Latest Kolar Photos

<p>ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿಯ ತೇಜಸ್ವಿ ಸೂರ್ಯ ಹಾಗೂ &nbsp;ಮಾಜಿ ಶಾಸಕಿ, ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರ ನಡುವೆಯೇ ತುರುಸಿನ ಸ್ಪರ್ಧೆ.&nbsp;</p>

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನೇರ ಹಣಾಹಣಿ, ಯಾರ ನಡುವೆ ಸ್ಪರ್ಧೆ photos

Thursday, April 25, 2024

<p>ಮಾಗಡಿಯ ಶಾಸಕರ ಕಚೇರಿಯಲ್ಲಿ ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಅವರು ಡಾ.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>

Dr Ambedkar Jayanti: ಕರ್ನಾಟಕದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಜಯಂತಿ, ಸಂವಿಧಾನ ಶಿಲ್ಪಿಗೆ ಗೌರವ ನಮನ

Sunday, April 14, 2024

<p>ದಲಿತ ಚಳವಳಿಗಳ ನೆಲ ಕೋಲಾರ. ಸಾಂಸ್ಕೃತಿಕವಾಗಿಯೂ ವೈಶಿಷ್ಟ್ಯಗಳನ್ನು ಹೊಂದಿರುವ ಜಿಲ್ಲೆಯಲ್ಲಿ ಚಳವಳಿಯ ಸಂಗಾತಿಗಳು ಹುಟ್ಟಿ ಹಾಕಿದ್ದೇ ’ಆದಿಮ’. ಎಪ್ಪತ್ತು ಎಂಬತ್ತರ ದಶಕದಲ್ಲಿ ಚಳವಳಿಯ ಮುಂಚೂಣಿಯಲ್ಲಿದ್ದ ಕೋಟಿಗಾನಹಳ್ಳಿ ರಾಮಯ್ಯ, ಎನ್.ವೆಂಕಟೇಶ್, ಎನ್.ಮುನಿಸ್ವಾಮಿ, ಸಿ.ಮುನಿಯಪ್ಪ ಮೊದಲಾದವರ ಮುಂದಾಲೋಚನೆಗಳ ಫಲವಾಗಿ ಮೂಡಿದ್ದೇ ಆದಿಮ.ಇದರ ಭಾಗವಾಗಿಯೇ ಹುಣ್ಣಿಮೆ ಹಾಡು ಸಾಂಸ್ಕೃತಿಕ ಮಹತ್ವ ಪಡೆದಿದೆ.</p>

Kolar News: ಕೋಲಾರದ ಆದಿಮ ಸಂಸ್ಥೆಯಲ್ಲಿ ಹುಣ್ಣಿಮೆ ಬೆಳಕಿನ ನಡುವೆ ನೆಲದ ಸಂಸ್ಕೃತಿ ಅನಾವರಣ

Thursday, December 28, 2023

<p>ಟೊಮೆಟೋ ಇಲ್ಲದೇ ಅಡುಗೆಯಿಲ್ಲ. ಖರೀದಿ ಮಾಡದೇ ವಿಧಿಯಿಲ್ಲ ಎನ್ನುವ ಭಾವನೆಯ ನಡುವೆ ದರ ಇಳಿಕೆ ಖುಷಿಯಲ್ಲಿ ಖರೀದಿಗೆ ಮುಂದಾದ ಮೈಸೂರು ಗ್ರಾಹಕರು</p>

Tomato Mood: ಕರ್ನಾಟಕದಲ್ಲಿ ಒಂದೂವರೆ ತಿಂಗಳ ನಂತರ ತಗ್ಗಿತು ಟೊಮೆಟೊ ಬೆಲೆ: ಖರೀದಿಯೂ ಸಹಜ, ಹೀಗಿದೆ ನೋಡಿ ಮಾರುಕಟ್ಟೆ ಮೂಡ್‌

Friday, August 11, 2023

<p>ಇಂದು ಸಂಜೆ ಸಂಜೆ 6.45ಕ್ಕೆ ಇಂದಿರಾ ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ನಾಳೆ ಬೀದರ್​ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಭಾಲ್ಕಿ, ಹುಮ್ನಾಬಾದ್​ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.</p>

Rahul Gandhi's Karnataka Visit: ಕರ್ನಾಟಕಕ್ಕೆ ಆಗಮಿಸಿದ ರಾಹುಲ್‌ ಗಾಂಧಿ, ಕೋಲಾರದಲ್ಲಿ ಜೈ ಭಾರತ ಸಮಾವೇಶ | ಚಿತ್ರ ಮಾಹಿತಿ

Sunday, April 16, 2023

<p>ಬೆಂಗಳೂರಿನ ಸಿದ್ದರಾಮಯ್ಯ ನಿವಾಸದ ಮುಂದೆ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.</p>

Siddaramaiah & Kolar: ಕೋಲಾರದಿಂದಲೇ ಸ್ಫರ್ಧಿಸಿ.. ಸಿದ್ದರಾಮಯ್ಯ ನಿವಾಸದ ಮುಂದೆ ಬೆಂಬಲಿಗರಿಂದ ಪ್ರತಿಭಟನೆ

Tuesday, March 21, 2023

<p>ವಾಸ್ತವ್ಯ ಹೂಡಿದ್ದ ಶಾಲೆಗೆ ಭೇಟಿ ನೀಡಿ ಮಕ್ಕಳು ಮತ್ತು ಶಿಕ್ಷಕರ ಜತೆಗೆ ಮಾಜಿ ಸಿಎಂ ಸಂವಾದ ನಡೆಸಿದರು.&nbsp;</p>

HD Kumaraswamy: ಊರುಕುಂಟೆ ಮಿಟ್ಟೂರು ಗ್ರಾಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ; ಫೋಟೋ

Saturday, November 19, 2022