Raichur News, Raichur News in kannada, Raichur ಕನ್ನಡದಲ್ಲಿ ಸುದ್ದಿ, Raichur Kannada News – HT Kannada

Latest Raichur News

ರಾಯಚೂರು ಮಾನವಿಯಲ್ಲಿ 2ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಆರೋಪಿ ಹಾಗೂ ಶಾಲಾ ವ್ಯವಸ್ಥಾಪಕನ ಬಂಧನವಾಗಿದೆ.

ರಾಯಚೂರು ಮಾನವಿಯಲ್ಲಿ 2ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಹಾಗೂ ಶಾಲಾ ವ್ಯವಸ್ಥಾಪಕನ ಬಂಧನ

Thursday, February 6, 2025

ಕರ್ನಾಟಕದ ಹಲವು ಭಾಗಗಳಲ್ಲಿ ಫೆಬ್ರವರಿ ಮೊದಲ ವಾರದಲ್ಲಿಯೇ ಬಿಸಿಲಿನ ಅನುಭವವಾಗುತ್ತಿದೆ.

Karnataka Weather: ಉತ್ತರ ಕರ್ನಾಟಕದಲ್ಲಿ ಆಗಲೇ ಶುರುವಾಯ್ತು ಬಿರುಬಿಸಿಲು; ಗದಗ, ಕಲಬುರಗಿ, ದಾವಣಗೆರೆ, ರಾಯಚೂರು ಉಷ್ಣಾಂಶದಲ್ಲಿ ಏರಿಕೆ

Sunday, February 2, 2025

ಮೈಕ್ರೋಫೈನಾನ್ಸ್ ಕಿರುಕುಳ ವಿರೋಧಿಸಿ ಮಹಿಳೆಯರು ಸರ್ಕಾರಕ್ಕೆ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಅವರಿಗೆ ಮಾಂಗಲ್ಯ ಸರ ರವಾನೆ ಅಭಿಯಾನ ಶುರುಮಾಡಿದ್ದಾರೆ. ವಿಶೇಷ ಅಭಿಯಾನ ಗಮನಸೆಳೆದಿದೆ. ಜ 25ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಭೆ ನಡೆಯಲಿದೆ.

ಮೈಕ್ರೋಫೈನಾನ್ಸ್ ಕಿರುಕುಳ ವಿರೋಧಿಸಿ ಸರ್ಕಾರಕ್ಕೆ ಮಾಂಗಲ್ಯ ಸರ ರವಾನೆ, ಗಮನ ಸೆಳೆಯಿತು ವಿಶೇಷ ಅಭಿಯಾನ, ಜ 25ಕ್ಕೆ ಸಿಎಂ ನೇತೃತ್ವದಲ್ಲಿ ಸಭೆ

Thursday, January 23, 2025

ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣಕ್ಕೀಡಾದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು.

ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

Wednesday, January 22, 2025

ಬೆಳ್ಳಂಬೆಳಿಗ್ಗೆ ಕರ್ನಾಟಕದ ಹಲವೆಡೆ ಭೀಕರ ಅಪಘಾತ; 18 ವರ್ಷದ ವಿದ್ಯಾರ್ಥಿ ಸೇರಿ 14 ಮಂದಿ ಸಾವು

ಬೆಳ್ಳಂಬೆಳಿಗ್ಗೆ ಕರ್ನಾಟಕದ ಹಲವೆಡೆ ಭೀಕರ ಅಪಘಾತ; 18 ವರ್ಷದ ವಿದ್ಯಾರ್ಥಿ ಸೇರಿ 14 ಮಂದಿ ಸಾವು

Wednesday, January 22, 2025

ಸಿಂಧನೂರು ಸಮೀಪ ಅರಗಿನಮರ ಕ್ಯಾಂಪ್‌ ಬಳಿ ಕ್ರೂಸರ್ ವ್ಯಾನ್ ಪಲ್ಟಿಯಾಗಿ ಚಾಲಕ ಮತ್ತು ಮೂವರು ವಿದ್ಯಾರ್ಥಿಗಳ ದುರ್ಮರಣಕ್ಕೀಡಾದರು.

Sindhanur Accident: ಸಿಂಧನೂರು ಸಮೀಪ ಅರಗಿನಮರ ಕ್ಯಾಂಪ್‌ ಬಳಿ ಕ್ರೂಸರ್ ವ್ಯಾನ್ ಪಲ್ಟಿಯಾಗಿ ಚಾಲಕ ಮತ್ತು ಮೂವರು ವಿದ್ಯಾರ್ಥಿಗಳ ದುರ್ಮರಣ

Wednesday, January 22, 2025

ಬೆಂಗಳೂರು ನಗರದಲ್ಲಿ ಬುಧವಾರ ಹಗುರ ಮಳೆಯಾಗುವ ಮುನ್ಸೂಚನೆಯಿದೆ

ಬೆಂಗಳೂರು, ಕಲಬುರಗಿ ನಗರ ಸಹಿತ 10 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ನಿರೀಕ್ಷೆ; ಚಿಕ್ಕಮಗಳೂರು, ಚಾಮರಾಜನಗರದಲ್ಲಿ ಭಾರೀ ಚಳಿ

Wednesday, December 25, 2024

ಸಿಂಧನೂರು ಪಟ್ಟಣದಲ್ಲಿ ರಸ್ತೆ ಬದಿ ನಿಂತವರ ಮೇಲೆ ಲಾರಿ ಪಲ್ಟಿಯಾಗಿದೆ. ಈ ದುರಂತದಲ್ಲಿ ಇಬ್ಬರು ಇಂಜಿನಿಯರ್‌​ ಸೇರಿ ಮೂವರ ದುರ್ಮರಣಕ್ಕೀಡಾದರು.

ರಾಯಚೂರು ಸಿಂಧನೂರು ಪಟ್ಟಣದಲ್ಲಿ ರಸ್ತೆ ಬದಿ ನಿಂತವರ ಮೇಲೆ ಲಾರಿ ಪಲ್ಟಿ; ಇಬ್ಬರು ಇಂಜಿನಿಯರ್‌​ ಸೇರಿ ಮೂವರ ದುರ್ಮರಣ

Tuesday, December 17, 2024

ಕರ್ನಾಟಕ ಹವಾಮಾನ: ಬೆಂಗಳೂರು ಸುತ್ತಮುತ್ತ ಮಂಜು, ಕರ್ನಾಟಕದ ಒಳನಾಡಲ್ಲಿ ವಿಪರೀತ ಚಳಿ, 12 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 15ಕ್ಕಿಂತ ಕೆಳಗೆ, ತೇವಾಂಶ ಕುಸಿತವಾಗಿದ್ದು, ಒಣಹವೆ ಕಂಡುಬರಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)

ಕರ್ನಾಟಕ ಹವಾಮಾನ: ಬೆಂಗಳೂರು ಸುತ್ತಮುತ್ತ ಮಂಜು, ಒಳನಾಡಲ್ಲಿ ವಿಪರೀತ ಚಳಿ, 12 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ, ತೇವಾಂಶ ಕುಸಿತ

Sunday, November 24, 2024

ಕರ್ನಾಟಕ ಹವಾಮಾನ ಇಂದು: ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕನಿಷ್ಠ ಉಷ್ಣಾಂಶ 12.4 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿದೆ. ವಿಜಯಪುರದಲ್ಲೂ ಮೈ ನಡುಕದ ಚಳಿ ಕಂಡುಬಂದಿದೆ. (ಸಾಂದರ್ಭಿಕ ಚಿತ್ರ)

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕನಿಷ್ಠ ಉಷ್ಣಾಂಶ 12.4 ಡಿಗ್ರಿ ಸೆಲ್ಶಿಯಸ್‌, ಒಳನಾಡಲ್ಲಿ ಮೈ ನಡುಕದ ಚಳಿ - ಕರ್ನಾಟಕ ಹವಾಮಾನ ಇಂದು

Friday, November 22, 2024

ಕಲ್ಯಾಣ ಕರ್ನಾಟಕ ಹಲವಾರು ವಿಶೇಷತೆಗಳಿಂದ ಗಮನ ಸೆಳೆಯುತ್ತದೆ.

ಕನ್ನಡ ರಾಜ್ಯೋತ್ಸವ 2024: ಕಲ್ಯಾಣ ಕರ್ನಾಟಕದ ಬಗ್ಗೆ ಈ 10 ವಿಚಾರ ಗೊತ್ತೆ? ನಿಜಾಮರ ಆಡಳಿತದಿಂದ 371 ಜೆ ಸೌಲಭ್ಯದವರೆಗೆ

Friday, October 25, 2024

ಕರ್ನಾಟಕದ ಹಲವು ಭಾಗಗಳಲ್ಲಿ ಸೋಮವಾರ ಮಳೆಯಾಗುವ ಮುನ್ಸೂಚನೆಯಿದೆ.

ಕರ್ನಾಟಕ ಹವಾಮಾನ: ದಕ್ಷಿಣ ಕನ್ನಡ, ಕಲಬುರಗಿ, ತುಮಕೂರು ಸಹಿತ 16 ಜಿಲ್ಲೆಗಳಲ್ಲಿ ಭಾರೀ ಮಳೆ ಅಲರ್ಟ್‌, ಧಾರವಾಡ, ಮಡಿಕೇರಿಯಲ್ಲಿ ಉಷ್ಣಾಂಶ ಕುಸಿತ

Monday, September 23, 2024

ಭಾನುವಾರವೂ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುನ್ಸೂಚನೆಯಿದ್ದು, ಯಲ್ಲೋ ಅಲರ್ಟ್‌ ಘೋಷಣೆಯಾಗಿದೆ.

ಕಲಬುರಗಿ, ರಾಯಚೂರು, ಬಳ್ಳಾರಿ, ಕೋಲಾರ ಸಹಿತ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಅಲರ್ಟ್‌; ಬಾಗಲಕೋಟೆ ಸಹಿತ ಹಲವೆಡೆ ಬಿರುಬಿಸಿಲು

Sunday, September 22, 2024

ಬೆಂಗಳೂರಿನಲ್ಲಿ ಶುಕ್ರವಾರ ಶುಷ್ಕ ವಾತಾವರಣವೇ ಕಂಡು ಬರಲಿದೆ.

ಕರ್ನಾಟಕ ಹವಾಮಾನ: ಹಾಸನ, ಕಲಬುರಗಿ, ಮೈಸೂರು, ಬಾಗಲಕೋಟೆ, ಮಂಡ್ಯ, ಕೊಪ್ಪಳದಲ್ಲಿ ಬಿರು ಬಿಸಿಲು; ಬೆಂಗಳೂರಲ್ಲಿ ಹೇಗಿದೆ ವಾತಾವರಣ

Friday, September 20, 2024

ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಕಲಬುರಗಿ ಡಿಸಿ ಫೌಜಿಯಾ ತರನ್ನುಮ್‌, ಪೊಲೀಸ್‌ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್ಪಿ ಅಡ್ಡೂರು ಶ್ರೀನಿವಾಸುಲು ಹಾಜರಿದ್ದರು.

ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿ, ರಾಯಚೂರು, ಬಳ್ಳಾರಿ, ಬೀದರ್‌, ಕೊಪ್ಪಳ ಸಹಿತ 7 ಜಿಲ್ಲೆಗಳಿಗೆ ಸಿಎಂ ಬಂಪರ್‌ ಯೋಜನೆಗಳ ಘೋಷಣೆ

Tuesday, September 17, 2024

ಕನ್ನಡದಲ್ಲಿ ಔಷಧ ಚೀಟಿ ಕೊಡಲಾರಂಭಿಸಿದ ವೈದ್ಯರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕ್ರಮಕ್ಕೆ ಸ್ಪಂದನೆ (ಸಾಂಕೇತಿಕ ಚಿತ್ರ)

Kannada Prescriptions; ಔಷಧ ಚೀಟಿಯಲ್ಲಿ ಕನ್ನಡ ಬಳಸಲಾರಂಭಿಸಿದ ವೈದ್ಯರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಗ್ರಹಕ್ಕೆ ಮಿಶ್ರ ಪ್ರತಿಕ್ರಿಯೆ

Wednesday, September 11, 2024

ರಾಯಚೂರಿನ ಕಪಗಲ್‌ ಬಳಿ ಸಾರಿಗೆ ಬಸ್‌ ಹಾಗೂ ಶಾಲಾ ಮಕ್ಕಳಿದ್ದ ಬಸ್‌ ಅಪಘಾತಕ್ಕೆ ಈಡಾಗಿರುವುದು

Breaking News: ರಾಯಚೂರು ಬಳಿ ಶಾಲಾ ವಾಹನ ಸಾರಿಗೆ ಬಸ್‌ ಡಿಕ್ಕಿ, ಇಬ್ಬರು ಮಕ್ಕಳ ಸಾವು, ಅಪಘಾತದಲ್ಲಿ ಕಾಲು ಕಳೆದುಕೊಂಡ ಮಕ್ಕಳು

Thursday, September 5, 2024

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಜೋರಾಗಿದೆ.

Karnataka Weather: ತಗ್ಗಿದ ಮಳೆ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಾತ್ರ ಅಲರ್ಟ್‌, ಕಲಬುರಗಿ, ಬೀದರ್‌, ರಾಯಚೂರಿನಲ್ಲಿ ಹಠಾತ್‌ ಚಳಿ

Tuesday, September 3, 2024

ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

Karnataka Rains: 11 ಜಿಲ್ಲೆಗಳಲ್ಲಿ ಭಾರೀ ಮಳೆ, ಉಡುಪಿಯಲ್ಲಿ ರೆಡ್‌ ಅಲರ್ಟ್‌; ಬೆಂಗಳೂರು ಸಹಿತ ಹಲವು ನಗರಗಳಲ್ಲಿ ಉಷ್ಣಾಂಶ ಕುಸಿತ

Friday, August 30, 2024

ಕರ್ನಾಟಕದಲ್ಲಿ ಬಾಕಿ ಉಳಿದಿರುವ ವಿಮಾನ ನಿಲ್ದಾಣಗಳ ಯೋಜನೆ ತ್ವರಿತಗೊಳಿಸುವಂತೆ ಸಚಿವ ಎಂ.ಬಿ.ಪಾಟೀಲ್‌ ಸೂಚಿಸಿದ್ದಾರೆ.

Airports: ರಾಯಚೂರು, ವಿಜಯಪುರ, ಹಾಸನ, ಕಾರವಾರ, ಚಿಕ್ಕಮಗಳೂರು ವಿಮಾನ ನಿಲ್ದಾಣ ನಿರ್ಮಾಣ ಸ್ಥಿತಿಗತಿ ಹೇಗಿದೆ

Monday, August 26, 2024