ರಾಮರಸ ಚಿತ್ರತಂಡದ ಜತೆಗೆ Bigg Boss Kannada 10 Winner ಕಾರ್ತಿಕ್‌ ಮಹೇಶ್‌ ಸಂಭ್ರಮದ ಗಣೇಶೋತ್ಸವ PHOTOS
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ರಾಮರಸ ಚಿತ್ರತಂಡದ ಜತೆಗೆ Bigg Boss Kannada 10 Winner ಕಾರ್ತಿಕ್‌ ಮಹೇಶ್‌ ಸಂಭ್ರಮದ ಗಣೇಶೋತ್ಸವ Photos

ರಾಮರಸ ಚಿತ್ರತಂಡದ ಜತೆಗೆ Bigg Boss Kannada 10 Winner ಕಾರ್ತಿಕ್‌ ಮಹೇಶ್‌ ಸಂಭ್ರಮದ ಗಣೇಶೋತ್ಸವ PHOTOS

  • BBK 10 Winner Karthik Mahesh: ಬಿಗ್ ಬಾಸ್ ಕನ್ನಡ ಸೀಸನ್‌ 10ರ ವಿಜೇತ ಕಾರ್ತಿಕ್ ಮಹೇಶ್ ನಾಯಕನಾಗಿ ನಟಿಸುತ್ತಿರುವ ‘ರಾಮರಸ’ ಚಿತ್ರತಂಡದಿಂದ ಅದ್ದೂರಿಯಾಗಿ ನಾಗರಭಾವಿಯ ಜಿ ಅಕಾಡೆಮಿಯಲ್ಲಿ ಗಣೇಶನ ಪೂಜೆ ನೆರವೇರಿತು. ಈ ಸಂಭ್ರಮದ ಫೋಟೋ ಝಲಕ್‌ ಇಲ್ಲಿದೆ.

ಗುರು ದೇಶಪಾಂಡೆ ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್‍ ನಿರ್ದೇಶನದ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್‌ 10ರ ವಿಜೇತ ಕಾರ್ತಿಕ್ ಮಹೇಶ್ ನಾಯಕನಾಗಿ ನಟಿಸುತ್ತಿರುವ ‘ರಾಮರಸ’ ಚಿತ್ರತಂಡದಿಂದ ಅದ್ದೂರಿಯಾಗಿ ನಾಗರಭಾವಿಯ ಜಿ ಅಕಾಡೆಮಿಯಲ್ಲಿ ಗಣೇಶನ ಪೂಜೆ ನೆರವೇರಿತು. 
icon

(1 / 7)

ಗುರು ದೇಶಪಾಂಡೆ ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್‍ ನಿರ್ದೇಶನದ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್‌ 10ರ ವಿಜೇತ ಕಾರ್ತಿಕ್ ಮಹೇಶ್ ನಾಯಕನಾಗಿ ನಟಿಸುತ್ತಿರುವ ‘ರಾಮರಸ’ ಚಿತ್ರತಂಡದಿಂದ ಅದ್ದೂರಿಯಾಗಿ ನಾಗರಭಾವಿಯ ಜಿ ಅಕಾಡೆಮಿಯಲ್ಲಿ ಗಣೇಶನ ಪೂಜೆ ನೆರವೇರಿತು. 

ಬೆಳಗ್ಗೆ ಗಣಪತಿಯನ್ನು ತಂದು ವೈಭವವಾಗಿ ಪೂಜಿಸಲಾಯಿತು. ಆನಂತರ ಸಂಜೆ ಅಷ್ಟೇ ವೈಭವವಾಗಿ ವಿಸರ್ಜನೆಯನ್ನು ಮಾಡಲಾಯಿತು‌. ನಿರ್ಮಾಪಕ ಗುರು ದೇಶಪಾಂಡೆ, ನಿರ್ದೇಶಕ ಗಿರಿರಾಜ್,  ನಾಯಕ ಕಾರ್ತಿಕ್ ಮಹೇಶ್ ಹಾಗೂ ಜಿ ಅಕಾಡೆಮಿಯಲ್ಲಿ ಅಭಿನಯ ಕಲಿತು ಈ ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪೂಜಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
icon

(2 / 7)

ಬೆಳಗ್ಗೆ ಗಣಪತಿಯನ್ನು ತಂದು ವೈಭವವಾಗಿ ಪೂಜಿಸಲಾಯಿತು. ಆನಂತರ ಸಂಜೆ ಅಷ್ಟೇ ವೈಭವವಾಗಿ ವಿಸರ್ಜನೆಯನ್ನು ಮಾಡಲಾಯಿತು‌. ನಿರ್ಮಾಪಕ ಗುರು ದೇಶಪಾಂಡೆ, ನಿರ್ದೇಶಕ ಗಿರಿರಾಜ್,  ನಾಯಕ ಕಾರ್ತಿಕ್ ಮಹೇಶ್ ಹಾಗೂ ಜಿ ಅಕಾಡೆಮಿಯಲ್ಲಿ ಅಭಿನಯ ಕಲಿತು ಈ ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪೂಜಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಸಂಭ್ರಮದ ಬಗ್ಗೆ ಮಾತನಾಡಿರುವ ನಿರ್ಮಾಪಕ ಗುರು ದೇಶಪಾಂಡೆ, 'ನಾವು ಯಾವುದೇ ಒಂದು ಕೆಲಸ ಆರಂಭ ಮಾಡಬೇಕಾದರೂ ಗಣೇಶನ ಪೂಜೆ ಮಾಡೇ ಆರಂಭ ಮಾಡುತ್ತೇವೆ. ಗಣೇಶ ಆಧಿಪೂಜಿತ. ಈ ಬಾರಿ ನಮ್ಮ "ರಾಮರಸ" ತಂಡದಿಂದ ಅದ್ದೂರಿಯಾಗಿ ಗಣೇಶನ ಪೂಜೆ ನೆರವೇರಿಸಲಾಯಿತು" ಎಂದಿದ್ದಾರೆ.  
icon

(3 / 7)

ಈ ಸಂಭ್ರಮದ ಬಗ್ಗೆ ಮಾತನಾಡಿರುವ ನಿರ್ಮಾಪಕ ಗುರು ದೇಶಪಾಂಡೆ, 'ನಾವು ಯಾವುದೇ ಒಂದು ಕೆಲಸ ಆರಂಭ ಮಾಡಬೇಕಾದರೂ ಗಣೇಶನ ಪೂಜೆ ಮಾಡೇ ಆರಂಭ ಮಾಡುತ್ತೇವೆ. ಗಣೇಶ ಆಧಿಪೂಜಿತ. ಈ ಬಾರಿ ನಮ್ಮ "ರಾಮರಸ" ತಂಡದಿಂದ ಅದ್ದೂರಿಯಾಗಿ ಗಣೇಶನ ಪೂಜೆ ನೆರವೇರಿಸಲಾಯಿತು" ಎಂದಿದ್ದಾರೆ.  

ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿರುವ ನಮ್ಮ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಸೆಪ್ಟೆಂಬರ್ 12 ರಿಂದ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. 
icon

(4 / 7)

ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿರುವ ನಮ್ಮ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಸೆಪ್ಟೆಂಬರ್ 12 ರಿಂದ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. 

ಎರಡನೇ ಹಂತದ ಚಿತ್ರೀಕರಣಕ್ಕೂ ಮುನ್ನ ಗಣಪತಿ ಪೂಜೆ ಮಾಡಿರುವುದು ನಮ್ಮ ತಂಡದ ಎಲ್ಲರಿಗೂ ಸಂತೋಷವಾಗಿದೆ ಎಂದು ನಿರ್ಮಾಪಕ ಗುರು ದೇಶಪಾಂಡೆ ತಿಳಿಸಿದರು‌.
icon

(5 / 7)

ಎರಡನೇ ಹಂತದ ಚಿತ್ರೀಕರಣಕ್ಕೂ ಮುನ್ನ ಗಣಪತಿ ಪೂಜೆ ಮಾಡಿರುವುದು ನಮ್ಮ ತಂಡದ ಎಲ್ಲರಿಗೂ ಸಂತೋಷವಾಗಿದೆ ಎಂದು ನಿರ್ಮಾಪಕ ಗುರು ದೇಶಪಾಂಡೆ ತಿಳಿಸಿದರು‌.

‘ರಾಮರಸ’ ಚಿತ್ರಕ್ಕೆ ಬಿ.ಜೆ. ಭರತ್ ಸಂಗೀತ ನಿರ್ದೇಶನ, ಎ.ವಿ. ಕೃಷ್ಣಕುಮಾರ್ ಛಾಯಾಗ್ರಹಣ, ಅರ್ಜುನ್‍ ಕಿಟ್ಟು ಸಂಕಲನವಿದೆ. 
icon

(6 / 7)

‘ರಾಮರಸ’ ಚಿತ್ರಕ್ಕೆ ಬಿ.ಜೆ. ಭರತ್ ಸಂಗೀತ ನಿರ್ದೇಶನ, ಎ.ವಿ. ಕೃಷ್ಣಕುಮಾರ್ ಛಾಯಾಗ್ರಹಣ, ಅರ್ಜುನ್‍ ಕಿಟ್ಟು ಸಂಕಲನವಿದೆ. 

ಮುರಳಿ  ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಪುನೀತ್ ಆರ್ಯ ಅವರ ಗೀತರಚನೆಯಿರುವ ಈ‌ ಚಿತ್ರದ ಕಾರ್ಯಕಾರಿ ನಿರ್ಮಾಪಕರು‌ ಸುನೀಲ್ ಹೆಚ್ ಸಿ ಗೌಡ.
icon

(7 / 7)

ಮುರಳಿ  ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಪುನೀತ್ ಆರ್ಯ ಅವರ ಗೀತರಚನೆಯಿರುವ ಈ‌ ಚಿತ್ರದ ಕಾರ್ಯಕಾರಿ ನಿರ್ಮಾಪಕರು‌ ಸುನೀಲ್ ಹೆಚ್ ಸಿ ಗೌಡ.


ಇತರ ಗ್ಯಾಲರಿಗಳು