ಹಣಕಾಸಿನ ವಿಚಾರದಲ್ಲಿ ನೆಮ್ಮದಿ ಬಯಸುವವರು ಈ 5 ವಸ್ತುಗಳನ್ನು ಎಂದಿಗೂ ಮನೆಯಲ್ಲಿ ಇಟ್ಟುಕೊಳ್ಳಬಾರದು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಹಣಕಾಸಿನ ವಿಚಾರದಲ್ಲಿ ನೆಮ್ಮದಿ ಬಯಸುವವರು ಈ 5 ವಸ್ತುಗಳನ್ನು ಎಂದಿಗೂ ಮನೆಯಲ್ಲಿ ಇಟ್ಟುಕೊಳ್ಳಬಾರದು

ಹಣಕಾಸಿನ ವಿಚಾರದಲ್ಲಿ ನೆಮ್ಮದಿ ಬಯಸುವವರು ಈ 5 ವಸ್ತುಗಳನ್ನು ಎಂದಿಗೂ ಮನೆಯಲ್ಲಿ ಇಟ್ಟುಕೊಳ್ಳಬಾರದು

  • ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಬಿದ್ದಿರುವ ಕೆಲವು ವಸ್ತುಗಳು ವಾಸ್ತು ದೋಷಗಳನ್ನು ಉಂಟುಮಾಡುತ್ತವೆ ಮತ್ತು ಹಣದ ಹರಿವನ್ನು ಕಡಿಮೆ ಮಾಡುತ್ತದೆ.

ಇದಿನ ದಿನಮಾನದಲ್ಲಿ ಹಣ ಎಲ್ಲರಿಗೂ ಬೇಕು. ಎಷ್ಟು ಹಣ ಇದ್ದರೂ ಸಾಲದು ಎಂಬ ಪರಿಸ್ಥಿತಿ ನಿರ್ಮಾಣವಾಗಿರುವ ಈ ದಿನಗಳಲ್ಲಿ ನೀವು ಕೆಲ ಅಂಶಗಳನ್ನು ಗಮನಿಸಬೇಕು. ನಿಮ್ಮ ಮನೆಯಲ್ಲಿ ಈ ಕೆಳಕಂಡ ವಸ್ತುಗಳಿದ್ದಲ್ಲಿ, ಅವುಗಳನ್ನು ಇಲ್ಲದಂತೆ ಮಾಡಿ. 
icon

(1 / 7)

ಇದಿನ ದಿನಮಾನದಲ್ಲಿ ಹಣ ಎಲ್ಲರಿಗೂ ಬೇಕು. ಎಷ್ಟು ಹಣ ಇದ್ದರೂ ಸಾಲದು ಎಂಬ ಪರಿಸ್ಥಿತಿ ನಿರ್ಮಾಣವಾಗಿರುವ ಈ ದಿನಗಳಲ್ಲಿ ನೀವು ಕೆಲ ಅಂಶಗಳನ್ನು ಗಮನಿಸಬೇಕು. ನಿಮ್ಮ ಮನೆಯಲ್ಲಿ ಈ ಕೆಳಕಂಡ ವಸ್ತುಗಳಿದ್ದಲ್ಲಿ, ಅವುಗಳನ್ನು ಇಲ್ಲದಂತೆ ಮಾಡಿ. 
(Canva)

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಹರಿದ ಮತ್ತು ಹಳೆಯ ಬಟ್ಟೆಗಳನ್ನು ಇಡುವುದು ಅಶುಭ. ಹಳೆಯ ಬಟ್ಟೆಗಳನ್ನು ಮನೆಯಲ್ಲಿಟ್ಟರೆ ಆರ್ಥಿಕ ಅಭಿವೃದ್ಧಿ ಆಗುವುದಿಲ್ಲ.
icon

(2 / 7)

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಹರಿದ ಮತ್ತು ಹಳೆಯ ಬಟ್ಟೆಗಳನ್ನು ಇಡುವುದು ಅಶುಭ. ಹಳೆಯ ಬಟ್ಟೆಗಳನ್ನು ಮನೆಯಲ್ಲಿಟ್ಟರೆ ಆರ್ಥಿಕ ಅಭಿವೃದ್ಧಿ ಆಗುವುದಿಲ್ಲ.
(Canva)

ಕೆಲವೊಮ್ಮೆ ಮನೆಯಲ್ಲಿರುವ ನಲ್ಲಿಯಿಂದ ನೀರು ತೊಟ್ಟಿಕ್ಕಲು ಪ್ರಾರಂಭಿಸುತ್ತದೆ. ಹೆಚ್ಚಿನ ಜನರು ಈ ಸಂಗತಿಯನ್ನು ನಿರ್ಲಕ್ಷಿಸುತ್ತಾರೆ ಆದರೆ ವಾಸ್ತು ಪ್ರಕಾರ, ಮನೆಯಲ್ಲಿ ನಲ್ಲಿಯಿಂದ ನೀರು ತೊಟ್ಟಿಕ್ಕುವುದು ಒಳ್ಳೆಯದಲ್ಲ. ಇದರಿಂದ ಹಣದ ಹರಿವು ಕಡಿಮೆಯಾಗುತ್ತದೆ.
icon

(3 / 7)

ಕೆಲವೊಮ್ಮೆ ಮನೆಯಲ್ಲಿರುವ ನಲ್ಲಿಯಿಂದ ನೀರು ತೊಟ್ಟಿಕ್ಕಲು ಪ್ರಾರಂಭಿಸುತ್ತದೆ. ಹೆಚ್ಚಿನ ಜನರು ಈ ಸಂಗತಿಯನ್ನು ನಿರ್ಲಕ್ಷಿಸುತ್ತಾರೆ ಆದರೆ ವಾಸ್ತು ಪ್ರಕಾರ, ಮನೆಯಲ್ಲಿ ನಲ್ಲಿಯಿಂದ ನೀರು ತೊಟ್ಟಿಕ್ಕುವುದು ಒಳ್ಳೆಯದಲ್ಲ. ಇದರಿಂದ ಹಣದ ಹರಿವು ಕಡಿಮೆಯಾಗುತ್ತದೆ.
(Canva)

ವಾಸ್ತು ಶಾಸ್ತ್ರದಲ್ಲಿ, ಕಬ್ಬಿಣವು ಶನಿ ಗ್ರಹಕ್ಕೆ ಸಂಬಂಧಿಸಿದೆ ಎಂದು ಪರಿಗಣಿಸಲಾಗಿದೆ. ಮನೆಯಲ್ಲಿ ತುಕ್ಕು ಹಿಡಿದ ಕಬ್ಬಿಣವನ್ನು ಇಡುವುದು ಅಶುಭವೆಂದು ಪರಿಗಣಿಸಲಾಗುತ್ತದೆ. ಹೀಗೆ ಮಾಡುವುದರಿಂದ ಮಾನಸಿಕ ತೊಂದರೆಗಳು ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು ಉಂಟಾಗುತ್ತವೆ. ಆರ್ಥಿಕ ಮಾರ್ಗಕ್ಕೆ ಅಡ್ಡಿಯಾಗುತ್ತದೆ. 
icon

(4 / 7)

ವಾಸ್ತು ಶಾಸ್ತ್ರದಲ್ಲಿ, ಕಬ್ಬಿಣವು ಶನಿ ಗ್ರಹಕ್ಕೆ ಸಂಬಂಧಿಸಿದೆ ಎಂದು ಪರಿಗಣಿಸಲಾಗಿದೆ. ಮನೆಯಲ್ಲಿ ತುಕ್ಕು ಹಿಡಿದ ಕಬ್ಬಿಣವನ್ನು ಇಡುವುದು ಅಶುಭವೆಂದು ಪರಿಗಣಿಸಲಾಗುತ್ತದೆ. ಹೀಗೆ ಮಾಡುವುದರಿಂದ ಮಾನಸಿಕ ತೊಂದರೆಗಳು ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು ಉಂಟಾಗುತ್ತವೆ. ಆರ್ಥಿಕ ಮಾರ್ಗಕ್ಕೆ ಅಡ್ಡಿಯಾಗುತ್ತದೆ. 
(Canva)

ಸಾಮಾನ್ಯವಾಗಿ ಜನರು ಪ್ರತಿದಿನ ತಮ್ಮ ಮನೆಯನ್ನು ಸ್ವಚ್ಛಗೊಳಿಸುತ್ತಾರೆ ಆದರೆ ಛಾವಣಿಯನ್ನು ಸ್ವಚ್ಛಗೊಳಿಸಲು ಮರೆತುಬಿಡುತ್ತಾರೆ. ಇದರಿಂದಾಗಿ ಕಸವು ದೀರ್ಘಕಾಲ ಛಾವಣಿಯ ಮೇಲೆ ಉಳಿಯುತ್ತದೆ. ಕಾಗದ, ಉಕ್ಕು, ಪ್ಲಾಸ್ಟಿಕ್ ಮತ್ತು ಧೂಳಿನ ಕಣಗಳು ಯಾವಾಗಲೂ ಛಾವಣಿ ಮೇಲಿದ್ದರೆ ಸಮೃದ್ದಿಗೆ ಅಡ್ಡಿಯಾಗುತ್ತದೆ. 
icon

(5 / 7)

ಸಾಮಾನ್ಯವಾಗಿ ಜನರು ಪ್ರತಿದಿನ ತಮ್ಮ ಮನೆಯನ್ನು ಸ್ವಚ್ಛಗೊಳಿಸುತ್ತಾರೆ ಆದರೆ ಛಾವಣಿಯನ್ನು ಸ್ವಚ್ಛಗೊಳಿಸಲು ಮರೆತುಬಿಡುತ್ತಾರೆ. ಇದರಿಂದಾಗಿ ಕಸವು ದೀರ್ಘಕಾಲ ಛಾವಣಿಯ ಮೇಲೆ ಉಳಿಯುತ್ತದೆ. ಕಾಗದ, ಉಕ್ಕು, ಪ್ಲಾಸ್ಟಿಕ್ ಮತ್ತು ಧೂಳಿನ ಕಣಗಳು ಯಾವಾಗಲೂ ಛಾವಣಿ ಮೇಲಿದ್ದರೆ ಸಮೃದ್ದಿಗೆ ಅಡ್ಡಿಯಾಗುತ್ತದೆ. 
(Canva)

ಈ ಮೇಲೆ ತಿಳಿಸಿದ ಯಾವ ಸಂಗತಿಗಳು ನಿಮ್ಮ ಮನೆಯಲ್ಲಿದೆ ಎಂಬುದನ್ನು ಗುರುತಿಸಿ. ಆದಷ್ಟು ಬೇಗ ಪರಿಹಾರ ಕಂಡುಕೊಳ್ಳಿ. 
icon

(6 / 7)

ಈ ಮೇಲೆ ತಿಳಿಸಿದ ಯಾವ ಸಂಗತಿಗಳು ನಿಮ್ಮ ಮನೆಯಲ್ಲಿದೆ ಎಂಬುದನ್ನು ಗುರುತಿಸಿ. ಆದಷ್ಟು ಬೇಗ ಪರಿಹಾರ ಕಂಡುಕೊಳ್ಳಿ. 
(Canva)

ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ
icon

(7 / 7)

ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ

Suma Gaonkar

eMail

ಇತರ ಗ್ಯಾಲರಿಗಳು