Bengaluru Rural

ಓವರ್‌ವ್ಯೂ

ಕರ್ನಾಟಕ ಹವಾಮಾನ ಮೇ 1 (ಇಂದು) ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿ 19 ಜಿಲ್ಲೆಗಳಲ್ಲಿ ರಣಬಿಸಿಲು ಕಾಡಲಿದ್ದು, ಆರೆಂಜ್ ಅಲರ್ಟ್‌ ಅನ್ನು ಭಾರತೀಯ ಹವಾಮಾನ ಇಲಾಖೆ ಘೋ‍ಷಿಸಿದೆ.

ಕರ್ನಾಟಕ ಹವಾಮಾನ ಮೇ 1; ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿ 19 ಜಿಲ್ಲೆಗಳಲ್ಲಿ ರಣಬಿಸಿಲು ಆರೆಂಜ್ ಅಲರ್ಟ್‌

Wednesday, May 1, 2024

ಬೆಂಗಳೂರು ಹವಾಮಾನ; ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಶಿಯಸ್ ತಲುಪಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು ಹವಾಮಾನ; ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಶಿಯಸ್ ಆಸುಪಾಸು, ರಣಬಿಸಿಲು, ಬಿಸಿಗಾಳಿ ಹೆಚ್ಚಳ, ಮಳೆಯ ಮಾತು ದೂರ

Tuesday, April 30, 2024

ಕರ್ನಾಟಕ ಹವಾಮಾನ ಏಪ್ರಿಲ್‌ 30 ರಂದು ಬಿಸಿಗಾಳಿ, ರಣಬಿಸಿಲು ಕಾರಣ ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಣೆಯಾಗಿದ್ದು, ಅದರ ನಕ್ಷೆ (ಬಲ ಚಿತ್ರ) ಇಲ್ಲಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 30; ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌

Tuesday, April 30, 2024

ಕರ್ನಾಟಕ ಹವಾಮಾನ ಏಪ್ರಿಲ್‌ 29 (ಇಂದು) ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು ಇರಲಿದ್ದು, ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಸಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 29; ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಆರೆಂಜ್ ಅಲರ್ಟ್

Monday, April 29, 2024

ಬೆಂಗಳೂರಿನ ನಮ್ಮ ಮೆಟ್ರೋ ಕಾಮಗಾರಿ ಮುಂದುವರಿದಿದ್ದು, ಅದಕ್ಕಾಗಿ ಬಂದ್ ಮಾಡಲಾಗಿದ್ದ  ಎಂಜಿ ರಸ್ತೆ- ಕಬ್ಬನ್ ರಸ್ತೆ ಮುಂದಿನ ತಿಂಗಳು  ಏಕಮುಖ ಸಂಚಾರಕ್ಕೆ ಮುಕ್ತಗೊಳ್ಳಲಿದೆ. (ಸಾಂಕೇತಿಕ ಚಿತ್ರ)

ನಮ್ಮ ಮೆಟ್ರೋ ಕಾಮಗಾರಿ; ಮುಂದಿನ ತಿಂಗಳು ಎಂಜಿ ರಸ್ತೆ- ಕಬ್ಬನ್ ರಸ್ತೆ ಏಕಮುಖ ಸಂಚಾರಕ್ಕೆ ಮುಕ್ತ, ಸಂಚಾರ ದಟ್ಟಣೆ ನಿರ್ವಹಣೆಗೆ ಕ್ರಮ

Saturday, April 27, 2024

ತಾಜಾ ಫೋಟೊಗಳು

<p>ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿಯ ತೇಜಸ್ವಿ ಸೂರ್ಯ ಹಾಗೂ &nbsp;ಮಾಜಿ ಶಾಸಕಿ, ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರ ನಡುವೆಯೇ ತುರುಸಿನ ಸ್ಪರ್ಧೆ.&nbsp;</p>

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನೇರ ಹಣಾಹಣಿ, ಯಾರ ನಡುವೆ ಸ್ಪರ್ಧೆ photos

Apr 25, 2024 09:29 PM

ತಾಜಾ ವೆಬ್‌ಸ್ಟೋರಿ