Latest Bengaluru Rural Photos

<p>ಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ರಕ್ಷಾ ಆಸ್ಪತ್ರೆ (ರಕ್ಷಾ ಹೆಲ್ತ್‌ ಕೇರ್ ಹಾಸ್ಪಿಟಲ್‌) ಯಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ರೋಗಿಗಳು ಹಾಗೂ ಸಿಬ್ಬಂದಿಗಳು ಭಯಭೀತರಾಗಿದ್ದರು. ಅಗ್ನಿ ಅನಾಹುತಕ್ಕೆ ಕಾರಣ ಏನೆಂದು ತಿಳಿದಿಲ್ಲ ಆಸ್ಪತ್ರೆ ಮುಖ್ಯದ್ವಾರದ ಬಳಿ ದಟ್ಟ ಹೊಗೆ ಆವರಿಸಿಕೊಂಡಿತ್ತು.</p>

ಬೆಂಗಳೂರಿನ ರಾಜಾನುಕುಂಟೆಯ ರಕ್ಷಾ ಹೆಲ್ತ್‌ ಕೇರ್ ಹಾಸ್ಪಿಟಲ್‌ನಲ್ಲಿ ಅಗ್ನಿ ಅನಾಹುತ, ಅದೃಷ್ಟವಶಾತ್ ರೋಗಿಗಳು ಬಚಾವ್-ಫೋಟೋಸ್‌

Tuesday, May 7, 2024

<p>ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿಯ ತೇಜಸ್ವಿ ಸೂರ್ಯ ಹಾಗೂ &nbsp;ಮಾಜಿ ಶಾಸಕಿ, ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರ ನಡುವೆಯೇ ತುರುಸಿನ ಸ್ಪರ್ಧೆ.&nbsp;</p>

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನೇರ ಹಣಾಹಣಿ, ಯಾರ ನಡುವೆ ಸ್ಪರ್ಧೆ photos

Thursday, April 25, 2024

<p>ಬೆಂಗಳೂರು ಮಹಾನಗರದಲ್ಲಿ ಇಂದಿನಿಂದ 10 ದಿನಗಳ ಕಾಲ ಕರಗ ಉತ್ಸವ ನಡೆಯಲಿದೆ. ಬೆಂಗಳೂರು ಕರಗ 2024 ರ 10 ದಿನ ಕರಗ ಉತ್ಸವಗಳು ಮತ್ತು ನಿತ್ಯದ ಕಾರ್ಯಕ್ರಮ ವೇಳಾಪಟ್ಟಿ ವಿವರ ಇಲ್ಲಿದೆ.</p>

ಬೆಂಗಳೂರು ಕರಗ 2024; ಇಂದಿನಿಂದ 10 ದಿನ ಕರಗ ಉತ್ಸವ, ನಿತ್ಯದ ಕಾರ್ಯಕ್ರಮ ವೇಳಾಪಟ್ಟಿ ಹೀಗಿದೆ

Monday, April 15, 2024

<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಪತ್ನಿ ಉಷಾ ಶಿವಕುಮಾರ್‌ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್‌ ಪರವಾಗಿ ಮತಯಾಚಿಸಿದರು.</p>

Lok Sabha Election2024: ಸಿಎಂ, ಮಾಜಿ ಸಿಎಂ ಸಹಿತ ಪ್ರಮುಖರ ಪ್ರಚಾರ ಜೋರು, ಮೈದುನ ಪರ ಅಖಾಡಕ್ಕಿಳಿದ ಡಿಕೆಶಿ ಪತ್ನಿ photos

Sunday, April 7, 2024

<p>ಕರ್ನಾಟಕ ಬಹುತೇಕ ಜಿಲ್ಲೆಗಳು ಮಳೆ ಕೊರತೆ ಅನುಭವಿಸುತ್ತಿವೆ. ತಾಲೂಕುಮಟ್ಟದಲ್ಲಿ ಕೆಲವು ಕಡೆ ಬರಪರಿಸ್ಥಿತಿ ತಲೆದೋರಿದೆ. ಎಲ್ಲೆಡೆ ಜನ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಹವಾಮಾನ ಇಲಾಖೆ ಇಂದು (ಆ.31) ಪ್ರಕಟಿಸಿರುವ ಮಳೆ ಮುನ್ಸೂಚನೆ ಪ್ರಕಾರ, ಇನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಅಲ್ಲಲ್ಲಿ ಮಳೆ ಆಗುವ ನಿರೀಕ್ಷೆ ಇದೆ. (ಸಾಂದರ್ಭಿಕ ಚಿತ್ರ)</p>

Weather Updates: ಕೆಲವೇ ಗಂಟೆಗಳಲ್ಲಿ ಬೆಂಗಳೂರು ಸೇರಿ ಹಲವೆಡೆ ಮಳೆ, ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ; ಇಲ್ಲಿದೆ ವಿವರ

Thursday, August 31, 2023

<p>ಸಿಲಿಕಾನ್‌ ಸಿಟಿಯಲ್ಲಿ ಈಗಾಗಲೇ ಹೊಸ ವರ್ಷದ ತಯಾರಿಸಿ ನಡೆದಿದೆ. ಹಾಗಂತ ಬೇಕಾಬಿಟ್ಟಿ ಎಂಜಾಯ್‌ ಮಾಡೋಕೆ ಸಾಧ್ಯವಿಲ್ಲ. ಏಕೆಂದರೆ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸರ್ಕಾರ ಈ ವರ್ಷದ ನ್ಯೂ ಇಯರ್‌ ಆಚರಣೆಗೆ ಕೆಲವೊಂದು ನೀತಿ ನಿಯಮ ಅಳವಡಿಸಿದೆ. ಒಂದು ವೇಳೆ ನಿಮಗೆ ಪಬ್‌, ಪಾರ್ಟಿ ಇಷ್ಟ ಆಗೊಲ್ಲ ಎಂದಿದ್ದರೆ, ಬೆಂಗಳೂರು ಹಾಗೂ ಸುತ್ತಮುತ್ತ ಇರುವ ಈ ಸುಂದರ ಸ್ಥಳಗಳಿಗೆ ನಿಮ್ಮವರೊಂದಿಗೆ ಭೇಟಿ ಕೊಡಬಹುದು.&nbsp;</p>

New Year Places in Bangalore: ಬೆಂಗಳೂರಿಗೆ ಹೊಸಬ್ರಾ?ಪಾರ್ಟಿ ಪಬ್‌ ಇಷ್ಟವಿಲ್ವಾ?ಹಾಗಿದ್ರೆ ಹೊಸ ವರ್ಷಕ್ಕೆ ಈ ಸ್ಥಳಗಳಿಗೆ ಹೋಗಿಬನ್ನಿ

Tuesday, December 27, 2022

೬೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಅದ್ಧೂರಿ ಕಾರ್ಯಕ್ರಮ ನಡೆಸಲಾಗುತ್ತಿದೆ.

Kannada Rajyotsava 2022: ಕನ್ನಡ ಹಬ್ಬದಲ್ಲಿ ಹಳದಿ-ಕೆಂಪು ಬಟ್ಟೆ ಧರಿಸಿ ಮಿಂಚಿದ ಸಚಿವರು; ಫೋಟೋ ನೋಡಿ

Tuesday, November 1, 2022

<p>ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ಗಮನ ಸೆಳೆಯಲು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಶಾಸಕರ ನಿಯೋಗ ಸೆಪ್ಟೆಂಬರ್ 7 ರಂದು ದೆಹಲಿಗೆ ತೆರಳಲಿದೆ ಎಂದೂ ಶಾಸಕ ಎಂ ಮಂಜುನಾಥ್‌ ಸ್ಪಷ್ಟಪಡಿಸಿದರು.</p>

Bengaluru-Mysuru Express Highway: ಸಿಬಿಐ ತನಿಖೆಗೆ ಆಗ್ರಹಿಸಿದ ಜೆಡಿಎಸ್‌ ಶಾಸಕ ಎಂ. ಮಂಜುನಾಥ್‌!

Saturday, September 3, 2022

<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹದೇವಪುರ ಗ್ರಾಮದ ಸಮೀಪದ 20 ಎಕರೆ ಜಾಗದಲ್ಲಿ, 93 ಕೋಟಿ ರೂ. ವೆಚ್ಚದಲ್ಲಿ ಧರ್ಮಸ್ಥಳ ಶಿಕ್ಷಣ ಸಂಸ್ಥೆ ಪ್ರಕೃತಿ ಚಿಕಿತ್ಸೆ ಕಲ್ಪಿಸುವ ‘ಕ್ಷೇಮವನ’ವನ್ನು ನಿರ್ಮಾಣ ಮಾಡಿದೆ. ಈ ಕ್ಷೇಮವನ ಸುತ್ತಲಿನ ಜಿಲ್ಲೆಗಳ ಜನರಿಗೆ ಆರೋಗ್ಯ ಸೇವೆ ಒದಗಿಸಲಿದೆ.</p>

Yogi Adityanath: ಕ್ಷೇಮವನ ಉದ್ಘಾಟಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್‌

Thursday, September 1, 2022

<p>ವೀಕೆಂಡ್‌ ಅಲ್ವಾ! ನೀವು ಮಾಡಬೇಕಾಗಿರುವುದು ಇಷ್ಟೇ ನೋಡಿ - ನಿಮ್ಮ ಬ್ಯಾಗ್‌ ಪ್ಯಾಕ್ ಮಾಡಿ. ಹತ್ತಿರದ ಆಕರ್ಷಕ ತಾಣಕ್ಕೆ ಹೊರಡಿ. ಪ್ರಕೃತಿಯ ಮಡಿಲಲ್ಲಿ ಅದರ ಸೌಂದರ್ಯದಲ್ಲಿ ಕಳೆದುಹೋಗಬಹುದು. ನೀವು ಬೆಂಗಳೂರಿನಲ್ಲಿ ವಾಸಿಸುತ್ತಿದ್ದರೆ ನಗರಕ್ಕೆ ಸಮೀಪವಿರುವ ಅನೇಕ ಸ್ಥಳಗಳು ರಸ್ತೆ ಪ್ರವಾಸಕ್ಕೆ ಯೋಗ್ಯವಾಗಿವೆ. ನಿಮ್ಮ ಗೆಳೆಯರೊಂದಿಗೆ ನೀವು ಭೇಟಿ ನೀಡಬಹುದಾದ ಕೆಲವು ಟೂರಿಸ್ಟ್‌ ಸ್ಪಾಟ್‌ಗಳಿವು…&nbsp;</p>

Best Road trips from Bengaluru: ಈ ವೀಕೆಂಡಲ್ಲಿ ಬೆಸ್ಟ್‌ ರೋಡ್‌ ಟ್ರಿಪ್‌ ಎತ್ತ?

Saturday, August 27, 2022