Belagavi-Belgaum News, Belagavi-Belgaum News in kannada, Belagavi-Belgaum ಕನ್ನಡದಲ್ಲಿ ಸುದ್ದಿ, Belagavi-Belgaum Kannada News – HT Kannada

Latest Belagavi Belgaum News

ಬೆಂಗಳೂರಿನಲ್ಲಿ ಗುರುವಾರವೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಬೆಂಗಳೂರಿನಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ; ದಕ್ಷಿಣ ಕನ್ನಡ, ತುಮಕೂರು, ಬೆಳಗಾವಿ ಸಹಿತ ಹಲವು ಕಡೆ ಗುಡುಗು ಸಹಿತ ಮಳೆ

Thursday, May 15, 2025

ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಭಾರೀ ಮಳೆ ಸುರಿದಿದೆ.

ಕರ್ನಾಟಕದಲ್ಲಿ ಪೂರ್ವ ಮುಂಗಾರು ಅಬ್ಬರ: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ ಹತ್ತಕ್ಕೂ ಹೆಚ್ಚು ಮಂದಿ ದುರ್ಮರಣ

Wednesday, May 14, 2025

ಉತ್ತರ ಕರ್ನಾಟಕದ ಸೊಗಡಿನಲ್ಲಿ ಸೂರ್ಯ ಸಿನಿಮಾದ ಕೆಂಪಾನ‌ ಗಲ್ಲದ ಹುಡುಗಿ ಹಾಡು ಬಿಡುಗಡೆ, ಬೆಣ್ಣೆ ಸಹೋದರರ ಚಿತ್ರವಿದು

ಕೆಂಪಾನ ಗಲ್ಲದ ಹುಡುಗಿ, ನೀ ಹಿಂಗ ನನ್ನ ನೋಡಿದರ ತಿರುಗಿ.... ಬೆಣ್ಣೆ ಸಹೋದರರ ಸೂರ್ಯ ಸಿನಿಮಾದ ಹಾಡು ಕೇಳಿ ಮರುಳಾಗಿ

Tuesday, May 13, 2025

ಕರ್ನಲ್ ಸೋಫಿಯಾ ಖುರೇಷಿ ಮತ್ತು ಅವರ ಪತಿ ಕರ್ನಲ್ ತಾಜುದ್ದೀನ್ ಬಾಗೇವಾಡಿ

ಕರ್ನಲ್ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ: ಬೆಳಗಾವಿಯ ಗೋಕಾಕ್‌ನ ಕರ್ನಲ್ ತಾಜುದ್ದೀನ್ ಬಾಗೇವಾಡಿಯವರ ಪತ್ನಿ

Thursday, May 8, 2025

ಬೆಂಗಳೂರು - ಬೆಳಗಾವಿ ನೂತನ ವಂದೇ ಭಾರತ್ ರೈಲು

ರಾಜ್ಯಕ್ಕೆ ಬರಲಿದೆ ಮತ್ತೊಂದು ವಂದೇ ಭಾರತ್ ರೈಲು; ಬೆಂಗಳೂರು ಮತ್ತು ಬೆಳಗಾವಿ ಮಧ್ಯೆ ಸಂಪೂರ್ಣ ಹೊಸ ಸೇವೆ

Thursday, May 8, 2025

ವಿಜಯಪುರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ.

ಉತ್ತರ ಕರ್ನಾಟಕದ 3 ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರದ ಆರ್ಥಿಕ ಜೀವದಾನ; ನಂದಿ, ಭೀಮಾ, ಕೃಷ್ಣಾ ಸಕ್ಕರೆ ಕಾರ್ಖಾನೆಗಳಿಗೆ ನೆರವು

Monday, May 5, 2025

ಬೆಳಗಾವಿ ಬೆಂಗಳೂರು ಮೈಸೂರು ವಿಶ್ವಮಾನವ ರೈಲು ಸಂಚಾರ ಪುನಾರಂಭಗೊಂಡಿದೆ.

ಬೆಳಗಾವಿ- ಬೆಂಗಳೂರು- ಮೈಸೂರು ವಿಶ್ವಮಾನವ ಎಕ್ಸ್‌ಪ್ರೆಸ್‌ ರೈಲು ಸಂಚಾರ ಪುನಾರಂಭ, ಹುಬ್ಬಳ್ಳಿ- ಚಿತ್ರದುರ್ಗ ರೈಲು ಸಂಚಾರ ವಿಳಂಬ

Monday, May 5, 2025

ಹುಬ್ಬಳ್ಳಿ ಹಾಗೂ ಬೆಳಗಾವಿಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದರ್ಜೆಗೇರಿಸುವ ಪ್ರಕ್ರಿಯೆ ಆರಂಭಿಸಲಾಗಿದೆ.

Karnataka Airports: ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು ನಂತರ ಹುಬ್ಬಳ್ಳಿ, ಬೆಳಗಾವಿಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾನಮಾನ

Sunday, April 27, 2025

ಬೆಳಗಾವಿ ಜಿಲ್ಲೆಯ ಕೆಲವೆಡೆ ಇನ್ನು ಕೆಲವೇ ಗಂಟೆಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಶೂಚನೆ ನೀಡಿದೆ. (ಸಾಂಕೇತಿಕ ಚಿತ್ರ)

ಕರ್ನಾಟಕ ಹವಾಮಾನ: ಕೆಲವೇ ಗಂಟೆಗಳಲ್ಲಿ ಬೆಳಗಾವಿ ಜಿಲ್ಲೆಯ ಕೆಲವೆಡೆ ಗುಡುಗು, ಸಿಡಿಲು ಮಳೆ ಸಾಧ್ಯತೆ, ಇನ್ಯಾವ ಜಿಲ್ಲೆಗಳಲ್ಲಿ ಮಳೆ ಸುರಿಯಬಹುದು

Friday, April 25, 2025

ಕರ್ನಾಟಕದಲ್ಲಿ ಸಂಚರಿಸುವ ಮೂರು ರೈಲುಗಳಿಗೆ ಅತ್ಯಾಧುನಿಕ ಲಿಂಕೆ ಹಾಫ್‌ಮನ್ ಬುಶ್ (ಎಲ್‌ಎಚ್‌ಬಿ) ಬೋಗಿಗಳು ಬರಲಿವೆ.

ಬೆಳಗಾವಿ, ಬಾಗಲಕೋಟೆ, ಹುಬ್ಬಳ್ಳಿ, ಚೆನ್ನೈ ಮೂರು ಜೋಡಿ ಎಕ್ಸ್‌ಪ್ರೆಸ್ ರೈಲುಗಳಿಗೆ ಎಲ್‌ಎಚ್‌ಬಿ ಬೋಗಿಗಳ ಸೇರ್ಪಡೆ

Wednesday, April 23, 2025

ಬೆಳಗಾವಿ ಜಿಲ್ಲೆ ಕಿತ್ತೂರು ಸಮೀಪ ಅಪಘಾತಕ್ಕೀಡಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿದ್ದ ಕಾರು. ಅಪಘಾತದ ಬಳಿಕ ತೀವ್ರಗಾಯಗೊಂಡಿದ್ದ ಸಚಿವೆ ಹೆಬ್ಬಾಳ್ಕರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. (ಕಡತ ಚಿತ್ರ)

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಕುತೂಹಲಕಾರಿ ಟ್ವಿಸ್ಟ್‌; ಅಪಘಾತವೆಸಗಿದ ಲಾರಿ ಚಾಲಕನ ಬಂಧನ

Thursday, April 17, 2025

ಹುಬ್ಬಳ್ಳಿ ಎನ್‌ಕೌಂಟರ್ ಮೂಲಕ ಮನೆಮಾತಾಗಿರುವ ಪಿಎಸ್‌ಐ ಅನ್ನಪೂರ್ಣ ಎಂಎಸ್‌ಸಿ ರೈತನ ಮಗಳು

ಹುಬ್ಬಳ್ಳಿ ಎನ್‌ಕೌಂಟರ್ ಮೂಲಕ ಮನೆಮಾತಾಗಿರುವ ಪಿಎಸ್‌ಐ ಅನ್ನಪೂರ್ಣ ರೈತನ ಮಗಳು, ಎಂಎಸ್‌ಸಿ ಚಿನ್ನದ ಪದಕ ವಿಜೇತೆ

Tuesday, April 15, 2025

ಕರ್ನಾಟಕದಲ್ಲಿ ಅತಿ ಹೆಚ್ಚು ಉಷ್ಣಾಂಶ ರಾಯಚೂರಿನಲ್ಲಿ ದಾಖಲಾಗಿದೆ.

Karnataka Summer 2025: ಅಬ್ಬಬ್ಬಾ ರಾಯಚೂರಿನಲ್ಲಿ ಈಗ 44 ಡಿಗ್ರಿ ಬಿರುಬಿಸಿಲು, ಈ 15 ಜಿಲ್ಲೆಗಳಲ್ಲಿ ಮತ್ತೆ ಏರಿದ ಉಷ್ಣಾಂಶ

Tuesday, April 15, 2025

ಕರ್ನಾಟಕ ಹವಾಮಾನ ಏಪ್ರಿಲ್ 11: ಕರಾವಳಿ ಕರ್ನಾಟಕ, ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ (ಸಾಂಕೇತಿಕ ಚಿತ್ರ)

ಬೆಂಗಳೂರು, ಬೆಳಗಾವಿ, ಮೈಸೂರು ಸೇರಿ 23 ಜಿಲ್ಲೆಗಳಲ್ಲಿ ವಿವಿಧೆಡೆ ಇಂದು ಕೂಡ ಮಳೆ, ಹೀಗಿದೆ ಕರ್ನಾಟಕ ಹವಾಮಾನ

Friday, April 11, 2025

ಕರ್ನಾಟಕದಲ್ಲಿ ಸೋಮವಾರವೂ ಮಳೆಯಾಗುವ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡ, ಬೆಳಗಾವಿ, ಮೈಸೂರು ಸಹಿತ 11 ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆ, ಬೆಂಗಳೂರಲ್ಲೂ ಹಗುರ ಮಳೆ ಸಾಧ್ಯತೆ

Monday, April 7, 2025

ಕರ್ನಾಟಕದಲ್ಲಿ ಮಾರ್ಚ್‌ನಲ್ಲಿ ಹಲವು ಭಾಗದಲ್ಲಿ ಉತ್ತಮ ಮಳೆಯಾಗಿದೆ.

Karnataka March Rains: ಮಾರ್ಚ್‌ ತಿಂಗಳಲ್ಲಿ ಕರ್ನಾಟಕದಲ್ಲಿ ಯಾವ ಜಿಲ್ಲೆಯಲ್ಲಿ ಎಷ್ಟು ಮಳೆಯಾಗಿದೆ, ಅತಿ ಹೆಚ್ಚು ಎಲ್ಲೆಲ್ಲಿ

Friday, April 4, 2025

ಕರ್ನಾಟಕದಲ್ಲಿ ಗುರುವಾರವೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

Karnataka Weather: ಕರಾವಳಿ, ಉತ್ತರ ಕರ್ನಾಟಕ, ಮಲೆನಾಡು ಭಾಗ ಸಹಿತ 17 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

Thursday, April 3, 2025

ಕರ್ನಾಟಕ ಹವಾಮಾನ ಮಾರ್ಚ್ 31: ಬೆಂಗಳೂರಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್, ಮೈಸೂರು ಸೇರಿ 7 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ತಿಳಿಸಿದೆ.

ಕರ್ನಾಟಕ ಹವಾಮಾನ ಮಾರ್ಚ್ 31: ಬೆಂಗಳೂರಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್, ಮೈಸೂರು ಸೇರಿ 7 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Monday, March 31, 2025

ಅಂಗನವಾಡಿ ಕಾರ್ಯಕರ್ತೆಯರಿಗೆ ಶುಭ ಸುದ್ದಿ, 6ನೇ ಗ್ಯಾರೆಂಟಿ ಯೋಜನೆ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಇರಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುಳಿವು ನೀಡಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಶುಭ ಸುದ್ದಿ, 6ನೇ ಗ್ಯಾರೆಂಟಿ ಯೋಜನೆ ನಿಮಗಾಗಿ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ್ರು ಸುಳಿವು

Sunday, March 23, 2025

ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ಬಳಿಕ ಅಂದರೆ ಇನ್ನೊಂದು ವಾರ ಬಿಟ್ಟು ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಗೃಹಲಕ್ಷ್ಮಿ ಹಣ ಬಂದಿಲ್ಲ ಎಂಬ ಚಿಂತೆಯೇ, 2 ಕಂತು ಇನ್ನೊಂದು ವಾರ ಬಿಟ್ಟು ಹಾಕ್ತಾರಂತೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ನುಡಿ

Sunday, March 23, 2025