Latest Mysuru Photos

<p>ಡಾ.ವಸುಂಧರಾ ದೊರೆಸ್ವಾಮಿ( Vasundhara Doreswamy) ನೃತ್ಯ ಕ್ಷೇತ್ರದಲ್ಲಿ ದೊಡ್ಡ ಹೆಸರು. ವಸುಂಧರಾ ಪ್ರದರ್ಶಕ ಕಲೆಗಳ ಕೇಂದ್ರ ಆರಂಭಿಸಿ ನಾಲ್ಕು ದಶಕದಿಂದ ತರಬೇತಿ ನಿರತರು. ದೇಶ, ಹೊರ ದೇಶದಲ್ಲೂ ನಿರಂತರ ಕಾರ್ಯಕ್ರಮ ನೀಡುವ ವಸುಂಧರಾ ಅವರು ಸಣ್ಣ ವಯಸ್ಸಿನಲ್ಲಿಯೇ ನೃತ್ಯ ಕ್ಷೇತ್ರ ಪ್ರವೇಶಿಸಿ ಸಹಸ್ರಾರು ವಿದ್ಯಾರ್ಥಿಗಳನ್ನು ರೂಪಿಸಿದ್ದಾರೆ.</p>

International Dance Day: ಮೈಸೂರು ಖ್ಯಾತ ನೃತ್ಯಪಟುಗಳ ತವರೂ ಹೌದು, ಹಿರಿಮೆ ಹೆಚ್ಚಿಸಿದ ಕಲಾವಿದರು ಯಾರು photos

Monday, April 29, 2024

<p><strong>ವಿ ಶ್ರಿನಿವಾಸ್ ಪ್ರಸಾದ್ ಯಾರು</strong>?; ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ, ಎಬಿವಿಪಿ ಕಾರ್ಯಕರ್ತರಾಗಿ ಬೆಳೆದ ವಿ ಶ್ರೀನಿವಾಸ ಪ್ರಸಾದ್ ರಾಜಕೀಯವಾಗಿ ಸಂಯುಕ್ತ ಜನತಾದಳ, ಕಾಂಗ್ರೆಸ್, ಬಿಜೆಪಿ ಪಕ್ಷಗಳಲ್ಲಿ ರಾಜಕಾರಣ ಮಾಡಿ ಸುದೀರ್ಘ 5 ದಶಕಗಳ ರಾಜಕಾರಣ ನಡೆಸಿದ್ದನ್ನು ಕಳೆದ ಮಾರ್ಚ್ 17ಕ್ಕೆ ಆಚರಿಸಿಕೊಂಡು ಅದೇ ದಿನ ರಾಜಕೀಯ ನಿವೃತ್ತಿ ಘೋಷಿಸಿದ ಅಪರೂಪದ ರಾಜಕೀಯ ಮುತ್ಸದ್ದಿ ವಿ ಶ್ರೀನಿವಾಸ ಪ್ರಸಾದ್. ಮೈಸೂರಿನ ಅಶೋಕಪುರಂನಲ್ಲಿ ಎಂ ವೆಂಕಟಯ್ಯ ಮತ್ತು ಡಿವಿ ಪುಟ್ಟಮ್ಮ ಅವರ ಪುತ್ರನಾಗಿ 1947ರ ಜುಲೈ 6 ರಂದು ಜನಿಸಿದರು.&nbsp;</p>

ವಿ ಶ್ರಿನಿವಾಸ್ ಪ್ರಸಾದ್ ಯಾರು?; ಚಾಮರಾಜನಗರ ಸಂಸದರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಚಿತ್ರನೋಟ

Monday, April 29, 2024

<p>ಇದು ಕೃಷ್ಣರಾಜಸಾಗರ ಜಲಾಶಯ, ಕಾವೇರಿ ನದಿ ಬತ್ತಿ ಹೋಗಿರುವುದರಿಂದ ಜಲಾಶಯದ ಸುತ್ತಮುತ್ತಲ ಪ್ರದೇಶ ಮೈದಾನದಂತಾಗಿದೆ.&nbsp;</p>

Drought: ಭೀಕರ ಬರದ ಚಿತ್ರಣ ಸಾರುತ್ತಿವೆ ಕರ್ನಾಟಕದ ನದಿ, ಜಲಾಶಯಗಳು, ಹೀಗಿದೆ ಸ್ಥಿತಿಗತಿ photos

Sunday, April 28, 2024

<p>ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿಯ ತೇಜಸ್ವಿ ಸೂರ್ಯ ಹಾಗೂ &nbsp;ಮಾಜಿ ಶಾಸಕಿ, ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರ ನಡುವೆಯೇ ತುರುಸಿನ ಸ್ಪರ್ಧೆ.&nbsp;</p>

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನೇರ ಹಣಾಹಣಿ, ಯಾರ ನಡುವೆ ಸ್ಪರ್ಧೆ photos

Thursday, April 25, 2024

<p>ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಕರ್ನಾಟಕದ 5 ರೈಲು ನಿಲ್ದಾಣಗಳಲ್ಲಿ ಜನತಾ ಊಟದ ಕೌಂಟರ್‌ಗಳನ್ನು ಭಾರತೀಯ ರೈಲ್ವೆ ಶುರುಮಾಡಿದೆ. ಜನರಲ್ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಆರೋಗ್ಯಕರ ಅನ್ನಾಹಾರ ದೊರಕಿಸುವ ಉದ್ದೇಶ ಈ ಉಪಕ್ರಮದ್ದು ಎಂದು ಅದು ಹೇಳಿದೆ. (ಸಾಂದರ್ಭಿಕ ಚಿತ್ರ)</p>

ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 5 ರೈಲು ನಿಲ್ದಾಣಗಳಲ್ಲಿ ಸಿಗುವ 20 ರೂ, 50 ರೂಪಾಯಿ ಜನತಾ ಊಟದ ಪ್ಯಾಕ್‌ಗಳಲ್ಲಿ ಏನೇನಿವೆ

Wednesday, April 24, 2024

<p>ಇದು ಬೆಂಗಳೂರು ಮಳೆ ನೋಟ. ಶನಿವಾರ ಮಧ್ಯಾಹ್ನ ತುರಹಳ್ಳಿಯಲ್ಲಿ ಕಂಡು ಬಂದ ಮಳೆಯಾಗುತ್ತಿದ್ದ ದೃಶ್ಯ.</p>

Karnataka Rains: ಬೆಂಗಳೂರು ಮಳೆ ಬಿರುಸು, ಕಲಬುರಗಿ, ಮಲೆನಾಡು, ಕರಾವಳಿ ಭಾಗದಲ್ಲೂ ವರುಣನ ಆರ್ಭಟ photos

Saturday, April 20, 2024

<p>ಮೈಸೂರಿನ ಚಲುವಾಂಬ ಅರಮನೆ,. ಇದೂ ಕೂಡ ಮಹಾರಾಜರ ಅರಮನೆಯೇ. ಈಗ ಇದು ಕೇಂದ್ರ ಆಹಾರ ಸಂಶೋಧನಾಲಯ( CFTRI) ವಾಗಿ ಬದಲಾಗಿದೆ.</p>

Mysore Palaces: ಮೈಸೂರಿನಲ್ಲಿ ಈಗಲೂ ಪಾರಂಪರಿಕ ಕಟ್ಟಡಗಳ ಬಳಕೆ, ಹೀಗಿವೆ ರಾಜರ ಕಾಲದ ಅರಮನೆಗಳು photos

Thursday, April 18, 2024

<p>ಮೈಸೂರು ಸಮಾವೇಶದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ.</p>

Modi in Mysuru: ಜೆಡಿಎಸ್‌ ಭದ್ರಕೋಟೆ, ಮಾಜಿ ಪ್ರಧಾನಿ ದೇವೇಗೌಡರ ಸಾಂಗತ್ಯದಲ್ಲಿ ಮೋದಿ ಪ್ರಚಾರ ಮೋಡಿ

Sunday, April 14, 2024

<p>ಮಾಗಡಿಯ ಶಾಸಕರ ಕಚೇರಿಯಲ್ಲಿ ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಅವರು ಡಾ.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>

Dr Ambedkar Jayanti: ಕರ್ನಾಟಕದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಜಯಂತಿ, ಸಂವಿಧಾನ ಶಿಲ್ಪಿಗೆ ಗೌರವ ನಮನ

Sunday, April 14, 2024

<p>ಬೆಂಗಳೂರು, ಹುಬ್ಬಳ್ಳಿ ಮೈಸೂರು ಮತ್ತು ವಿವಿಧ ನಗರಗಳ ನಡುವೆ 6 ಬೇಸಿಗೆ ವಿಶೇಷ ರೈಲುಗಳ ಸಂಚಾರ ಶುರುವಾಗಿದೆ. ನೈಋತ್ಯ ರೈಲ್ವೆ ಇದರ ವೇಳಾಪಟ್ಟಿಯನ್ನು ಹಂಚಿಕೊಂಡಿದ್ದು, ಅದರ ವಿವರ ಹೀಗಿದೆ.</p>

ಬೆಂಗಳೂರು, ಹುಬ್ಬಳ್ಳಿ ಮೈಸೂರು ಮತ್ತು ವಿವಿಧ ನಗರಗಳ ನಡುವೆ 6 ಬೇಸಿಗೆ ವಿಶೇಷ ರೈಲು ಸಂಚಾರ ಶುರು, ವೇಳಾಪಟ್ಟಿ ವಿವರ ಇಲ್ಲಿದೆ

Saturday, April 13, 2024

<p>ಮೈಸೂರು ಚಾಮರಾಜನಗರ ಜಿಲ್ಲೆಗೆ ಪ್ರಧಾನಿ ಬಂದರೂ ಕಾಂಗ್ರೆಸ್‌ ಅಭ್ಯರ್ಥಿಯೇ ಗೆಲ್ಲೋದು ಎಂದು ಆತ್ಮವಿಶ್ವಾಸದಿಂದ ಕೊಳ್ಳೇಗಾಲದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಿದರು.</p>

Mysore News: ಮೋದಿ ಮೈಸೂರಿಗೆ ಬರುವ ಮುನ್ನವೇ ಸಿಎಂ ಸಿದ್ದರಾಮಯ್ಯ ಹವಾ, 2 ದಿನ ತವರಲ್ಲಿ ಪ್ರವಾಸ photos

Friday, April 12, 2024

<p>ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿ ಕೃಷ್ಣ ಎನ್ನುವ ಆನೆ ಕೆಲ ದಿನಗಳ ಹಿಂದೆ ಮೃತಪಟ್ಟಿದೆ. ಈ ಆನೆಯನ್ನು ವರ್ಷದ ಹಿಂದೆಯಷ್ಟೇ ಸೆರೆ ಹಿಡಿದು ತರಲಾಗಿತ್ತು.</p>

Forest News: ಕರ್ನಾಟಕ ಅರಣ್ಯ ಇಲಾಖೆ ಶಿಬಿರದಲ್ಲಿ ಆನೆಗಳ ನಿರಂತರ ಸಾವು, ಕೇಳೋರಿಲ್ಲ ಯಾರು photos

Wednesday, April 10, 2024

<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಪತ್ನಿ ಉಷಾ ಶಿವಕುಮಾರ್‌ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್‌ ಪರವಾಗಿ ಮತಯಾಚಿಸಿದರು.</p>

Lok Sabha Election2024: ಸಿಎಂ, ಮಾಜಿ ಸಿಎಂ ಸಹಿತ ಪ್ರಮುಖರ ಪ್ರಚಾರ ಜೋರು, ಮೈದುನ ಪರ ಅಖಾಡಕ್ಕಿಳಿದ ಡಿಕೆಶಿ ಪತ್ನಿ photos

Sunday, April 7, 2024

<p>ಲೋಕಸಭಾ ಚುನಾವಣೆ; ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್‌ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎನ್ ಲಕ್ಷ್ಮಣ್ ಇಂದು (ಏಪ್ರಿಲ್ 3) ನಾಮಪತ್ರ ಸಲ್ಲಿಸಿದರು.</p>

ಲೋಕಸಭಾ ಚುನಾವಣೆ; ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ, ಮೆರವಣಿಗೆಯ ಚಿತ್ರನೋಟ

Wednesday, April 3, 2024

<p>ಅದರಲ್ಲೂ ಜಿಪಿಐಇಆರ್‌ ತಂಡದೊಂದಿಗೆ ಆಗ ಸಂಗೀತಯಾನವನ್ನು ಆರಂಭಿಸಿದ ವಾಸು ದೀಕ್ಷಿತ್‌ ಇದೇ ಕಾರ್ಯಕ್ರಮಕ್ಕಾಗಿ ಗುರು ಕೂಡಿ ಕಂಡೆವೋ ನಾವಿಂದು ಎನ್ನುವ ಗೀತೆ ಹಾಡಿ ಅಲ್ಲಿ ಸೇರಿದ್ದವರಲ್ಲಿ ನೆನಪುಗಳ ಯಾನ ಮಾಡಿಸಿದರು.</p>

Mysore News: ಮೈಸೂರಲ್ಲಿ ವಾಸು ದೀಕ್ಷಿತ್‌ ಸಂಗೀತ ಸಂಜೆ, ದಾಸರ ಗೀತೆಗಳಿಗೆ ರಂಗಾಸಕ್ತರು ಫಿದಾ photos

Sunday, March 31, 2024

<p>ಬೆಂಗಳೂರು-ಮೈಸೂರು ,ಕೆಎಸ್‌ಆರ್‌ಟಿಸಿಯಲ್ಲಿ ಪ್ರಯಾಣಿಸಿದ 2 ಜೋಡಿ ಲವ್‌ಬರ್ಡ್ಸ್‌ ಮತ್ತು ಅವುಗಳನ್ನು ಮಕ್ಕಳು ಎಂದು ಪರಿಗಣಿಸಿ ಬಸ್‌ ಕಂಡಕ್ಟರ್ ಕೊಟ್ಟ 444 ರೂಪಾಯಿ ಟಿಕೆಟ್‌. ಪ್ರತಿ ಲವ್‌ ಬರ್ಡ್‌ಗೆ 111 ರೂಪಾಯಿ ಟಿಕೆಟ್ ದರ ಪಡೆಯಲಾಗಿದೆ.</p>

ಬೆಂಗಳೂರು- ಮೈಸೂರು ಕೆಎಸ್‌ಆರ್‌ಟಿಸಿಯಲ್ಲಿ ಅಜ್ಜಿ ಮೊಮ್ಮಗಳಿಗೆ ಫ್ರೀ; ಲವ್ ಬರ್ಡ್ಸ್‌ಗೆ 444 ರೂ ಟಿಕೆಟ್‌, ಚಿತ್ರ ನೋಟ ಹೀಗಿದೆ

Wednesday, March 27, 2024

<p>ಶುಕ್ರವಾರ ಬೆಳಗ್ಗೆ 6:30 ರಿಂದ 6:50 ರೊಳಗಿನ ಶುಭ ಮೀನ ಲಗ್ನದಲ್ಲಿ ಈ ಬಾರಿಯ ಪಂಚಮಹಾರಥೋತ್ಸವ ಅದ್ದೂರಿಯಾಗಿ ನೆರವೇರಿತು. ಭಕ್ತರು ದೇವಾಲಯದ ಸುತ್ತ ನೆರೆದು ರಥೋತ್ಸವಕ್ಕೆ ಸಾಕ್ಷಿಯಾದರು.&nbsp;</p>

Mysuru News: ನಂಜನಗೂಡು ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಪಂಚ ಮಹಾರಥೋತ್ಸವ

Friday, March 22, 2024

<p>&nbsp;ಕರ್ನಾಟಕದ ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾಗಿರುವ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿಯ ದೇವಾಲಯದಲ್ಲಿ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ನಾಳೆ (ಮಾರ್ಚ್ 22ರಂದು ಶುಕ್ರವಾರ) ಸಡಗರ, ಸಂಭ್ರಮ, ಶ್ರದ್ಧಾ ಭಕ್ತಿಗಳೊಂದಿಗೆ ಪಂಚಮಹಾರಥೋತ್ಸವ ಜರುಗಲಿದೆ.&nbsp;</p>

Nanjangud Jatra 2024: ನಂಜನಗೂಡು ನಂಜುಂಡೇಶ್ವರನ ದೊಡ್ಡ ಜಾತ್ರೆಯ ಪಂಚ ಮಹಾರಥೋತ್ಸವ ನಾಳೆ photos

Thursday, March 21, 2024

<p>ಬೆಂಗಳೂರು ಮೈಸೂರು ಹೆದ್ದಾರಿ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ತಪಾಸಣೆಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚಿಸಲಾಗಿದೆ. ಅಕ್ರಮ ಹಣ, ಉಡುಗೊರೆ, ಮದ್ಯ ಸಾಗಣೆ ಮೇಲೆ ನಿಗಾ ಇರಿಸಲಾಗಿದೆ.</p>

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತೀರಾ, ಗಮನಿಸಿ 4 ಜಿಲ್ಲೆಗಳ ಚೆಕ್‌ಪೋಸ್ಟ್‌ನಲ್ಲಿ ಚುನಾವಣೆ ತಪಾಸಣೆ ಚುರುಕು Photos

Monday, March 18, 2024

<p>ಆದಿಚುಂಚನಗಿರಿ ಪೀಠಾಧಿಪತಿಗಳಾದ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡ ಯದುವೀರ್ ಅವರು ಕೆಲ ಸಮಯ ಶ್ರೀಗಳ ಜೊತೆ ಮಾತುಕತೆ ನಡೆಸಿದರು.<br>&nbsp;</p>

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ಆದಿಚುಂಚನಗಿರಿ ಪೀಠಾಧಿಪತಿ ಭೇಟಿ, ಕಾಲಭೈರವೇಶ್ವರನ ದರ್ಶನ; ಫೋಟೊಸ್

Sunday, March 17, 2024