Latest Davanagere Photos

<p>ಬಾಗಲಕೋಟೆಯಲ್ಲಿ ಹೋಳಿ ಎಂದರೆ ಅದೇನೋ ಸಡಗರ, ಖುಷಿ. ಹಳೆ ಊರಿನಲ್ಲಿ ಬಣ್ಣದ ಹೋಳಿಯಲ್ಲಿ ಮಕ್ಕಳು ಮಿಂದೆದ್ದರು.</p>

Holi 2024: ಕರ್ನಾಟಕದಲ್ಲಿ ಹೋಳಿ ಜೋರು, ಹೀಗಿತ್ತು ಬಣ್ಣದ ಸಡಗರ photos

Monday, March 25, 2024

<p>ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಎಂ.ಬಿ.ಪಾಟೀಲ್‌ ಪುತ್ರ ಬಸನ್‌ ಹಾಗೂ ಶಾಮನೂರು ಶಿವಶಂಕರಪ್ಪ ಮೊಮ್ಮಗಳು ಅಖಿಲಾ ಅವರ ವಿವಾಹದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು.</p>

ಸಚಿವ ಎಂಬಿ ಪಾಟೀಲ್‌, ಶಾಮನೂರು ಕುಟುಂಬದ ನೆಂಟಸ್ತನ: ಎಂಬಿ ಪುತ್ರನೊಂದಿಗೆ ಶಾಮನೂರು ಶಿವಶಂಕರಪ್ಪ ಮೊಮ್ಮಗಳ ಮದುವೆ

Friday, November 24, 2023

<p>ದಾವಣಗೆರೆ ಗೊಂಬೆಗಳು ಮಹಾಭಾರತ, ರಾಮಾಯಣವನ್ನ ಸ್ಮರಿಸುತ್ತವೆ. ಅಷ್ಟೇ ಅಲ್ಲಾ, ನಾಗರಿಕತೆಯನ್ನ ಇಲ್ಲಿ ಗೊಂಬೆಗಳ ಮೂಲಕ ಬಿಂಬಿಸಲಾಗಿದೆ. ಇವುಗಳ ನಡುವೆ, ಮೈಸೂರು ದಸರಾ ಜಂಬೂ ಸವಾರಿ ಕೂಡ ಕಣ್ಮನ ಸೆಳೆಯುತ್ತದೆ. ಇಂಥ ಅಪರೂಪ ದೃಶ್ಯ ಕಂಡಿದ್ದು, ಗೃಹಿಣಿ ತನ್ನ ಮನೆಯಲ್ಲಿ ಮಾಡಿದ ದಸರಾ ಗೊಂಬೆ ಪ್ರದರ್ಶನದಲ್ಲಿ.</p>

Dasara dolls: ದಾವಣಗೆರೆಯಲ್ಲಿ ಮಹಾಭಾರತ, ರಾಮಾಯಣದ ಕಥೆ ಹೇಳುತ್ತವೆ ದಸರಾ ಗೊಂಬೆಗಳು

Sunday, October 22, 2023

<p>ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ತಲೆ ಮೇಲೆ ಕಲ್ಲುಹೊತ್ತು ಖಾಲಿ ಕೊಡದೊಂದಿಗೆ ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಪ್ರತಿಭಟನೆ ನಡೆಸಿದರು.</p>

Cauvery Issue: ಕಾವೇರಿ ಕಾವು : ಕರ್ನಾಟಕದ ನಾನಾ ಕಡೆ ತೀವ್ರಗೊಂಡ ಪ್ರತಿಭಟನೆ ಕಿಚ್ಚು

Sunday, September 24, 2023

<p>ಇಂದು ಶ್ರೀಕೃಷ್ಣ ಜನ್ಮಾಷ್ಟಮಿ. ಇದು ಮಕ್ಕಳದ್ದೇ ಹಬ್ಬ. ತಂದೆ ತಾಯಂದಿರಿಗೂ ಮಕ್ಕಳಿಗೆ ಕೃಷ್ಣ ರಾಧೆಯರ ವೇಷ ಹಾಕಿಸಿ ದೇವಸ್ಥಾನಕ್ಕೆ, ಸ್ಪರ್ಧೆಗಳಿಗೆ ಕರೆದೊಯ್ಯುವ ಸಂಭ್ರಮ, ಸಡಗರ. ರಾಜ್ಯದ ವಿವಿಧೆಡೆ ಕೆಲವು ಪುಟಾಣಿ ಕೃಷ್ಣ ರಾಧೆಯರ ಫೋಟೋಸ್‌ ಇಲ್ಲಿವೆ.&nbsp;</p>

Krishna Janmashtami 2023: ಕೃಷ್ಣ ಜನ್ಮಾಷ್ಟಮಿ ದಿನ ರಾಜ್ಯದೆಲ್ಲೆಡೆ ಕಂಗೊಳಿಸಿದ ಮುದ್ದು ಕೃಷ್ಣ ರಾಧೆಯರು, ಆಯ್ದ ಫೋಟೋಸ್‌ ನಿಮಗಾಗಿ

Wednesday, September 6, 2023

<p>ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಣದಲ್ಲಿರುವ ಅಪ್ಪ-ಮಕ್ಕಳು</p>

Karnataka Election: 14 ಕ್ಷೇತ್ರಗಳಲ್ಲಿ ಕಣದಲ್ಲಿದ್ದಾರೆ ಅಪ್ಪ ಮಕ್ಕಳು; ನಾಳೆ ಒಟ್ಟಿಗೆ ರಿಸಲ್ಟ್, ಇಲ್ಲಿವೆ ಅವರ ಫೋಟೋಸ್​

Friday, May 12, 2023

<p>ಚಿತ್ರದುರ್ಗದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ‌ ಗುರುವಾರ ಮೂವತ್ತಮೂರನೇ ವರ್ಷದ ಮೊದಲ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವ ನಡೆಯಿತು.&nbsp;ಈ ಕಾರ್ಯಕ್ರಮದಲ್ಲಿ ನಾಲ್ಕು ಜೋಡಿ ದಾಂಪತ್ಯ ಜೀವನ ಪ್ರವೇಶಿಸಿದವು.&nbsp;</p>

Mass marriage at Muruga mutt: ಚಿತ್ರದುರ್ಗ ಮುರುಘಾಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ; ದಾಂಪತ್ಯಕ್ಕೆ ಕಾಲಿಟ್ಟ ನಾಲ್ಕು ಜೋಡಿ

Thursday, January 5, 2023