Latest Raichur Photos

<p>ರಾಯರ ಮಠದ ಪೀಠಾಧೀಶರಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಪಾದುಕೆಗಳಿಗೆ ಪಟ್ಟಾಭಿಷೇಕ, ವಿಶೇಷ ಪೂಜೆ, ಹಸ್ತೋದಕ ನೆರವೇರಿಸಿದರು.&nbsp;</p>

Mantralaya: ಮಂತ್ರಾಲಯದಲ್ಲಿ ಅದ್ದೂರಿಯಾಗಿ ನೆರವೇರಿದ ಗುರು ವೈಭವೋತ್ಸವ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ

Wednesday, March 13, 2024

<p>ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು,.</p>

Pulse Polio2024: ನಿಮ್ಮ ಮಗು 5 ವರ್ಷದೊಳಗೆ ಇದೆಯೇ, ಇಂದು ಪಲ್ಸ್ ಪೋಲಿಯೋ ಹನಿ ಹಾಕಿಸಿ, ಹೀಗಿತ್ತು ಕರ್ನಾಟಕದಲ್ಲಿ ಕಾರ್ಯಕ್ರಮ Photos

Sunday, March 3, 2024

<p>ಅನಾರೋಗ್ಯ ಕಾರಣ: ನನಗೆ ಕೆಲವು ಆರೋಗ್ಯ ಸಮಸ್ಯೆಯಿಂದ ನಾವು ಕನ್ನಡ ಶಾಲೆ ಉಳಿಸಿ ಅಭಿಯಾನ ಹಾಗೂ ಸಾಮಾಜಿಕ ಕಾರ್ಯಗಳಿಂದ ದೂರ ಉಳಿಯಬೇಕಾಯಿತು. ಸುಮಾರು ಜನ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ವಿದ್ಯಾರ್ಥಿಗಳ ಜೊತೆಗೆ ಸಾಮಾಜಿಕ ಕಳಕಳಿ ಹೊಂದಿರುವವರು ನನಗೆ ಕರೆ ಮಾಡ್ತಾನೆ ಇದ್ದೀರಿ. ನಾನು ಎಲ್ಲರಿಗೂ ಕೆಲಸ ಬಿಟ್ಟಿದೀವಿ ಅನಾರೋಗ್ಯ ಅಂತ ಪ್ರತಿಯೊಬ್ಬರಿಗೂ ಹೇಳಲು ಕಷ್ಟವಾಗುತ್ತಿದೆ. ಆದ್ದರಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಇದೊಂದು ವಿಷಯವನ್ನು ಹೇಳಲೇ ಬೇಕಾಯಿತು ಎಂದು ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.<br>&nbsp;</p>

Akka Anu: ಇನ್ಮೇಲೆ ಅಕ್ಕನ ಕೈ ಕುಂಚ ಹಿಡಿಯಲ್ಲ; ನಿಮ್ಮೂರಿನ ಸಮಸ್ಯೆಗಳನ್ನು ನೀವೇ ಬಗೆಹರಿಸಿಕೊಳ್ಳಿ ಅಂದ್ರು ಕೆಚ್ಚೆದೆಯ ಕನ್ನಡತಿ ಅಕ್ಕ ಅನು

Wednesday, December 20, 2023

<p>ಮಂತ್ರಾಲಯದಲ್ಲಿ ಲಕ್ಷ ದೀಪೋತ್ಸವ; ಹಣತೆ ಬೆಳಕಿನಲ್ಲಿ ಕಂಗೊಳಿಸಿದ ರಾಯರ ಮಠ</p>

ಮಂತ್ರಾಲಯದಲ್ಲಿ ಲಕ್ಷ ದೀಪೋತ್ಸವ; ಹಣತೆ ಬೆಳಕಿನಲ್ಲಿ ಕಂಗೊಳಿಸಿದ ರಾಯರ ಮಠ - PHOTOS

Monday, November 27, 2023

<p>ಕಲ್ಯಾಣ ಕರ್ನಾಟಕ ಉತ್ಸವದ ಹಾರ್ದಿಕ ಶುಭಾಶಯಗಳು</p>

Kalyana Karnataka Utsava 2022: ಕಲ್ಯಾಣ ಕರ್ನಾಟಕ ಉತ್ಸವ ಸಿಂಪಲ್‌ ವಿಶಸ್‌ ಇಲ್ಲಿವೆ; ಡೌನ್‌ಲೋಡ್‌ ಮಾಡಿ ಶೇರ್‌ ಮಾಡಿ

Saturday, September 17, 2022

<p>ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಸವರಾ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸಿದರೆ, ರಾಯಚೂರಿನಲ್ಲಿ ಶಂಖರ್‌ ಬಿ. ಪಾಟೀಲ್‌, ಬಳ್ಳಾರಿಯಲ್ಲಿ ಬಿ. ಶ್ರೀರಾಮುಲು, ಕೊಪ್ಪಳದಲ್ಲಿ ಆನಂದ್‌ ಸಿಂಗ್‌, ಯಾದಗಿರಿಯಲ್ಲಿ ಪ್ರಭು ಚೌಹಾಣ್‌, ವಿಜಯನಗರದಲ್ಲಿ ಶಶಿಕಲಾ ಜೊಲ್ಲೆಮತ್ತು ಬೀದರ್‌ನಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿದ್ದಾರೆ.</p>

Hyderabad Karnataka Liberation Day: ಫೋಟೊಗಳಲ್ಲಿ ನೋಡಿ ಕಲ್ಯಾಣ ಕರ್ನಾಟಕ ವಿಮೋಚನೆ ದಿನದ ಸಂಭ್ರಮ

Saturday, September 17, 2022