Latest Karnataka Photos

<p>ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಪವಾಡ ಪುರುಷ ಮಾದಪ್ಪನಿಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಿವಿಧ ವಿಶೇಷ ಪೂಜೆಗಳು ನಡೆದವು. ಬುಧವಾರ (ಮೇ8) ಬೆಳಗ್ಗೆ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದರು.&nbsp;</p>

ತದಿಗೆ ಅಮಾವಾಸ್ಯೆ; ಹನೂರು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಮಾದಪ್ಪ ಸ್ವಾಮಿಗೆ ವಿಶೇಷ ಪೂಜೆ, ಚಿನ್ನದ ರಥೋತ್ಸವ- ಚಿತ್ರನೋಟ

Thursday, May 9, 2024

<p>ಭಾರೀ ಗಾತ್ರದ ಪುಂಡಾನೆಯನ್ನು ಸೆರೆ ಹಿಡಿದ ನಂತರ ಕ್ರೇನ್‌ ಬಳಸಿ ಅದನ್ನು ಲಾರಿಗೆ ಹತ್ತಿಸಲಾಯಿತು.&nbsp;</p>

Bandipur: ಬಂಡೀಪುರ ಅರಣ್ಯದಂಚಿನಲ್ಲಿ ಸೆರೆ ಸಿಕ್ಕ ಪುಂಡಾನೆ, ಹೇಗಿದೆ ನೋಡಿ photos

Wednesday, May 8, 2024

<p>ನರೇಗಾ ಕಾರ್ಮಿಕರು ಉತ್ಸಾಹದಿಂದ ಮತದಾನದ ಕರ್ತವ್ಯ ನಿಭಾಯಿಸಿ ನಂತರ ತಮ್ಮ ಎಂದಿನ ಕಾಯಕ ಮುಂದುವರೆಸುವ ಮೂಲಕ ಮಾದರಿಯಾದರು. ನಿಡಗುಂದಿ ತಾಲೂಕಿನ ಹೆಬ್ಬಾಳ, ಯಲಗೂರ, ಬೀರಲದಿನ್ನಿಮ, ಬಳಬಟ್ಟಿ ಮೊದಲಾದ ಗ್ರಾಮಗಳಲ್ಲಿ ನೊಂದಾಯಿತ ನರೇಗಾ ಕಾರ್ಮಿಕರು ಬೆಳಿಗ್ಗೆಯೇ ಮತದಾನ ಕೇಂದ್ರಕ್ಕೆ ತೆರಳಿ ಸಂಭ್ರಮದಿಂದ ಮತಚಲಾಯಿಸಿದರು. ನಂತರ ಎಂದಿನಂತೆ ತಮ್ಮ ಕರ್ತವ್ಯಕ್ಕೆ ಸ್ವಯಂಪ್ರೇರಿತವಾಗಿ ಕೆಲಸಕ್ಕೆ ಹಾಜರಾಗಿ ಗಮನ ಸೆಳೆದಿದ್ದು ವಿಶೇಷವಾಗಿತ್ತು.</p>

ಲೋಕಸಭಾ ಚುನಾವಣೆ; ಕರ್ನಾಟಕದಲ್ಲಿ 2ನೇ ಹಂತದ ಮತದಾನ, ಗುಮ್ಮಟ ನಗರಿ ವಿಜಯಪುರದಲ್ಲಿ ಮುಗಿಲು ಮುಟ್ಟಿದ ಮತದಾರರ ಸಂಭ್ರಮ- ಚಿತ್ರನೋಟ

Wednesday, May 8, 2024

<p>ತುಮಕೂರು ಸಮೀಪದ ಹೊನ್ನುಡಿಕೆ ಹ್ಯಾಂಡ್‌ಪೋಸ್ಟ್ ಎಂಬಲ್ಲಿ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಹೋಂಡಾ ಆಕ್ಟಿವಾ ಸ್ಕೂಟರ್ ಒಳಗೆ ನಾಗರ ಹಾವು ಸೇರಿಕೊಂಡಿತ್ತು. ಭಾನುವಾರ (ಮೇ 5) ರಾತ್ರಿ ಈ ಘಟನೆ ನಡೆದಿದ್ದು, ಇದರ ವಿಡಿಯೋ ಸ್ಥಳೀಯವಾಗಿ ವೈರಲ್ ಆಗಿತ್ತು.</p>

ತುಮಕೂರು: ಹೊನ್ನುಡಿಕೆ ಹ್ಯಾಂಡ್‌ಪೋಸ್ಟ್ ಬಳಿ ಹೋಂಡಾ ಆಕ್ಟೀವಾ ಸ್ಕೂಟರ್ ಒಳಗಿತ್ತು ಆ ನಾಗರಹಾವು- ಫೋಟೋ ವರದಿ

Tuesday, May 7, 2024

<p>ಇಡೀ ಕಾರ್ಯಾಚರಣೆ ಉಸ್ತುವಾರಿ ಹೊತ್ತಿದ್ದ ನಾಗರಹೊಳೆಯ ಅಂತರಸಂತೆ ವಲಯ ಅರಣ್ಯಾಧಿಕಾರಿ ಭರತ್‌ ಕುಮಾರ್‌ ಹಾಗೂ ಅವರೊಂದಿಗಿದ್ದ ಸಿಬ್ಬಂದಿಯು ಸೆರೆ ಸಿಕ್ಕ ಹುಲಿಯನ್ನು ಸಾಗಿಸಲು ನೆರವಾದರು.</p>

Forest News: ನಾಗರಹೊಳೆ ಅರಣ್ಯದಂಚಿನ ತೋಟಕ್ಕೆ ಬಂದು ಸೆರೆ ಸಿಕ್ಕ ಹುಲಿರಾಯ, ಹೀಗಿತ್ತು ಕಾರ್ಯಾಚರಣೆ

Monday, May 6, 2024

<p>ಲೋಕಸಭಾ ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರವು ನೌಕರರಿಗೆ ತುಟ್ಟಿಭತ್ಯೆ ಅಥವಾ ಡಿಎಯನ್ನು ಶೇಕಡಾ 4 ರಷ್ಟು ಹೆಚ್ಚಿಸುವುದಾಗಿ ಘೋಷಿಸಿತ್ತು. ಈ ಹಿಂದೆ ಕೇಂದ್ರ ಸರ್ಕಾರಿ ನೌಕರರ ಡಿಎ ಶೇಕಡಾ 46 ರಷ್ಟಿತ್ತು, ಇದೀಗ ಅದು ಚಾಲ್ತಿಗೆ ಬಂದಿದ್ದು, ಡಿಎ ಶೇಕಡಾ 50 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಗ್ರಾಚ್ಯುಟಿ ಮಿತಿ 5 ಲಕ್ಷ ರೂಪಾಯಿಗೆ ತಲುಪಿದೆ. ಮಾರ್ಚ್ ತಿಂಗಳ ವೇತನದ ಜೊತೆಗೆ ಈಗಾಗಲೇ ಹೆಚ್ಚಿಸಲಾಗಿರುವ ತುಟ್ಟಿಭತ್ಯೆಯನ್ನು ಈಗಾಗಲೇ ಸರ್ಕಾರಿ ನೌಕರರು ಸ್ವೀಕರಿಸಿದ್ದಾರೆ. ಸರ್ಕಾರಿ ನೌಕರರು ಜನವರಿ ಮತ್ತು ಫೆಬ್ರವರಿ ತಿಂಗಳ ಡಿಎ ಬಾಕಿಯನ್ನು ಸಹ ಪಡೆದಿದ್ದಾರೆ. &nbsp;&nbsp;</p>

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ, ಗ್ರಾಚ್ಯುಟಿ ಮಿತಿ 5 ಲಕ್ಷ ರೂಪಾಯಿ ಹೆಚ್ಚಳ, ಡಿಎ ಶೇ 50ಕ್ಕೆ ಏರಿಕೆ

Monday, May 6, 2024

<p>ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಮತ ಯಾಚಿಸಲು ಆಗಮಿಸಿ ಕೃಷಿ ಸಚಿವರಿಗೆ ಆರತಿ ಎತ್ತಿ ಸ್ವಾಗತಿಸಲಾಯಿತು.&nbsp;</p>

Lok Sabha Elections2024:ಕರ್ನಾಟಕದ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ, ಹೀಗಿತ್ತು ಕೊನೆ ದಿನದ ಅಬ್ಬರ

Sunday, May 5, 2024

<p>ಬಂಡೀಪುರ ಹುಲಿ ಯೋಜನೆ ನಿರ್ದೇಶಕರಾಗಿದ್ದ ಹಾಗೂ ಹಾಲಿ ಕರ್ನಾಟಕ ಹುಲಿ ಯೋಜನೆಗಳ ನಿರ್ದೇಶಕರಾಗಿರುವ ಡಾ.ರಮೇಶ್‌ ಕುಮಾರ್‌ ಅವರು ಈ ಗೌರವವನ್ನು ಸ್ವೀಕರಿಸಿದರು.</p>

Forest News: ಬಂಡೀಪುರಕ್ಕೆ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಗೌರವ, ಯುವಮಿತ್ರ ಹೆಚ್ಚಿಸಿತು ಹಿರಿಮೆ photos

Sunday, May 5, 2024

<p>ಕಳೆದ ಹಲವು ದಿನಗಳಿಂದ ರಣಬಿಸಿಲಿನಿಂದ‌ ಬಸವಳಿದಿದ್ದ ಮೈಸೂರಿನ ಜನರಿಗೆ ಇವತ್ತು (ಮೇ 3, ಶುಕ್ರವಾರ) ಮಳೆರಾಯ ತಂಪೆರೆದಿದ್ದಾನೆ.</p>

ಮೈಸೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ತಂದ ಅವಾಂತರ; ಧರೆಗುರುಳಿದ ಮರಗಳು, ಕಾರುಗಳಿಗೆ ಹಾನಿ; ಫೋಟೊಸ್

Friday, May 3, 2024

<p>ಬಿರು ಬೇಸಿಗೆಯನ್ನೂ ಲೆಕ್ಕಿಸದೇ ಸೇರಿದ್ದ ಸಹಸ್ರಾರು ಭಕ್ತರ ನಡುವೆ ಕೂಡಲ ಸಂಗಮ ಸಂಗಮನಾಥನ ರಥೋತ್ಸವ ವಿಜೃಂಭಣೆಯಿಂದಲೇ ನೆರವೇರಿತು.</p>

Bagalkote News: ಕೂಡಲಸಂಗಮದಲ್ಲಿ ಸಂಗಮನಾಥನ ಭವ್ಯ ರಥೋತ್ಸವ, ಭಕ್ತರ ಸಡಗರ photos

Tuesday, April 30, 2024

<p>ಇದು ಸಾಮಾನ್ಯ ಚಿರತೆಯಾದರೂ ಮೆಲನಿನ್‌ ಕೊರತೆಯಿಂದ ಕಪ್ಪು ಬಣ್ಣದೊಂದಿಗೆ ಜನಿಸಿ ಗಮನ ಸೆಳೆಯುತ್ತಿದೆ. ಇದೇ ರೀತಿ ಹುಲಿ ಕೂಡ ಕರಿ ಇರುವುದು ಇತ್ತೀಚಿಗೆ ಕಂಡು ಬಂದಿತ್ತು.</p>

Black Panther: ನಾಗರಹೊಳೆ ಸಫಾರಿಗೆ ಹೋದವರಿಗೆ ಕರಿಚಿರತೆ ದರ್ಶನ, ಕಂಡವರು ಖುಷ್‌ photos

Monday, April 29, 2024

<p><strong>ವಿ ಶ್ರಿನಿವಾಸ್ ಪ್ರಸಾದ್ ಯಾರು</strong>?; ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ, ಎಬಿವಿಪಿ ಕಾರ್ಯಕರ್ತರಾಗಿ ಬೆಳೆದ ವಿ ಶ್ರೀನಿವಾಸ ಪ್ರಸಾದ್ ರಾಜಕೀಯವಾಗಿ ಸಂಯುಕ್ತ ಜನತಾದಳ, ಕಾಂಗ್ರೆಸ್, ಬಿಜೆಪಿ ಪಕ್ಷಗಳಲ್ಲಿ ರಾಜಕಾರಣ ಮಾಡಿ ಸುದೀರ್ಘ 5 ದಶಕಗಳ ರಾಜಕಾರಣ ನಡೆಸಿದ್ದನ್ನು ಕಳೆದ ಮಾರ್ಚ್ 17ಕ್ಕೆ ಆಚರಿಸಿಕೊಂಡು ಅದೇ ದಿನ ರಾಜಕೀಯ ನಿವೃತ್ತಿ ಘೋಷಿಸಿದ ಅಪರೂಪದ ರಾಜಕೀಯ ಮುತ್ಸದ್ದಿ ವಿ ಶ್ರೀನಿವಾಸ ಪ್ರಸಾದ್. ಮೈಸೂರಿನ ಅಶೋಕಪುರಂನಲ್ಲಿ ಎಂ ವೆಂಕಟಯ್ಯ ಮತ್ತು ಡಿವಿ ಪುಟ್ಟಮ್ಮ ಅವರ ಪುತ್ರನಾಗಿ 1947ರ ಜುಲೈ 6 ರಂದು ಜನಿಸಿದರು.&nbsp;</p>

ವಿ ಶ್ರಿನಿವಾಸ್ ಪ್ರಸಾದ್ ಯಾರು?; ಚಾಮರಾಜನಗರ ಸಂಸದರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಚಿತ್ರನೋಟ

Monday, April 29, 2024

<p>ಇದು ಕೃಷ್ಣರಾಜಸಾಗರ ಜಲಾಶಯ, ಕಾವೇರಿ ನದಿ ಬತ್ತಿ ಹೋಗಿರುವುದರಿಂದ ಜಲಾಶಯದ ಸುತ್ತಮುತ್ತಲ ಪ್ರದೇಶ ಮೈದಾನದಂತಾಗಿದೆ.&nbsp;</p>

Drought: ಭೀಕರ ಬರದ ಚಿತ್ರಣ ಸಾರುತ್ತಿವೆ ಕರ್ನಾಟಕದ ನದಿ, ಜಲಾಶಯಗಳು, ಹೀಗಿದೆ ಸ್ಥಿತಿಗತಿ photos

Sunday, April 28, 2024

<p>ಪತ್ನಿ ಗೀತಾ ಅವರು ರಾಜಕೀಯದಲ್ಲಿ ಗುರುತಿಸಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ, ಪತಿಯಾಗಿ ಅರ್ಧಾಂಗಿಗೆ ಬೆಂಬಲ ಸೂಚಿಸುವುದು ನನ್ನ ಜವಬ್ದಾರಿ, ಶಿವಮೊಗ್ಗ ಕ್ಷೇತ್ರದಲ್ಲಿ ಮತದಾರರು ಗೀತಾ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ, ಈ ಬಾರಿಯ ಚುನಾವಣೆಯ ಫಲಿತಾಂಶ ಗೀತಾ ಪರವಾಗಿರಲಿದೆ ಎಂಬ ನಂಬಿಕೆ ನನಗಿದೆ ಎಂದರು ಶಿವರಾಜಕುಮಾರ್‌.</p>

ತುಮಕೂರು ಸಿದ್ದಗಂಗಾಮಠದಲ್ಲಿ ನಟ ಶಿವರಾಜಕುಮಾರ್‌, ಗೀತಾಶಿವರಾಜ್‌ಕುಮಾರ್‌ ದಂಪತಿ, ಗದ್ದುಗೆ ದರ್ಶನ, ಸ್ವಾಮೀಜಿ ಆಶಿರ್ವಾದ photos

Sunday, April 28, 2024

<p>ಚೀನಾದ ಶಾಂಘೈನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್-2024ರ ಸ್ಟೇಜ್ 1ರಲ್ಲಿ ಭಾರತ ಇತಿಹಾಸ ಸೃಷ್ಟಿಸಿದೆ. ಐದು ಚಿನ್ನ, 1 ಬೆಳ್ಳಿ, 1 ಕಂಚು ಗೆದ್ದು ಮೈಲಿಗಲ್ಲು ಸಾಧಿಸಿದೆ.</p>

ಆರ್ಚರಿ ವಿಶ್ವಕಪ್​ನಲ್ಲಿ ಭಾರತ ಚಿನ್ನದ ಬೇಟೆ; 5 ಗೋಲ್ಡ್, 1 ಬೆಳ್ಳಿ, 1 ಕಂಚು ಗೆದ್ದು ಇತಿಹಾಸ ಸೃಷ್ಟಿ

Sunday, April 28, 2024

<p>ನೀರು ಹರಿದುಹೋಗಲು ವ್ಯವಸ್ಥೆ ಇಲ್ಲದಿದ್ದರೆ ಸಮಸ್ಯೆಗಳ ಸರಮಾಲೆ ನಿಶ್ಚಿತವೆಂದು ಕಾಮಗಾರಿ ನೋಡಿದಾಗ ಭಾಸವಾಗುತ್ತದೆ. ದಿನಕ್ಕೆ ಸಾವಿರಾರು ವಾಹನಗಳು ಓಡಾಡುವ, ಮಂಗಳೂರಿನಿಂದ ಬೆಂಗಳೂರು, ಮೈಸೂರು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಭಾಗದ ಸುಮಾರು 2 ಕಿ.ಮೀ ರಸ್ತೆ ಮುಂದಿನ ಮಳೆಗಾಲ ಸಂದರ್ಭ ಸ್ತಬ್ಧವಾಗಬಹುದು ಎಂದು ಹೇಳಲಾಗುತ್ತಿದೆ.</p><p>ಸಾಮಾನ್ಯವಾಗಿ ಫ್ಲೈಓವರ್ ಕಾಮಗಾರಿ ನಡೆಯುವ ಜಾಗಗಳಲ್ಲಿ ಸರ್ವೀಸ್ ರಸ್ತೆಗಳು ವಾಹನ ಸಂಚಾರಕ್ಕೆಂದು ಇರುತ್ತವೆ. ಆದರೆ ಇಲ್ಲಿ ಹಾಗಲ್ಲ, ಮೇಲೆ ಕೆಲಸವಾಗುತ್ತಿದ್ದರೆ, ಅಡಿಯಲ್ಲೇ ವಾಹನಗಳು ಸಾಗುತ್ತವೆ. ಇದು ಸಮಸ್ಯೆ.</p>

ಕಲ್ಲಡ್ಕದಲ್ಲಿ ಷಟ್ಪಥ ಫ್ಲೈಓವರ್ ಕಾಮಗಾರಿ ಸಂದರ್ಭ ಮಳೆ ಬಂದ್ರೆ ಮಂಗಳೂರು ಹಾಸನ ರಸ್ತೆ ಸಂಚಾರಕ್ಕೆ ತೊಡಕು, ಇಲ್ಲಿವೆ ಚಿತ್ರಮಾಹಿತಿ

Saturday, April 27, 2024

<p>ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್, “ಮತದಾನವು ಸುಗಮವಾಗಿ ನಡೆಯಿತು. ಮತದಾನ ಪ್ರಕ್ರಿಯೆಯು ತುಂಬಾ ಸರಳವಾಗಿತ್ತು. ನಮ್ಮ ಪ್ರಜಾಪ್ರಭುತ್ವವನ್ನು ಮುಂದಕ್ಕೆ ಕೊಂಡೊಯ್ಯುವುದು ಬಹಳ ಮುಖ್ಯ. ಪ್ರತಿಯೊಬ್ಬರೂ ಬಂದು ಮತ ಚಲಾಯಿಸಬೇಕು” ಎಂದು ಒತ್ತಾಯಿಸಿದರು.</p>

ಲೋಕಸಭಾ ಚುನಾವಣೆ; ಬೆಂಗಳೂರಿನಲ್ಲಿ ಟೀಮ್ ಇಂಡಿಯಾ ಕೋಚ್ ರಾಹುಲ್‌ ದ್ರಾವಿಡ್ ಮತದಾನ; ಹಕ್ಕು ಚಲಾಯಿಸಿದ ಅನಿಲ್ ಕುಂಬ್ಳೆ

Friday, April 26, 2024

<p>ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ತಮ್ಮ ಮತದಾನದ ಹಕ್ಕು ಚಾಲಾಯಿಸಿದ್ದಾರೆ, ಇಲ್ಲಿನ ಶಾಲೆಯೊಂದರಲ್ಲಿ ತೆರೆದಿದ್ದ ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಅವರು, ಎಲ್ಲರೂ ತಪ್ಪದೆ ತಮ್ಮ ಹಕ್ಕು ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದರಿ, ತಪ್ಪದೆ ಎಲ್ಲರು ಮತದಾನ ಮಾಡಿ ಎಂದು ಕರೆ ನೀಡಿದರು.</p>

ಲೋಕಸಭಾ ಚುನಾವಣೆ; ತುಮಕೂರು ಕ್ಷೇತ್ರದಲ್ಲಿ ಸಿದ್ಧಗಂಗಾ ಸ್ವಾಮೀಜಿ, ಗೃಹ ಸಚಿವ ಜಿ ಪರಮೇಶ್ವರ್ ಮತ್ತು ಇತರರಿಂದ ಮತದಾನ - ಫೋಟೋಸ್

Friday, April 26, 2024

<p>ಲೋಕಸಭಾ ಚುನಾವಣೆ 2024 ಆರಂಭವಾಗಿದೆ. ನಾಡಿನಾದ್ಯಂತ ಜನರು ಪ್ರಜಾಪ್ರಭುತ್ವ ಹಬ್ಬವನ್ನು ಸಂಭ್ರಮಿಸುತ್ತಿದ್ದಾರೆ. ಕರ್ನಾಟಕ 14 ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು, ವಿವಿಧ ಮತಗಟ್ಟೆಗಳಲ್ಲಿ ಸಾರ್ವಜನಿಕರು ಸೇರಿದಂತೆ ರಾಜಕೀಯ ನಾಯಕರು, ಅಧಿಕಾರಿಗಳು ತಮ್ಮ ಕುಟುಂಬದವರೊಂದಿಗೆ ಮತ ಚಲಾಯಿಸಿ ಫೋಟೊಗಳನ್ನ ಹಂಚಿಕೊಂಡಿದ್ದಾರೆ. ಮತ ಚಲಾಯಿಸಿದ ವಿವಿಧ ನಾಯಕರು ಹಾಗೂ ಅಧಿಕಾರಿಗಳ ಫೋಟೊಸ್‌ ಇಲ್ಲಿದೆ.&nbsp;</p>

ಲೋಕಸಭಾ ಚುನಾವಣೆ: ಕುಟುಂಬದವರೊಂದಿಗೆ ಮತ ಚಲಾಯಿಸಿದ ರಾಜಕೀಯ ನಾಯಕರು, ಅಧಿಕಾರಿಗಳು; ಮತದಾನ ಮಾಡಿ ಸಂಭ್ರಮಿಸಿದ ಪ್ರಮುಖರ ಫೋಟೊಸ್‌

Friday, April 26, 2024

<p>ಮತಗಟ್ಟೆಗೆ ಪ್ರವೇಶಿಸಿ ಬೂತ್ ಚೀಟಿ ಕೊಟ್ಟು, ಮತಗಟ್ಟೆ ಅಧಿಕಾರಿಗಳು ಪರಿಶೀಲಿಸಿದ ಬಳಿಕ ಕೈ ಬೆರಳಿಗೆ ಮತದಾನದ ಗುರುತು ಹಾಕಿಸಿಕೊಂಡು ಇವಿಎಂ ಬಳಿ ಹೋದಾಗ ಗಮನಿಸಬೇಕಾದ್ದು ಇಷ್ಟು- ಮೊದಲ ಹಂತದಲ್ಲಿ ಮತಗಟ್ಟೆಯ ಪ್ರಿಸೈಡಿಂಗ್ ಅಧಿಕಾರಿ ಬ್ಯಾಲೆಟ್ ಯೂನಿಟ್ ಅನ್ನು ಚಾಲನೆಗೊಳಿಸುತ್ತಾರೆ.&nbsp;</p>

ಲೋಕಸಭಾ ಚುನಾವಣೆ; ಕರ್ನಾಟಕದಲ್ಲಿ ಇಂದು 1ನೇ ಹಂತದ ಮತದಾನ, ಇವಿಎಂ ವಿವಿಪ್ಯಾಟ್ ಬಳಸುವುದು ಹೀಗೆ, 5 ಹಂತಗಳ ವಿವರಣೆಯ ಚಿತ್ರನೋಟ

Friday, April 26, 2024