Latest Ramanagar Photos

<p>ಬೆಂಗಳೂರು ಮೈಸೂರು ಹೆದ್ದಾರಿ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ತಪಾಸಣೆಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚಿಸಲಾಗಿದೆ. ಅಕ್ರಮ ಹಣ, ಉಡುಗೊರೆ, ಮದ್ಯ ಸಾಗಣೆ ಮೇಲೆ ನಿಗಾ ಇರಿಸಲಾಗಿದೆ.</p>

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತೀರಾ, ಗಮನಿಸಿ 4 ಜಿಲ್ಲೆಗಳ ಚೆಕ್‌ಪೋಸ್ಟ್‌ನಲ್ಲಿ ಚುನಾವಣೆ ತಪಾಸಣೆ ಚುರುಕು Photos

Monday, March 18, 2024

<p>ಮರಳು ರಾಶಿಯಿಂದ ಕೂಡಿರುವ, ಕುಟುಂಬ ಸಮೇತ ಟ್ರಿಪ್‌ ಹಾಕಲು ತಲಕಾಡು ಅತ್ಯುತ್ತಮ ಕಾವೇರಿ ನೈಸರ್ಗಿಕ ತಾಣ. ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯದಿಂದ ಇದು ಹತ್ತಿರದ ಪ್ರವಾಸಿ ಸ್ಥಳ.&nbsp;</p>

Cauvery Water Tourism: ನದಿಯಿಂದ ನೀರು ಬಿಟ್ಟಿದ್ದಾರೆ, ಬೇಸಿಗೆಗೆ ಕಾವೇರಿ ತೀರದ ಬೆಸ್ಟ್‌ ಪ್ರವಾಸಿ ತಾಣಗಳಿವು Photos

Sunday, March 10, 2024

<p>ರಾಮನಗರದಲ್ಲಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಅಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ನೀರಿನಲ್ಲಿ ಮುಳುಗಿ ಪ್ರತಿಭಟನೆ ನಡೆಸಿದರು.</p>

Karnataka Bandh: ಕರ್ನಾಟಕ ಬಂದ್‌ಗೆ ಎಲ್ಲೆಡೆ ಬೆಂಬಲ: ಹೋರಾಟಕ್ಕೆ ನಾನಾ ಸ್ವರೂಪ

Friday, September 29, 2023

<p>ಹೊಗೆನಕಲ್‌ ಫಾಲ್ಸ್‌<br>ಕರ್ನಾಟಕದಲ್ಲಿ ಹರಿಯುವ ಕಾವೇರಿ ನದಿಯ ಕೊನೆಯ ಪ್ರವಾಸಿ ತಾಣವಿದು. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿಗೆ ಹೊಂದಿಕೊಂಡಂತೆ ಇರುವ ಹೊಗೆನೆಕಲ್‌ ಫಾಲ್ಸ್‌ ಪ್ರವಾಸಿಗರ ಸ್ವರ್ಗವೇ ಸರಿ. ಬೋಟಿಂಗ್‌ ನಲ್ಲಿ ಹೋಗಿ ಜಲಪಾತ ವೀಕ್ಷಿಸಿ ಬರುವ ಖುಷಿಯೇ ಬೇರೆ. ಇದು ಬೆಂಗಳೂರಿಗೂ ಸಮೀಪ. ಹತ್ತಿರದಲ್ಲೇ ವೀರಪ್ಪನ್‌ ಅವರಿಂದ ಹತರಾದ ಅರಣ್ಯ ಇಲಾಖೆ ಅಧಿಕಾರಿ ಶ್ರೀನಿವಾಸ್‌ ಸ್ಮಾರಕವೂ ಇದೆ. ಮಲೈಮಹದೇಶ್ವರ ಬೆಟ್ಟವನ್ನೂ ನೋಡಿಕೊಂಡು ಬರಬಹುದು.</p>

Cauvery tourism: ವಿವಾದ ಬಿಟ್ಟು ಬಿಡಿ: ಕರುನಾಡಿನ ಕಾವೇರಿ ನಿಸರ್ಗ ತಾಣಗಳನ್ನು ನೋಡಲು ಹೊರಡಿ

Wednesday, September 27, 2023

<p>ಚನ್ನಪಟ್ಟಣದ ಬೈರಾಪಟ್ಟಣ ಬಳಿ ಲಾರಿಗೆ ಹಿಂಬಂದಿಯಿಂದ ಇನ್ನೋವಾ ಕಾರು ಡಿಕ್ಕಿಯಾಗಿ ಅವಘಡ ಸಂಭವಿಸಿದೆ</p>

Byrapatna Accident: ಬೆಂಗಳೂರು ಮೈಸೂರು ಹೆದ್ದಾರೀಲಿ ಬೈರಾಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತ; ಇಲ್ಲಿವೆ ಅಪಘಾತ ಸ್ಥಳದ ಫೋಟೋಸ್

Wednesday, August 2, 2023

<p>ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಣದಲ್ಲಿರುವ ಅಪ್ಪ-ಮಕ್ಕಳು</p>

Karnataka Election: 14 ಕ್ಷೇತ್ರಗಳಲ್ಲಿ ಕಣದಲ್ಲಿದ್ದಾರೆ ಅಪ್ಪ ಮಕ್ಕಳು; ನಾಳೆ ಒಟ್ಟಿಗೆ ರಿಸಲ್ಟ್, ಇಲ್ಲಿವೆ ಅವರ ಫೋಟೋಸ್​

Friday, May 12, 2023

ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕು, ಮೊಳೂರು ಹೋಬಳಿ, ಕೋಟ ಮಾರನಹಳ್ಳಿ ಗ್ರಾಮ ದೇವಸ್ಥಾನದಲ್ಲಿ ಇಂದು ಕಾರ್ತಿಕ ಮಾಸದ ಎರಡನೇ ಮಂಗಳವಾರದ ಸಂಭ್ರಮ. ವಿಶೇಷ ಪೂಜೆಯ ಸಡಗರ.

karthika masa 2022: ಕಾರ್ತಿಕ ಮಾಸದ ಎರಡನೆಯ ಮಂಗಳವಾರ ವಿಶೇಷ; ಉದ್ಭವ ಬಳ್ಳಾರಿ ದೇವಮ್ಮ ಮತ್ತು ಮಾಸ್ತಮ್ಮ ದೇವತೆಗಳಿಗೆ ವಿಶೇಷ ಪೂಜೆ

Tuesday, November 1, 2022