Karnataka

ಓವರ್‌ವ್ಯೂ

ಆರ್ಚರಿ ವಿಶ್ವಕಪ್ 2024: ಭಾರತಕ್ಕೆ ಹ್ಯಾಟ್ರಿಕ್ ಚಿನ್ನ, ಪುರುಷರ-ಮಹಿಳೆಯರ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಸ್ವರ್ಣ

ಆರ್ಚರಿ ವಿಶ್ವಕಪ್ 2024: ಭಾರತಕ್ಕೆ ಹ್ಯಾಟ್ರಿಕ್ ಚಿನ್ನ, ಪುರುಷರ-ಮಹಿಳೆಯರ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಸ್ವರ್ಣ

Saturday, April 27, 2024

ಲೋಕಸಭಾ ಚುನಾವಣೆ; ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಇನ್ನಷ್ಟು ಕುಸಿತ ಕಂಡಿವೆ. (ಸಾಂಕೇತಿಕ ಚಿತ್ರ)

ಲೋಕಸಭಾ ಚುನಾವಣೆ; ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಇನ್ನಷ್ಟು ಕುಸಿತಕ್ಕೆ 5 ಕಾರಣಗಳು ಹೀಗಿವೆ

Saturday, April 27, 2024

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಾಂಗ್ ಸೈಡ್ ಡ್ರೈವಿಂಗ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಆದಾಗ್ಯೂ, ಎದುರಿದ್ದ ವಾಹನದ ಚಾಲಕನ ಸಮಯ ಪ್ರಜ್ಞೆಯಿಂದಾಗಿ ತಪ್ಪಿದ ಭಾರಿ ಅಪಘಾತದ ವಿಚಾರವೂ ಗಮನಸೆಳೆದಿದೆ. ಈಗ ಕೆಂಪು ಎಸ್‌ಯುವಿ ಚಾಲಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಾಂಗ್ ಸೈಡ್ ಡ್ರೈವಿಂಗ್; ತಪ್ಪಿದ ಭಾರಿ ಅಪಘಾತ, ಚಾಲಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Saturday, April 27, 2024

ಲೋಕಸಭಾ ಚುನಾವಣೆ ಭಾಗವಾಗಿ ಕರ್ನಾಟಕದಲ್ಲಿ ನಡೆದ ಮೊದಲ ಹಂತದಲ್ಲಿ ಮತದಾನ ಮಾಡಿ ಮಾದರಿಯಾದ ರೋಗಿಗಳ ಫೋಟೋಗಳಿವು. ಆಸ್ಪತ್ರೆಯಿಂದ ಆಂಬುಲೆನ್ಸ್‌ಗಳಲ್ಲಿ ಬಂದು ಮತದಾನ ಮಾಡಿದರು. ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಮತದಾನ ಮಾಡಿದ ವೃದ್ದೆ ಗಮನಸೆಳೆದರು.

ಲೋಕಸಭಾ ಚುನಾವಣೆ; ಕರ್ನಾಟಕದ 1ನೇ ಹಂತದಲ್ಲಿ ಮತದಾನ ಮಾಡಿ ಮಾದರಿಯಾದ ರೋಗಿಗಳು, ಆಂಬುಲೆನ್ಸ್‌ ಸ್ಟ್ರೆಚರ್‌ನಲ್ಲಿದ್ದುಕೊಂಡೇ ಮತದಾನ

Saturday, April 27, 2024

ಸಣ್ಣದಾಗಿ ಸದ್ದು ಮಾಡಿದ ಅಮಾನತ್ ಬ್ಯಾಂಕ್ ಹಗರಣದ ಬಗ್ಗೆ ಬಿಜೆಪಿ ನಾಯಕರುತುಟಿ ಬಿಚ್ಚಿಲ್ಲ ಯಾಕೆ ಅನ್ನೋದನ್ನ ತಿಳಿಯಿರಿ.

ಸಣ್ಣದಾಗಿ ಸದ್ದು ಮಾಡಿದ ಅಮಾನತ್ ಬ್ಯಾಂಕ್ ಹಗರಣ; ಈ ಅವ್ಯವಹಾರದ ಕುರಿತು ಬಿಜೆಪಿ ತುಟಿ ಬಿಚ್ಚಿಲ್ಲ ಯಾಕೆ -Amanath Bank scam

Saturday, April 27, 2024

ತಾಜಾ ಫೋಟೊಗಳು

<p>ನೀರು ಹರಿದುಹೋಗಲು ವ್ಯವಸ್ಥೆ ಇಲ್ಲದಿದ್ದರೆ ಸಮಸ್ಯೆಗಳ ಸರಮಾಲೆ ನಿಶ್ಚಿತವೆಂದು ಕಾಮಗಾರಿ ನೋಡಿದಾಗ ಭಾಸವಾಗುತ್ತದೆ. ದಿನಕ್ಕೆ ಸಾವಿರಾರು ವಾಹನಗಳು ಓಡಾಡುವ, ಮಂಗಳೂರಿನಿಂದ ಬೆಂಗಳೂರು, ಮೈಸೂರು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಭಾಗದ ಸುಮಾರು 2 ಕಿ.ಮೀ ರಸ್ತೆ ಮುಂದಿನ ಮಳೆಗಾಲ ಸಂದರ್ಭ ಸ್ತಬ್ಧವಾಗಬಹುದು ಎಂದು ಹೇಳಲಾಗುತ್ತಿದೆ.</p><p>ಸಾಮಾನ್ಯವಾಗಿ ಫ್ಲೈಓವರ್ ಕಾಮಗಾರಿ ನಡೆಯುವ ಜಾಗಗಳಲ್ಲಿ ಸರ್ವೀಸ್ ರಸ್ತೆಗಳು ವಾಹನ ಸಂಚಾರಕ್ಕೆಂದು ಇರುತ್ತವೆ. ಆದರೆ ಇಲ್ಲಿ ಹಾಗಲ್ಲ, ಮೇಲೆ ಕೆಲಸವಾಗುತ್ತಿದ್ದರೆ, ಅಡಿಯಲ್ಲೇ ವಾಹನಗಳು ಸಾಗುತ್ತವೆ. ಇದು ಸಮಸ್ಯೆ.</p>

ಕಲ್ಲಡ್ಕದಲ್ಲಿ ಷಟ್ಪಥ ಫ್ಲೈಓವರ್ ಕಾಮಗಾರಿ ಸಂದರ್ಭ ಮಳೆ ಬಂದ್ರೆ ಮಂಗಳೂರು ಹಾಸನ ರಸ್ತೆ ಸಂಚಾರಕ್ಕೆ ತೊಡಕು, ಇಲ್ಲಿವೆ ಚಿತ್ರಮಾಹಿತಿ

Apr 27, 2024 09:52 AM

ತಾಜಾ ವಿಡಿಯೊಗಳು

ಬ್ಯಾಂಕ್ ನಲ್ಲಿ ಹಣಇಟ್ಟು ಕಳೆದುಕೊಂಡವರ ಗೋಳಾಟ

Guru Raghavendra Bank : ಗುರು ರಾಘವೇಂದ್ರ ಬ್ಯಾಂಕ್ ನಲ್ಲಿ ದುಡ್ಡಿಟ್ಟಿದ್ದವರು ಈಗ ಭಿಕ್ಷೆ ಬೇಡ್ತಿದ್ದಾರೆ..!

Apr 25, 2024 05:47 PM

ತಾಜಾ ವೆಬ್‌ಸ್ಟೋರಿ