ಶೀ ನರಸಿಂಹ ಜಯಂತಿ ಅಂಗವಾಗಿ ಕರ್ನಾಟಕಲ್ಲಿ ವಿಶೇಷ ಪೂಜೆ, ಪಾಕಿಸ್ತಾನ ವಿರುದ್ದ ಗೆಲ್ಲಲು ಭಕ್ತರಿಂದ ಪ್ರಾರ್ಥನೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಶೀ ನರಸಿಂಹ ಜಯಂತಿ ಅಂಗವಾಗಿ ಕರ್ನಾಟಕಲ್ಲಿ ವಿಶೇಷ ಪೂಜೆ, ಪಾಕಿಸ್ತಾನ ವಿರುದ್ದ ಗೆಲ್ಲಲು ಭಕ್ತರಿಂದ ಪ್ರಾರ್ಥನೆ

ಶೀ ನರಸಿಂಹ ಜಯಂತಿ ಅಂಗವಾಗಿ ಕರ್ನಾಟಕಲ್ಲಿ ವಿಶೇಷ ಪೂಜೆ, ಪಾಕಿಸ್ತಾನ ವಿರುದ್ದ ಗೆಲ್ಲಲು ಭಕ್ತರಿಂದ ಪ್ರಾರ್ಥನೆ

ಕರ್ನಾಟಕದ ವಿಜಯಪುರ, ಬಳ್ಳಾರಿ, ಬೆಂಗಳೂರು ಸಹಿತ ನಾನಾ ಕಡೆಗಳಲ್ಲಿ ನರಸಿಂಹ ಜಯಂತಿಯನ್ನು ಭಕ್ತಿ ಭಾವದಿಂದ ಆಚರಿಸಲಾಗಿದೆ. ಭಾರತವು ಪಾಕಿಸ್ತಾನದ ವಿರುದ್ದ ಜಯಸಾಧಿಸಲಿ ಎನ್ನುವ ಪ್ರಾರ್ಥನೆಯನ್ನೂ ಸಲ್ಲಿಸಲಾಗಿದ.

ಬೆಂಗಳೂರಿನ ಉತ್ತರಾದಿ ಮಠದಲ್ಲಿ ನರಸಿಂಹ ಜಯಂತಿ ಅಂಗವಾಗಿ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು.
icon

(1 / 7)

ಬೆಂಗಳೂರಿನ ಉತ್ತರಾದಿ ಮಠದಲ್ಲಿ ನರಸಿಂಹ ಜಯಂತಿ ಅಂಗವಾಗಿ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು.

ಮಂತ್ರಾಲಯದ ರಾಯರ ಮಠದಲ್ಲಿ ನಡೆದ ನರಸಿಂಹ ಜಯಂತಿಯಂದು ಶ್ರೀ ಸುಬುದೇಂಧ್ರ ತೀರ್ಥರು ವಿಶೇಷ ಪೂಜೆ ಸಲ್ಲಿಸಿದರು.
icon

(2 / 7)

ಮಂತ್ರಾಲಯದ ರಾಯರ ಮಠದಲ್ಲಿ ನಡೆದ ನರಸಿಂಹ ಜಯಂತಿಯಂದು ಶ್ರೀ ಸುಬುದೇಂಧ್ರ ತೀರ್ಥರು ವಿಶೇಷ ಪೂಜೆ ಸಲ್ಲಿಸಿದರು.

ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಆನಂದ ಜೋಶಿ ಅವರು ನರಸಿಂಹನ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
icon

(3 / 7)

ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಆನಂದ ಜೋಶಿ ಅವರು ನರಸಿಂಹನ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

 ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ನರಸಿಂಹ ಜಯಂತಿಯ ಪ್ರಯುಕ್ತ ತುಮಕೂರಿನ ದೇವರಾಯನದುರ್ಗ ಯೋಗ ಲಕ್ಷ್ಮೀ ನರಸಿಂಹ ಹಾಗೂ ಭೋಗ ಲಕ್ಷ್ಮೀನರಸಿಂಹ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.
icon

(4 / 7)

ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ನರಸಿಂಹ ಜಯಂತಿಯ ಪ್ರಯುಕ್ತ ತುಮಕೂರಿನ ದೇವರಾಯನದುರ್ಗ ಯೋಗ ಲಕ್ಷ್ಮೀ ನರಸಿಂಹ ಹಾಗೂ ಭೋಗ ಲಕ್ಷ್ಮೀನರಸಿಂಹ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.

ವಿಜಯಪುರ ನಗರದ ಹೊರ ವಲಯದಲ್ಲಿರುವ ಇತಿಹಾಸ ಪ್ರಸಿದ್ದ ತೊರವಿ ನರಸಿಂಹ ದೇಗುಲಕ್ಕೆ ಸಚಿವ ಎಂ.ಬಿ.ಪಾಟೀಲ ಭೇಟಿನೀಡಿ ಪೂಜೆ ಸಲ್ಲಿಸಿದರು.
icon

(5 / 7)

ವಿಜಯಪುರ ನಗರದ ಹೊರ ವಲಯದಲ್ಲಿರುವ ಇತಿಹಾಸ ಪ್ರಸಿದ್ದ ತೊರವಿ ನರಸಿಂಹ ದೇಗುಲಕ್ಕೆ ಸಚಿವ ಎಂ.ಬಿ.ಪಾಟೀಲ ಭೇಟಿನೀಡಿ ಪೂಜೆ ಸಲ್ಲಿಸಿದರು.

ಕಾರವಾರ ತಾಲೂಕಿನ ದೇವಬಾಗದ ಶ್ರೀ ನರಸಿಂಹ ದೇವರ ನರಸಿಂಹ ಜಯಂತಿ ವಾರ್ಷಿಕ ಮಹೋತ್ಸವದಲ್ಲಿ ಮಾಜಿ ಶಾಸಕಿ ರೂಪಾಲಿ ನಾಯ್ಕ ಪಾಲ್ಗೊಂಡರು.
icon

(6 / 7)

ಕಾರವಾರ ತಾಲೂಕಿನ ದೇವಬಾಗದ ಶ್ರೀ ನರಸಿಂಹ ದೇವರ ನರಸಿಂಹ ಜಯಂತಿ ವಾರ್ಷಿಕ ಮಹೋತ್ಸವದಲ್ಲಿ ಮಾಜಿ ಶಾಸಕಿ ರೂಪಾಲಿ ನಾಯ್ಕ ಪಾಲ್ಗೊಂಡರು.

ನರಸಿಂಹಜಯಂತಿ ವೇದವ್ಯಾಸ ಜಯಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಲಗ್ಗೆರೆಯ ಲಕ್ಷ್ಮಿ ನರಸಿಂಹಸ್ವಾಮಿ ಮಠದಲ್ಲಿ ಪೂಜೆಗಳು ನೆರವೇರಿದವು.
icon

(7 / 7)

ನರಸಿಂಹಜಯಂತಿ ವೇದವ್ಯಾಸ ಜಯಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಲಗ್ಗೆರೆಯ ಲಕ್ಷ್ಮಿ ನರಸಿಂಹಸ್ವಾಮಿ ಮಠದಲ್ಲಿ ಪೂಜೆಗಳು ನೆರವೇರಿದವು.

ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು