Latest Bengaluru Urban News

ಕರ್ನಾಟಕ ಹವಾಮಾನ ಮೇ 7; ಬೆಂಗಳೂರು, ಮೈಸೂರು ಸೇರಿ 18 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಇದ್ದು, ಬೀದರ್, ಕೊಪ್ಪಳ ಸೇರಿ 9 ಜಿಲ್ಲೆಗಳಲ್ಲಿ ಶಾಖದ ಅಲೆಗಳ ಕಾರಣ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. (ಸಾಂಕೇತಿಕ ಚಿತ್ರ)

ಕರ್ನಾಟಕ ಹವಾಮಾನ ಮೇ 7; ಬೆಂಗಳೂರು, ಮೈಸೂರು ಸೇರಿ 18 ಜಿಲ್ಲೆಗಳಲ್ಲಿ ಮಳೆ, ಬೀದರ್, ಕೊಪ್ಪಳ ಸೇರಿ 9 ಜಿಲ್ಲೆಗಳಲ್ಲಿ ಶಾಖದ ಅಲೆ

Tuesday, May 7, 2024

ಕರ್ನಾಟಕ ಹವಾಮಾನ ಮೇ 6 ರಂದು ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. (ಸಾಂಕೇತಿಕ ಚಿತ್ರ)

ಕರ್ನಾಟಕ ಹವಾಮಾನ ಮೇ 6; ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆ, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆ

Monday, May 6, 2024

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯುವಾಗ ಆ ಭಾಗದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಬಿಎಂಟಿಸಿ ವಿಶೇಷ ಬಸ್ ಸಂಚಾರ ನಡೆಸಲಿದೆ. (ಸಾಂಕೇತಿಕ ಚಿತ್ರ)

BMTC Updates; ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ, ಸಂಚಾರ ದಟ್ಟಣೆ ಕಡಿಮೆ ಮಾಡಲು ಬಿಎಂಟಿಸಿ ವಿಶೇಷ ಬಸ್ ಸಂಚಾರ, ಮಾರ್ಗ ಮತ್ತು ಇತರೆ ವಿವರ

Saturday, May 4, 2024

ಕರ್ನಾಟಕ ಹವಾಮಾನ ಮೇ 4; ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ ಸಾಧ್ಯತೆಯ ನಕ್ಷೆ (ಬಲ ಚಿತ್ರ)

ಕರ್ನಾಟಕ ಹವಾಮಾನ ಮೇ 4; ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ, ಉಳಿದೆಡೆ ಒಣಹವೆ

Saturday, May 4, 2024

ಬೆಂಗಳೂರಿನಲ್ಲಿ ಜಲಮಂಡಳಿಯ ಹಳೆಯ ಘಟಕದಲ್ಲಿ ಝೀರೋ ಬ್ಯಾಕ್ಟೀರಿಯಲ್‌ ಸಂಸ್ಕರಿಸಿದ ನೀರು ಉತ್ಪಾದನೆಯಲ್ಲಿ ಪ್ರಗತಿ ಉಂಟಾಗಿದ್ದು, ಐಐಎಸ್‌ಸಿ ಸಹಭಾಗಿತ್ವದಲ್ಲಿ ಬೆಂಗಳೂರು ಜಲಮಂಡಳಿ ಕ್ರಾಂತಿ ಮಾಡಿದೆ.

ಝೀರೋ ಬ್ಯಾಕ್ಟೀರಿಯಲ್‌ ಸಂಸ್ಕರಿಸಿದ ನೀರು ಉತ್ಪಾದನೆಯಲ್ಲಿ ಪ್ರಗತಿ, ಐಐಎಸ್‌ಸಿ ಸಹಭಾಗಿತ್ವದಲ್ಲಿ ಬೆಂಗಳೂರು ಜಲಮಂಡಳಿ ಕ್ರಾಂತಿ

Wednesday, May 1, 2024

ಹಾಸನ ಸಂಸದ ಪ್ರಜ್ವಲ್ ರೇವಣ್ಣ (ಬಲ ಚಿತ್ರ), ಅವರ ತಂದೆ ಹೆಚ್ ಡಿ ರೇವಣ್ಣ (ಎಡ ಚಿತ್ರ)ಗೆ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಎದಿರುಸುವುದಕ್ಕೆ ಎಸ್‌ಐಟಿ ನೋಟಿಸ್‌ ನೀಡಿದೆ.

Hassan Sex Scandal: ಪ್ರಜ್ವಲ್ ರೇವಣ್ಣ, ಹೆಚ್ ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌, ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ

Wednesday, May 1, 2024

ಕರ್ನಾಟಕ ಹವಾಮಾನ ಮೇ 1 (ಇಂದು) ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿ 19 ಜಿಲ್ಲೆಗಳಲ್ಲಿ ರಣಬಿಸಿಲು ಕಾಡಲಿದ್ದು, ಆರೆಂಜ್ ಅಲರ್ಟ್‌ ಅನ್ನು ಭಾರತೀಯ ಹವಾಮಾನ ಇಲಾಖೆ ಘೋ‍ಷಿಸಿದೆ.

ಕರ್ನಾಟಕ ಹವಾಮಾನ ಮೇ 1; ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿ 19 ಜಿಲ್ಲೆಗಳಲ್ಲಿ ರಣಬಿಸಿಲು ಆರೆಂಜ್ ಅಲರ್ಟ್‌

Wednesday, May 1, 2024

ಬೆಂಗಳೂರು ಹವಾಮಾನ; ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಶಿಯಸ್ ತಲುಪಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು ಹವಾಮಾನ; ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಶಿಯಸ್ ಆಸುಪಾಸು, ರಣಬಿಸಿಲು, ಬಿಸಿಗಾಳಿ ಹೆಚ್ಚಳ, ಮಳೆಯ ಮಾತು ದೂರ

Tuesday, April 30, 2024

ಕರ್ನಾಟಕ ಹವಾಮಾನ ಏಪ್ರಿಲ್‌ 30 ರಂದು ಬಿಸಿಗಾಳಿ, ರಣಬಿಸಿಲು ಕಾರಣ ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಣೆಯಾಗಿದ್ದು, ಅದರ ನಕ್ಷೆ (ಬಲ ಚಿತ್ರ) ಇಲ್ಲಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 30; ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌

Tuesday, April 30, 2024

ಕರ್ನಾಟಕ ಹವಾಮಾನ ಏಪ್ರಿಲ್‌ 29 (ಇಂದು) ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು ಇರಲಿದ್ದು, ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಸಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 29; ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಆರೆಂಜ್ ಅಲರ್ಟ್

Monday, April 29, 2024

ಬೆಂಗಳೂರಿನ ನಮ್ಮ ಮೆಟ್ರೋ ಕಾಮಗಾರಿ ಮುಂದುವರಿದಿದ್ದು, ಅದಕ್ಕಾಗಿ ಬಂದ್ ಮಾಡಲಾಗಿದ್ದ  ಎಂಜಿ ರಸ್ತೆ- ಕಬ್ಬನ್ ರಸ್ತೆ ಮುಂದಿನ ತಿಂಗಳು  ಏಕಮುಖ ಸಂಚಾರಕ್ಕೆ ಮುಕ್ತಗೊಳ್ಳಲಿದೆ. (ಸಾಂಕೇತಿಕ ಚಿತ್ರ)

ನಮ್ಮ ಮೆಟ್ರೋ ಕಾಮಗಾರಿ; ಮುಂದಿನ ತಿಂಗಳು ಎಂಜಿ ರಸ್ತೆ- ಕಬ್ಬನ್ ರಸ್ತೆ ಏಕಮುಖ ಸಂಚಾರಕ್ಕೆ ಮುಕ್ತ, ಸಂಚಾರ ದಟ್ಟಣೆ ನಿರ್ವಹಣೆಗೆ ಕ್ರಮ

Saturday, April 27, 2024

ಲೋಕಸಭಾ ಚುನಾವಣೆ; ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಇನ್ನಷ್ಟು ಕುಸಿತ ಕಂಡಿವೆ. (ಸಾಂಕೇತಿಕ ಚಿತ್ರ)

ಲೋಕಸಭಾ ಚುನಾವಣೆ; ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಇನ್ನಷ್ಟು ಕುಸಿತಕ್ಕೆ 5 ಕಾರಣಗಳು ಹೀಗಿವೆ

Saturday, April 27, 2024

ಬೆಂಗಳೂರು ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ 200 ರೂಪಾಯಿ ಗಡಿ ದಾಟಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು ಮಾರುಕಟ್ಟೆಯಲ್ಲಿ 200 ರೂಪಾಯಿ ಗಡಿ ದಾಟಿದ ತರಕಾರಿ ಬೆಲೆ, ಬೀನ್ಸ್ ಕಿಲೋಗೆ 120 ರೂಪಾಯಿ

Friday, April 26, 2024

ಬೆಂಗಳೂರು ಅಪರಾಧ ಸುದ್ದಿ: ಬೆಂಗಳೂರು ಕರಗ ಮೆರವಣಿಗೆಗೆ ಮೊದಲು ಮೆಜೆಸ್ಟಿಕ್ ಅಣ್ಣಮ್ಮ ದೇವಸ್ಥಾನದ ಬಳಿ 17 ವರ್ಷದ ಬಾಲಕನ ಹತ್ಯೆ ನಡೆದಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು ಕರಗ ಮೆರವಣಿಗೆಗೆ ಮೊದಲು ಮೆಜೆಸ್ಟಿಕ್ ಅಣ್ಣಮ್ಮ ದೇವಸ್ಥಾನದ ಬಳಿ 17 ವರ್ಷದ ಬಾಲಕನ ಹತ್ಯೆ

Friday, April 26, 2024

ಲೋಕಸಭಾ ಚುನಾವಣೆಯ ಭಾಗವಾಗಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಶುರುವಾಗಿದೆ.

ಲೋಕಸಭಾ ಚುನಾವಣೆ; ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಶುರು, ವೋಟರ್ ಐಡಿ ಸಿಕ್ತಾ ಇಲ್ವಾ, ಈ 12 ದಾಖಲೆಗಳಲ್ಲಿ ಒಂದಿದ್ದರೂ ಸಾಕು

Friday, April 26, 2024

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬಾಗಲಕೋಟೆ, ಮಂಡ್ಯ, ತುಮಕೂರು ಸೇರಿ 12 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆಯ ನಕ್ಷೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಿಸಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬಾಗಲಕೋಟೆ, ಮಂಡ್ಯ, ತುಮಕೂರು ಸೇರಿ 12 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆ, ಉಳಿದೆಡೆ ಒಣಹವೆ

Friday, April 26, 2024

ಬೆಂಗಳೂರಿನ ಡೀನ್‌ ಅಕಾಡೆಮಿಯ ಸಾನ್ವಿ ಜೈನ್‌.

JEE Main 2024: ಜೆಇಇ ಮೇನ್‌ 2024 ಪರೀಕ್ಷೆಯಲ್ಲಿ ಬೆಂಗಳೂರಿನ ಸಾನ್ವಿ ಜೈನ್‌ ಬಾಲಕಿಯರ ವಿಭಾಗದ ಟಾಪರ್‌

Thursday, April 25, 2024

ಲೋಕಸಭಾ ಚುನಾವಣೆ; ಬೆಂಗಳೂರಲ್ಲಿ ನಾಳೆ ಮತದಾನ ಮಾಡಿ ಶಾಯಿ ಗುರುತು ತೋರಿಸಿದ ಮತದಾರರಿಗೆ ಬರ್ಗರ್‌ಗೆ ಡಿಸ್ಕೌಂಟ್‌ ಸಿಗಲಿದೆ. ಉಚಿತ ಬಿಯರ್‌ ಹೀಗೆ ಹತ್ತು ಹಲವು ಆಫರ್‌ಗಳು. (ಸಾಂಕೇತಿಕ ಚಿತ್ರ)

ಲೋಕಸಭಾ ಚುನಾವಣೆ; ಬೆಂಗಳೂರಲ್ಲಿ ನಾಳೆ ಮತದಾನ, ಶಾಯಿ ಗುರುತು ತೋರಿಸಿದರೆ ಬರ್ಗರ್‌ಗೆ ಡಿಸ್ಕೌಂಟ್‌, ಬಿಯರ್, ಕಾಫಿ, ದೋಸೆ ಉಚಿತ

Thursday, April 25, 2024

ಮತದಾನಕ್ಕೆ ಸರದಿ ಸಾಲಿನಲ್ಲಿ ನಿಂತಾಗ ಬಿಸಿಲು ಬಾಧಿಸಬಹುದು,

Summer Voting: ಬಿರುಬಿಸಿಲು, ಬಿಸಿಲ ಗಾಳಿಯ ವಾತಾವರಣ, ಮತ ಹಾಕಲು ನಿಮ್ಮ ಯೋಜನೆ ಹೀಗಿರಲಿ

Thursday, April 25, 2024

ಕರ್ನಾಟಕ ಹವಾಮಾನ ಏಪ್ರಿಲ್‌ 25

ಕರ್ನಾಟಕ ಹವಾಮಾನ ಏಪ್ರಿಲ್‌ 25; ಬಾಗಲಕೋಟೆ, ಬೆಳಗಾವಿ, ಮೈಸೂರು, ಮಂಡ್ಯ ಸೇರಿ 15 ಜಿಲ್ಲೆಗಳಲ್ಲಿ ಶಾಖದ ಅಲೆ, ಉಳಿದೆಡೆ ತಾಪಮಾನ ಹೆಚ್ಚಳ

Thursday, April 25, 2024