ಕನ್ನಡ ಸುದ್ದಿ  /  ವಿಷಯ  /  Shivamogga Shimoga

Latest Shivamogga Shimoga Photos

<p>ಮರು ದಿನವೇ ಗುಬ್ಬಿಗಳು ಈ ವಿಚಿತ್ರ ವಿಶೇಷ ತೆಂಗಿನಕಾಯಿಯ ಸುತ್ತ ಪರೀಕ್ಷಿಸ ತೊಡಗಿದವು. ಒಂದರೆಡು ಮೂರು ದಿನ ಹೊರಗೆ ಸುತ್ತಾಡಿ ನಂತರ ನಿಧಾನಕ್ಕೆ ಒಳಗೆ ಹೋಗಿ ಬರುವುದು ಸ್ವಲ್ಪ ಅಲ್ಲೇ ಕೂರುವುದು ನಡೆಯಿತು. ನಂತರ ಒಂದೆರೆಡು ವಾರಕ್ಕೆ ನೆಲೆ ಕಂಡುಕೊಂಡ ಅವು ಹುಲ್ಲು ಕಡ್ಡಿ ಕಸಾದಿಗಳ ತಂದು ಸಂಸಾರ ಶುರುವಿಟ್ಟವು. ಬಾಡಿಗೆ ಮನೆಯಲ್ಲಿ ಕಟ್ಟಿದ್ದ ಗೂಡು ಯಶಸ್ಸು ಕಂಡಮೇಲೆ ನಮ್ಮ ಸ್ವಂತ ಹೊಸ ಮನೆಗೆ ಒಕ್ಕಲಾದ ಮೇಲೆ ಇಲ್ಲಿದೆಯಲ್ಲ ಈ ಗೂಡು ಮಾಡಿದೆ. ಇದೂ ಪವಾಡ ಎನ್ನುವಂತೆ ಕಟ್ಟಿದ ಮಾರನೇ ದಿನವೇ ಗುಬ್ಬಿಗಳ ಚಲನವಲನ ಶುರುವಾಯಿತು. ಈಗ ಇಲ್ಲಿ ಗೂಡು ಕಾಳು ನೀರು ನೆರಳು ಹುಳ ಹುಪ್ಪಟೆ ಹಣ್ಣುಗಳಿಗೆ ಬರವಿಲ್ಲ ಎನ್ನುತ್ತಾರೆ ಸುರೇಶ್‌.</p>

ಬೇಸಿಗೆಯಲ್ಲಿ ಇವರು ಗುಬ್ಬಚ್ಚಿಗಳಿಗೆ ತಣ್ಣಗಿನ ಗೂಡು ನಿರ್ಮಿಸುತ್ತಾರೆ, ಗುಬ್ಬಚ್ಚಿಗೂ ಇವರ ಕಂಡರೆ ಪ್ರೀತಿ photos

Saturday, April 20, 2024

<p>ಶಿವಮೊಗ್ಗದಲ್ಲಿ ಗುರುವಾರ ಲೋಕಸಭೆ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ ಬಿ.ವೈ.ರಾಘವೇಂದ್ರ ಅವರಿಗೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸಹಿತ ಹಲವರು ಸಾಥ್‌ ನೀಡಿದರು.</p>

Shimoga News: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ, ಮೂವರು ಮಾಜಿ ಸಿಎಂಗಳ ಸಾಥ್‌ photos

Thursday, April 18, 2024

<p>ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಹುಬ್ಬಳ್ಳಿ ಸಮೀಪ ಇರುವ ತಮ್ಮ ತಂದೆ ಎಸ್‌.ಆರ್.ಬೊಮ್ಮಾಯಿ ಅವರ ಸ್ಮಾರಕದಲ್ಲಿ ನಮಸ್ಕರಿಸಿದರು,</p>

ಅಪ್ಪನ ಸ್ಮಾರಕದಲ್ಲಿ ಆಶೀರ್ವಾದ, ಟೆಂಪಲ್‌ ರನ್‌, ಲೋಕಸಭಾ ಅಖಾಡಕ್ಕೆ ಪ್ರಮುಖ ಕಲಿಗಳು ಧುಮುಕಿದ್ದು ಹೀಗೆ

Monday, April 15, 2024

<p>ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿ ಕೃಷ್ಣ ಎನ್ನುವ ಆನೆ ಕೆಲ ದಿನಗಳ ಹಿಂದೆ ಮೃತಪಟ್ಟಿದೆ. ಈ ಆನೆಯನ್ನು ವರ್ಷದ ಹಿಂದೆಯಷ್ಟೇ ಸೆರೆ ಹಿಡಿದು ತರಲಾಗಿತ್ತು.</p>

Forest News: ಕರ್ನಾಟಕ ಅರಣ್ಯ ಇಲಾಖೆ ಶಿಬಿರದಲ್ಲಿ ಆನೆಗಳ ನಿರಂತರ ಸಾವು, ಕೇಳೋರಿಲ್ಲ ಯಾರು photos

Wednesday, April 10, 2024

<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಪತ್ನಿ ಉಷಾ ಶಿವಕುಮಾರ್‌ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್‌ ಪರವಾಗಿ ಮತಯಾಚಿಸಿದರು.</p>

Lok Sabha Election2024: ಸಿಎಂ, ಮಾಜಿ ಸಿಎಂ ಸಹಿತ ಪ್ರಮುಖರ ಪ್ರಚಾರ ಜೋರು, ಮೈದುನ ಪರ ಅಖಾಡಕ್ಕಿಳಿದ ಡಿಕೆಶಿ ಪತ್ನಿ photos

Sunday, April 7, 2024

<p>ಕರ್ನಾಟಕದ ಕರವಾಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 4ರ ತನಕ ಕೆಲವು ಕಡೆಗಳಲ್ಲಿ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಚದುರಿದ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ವರದಿ ಹೇಳಿದೆ. ಮಾರ್ಚ್ 27ರಿಂದ ಏಪ್ರಿಲ್ 4ರ ತನಕ ಮಳೆ ಮುನ್ಸೂಚನೆ ಗಮನಿಸಿದರೆ ಕರಾವಳಿ ಜಿಲ್ಲೆಗಳು, ಮಲೆನಾಡು ಜಿಲ್ಲೆ, ಬೆಳಗಾವಿ ತನಕವೂ ಮಳೆ ಮುನ್ಸೂಚನೆ ಕಾಣಿಸಿದೆ.&nbsp;</p>

ಏಪ್ರಿಲ್ 4ರ ತನಕದ ಮಳೆ ಮುನ್ಸೂಚನೆ; ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಚದುರಿದ ಮಳೆ ನಿರೀಕ್ಷೆ

Thursday, March 28, 2024

<p>ಭದ್ರಾವತಿ ನಗರದಲ್ಲಿ ಮೆರವಣಿಗೆ ನಡೆಸಿ ತಮಗೆ ಮತ ನೀಡುವಂತೆ ಗೀತಾ ಶಿವರಾಜಕುಮಾರ್‌ ಅವರು ಜನರಲ್ಲಿ ವಿನಂತಿಸಿದರು.ಶಿವರಾಜಕುಮಾರ್‌ ಕೂಡ ಭಾಷಣ ಮಾಡಿದರು.&nbsp;</p>

Lok Sabha Elections 2024: ಪತ್ನಿ ಪರ ಅಖಾಡಕ್ಕಿಳಿದ ಹ್ಯಾಟ್ರಿಕ್‌ ಸ್ಟಾರ್‌ ಶಿವಣ್ಣ, ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಪ್ರಚಾರ ಶುರು Photos

Wednesday, March 20, 2024

<p>2014ರಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಕಣಕ್ಕಿಳಿದು ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಬಂಗಾರಪ್ಪ ಪುತ್ರಿ, ನಟ ಶಿವರಾಜಕುಮಾರ್‌ ಪತ್ನಿ ಗೀತಾ ಅವರನ್ನು ಮಣಿಸಿದ್ದರು.</p>

Shimoga politics: ಶಿವಮೊಗ್ಗದಲ್ಲಿ 3 ದಶಕದಿಂದ ಬಂಗಾರಪ್ಪ, ಯಡಿಯೂರಪ್ಪ ಕುಟುಂಬಗಳ ಸೆಣಸಾಟ, ಮೂವರು ಅಪ್ಪಮಕ್ಕಳ ಕಣವಿದು Photos

Tuesday, March 19, 2024

<p>ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದಾಗ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಜನ ಸ್ವಾಗತಿಸಿದರು. ಅವರತ್ತ ಪ್ರಧಾನಿ ಕೈ ಬೀಸಿದರು.</p>

Modi in Shimoga: ಮಲೆನಾಡ ಹೃದಯಭಾಗದ ಶಿವಮೊಗ್ಗದಲ್ಲಿ ಹೇಗಿತ್ತು ಮೋದಿ ಹವಾ, ಕಟ್ಟಡವೇರಿ ಪ್ರಧಾನಿ ನೋಡಿದರು !

Monday, March 18, 2024

<p>ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆಯಿಂದ ಬಂದಿದ್ದ ಪದವಿ ಮುಗಿಸಿದ್ದ ವಿದ್ಯಾರ್ಥಿಗಳು ಚೆಕ್ ಸ್ವೀಕರಿಸಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ.</p>

ಕಾಂಗ್ರೆಸ್ 5ನೇ ಗ್ಯಾರಂಟಿ ಯುವನಿಧಿ ಯೋಜನೆಯಲ್ಲಿ 3 ಸಾವಿರ ಪಡೆದ ಫಲಾನುಭವಿಗಳು ಫುಲ್ ಖುಷ್; ಫೋಟೊಸ್

Friday, January 12, 2024

<p>ಮೈಸೂರು ದಸರಾ ಅಂಗವಾಗಿ ಜಂಬೂ ಸವಾರಿಯಲ್ಲಿ ಭಾಗಿಯಾಗುವ ಸ್ಥಬ್ಧಚಿತ್ರಗಳಲ್ಲಿ ಈ ಬಾರಿ ಧಾರವಾಡ ಜಿಲ್ಲೆಯ ಪೇಡೆ ಹಾಗೂ ಎಮ್ಮಿ ಕುರಿತಾದ ಪರಿಕಲ್ಪನೆಯ ಸ್ಥಬ್ಧಚಿತ್ರಕ್ಕೆ ಮೊದಲ ಬಹುಮಾನ ಲಭಿಸಿದೆ.&nbsp;</p>

Mysore Dasara:ಮೈಸೂರು ದಸರಾದಲ್ಲಿ ಧಾರವಾಡ ಪೇಡೆ ಸ್ಥಬ್ಧಚಿತ್ರಕ್ಕೆ ಪ್ರಥಮ ಬಹುಮಾನದ ಸವಿ: ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗೂ ಗರಿ

Sunday, October 29, 2023

<p>ಶಿವಮೊಗ್ಗ ದಸರಾ ಜಂಬೂ ಸವಾರಿಗಾಗಿ ಸಕ್ರೆಬೈಲ್ ಆನೆ ಶಿಬಿರದಿಂದ ಕರೆತರಲಾಗಿದ್ದ ಹೆಣ್ಣಾನೆ ನೇತ್ರಾವತಿ (27) ಸೋಮವಾರ ರಾತ್ರಿ ಹೆಣ್ಣುಮರಿಗೆ ಜನ್ಮನೀಡಿದೆ. ಶಿವಮೊಗ್ಗದ ವಾಸವಿ ಶಾಲೆಯ ಆವರಣದಲ್ಲಿ ಆನೆಗಳು ಬೀಡುಬಿಟ್ಟಿದ್ದವು. ನೇತ್ರಾವತಿ ಮತ್ತು ಅದರ ಮರಿ ಆರೋಗ್ಯವಾಗಿವೆ ಎಂದು ಪಶುವೈದ್ಯರು, ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.&nbsp;</p>

Shivamogga Dasara: ಗಜಪ್ರಸವದ ಕಾರಣ ಶಿವಮೊಗ್ಗ ಜಂಬೂ ಸವಾರಿ ರದ್ದು, ಮರಿ ಜೊತೆಗೆ ನೇತ್ರಾವತಿ ಆನೆ ಶಿಬಿರಕ್ಕೆ ರವಾನೆ, ಇಲ್ಲಿದೆ ಫೋಟೋ ವರದಿ

Tuesday, October 24, 2023

<p>ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ತಲೆ ಮೇಲೆ ಕಲ್ಲುಹೊತ್ತು ಖಾಲಿ ಕೊಡದೊಂದಿಗೆ ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಪ್ರತಿಭಟನೆ ನಡೆಸಿದರು.</p>

Cauvery Issue: ಕಾವೇರಿ ಕಾವು : ಕರ್ನಾಟಕದ ನಾನಾ ಕಡೆ ತೀವ್ರಗೊಂಡ ಪ್ರತಿಭಟನೆ ಕಿಚ್ಚು

Sunday, September 24, 2023

<p>ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದಿಳಿದ ಮೊದಲ ವಿಮಾನದ ಪ್ರಯಾಣಿಕರ ಸ್ವಾಗತಕ್ಕೆ ಅಣಿಯಾದ ಯುವತಿಯರು.</p>

Shimoga News: ಶಿವಮೊಗ್ಗಕ್ಕೆ ವಿಮಾನ ಸೇವೆ ಆರಂಭ: ಮಲೆನಾಡಿಗೆ ಬಂದಿಳಿದ ಮೊದಲ ವಿಮಾನ: ಹೀಗಿತ್ತು ಸಂಭ್ರಮ

Thursday, August 31, 2023

<p>600 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣ ತನ್ನ ಮೊದಲ ವಿಮಾನ ಹಾರಾಟವನ್ನು ಆಗಸ್ಟ್‌ 31 ರಿಂದ ಪ್ರಾರಂಭಿಸಲಿದೆ.</p>

Shivamogga Airport: ನಾಳೆಯಿಂದ ವಿಮಾನ ಸಂಚಾರ ಆರಂಭಿಸಲಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಪೋಟೋಸ್‌

Wednesday, August 30, 2023

<p>ಶಿವಮೊಗ್ಗ (ಕುವೆಂಪು) ವಿಮಾನ ನಿಲ್ದಾಣ - ಶಿವಮೊಗ್ಗ, ಕರ್ನಾಟಕ: ಫೆಬ್ರವರಿ 27, 2023 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಏರ್​ಪೋರ್ಟ್​ ಅನ್ನು ಉದ್ಘಾಟಿಸಿದ್ದರು. ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಕಾರ್ಯಾಚರಣೆಗಳು ಆಗಸ್ಟ್ 11, 2023 ರಿಂದ ಪ್ರಾರಂಭವಾಗಲಿದೆ. ಇದು ಕರ್ನಾಟಕ ರಾಜ್ಯ ಸರ್ಕಾರದಿಂದ ನಿರ್ವಹಿಸಲ್ಪಡುವ ಮತ್ತು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ ನಡೆಸಲ್ಪಡುವ ಕರ್ನಾಟಕದ ಮೊದಲ ವಿಮಾನ ನಿಲ್ದಾಣವಾಗಿದೆ. ಇದಕ್ಕೆ ಕುವೆಂಪು ವಿಮಾನ ನಿಲ್ದಾಣ ಎಂದು ಹೆಸರಿಡಲಾಗಿದೆ. ಮುಂದಿನ 2-3 ವರ್ಷಗಳಲ್ಲಿ ಇದನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸುವ ನಿರೀಕ್ಷೆಯಿದೆ.&nbsp;</p>

Upcoming Airports: ಶೀಘ್ರದಲ್ಲೇ ಆರಂಭವಾಗಲಿರುವ ಭಾರತದ ಟಾಪ್ 5 ವಿಮಾನ ನಿಲ್ದಾಣಗಳಿವು; ನಮ್ಮ ಶಿವಮೊಗ್ಗದ್ದೂ ಇದೆ

Saturday, July 22, 2023

<p>ಆದರೆ, ಕರ್ನಾಟಕಕ್ಕೆ ಮುಂಗಾರು ಮಳೆ ಆಗಮನ ಎಂದು ಭಾರತೀಯ ಹವಾಮಾನ ಇಲಾಖೆ (IMD) ಯಾವುದೇ ಮಾಹಿತಿ ನೀಡಿಲ್ಲ. ಬದಲಾಗಿ ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಮಳೆ ಬರಲಿದೆ ಎಂದು ಬೆಂಗಳೂರಿನ ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.&nbsp;</p>

Karnataka Weather: ಬಿಪರ್‌ಜಾಯ್ ಚಂಡಮಾರುತದಿಂದಾಗಿ ಮಳೆ; ಇನ್ನೆರಡು ದಿನದೊಳಗೆ ರಾಜ್ಯಕ್ಕೆ ಮುಂಗಾರು ಆಗಮನ

Saturday, June 10, 2023

<p>ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಯ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತ್ತೀಚೆಗೆ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಪ್ರಭಾವಿ ನಾಯಕ ಬಿಎಸ್‌ ಯಡಿಯೂರಪ್ಪ ಅವರ ವಿವಿಧ ಭಾವ - ಭಂಗಿಗಳ ಫೋಟೋಗಳು ಇಲ್ಲಿವೆ. ಈ ಚಿತ್ರದಲ್ಲಿ ಮೋದಿ ಅವರ ಬಲಬದಿಗೆ ಕೆ.ಎಸ್.‌ ಈಶ್ವರಪ್ಪ ಕೂಡ ಇದ್ದಾರೆ.</p>

Modi in Shivamogga: ಶಿವಮೊಗ್ಗದಲ್ಲಿ ಪ್ರಧಾನಿ; ಮೋದಿ-ಬಿಎಸ್‌ವೈ ಭಾವ-ಭಂಗಿಯ ಫೋಟೋಸ್‌ ಇಲ್ಲಿವೆ ನೋಡಿ..

Monday, February 27, 2023

<p>ಶಿವಮೊಗ್ಗದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣದ ಮಾದರಿಯನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಿದರು. (ಫೋಟೋ - ANI)</p>

PM Modi in Shivamogga airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ; ಏರ್ಪೋರ್ಟ್ ವೀಕ್ಷಣೆ

Monday, February 27, 2023

<p>ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಈ 'ಸಿನಿಹಬ್ಬ' ಕಾರ್ಯಕ್ರಮದಲ್ಲಿ ಮಲೆನಾಡ ಕಿರುಚಿತ್ರೋತ್ಸವ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು.</p>

Shimoga Cine Habba: ಶಿವಮೊಗ್ಗ ಸಿನಿಹಬ್ಬ: ಮಲೆನಾಡ ಕಿರುಚಿತ್ರೋತ್ಸವ ಪ್ರದರ್ಶನ ಹಾಗೂ ಸಂವಾದದ ಫೋಟೋಗ್ಯಾಲರಿ

Sunday, December 18, 2022