು ಜಿಲ್ಲಾಡಳಿತದ ವತಿಯಿಂದ ಮುದ್ಗಲ್ ಕೋಟೆ ಮತ್ತು ಗಾಣದಾಳ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸ್ತಬ್ಧಚಿತ್ರವನ್ನು ನಿರ್ಮಿಸಲಾಗಿದೆ.


ಇತರ ಗ್ಯಾಲರಿಗಳು