Suttur Jatre 2025: ಸುತ್ತೂರು ಜಾತ್ರೆಯಲ್ಲಿ ಕುಸ್ತಿ ಪಟುಗಳ ಚಿತ್‌, ಮನ ಸೆಳೆದ ಯುವ ಕಲಾವಿದರ ಯಕ್ಷಗಾನ, ಕೋಲಾಟ, ಡೊಳ್ಳು ಕುಣಿತ ಮಸ್ತ್‌
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Suttur Jatre 2025: ಸುತ್ತೂರು ಜಾತ್ರೆಯಲ್ಲಿ ಕುಸ್ತಿ ಪಟುಗಳ ಚಿತ್‌, ಮನ ಸೆಳೆದ ಯುವ ಕಲಾವಿದರ ಯಕ್ಷಗಾನ, ಕೋಲಾಟ, ಡೊಳ್ಳು ಕುಣಿತ ಮಸ್ತ್‌

Suttur Jatre 2025: ಸುತ್ತೂರು ಜಾತ್ರೆಯಲ್ಲಿ ಕುಸ್ತಿ ಪಟುಗಳ ಚಿತ್‌, ಮನ ಸೆಳೆದ ಯುವ ಕಲಾವಿದರ ಯಕ್ಷಗಾನ, ಕೋಲಾಟ, ಡೊಳ್ಳು ಕುಣಿತ ಮಸ್ತ್‌

  • ಮೈಸೂರು ಜಿಲ್ಲೆಯ ಸುತ್ತೂರು ಜಾತ್ರೆಯಲ್ಲಿ ಐದನೇ ದಿನವೂ ನಾನಾ ಕಾರ್ಯಕ್ರಮ. ಕುಸ್ತಿಪಟುಗಳು ಶಕ್ತಿ ಪ್ರದರ್ಶಸಿದರೆ, ಯುವ ಕಲಾವಿದರು ತಮ್ಮ ಪ್ರತಿಭೆ ಅನಾವರಣಗಳಿಸಿದರು
  • ಚಿತ್ರಗಳು: ವಾಟಾಳ್‌ ಆನಂದ

ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಕುಸ್ತಿ ಪಂದ್ಯಾವಳಿಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕ ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು.
icon

(1 / 9)

ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಕುಸ್ತಿ ಪಂದ್ಯಾವಳಿಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕ ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು.

ನಾನಾ ಭಾಗಗಳಿಂದ ಆಗಮಿಸಿದ್ದ ಕುಸ್ತಿಗಳು ಮಟ್ಟಿಯಲ್ಲಿ ಸೆಣೆಸಾಡಿದರು.
icon

(2 / 9)

ನಾನಾ ಭಾಗಗಳಿಂದ ಆಗಮಿಸಿದ್ದ ಕುಸ್ತಿಗಳು ಮಟ್ಟಿಯಲ್ಲಿ ಸೆಣೆಸಾಡಿದರು.

ಸುತ್ತೂರು ಜಾತ್ರೆ ಅಂಗವಾಗಿ ನಡೆಯುವ ಕುಸ್ತಿ ಪಂದ್ಯಾವಳಿಯನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿಯೇ ಕ್ರೀಡಾಭಿಮಾನಿಗಳು ಸೇರಿದ್ದರು.
icon

(3 / 9)

ಸುತ್ತೂರು ಜಾತ್ರೆ ಅಂಗವಾಗಿ ನಡೆಯುವ ಕುಸ್ತಿ ಪಂದ್ಯಾವಳಿಯನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿಯೇ ಕ್ರೀಡಾಭಿಮಾನಿಗಳು ಸೇರಿದ್ದರು.

ಸುತ್ತೂರು ಜಾತ್ರೆ ಅಂಗವಾಗಿ ನಿತ್ಯ ನಡೆಯುವ ಸಾಂಸ್ಕೃತಿಕ ಮೇಳದಲ್ಲಿ ಯುವ ಕಲಾವಿದರು ನಡೆಸಿಕೊಟ್ಟ ಡೊಳ್ಳು ಕುಣಿತ ಆಕರ್ಷಕವಾಗಿತ್ತು.
icon

(4 / 9)

ಸುತ್ತೂರು ಜಾತ್ರೆ ಅಂಗವಾಗಿ ನಿತ್ಯ ನಡೆಯುವ ಸಾಂಸ್ಕೃತಿಕ ಮೇಳದಲ್ಲಿ ಯುವ ಕಲಾವಿದರು ನಡೆಸಿಕೊಟ್ಟ ಡೊಳ್ಳು ಕುಣಿತ ಆಕರ್ಷಕವಾಗಿತ್ತು.

ಜಾತ್ರಾ ಮಹೋತ್ಸವದಲ್ಲಿ ವಿದ್ಯಾರ್ಥಿಗಳು ಯಕ್ಷಗಾನ ಹಾಗೂ ಭರತನಾಟ್ಯದೊಂದಿಗೆ ಕಾರ್ಯಕ್ರಮ ನೀಡಿ ಗಮನ ಸೆಳೆದರು.
icon

(5 / 9)

ಜಾತ್ರಾ ಮಹೋತ್ಸವದಲ್ಲಿ ವಿದ್ಯಾರ್ಥಿಗಳು ಯಕ್ಷಗಾನ ಹಾಗೂ ಭರತನಾಟ್ಯದೊಂದಿಗೆ ಕಾರ್ಯಕ್ರಮ ನೀಡಿ ಗಮನ ಸೆಳೆದರು.

ಯುವತಿಯರು ಹಸಿರು ಸೀರೆಯುಟ್ಟು ನಗು ಮೊಗದೊಂದಿಗೆ ಕೋಲಾಟವನ್ನು ಆಟವಾಡಿ ಸುತ್ತೂರು ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮೆರಗು ತಂದರು.
icon

(6 / 9)

ಯುವತಿಯರು ಹಸಿರು ಸೀರೆಯುಟ್ಟು ನಗು ಮೊಗದೊಂದಿಗೆ ಕೋಲಾಟವನ್ನು ಆಟವಾಡಿ ಸುತ್ತೂರು ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮೆರಗು ತಂದರು.

ಸುತ್ತೂರು ಜಾತ್ರಾ ಮಹೋತ್ಸವದ ಐದನೇ ದಿನವೂ ಸಹಸ್ರಾರು ಭಕ್ತರು ಆಗಮಿಸಿ ಕಾರ್ಯಕ್ರಮಗಳತ್ತ ಸುತ್ತು ಹಾಕಿದರು.
icon

(7 / 9)

ಸುತ್ತೂರು ಜಾತ್ರಾ ಮಹೋತ್ಸವದ ಐದನೇ ದಿನವೂ ಸಹಸ್ರಾರು ಭಕ್ತರು ಆಗಮಿಸಿ ಕಾರ್ಯಕ್ರಮಗಳತ್ತ ಸುತ್ತು ಹಾಕಿದರು.

ಸುತ್ತೂರು ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿಗಳ ಜ್ಯೋತಿಗೆ ಮೇಘಾಲಯ ರಾಜ್ಯಪಾಲ ಸಿ.ಎಚ್‌.ವಿಜಯಶಂಕರ್‌, ಆರ್‌ಎಸ್‌ಎಸ್‌ ಪ್ರಮುಖ ದತ್ತಾತ್ರೇಯ ಹೊಸಬಾಳೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಚಾಲನೆ ನೀಡಿದರು.
icon

(8 / 9)

ಸುತ್ತೂರು ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿಗಳ ಜ್ಯೋತಿಗೆ ಮೇಘಾಲಯ ರಾಜ್ಯಪಾಲ ಸಿ.ಎಚ್‌.ವಿಜಯಶಂಕರ್‌, ಆರ್‌ಎಸ್‌ಎಸ್‌ ಪ್ರಮುಖ ದತ್ತಾತ್ರೇಯ ಹೊಸಬಾಳೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಚಾಲನೆ ನೀಡಿದರು.

ಮೈಸೂರು ಜಿಲ್ಲೆಯ ಸುತ್ತೂರು ಮಠದಲ್ಲಿ ನಡೆದಿರುವ ಜಾತ್ರಾ ಮಹೋತ್ಸವದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗಿಯಾದರು.
icon

(9 / 9)

ಮೈಸೂರು ಜಿಲ್ಲೆಯ ಸುತ್ತೂರು ಮಠದಲ್ಲಿ ನಡೆದಿರುವ ಜಾತ್ರಾ ಮಹೋತ್ಸವದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗಿಯಾದರು.


ಇತರ ಗ್ಯಾಲರಿಗಳು