Latest Mandya Photos

<p>ಇದು ಕೃಷ್ಣರಾಜಸಾಗರ ಜಲಾಶಯ, ಕಾವೇರಿ ನದಿ ಬತ್ತಿ ಹೋಗಿರುವುದರಿಂದ ಜಲಾಶಯದ ಸುತ್ತಮುತ್ತಲ ಪ್ರದೇಶ ಮೈದಾನದಂತಾಗಿದೆ.&nbsp;</p>

Drought: ಭೀಕರ ಬರದ ಚಿತ್ರಣ ಸಾರುತ್ತಿವೆ ಕರ್ನಾಟಕದ ನದಿ, ಜಲಾಶಯಗಳು, ಹೀಗಿದೆ ಸ್ಥಿತಿಗತಿ photos

Sunday, April 28, 2024

<p>ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿಯ ತೇಜಸ್ವಿ ಸೂರ್ಯ ಹಾಗೂ &nbsp;ಮಾಜಿ ಶಾಸಕಿ, ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರ ನಡುವೆಯೇ ತುರುಸಿನ ಸ್ಪರ್ಧೆ.&nbsp;</p>

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನೇರ ಹಣಾಹಣಿ, ಯಾರ ನಡುವೆ ಸ್ಪರ್ಧೆ photos

Thursday, April 25, 2024

<p>ಮಂಡ್ಯದಲ್ಲಿ ಬುಧವಾರ ನಡೆದ ಲೋಕಸಭೆ ಚುನಾವಣೆಯ ಪ್ರಚಾರ ಸಭೆಗೆ ರಾಹುಲ್‌ ಗಾಂಧಿ ಚಳನೆ ನೀಡಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಚಿವರಾದ ಚಲುವರಾಯಸ್ವಾಮಿ ಮತ್ತಿತರರು ಭಾಗಿಯಾದರು.</p>

Mandya News: ಮಂಡ್ಯದಲ್ಲಿ ರಾಹುಲ್‌ ಗಾಂಧಿ ಕಾಂಗ್ರೆಸ್‌ ಸಮಾವೇಶ, ಬಿಸಿಲ ನಡುವೆಯೇ ಹೀಗಿತ್ತು ಉತ್ಸಾಹ photos

Wednesday, April 17, 2024

<p>ಮಾಗಡಿಯ ಶಾಸಕರ ಕಚೇರಿಯಲ್ಲಿ ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಅವರು ಡಾ.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>

Dr Ambedkar Jayanti: ಕರ್ನಾಟಕದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಜಯಂತಿ, ಸಂವಿಧಾನ ಶಿಲ್ಪಿಗೆ ಗೌರವ ನಮನ

Sunday, April 14, 2024

<p>ಕರ್ನಾಟಕ ಮಾತ್ರವಲ್ಲದೇ ನಾನಾ ಭಾಗಗಳಿಂದಲೂ ಆಗಮಿಸಿದ್ದ ಭಕ್ತರ ಜಯಘೋಷಗಳ ನಡುವೆ ಆದಿಚುಂಚನಗಿರಿ ಶ್ರೀ ಕ್ಷೇತ್ರದಲ್ಲಿ ಕಾಲಭೈರವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ಸಡಗರದಿಂದ ನೆರವೇರಿತು.</p>

Adi Chunchanagiri Jatra2024: ಆದಿ ಚುಂಚನಗಿರಿಯಲ್ಲಿ ಜಾತ್ರಾ ಮಹೋತ್ಸವ ಸಡಗರ, ಭಕ್ತರ ಸಮಾಗಮ photos

Tuesday, March 26, 2024

<p>ಮೇಲುಕೋಟೆಯ ದೇಗುಲದಲ್ಲಿ ನಿತ್ಯರಾಧನೆ, ಯಾಗಶಾಲೆಯಲ್ಲಿ ಶ್ರೀದೇವಿ ಭೂದೇವಿ ಸಮೇತ ಗರುಡಾರೂಢನಾದ ಚೆಲುವ ನಾರಾಯಣ ಸ್ವಾಮಿಗೆ ವೈರಮುಡಿ ಕಿರೀಟ ಧಾರಣೆ ಮಾಡಲಾಯಿತು. ನಂತರ ಚೆಲುವ ನಾರಾಯಣ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಬ್ರಹ್ಮೋತ್ಸವಕ್ಕೆ ಚಾಲನೆ ನೀಡಲಾಯಿತು. ದೇಗುಲದ ಬಳಿ ಉತ್ಸವ ಬಂದಾಗ ಜಯಘೋಷ ಜೋರಾಗಿತ್ತು.</p>

Melkote News:ಮೇಲುಕೋಟೆಯಲ್ಲಿ ವೈರಮುಡಿ ಸಡಗರ, ಹೀಗಿತ್ತು ರಾತ್ರಿಯಿಡೀ ನಡೆದ ಉತ್ಸವ Photos

Friday, March 22, 2024

<p>ಬೆಂಗಳೂರು ಮೈಸೂರು ಹೆದ್ದಾರಿ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ತಪಾಸಣೆಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚಿಸಲಾಗಿದೆ. ಅಕ್ರಮ ಹಣ, ಉಡುಗೊರೆ, ಮದ್ಯ ಸಾಗಣೆ ಮೇಲೆ ನಿಗಾ ಇರಿಸಲಾಗಿದೆ.</p>

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತೀರಾ, ಗಮನಿಸಿ 4 ಜಿಲ್ಲೆಗಳ ಚೆಕ್‌ಪೋಸ್ಟ್‌ನಲ್ಲಿ ಚುನಾವಣೆ ತಪಾಸಣೆ ಚುರುಕು Photos

Monday, March 18, 2024

<p>ಆದಿಚುಂಚನಗಿರಿ ಪೀಠಾಧಿಪತಿಗಳಾದ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡ ಯದುವೀರ್ ಅವರು ಕೆಲ ಸಮಯ ಶ್ರೀಗಳ ಜೊತೆ ಮಾತುಕತೆ ನಡೆಸಿದರು.<br>&nbsp;</p>

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ಆದಿಚುಂಚನಗಿರಿ ಪೀಠಾಧಿಪತಿ ಭೇಟಿ, ಕಾಲಭೈರವೇಶ್ವರನ ದರ್ಶನ; ಫೋಟೊಸ್

Sunday, March 17, 2024

<p>ಮರಳು ರಾಶಿಯಿಂದ ಕೂಡಿರುವ, ಕುಟುಂಬ ಸಮೇತ ಟ್ರಿಪ್‌ ಹಾಕಲು ತಲಕಾಡು ಅತ್ಯುತ್ತಮ ಕಾವೇರಿ ನೈಸರ್ಗಿಕ ತಾಣ. ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯದಿಂದ ಇದು ಹತ್ತಿರದ ಪ್ರವಾಸಿ ಸ್ಥಳ.&nbsp;</p>

Cauvery Water Tourism: ನದಿಯಿಂದ ನೀರು ಬಿಟ್ಟಿದ್ದಾರೆ, ಬೇಸಿಗೆಗೆ ಕಾವೇರಿ ತೀರದ ಬೆಸ್ಟ್‌ ಪ್ರವಾಸಿ ತಾಣಗಳಿವು Photos

Sunday, March 10, 2024

<p>ಬೂದನೂರು ಉತ್ಸವದಲ್ಲಿ ಅರ್ಜುನ ಜನ್ಯಾ ಅವರ ಸಂಗೀತ ಸಂಜೆ ಈ ಭಾಗದ ಜನರ ಮನ ಸೂರೆಗೊಂಡಿತು.</p>

Mandya News: ಬೂದನೂರು ಉತ್ಸವದಲ್ಲಿ ಅರ್ಜುನ್‌ ಜನ್ಯಾ ಗಾನ ಮೋಡಿ, ವೈವಿಧ್ಯಮಯ ಕಾರ್ಯಕ್ರಮದಿಂದ ಗಮನ ಸೆಳೆದ ಹಳ್ಳಿ ಹಬ್ಬ Photos

Monday, March 4, 2024

<p>ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು,.</p>

Pulse Polio2024: ನಿಮ್ಮ ಮಗು 5 ವರ್ಷದೊಳಗೆ ಇದೆಯೇ, ಇಂದು ಪಲ್ಸ್ ಪೋಲಿಯೋ ಹನಿ ಹಾಕಿಸಿ, ಹೀಗಿತ್ತು ಕರ್ನಾಟಕದಲ್ಲಿ ಕಾರ್ಯಕ್ರಮ Photos

Sunday, March 3, 2024

<p>ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಗ್ಯಾರಂಟಿ ಸಮಾವೇಶದಲ್ಲಿ ಭಾಗಿಯಾಗಿದ್ದ ಮಹಿಳೆಯೊಬ್ಬರು ಸಿಎಂ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ್ದು ಹೀಗೆ.</p>

Mandya News: ಈಗ ಕರ್ನಾಟಕ ಸರ್ಕಾರದ ಗ್ಯಾರಂಟಿ ಸಮಾವೇಶಗಳ ಸಾಲು, ಮಳವಳ್ಳಿಯಲ್ಲಿ ಜನವೋ ಜನ Photos

Sunday, February 18, 2024

<p>ಶ್ರೀರಂಗಪಟ್ಟಣದ ಗಂಜಾಂನ ಶ್ರೀ ನಿಮಿಷಾಂಬ ದೇವಾಲಯದಲ್ಲಿ 2024ನೇ ಸಾಲಿನ ಮಾಘಶುದ್ಧ ಪೌರ್ಣಮಿ ಕಾರ್ಯಕ್ರಮಕ್ಕೆ ಸಿದ್ದತೆ ನಡೆದಿದೆ.&nbsp;</p>

Srirangapatna News: ಶ್ರೀರಂಗಪಟ್ಟಣ ನಿಮಿಷಾಂಬ ದೇಗುಲದಲ್ಲಿ ಮಾಘ ಶುದ್ಧ ಹುಣ್ಣಿಮೆ, ಏನೇನಿದೆ ಕಾರ್ಯಕ್ರಮ Photos

Wednesday, February 14, 2024

<p>ರಂಗನತಿಟ್ಟು ವೀಕ್ಷಣೆಗೆ ಬೆಳಗ್ಗೆ 9ಕ್ಕೆ ಆಗಮಿಸುವ ಅವಕಾಶವಿತ್ತು. ಪ್ರವಾಸಿಗರ ಹೆಚ್ಚಳ ಕಾರಣದಿಂದ ಇದನ್ನು ಬೆಳಗ್ಗೆ 6ಕ್ಕೆ ಬದಲಾಯಿಸಲಾಗಿದೆ.</p>

Ranganathittu timings: ರಂಗನತಿಟ್ಟು ಪಕ್ಷಿಧಾಮ ವೀಕ್ಷಣೆ ಅವಧಿ ವಿಸ್ತರಣೆ: ಬೆಳಿಗ್ಗೆ 6 ಕ್ಕೆ ಬನ್ನಿ, ಸಂಜೆ 5.30ಕ್ಕೆ ಹೊರಡಿ

Monday, December 25, 2023

<p>ಗಿರಿಶಿಖರಗಳ ಮಧ್ಯೆ ಸಾಲಾಗಿ ಸಾಗುತ್ತಿದ್ದ ಭಕ್ತಸಮೂಹ ಅಲ್ಲಿಂದ ಆಗಮಿಸಿ ವೇದಪುಷ್ಕರಣಿಯಲ್ಲಿ ನಂತರ 500 ಅಡಿ ಎತ್ತರದಲ್ಲಿರುವ ರಾಮ ಸೀತೆಗಾಗಿ ಬಾಣಬಿಟ್ಟು ತೀರ್ಥ ತರಿಸಿದ ಧನುಷ್ಕೋಟಿಯಲ್ಲಿ ಸ್ನಾನ ಮಾಡಿದರು.&nbsp;</p>

Melkote Festival: ಮೇಲುಕೋಟೆಯಲ್ಲಿಈಗ ರಾಜಮುಡಿ: ಗಿರಿಪ್ರದಕ್ಷಿಣೆ, ಅಷ್ಟತೀರ್ಥಗಳಲ್ಲಿ ಪವಿತ್ರ ಸ್ನಾನ, ಹೀಗಿತ್ತು ಭಕ್ತರ ಸಡಗರ

Thursday, November 23, 2023

<p>ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ &nbsp;ಡಾ.ನಿರ್ಮಲಾನಂದ ಮಹಾಸ್ವಾಮೀಜಿ ಅವರು ಮಾತನಾಡಿ ನಾವು ಮಾಡುವ ತಪ್ಪುಗಳನ್ನು ದೇವರು ಕ್ಷಮಿಸಬಹುದು. ವ್ಯಾಯಮ, ಯೋಗ, ನಡಿಗೆ ಮಾಡದಿದ್ದರೆ ದೇಹದ ಜೀವಕೋಶ ಕ್ಷಮಿಸುವುದಿಲ್ಲ. ಉತ್ತಮ ಆರೋಗ್ಯಕ್ಕಾಗಿ ವಾಕ್ ಮಾಡಿ̤ ನಾವು ವಿವಿಧ ರೀತಿಯ ಕ್ರೀಡೆಗಳಿಗೆ &nbsp;ಪ್ರೋತ್ಸಾಹ ನೀಡಿ ನೋಡಿ ಸಂತೋಷ ಪಡುತ್ತೇವೆ.ಪಾಲ್ಗೊಳ್ಳಲು ಸೋಮರಿತಾನದಿಂದ ಹಿಂದೇಟು ಹಾಕುತ್ತೇವೆ. ಈ ಮನಸ್ಥಿತಿಯನ್ನು ದೂರಮಾಡಿಕೊಳ್ಳಬೇಕು ಎಂದರು.</p>

Mandya News: ಹೃದಯ ಜಾಗೃತಿ ವಾಕಥಾನ್‌: ಸಚಿವ, ನಟನ ಜತೆ ಆದಿಚುಂಚನಗಿರಿ ಸ್ವಾಮೀಜಿಯ ಬಿರುಸಿನ ಹೆಜ್ಜೆ

Wednesday, November 8, 2023

<p>ಮೈಸೂರಿನಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದ ಬಣ್ಣದ ಉಡುಪಿನೊಂದಿಗೆ ಬಂದಿದ್ದ ಐದು ತಿಂಗಳ ಮಗುವಿನ ಸಂತಸದ ಕ್ಷಣ.</p>

Kannada Rajyotsava: 5 ತಿಂಗಳ ಮಗುವಿಗೂ ಕನ್ನಡ ಸಡಗರ: ಕರ್ನಾಟಕದಲ್ಲಿ ರಾಜ್ಯೋತ್ಸವದ ಖುಷಿ

Wednesday, November 1, 2023

<p>ಮೈಸೂರು ದಸರಾ ಅಂಗವಾಗಿ ಜಂಬೂ ಸವಾರಿಯಲ್ಲಿ ಭಾಗಿಯಾಗುವ ಸ್ಥಬ್ಧಚಿತ್ರಗಳಲ್ಲಿ ಈ ಬಾರಿ ಧಾರವಾಡ ಜಿಲ್ಲೆಯ ಪೇಡೆ ಹಾಗೂ ಎಮ್ಮಿ ಕುರಿತಾದ ಪರಿಕಲ್ಪನೆಯ ಸ್ಥಬ್ಧಚಿತ್ರಕ್ಕೆ ಮೊದಲ ಬಹುಮಾನ ಲಭಿಸಿದೆ.&nbsp;</p>

Mysore Dasara:ಮೈಸೂರು ದಸರಾದಲ್ಲಿ ಧಾರವಾಡ ಪೇಡೆ ಸ್ಥಬ್ಧಚಿತ್ರಕ್ಕೆ ಪ್ರಥಮ ಬಹುಮಾನದ ಸವಿ: ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗೂ ಗರಿ

Sunday, October 29, 2023

<p>ದಸರಾ ಹಿನ್ನೆಲೆ ಮೈಸೂರು ಹಾಗೂ ಸುತ್ತಮುತ್ತಲಿನ ಸ್ಥಳಗಳು ವಿದ್ಯುತ್‌ ದೀಪಗಳಿಂದ ಅಲಂಕೃತಗೊಂಡಿದೆ. ಮುಂದಿನ ವರ್ಷ ಇನ್ನಷ್ಟು ಅದ್ದೂರಿಯಾಗಿ ಲೈಟಿಂಗ್‌ ವ್ಯವಸ್ಥೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.&nbsp;</p>

Dasara 2023: ಕಣ್ಣು ಹಾಯಿಸಿದಷ್ಟು ದೂರದವರೆಗೂ ವಿದ್ಯುತ್ ದೀಪಾಲಂಕಾರ; ಎಷ್ಟೊಂದು‌ ಸುಂದರ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ

Wednesday, October 25, 2023

<p>ರಾಮನಗರದಲ್ಲಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಅಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ನೀರಿನಲ್ಲಿ ಮುಳುಗಿ ಪ್ರತಿಭಟನೆ ನಡೆಸಿದರು.</p>

Karnataka Bandh: ಕರ್ನಾಟಕ ಬಂದ್‌ಗೆ ಎಲ್ಲೆಡೆ ಬೆಂಬಲ: ಹೋರಾಟಕ್ಕೆ ನಾನಾ ಸ್ವರೂಪ

Friday, September 29, 2023