K. Gopalaiah

ಓವರ್‌ವ್ಯೂ

ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ

Gopalaiah on Gujarat Elections Results: ನಿರೀಕ್ಷೆಗೂ ಮೀರಿ ಗುಜರಾತ್ ಜನತೆ ಬಿಜೆಪಿಗೆ ಮತ ನೀಡಿದ್ದಾರೆ: ಸಚಿವ ಕೆ.ಗೋಪಾಲಯ್ಯ

Thursday, December 8, 2022

<p>ಮಂಡ್ಯ ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆಯ ಕಾರ್ಯವೈಖರಿ ಕುರಿತು ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಯುವಸಬಲಿಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ ಕೂಡ ಹಾಜರಿದ್ದರು.&nbsp;</p>

Mysugar Sugar Factory: ಮೈಶುಗರ್‌ನಲ್ಲಿ 30ರಿಂದ ಕಬ್ಬು ಅರೆಯುವಿಕೆ ಶುರು- ಸಚಿವ ಕೆ.ಗೋಪಾಲಯ

Saturday, September 17, 2022

<p>ರಾಜಾಜಿನಗರದಲ್ಲಿಂದು ಹಮ್ಮಿಕೊಂಡಿದ್ದ ಸರ್ ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನ (Sir M. Visvesvaraya Birth Anniversary) ನಿಮಿತ್ತ ಹಮ್ಮಿಕೊಂಡಿದ್ದ ಇಂಜಿನಿಯರ್ಸ್ ಡೇ ಕಾರ್ಯಕ್ರಮಕ್ಕೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಚಾಲನೆ ನೀಡಿದರು.</p>

Engineer’s Day 2022: ರಾಜ್ಯದ ನೀರಾವರಿಗೆ ಬಲ ತುಂಬಿದ ಸರ್‌ ಎಂ.ವಿ. ಪ್ರಾತಃಸ್ಮರಣೀಯರು - ಅಬಕಾರಿ ಸಚಿವ ಕೆ.ಗೋಪಾಲಯ್ಯ ಬಣ್ಣನೆ

Thursday, September 15, 2022