ಹುಬ್ಬಳ್ಳಿ ಎನ್‌ಕೌಂಟರ್ ಮೂಲಕ ಜನಮೆಚ್ಚುಗೆ ಪಾತ್ರರಾದ ಪಿಎಸ್‌ಐ ಅನ್ನಪೂರ್ಣಾ ಕಾಲೇಜು ದಿನಗಳಲ್ಲಿ ಹೀಗಿದ್ದರು- ಚಿತ್ರನೋಟ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಹುಬ್ಬಳ್ಳಿ ಎನ್‌ಕೌಂಟರ್ ಮೂಲಕ ಜನಮೆಚ್ಚುಗೆ ಪಾತ್ರರಾದ ಪಿಎಸ್‌ಐ ಅನ್ನಪೂರ್ಣಾ ಕಾಲೇಜು ದಿನಗಳಲ್ಲಿ ಹೀಗಿದ್ದರು- ಚಿತ್ರನೋಟ

ಹುಬ್ಬಳ್ಳಿ ಎನ್‌ಕೌಂಟರ್ ಮೂಲಕ ಜನಮೆಚ್ಚುಗೆ ಪಾತ್ರರಾದ ಪಿಎಸ್‌ಐ ಅನ್ನಪೂರ್ಣಾ ಕಾಲೇಜು ದಿನಗಳಲ್ಲಿ ಹೀಗಿದ್ದರು- ಚಿತ್ರನೋಟ

ಹುಬ್ಬಳ್ಳಿ ಎನ್‌ಕೌಂಟರ್ ಬಳಿಕ ಲೇಡಿ ಸಿಂಗಮ್‌ ಖ್ಯಾತಿ ಪಡೆದುಕೊಂಡ ಪಿಎಸ್ಐ ಅನ್ನಪೂರ್ಣಾ ಮುಕ್ಕಣ್ಣವರ ಯಾರು ಎಂಬ ಕುತೂಹಲ ಸಹಜ. ಪಿಎಸ್‌ಐ ಅನ್ನಪೂರ್ಣಾ ಅವರು ಕಾಲೇಜು ದಿನಗಳಲ್ಲಿ ಹೇಗಿದ್ದರು ಎಂಬ ಕುತೂಹಲ ತಣಿಸುವ ಚಿತ್ರನೋಟ ಇಲ್ಲಿದೆ.

ಹುಬ್ಬಳ್ಳಿಯಲ್ಲಿ ಪುಟ್ಟ ಬಾಲಕಿಯ ಮೇಲೆ ಪೈಶಾಚಿಕ ಕೃತ್ಯ ವೆಸಗಿದ ದುರುಳನನ್ನು ಎನ್‌ಕೌಂಟರ್ ಮೂಲಕ ಇಲ್ಲವಾಗಿಸಿದ ದಿಟ್ಟೆ ಪಿಎಸ್ಐ ಅನ್ನಪೂರ್ಣಾ ಮುಕ್ಕಣ್ಣವರ. ಅವರ ಪರಿಚಯ, ಫೋಟೋಸ್‌ಗಾಗಿ ಜಾಲತಾಣಗಳಲ್ಲಿ ಹುಡುಕಾಟ ನಡೆದಿದೆ. ಹಾಗೆ ಅವರ ಜನಪ್ರಿಯತೆ ಹೆಚ್ಚಾಗತೊಡಗಿದೆ.
icon

(1 / 8)

ಹುಬ್ಬಳ್ಳಿಯಲ್ಲಿ ಪುಟ್ಟ ಬಾಲಕಿಯ ಮೇಲೆ ಪೈಶಾಚಿಕ ಕೃತ್ಯ ವೆಸಗಿದ ದುರುಳನನ್ನು ಎನ್‌ಕೌಂಟರ್ ಮೂಲಕ ಇಲ್ಲವಾಗಿಸಿದ ದಿಟ್ಟೆ ಪಿಎಸ್ಐ ಅನ್ನಪೂರ್ಣಾ ಮುಕ್ಕಣ್ಣವರ. ಅವರ ಪರಿಚಯ, ಫೋಟೋಸ್‌ಗಾಗಿ ಜಾಲತಾಣಗಳಲ್ಲಿ ಹುಡುಕಾಟ ನಡೆದಿದೆ. ಹಾಗೆ ಅವರ ಜನಪ್ರಿಯತೆ ಹೆಚ್ಚಾಗತೊಡಗಿದೆ.
(PRH)

ಫೇಸ್‌ಬುಕ್‌, ಟ್ವಿಟರ್‌, ಸೋಷಿಯಲ್ ಮೀಡಿಯಾದಲ್ಲಿ ಅನ್ನಪೂರ್ಣಾ ಮುಕ್ಕಣ್ಣವರ ಅವರಿಲ್ವ? ಎಂಬಿತ್ಯಾದಿ ಪ್ರಶ್ನೆಗಳೂ ಸಹಜವಾಗಿಯೆ ಕೇಳಿಬಂದಿವೆ. ಅವರ ಫೋಟೋಸ್‌ಗಾಗಿ ತಲಾಶ್ ನಡೆದೇ ಇದೆ.
icon

(2 / 8)

ಫೇಸ್‌ಬುಕ್‌, ಟ್ವಿಟರ್‌, ಸೋಷಿಯಲ್ ಮೀಡಿಯಾದಲ್ಲಿ ಅನ್ನಪೂರ್ಣಾ ಮುಕ್ಕಣ್ಣವರ ಅವರಿಲ್ವ? ಎಂಬಿತ್ಯಾದಿ ಪ್ರಶ್ನೆಗಳೂ ಸಹಜವಾಗಿಯೆ ಕೇಳಿಬಂದಿವೆ. ಅವರ ಫೋಟೋಸ್‌ಗಾಗಿ ತಲಾಶ್ ನಡೆದೇ ಇದೆ.
(PRH)

ಪಿಎಸ್‌ಐ ಅನ್ನಪೂರ್ಣಾ ಮುಕ್ಕಣ್ಣವರ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಗುಜನಗಟ್ಟಿ ಗ್ರಾಮದವರು. ರೈತ ಕುಟುಂಬದ ಹಿನ್ನೆಲಯಿಂದ ಬಂದವರು. ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡು ತಾಯಿಯ ಗರಡಿಯಲ್ಲಿ ಪಳಗಿದವರು.
icon

(3 / 8)

ಪಿಎಸ್‌ಐ ಅನ್ನಪೂರ್ಣಾ ಮುಕ್ಕಣ್ಣವರ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಗುಜನಗಟ್ಟಿ ಗ್ರಾಮದವರು. ರೈತ ಕುಟುಂಬದ ಹಿನ್ನೆಲಯಿಂದ ಬಂದವರು. ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡು ತಾಯಿಯ ಗರಡಿಯಲ್ಲಿ ಪಳಗಿದವರು.
(PRH)

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದು, ಬೆಂಗಳೂರಿನ ಜೆಕೆವಿಕೆಯಲ್ಲಿ ಎಂಎಸ್‌ಸಿ ಪದವಿಯಲ್ಲಿ ಚಿನ್ನದ ಪದಕ ವಿಜೇತರಾಗಿದ್ದ ಅನ್ನಪೂರ್ಣಾ ಮುಕ್ಕಣ್ಣವರ ಅವರಿಗೆ ಪೊಲೀಸ್ ಆಗಬೇಕು ಎಂಬ ಆಸೆ ಇತ್ತು.
icon

(4 / 8)

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದು, ಬೆಂಗಳೂರಿನ ಜೆಕೆವಿಕೆಯಲ್ಲಿ ಎಂಎಸ್‌ಸಿ ಪದವಿಯಲ್ಲಿ ಚಿನ್ನದ ಪದಕ ವಿಜೇತರಾಗಿದ್ದ ಅನ್ನಪೂರ್ಣಾ ಮುಕ್ಕಣ್ಣವರ ಅವರಿಗೆ ಪೊಲೀಸ್ ಆಗಬೇಕು ಎಂಬ ಆಸೆ ಇತ್ತು.
(PRH)

ರೈತ ಮಗಳಾದ ಕಾರರಣ ಕೃಷಿಯಲ್ಲಿ ಆಸಕ್ತಿ ಹೊಂದಿದ್ದ ಅನ್ನಪೂರ್ಣಾ, ವಿದ್ಯಾರ್ಥಿಯಾಗಿದ್ದಾಗ ಹೀಗಿದ್ದರು.
icon

(5 / 8)

ರೈತ ಮಗಳಾದ ಕಾರರಣ ಕೃಷಿಯಲ್ಲಿ ಆಸಕ್ತಿ ಹೊಂದಿದ್ದ ಅನ್ನಪೂರ್ಣಾ, ವಿದ್ಯಾರ್ಥಿಯಾಗಿದ್ದಾಗ ಹೀಗಿದ್ದರು.
(PRH)

ಕೃಷಿ, ಪರಿಸರದ ಬಗ್ಗೆ ಕುತೂಹಲಿಯಾಗಿದ್ದ ಅವರು ಕಲಿಕೆಯಲ್ಲಷ್ಟೇ ಅಲ್ಲ, ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ಆಸಕ್ತಿಯಿಂದ ಪಾಲ್ಗೊಳ್ಳುತ್ತಿದ್ದರು.
icon

(6 / 8)

ಕೃಷಿ, ಪರಿಸರದ ಬಗ್ಗೆ ಕುತೂಹಲಿಯಾಗಿದ್ದ ಅವರು ಕಲಿಕೆಯಲ್ಲಷ್ಟೇ ಅಲ್ಲ, ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ಆಸಕ್ತಿಯಿಂದ ಪಾಲ್ಗೊಳ್ಳುತ್ತಿದ್ದರು.
(PRH)

ಪಿಎಸ್‌ಐ ಅನ್ನಪೂರ್ಣಾ ಮುಕ್ಕಣ್ಣವರ ಕಾಲೇಜು ದಿನಗಳಲ್ಲಿ ಹೀಗಿದ್ದರು…
icon

(7 / 8)

ಪಿಎಸ್‌ಐ ಅನ್ನಪೂರ್ಣಾ ಮುಕ್ಕಣ್ಣವರ ಕಾಲೇಜು ದಿನಗಳಲ್ಲಿ ಹೀಗಿದ್ದರು…
(PRH)

ಅನ್ನಪೂರ್ಣಾ, 2017ರ ಬ್ಯಾಚಿನವರಾಗಿದ್ದು, ಹುಬ್ಬಳ್ಳಿ ಶಹರ ಠಾಣೆಯ ಸಿಇಎನ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಅಶೋಕನಗರ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
icon

(8 / 8)

ಅನ್ನಪೂರ್ಣಾ, 2017ರ ಬ್ಯಾಚಿನವರಾಗಿದ್ದು, ಹುಬ್ಬಳ್ಳಿ ಶಹರ ಠಾಣೆಯ ಸಿಇಎನ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಅಶೋಕನಗರ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
(PRH)

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.

ಇತರ ಗ್ಯಾಲರಿಗಳು