ಕರ್ನಾಟಕದಲ್ಲಿ ರಾಜಕಾರಣ, ದೆಹಲಿಯಲ್ಲಿ ಒಗ್ಗಟ್ಟು ಪ್ರದರ್ಶನ, ಹೀಗಿತ್ತು ಸಂಸದರ ಸಭೆಯ ಚಿತ್ರಣ
- ಕರ್ನಾಟಕ ಸರ್ಕಾರವು ದೆಹಲಿಯಲ್ಲಿ ಕರ್ನಾಟಕದ ಸಂಸದರೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ವಿಭಿನ್ನ ಕ್ಷಣಗಳು ಕಂಡು ಬಂದವು.
- ಕರ್ನಾಟಕ ಸರ್ಕಾರವು ದೆಹಲಿಯಲ್ಲಿ ಕರ್ನಾಟಕದ ಸಂಸದರೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ವಿಭಿನ್ನ ಕ್ಷಣಗಳು ಕಂಡು ಬಂದವು.
(1 / 13)
ದೆಹಲಿಯ ಖಾಸಗಿ ಹೊಟೇಲ್ನಲ್ಲಿ ನಡೆದ ಕರ್ನಾಟಕದ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಪ್ರಮುಖರ ಸಭೆ.
(2 / 13)
ಸಭೆಗೆಆಗಮಿಸಿದ ಮಾಜಿ ಸಿಎಂ ಹಾಗೂ ಕೇಂದ್ರಸಚಿವ ಎಚ್ಡಿ ಕುಮಾರಸ್ವಾಮಿ ಅವರನ್ನು ಬರ ಮಾಡಿಕೊಂಡ ಸಿಎಂ ಸಿದ್ದರಾಮಯ್ಯ.
(4 / 13)
ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಜಯದೇವ ಹೃದ್ತೋಗ ಆಸ್ಪತ್ರೆ ನಿವೃತ್ತ ನಿರ್ದೇಶಕ ಡಾ.ಮಂಜುನಾಥ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ
(7 / 13)
ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ಹಾಗೂ ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಹಾಸ್ಯದ ಸಮಯ,
(9 / 13)
ಕರ್ನಾಟಕದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ, ಎಂಎಲ್ಸಿ ಪ್ರಕಾಶ್ ಹುಕ್ಕೇರಿ ಮಾತು
(11 / 13)
ಅಪರಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಕರ್ನಾಟಕದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಮಾತುಕತೆ.
ಇತರ ಗ್ಯಾಲರಿಗಳು