Latest andhra pradesh Photos

<p>ಬೆಂಗಳೂರು ಬಾಲಕಿ ಕುಮಾರಿ ಕೀರ್ತನಾ (17) ಗೋವಿಂದ ಕೋಟಿ ಬರೆದು ತಿರುಮಲ ತಿರುಪತಿ ಸನ್ನಿಧಾನಕ್ಕೆ ಒಪ್ಪಿಸಿದ್ದು, ಮಂಗಳವಾರ ಶ್ರೀ ವೆಂಕಟೇಶ್ವರ ಸ್ವಾಮಿಯ ಸಮೀಪ ದರ್ಶನ ಪಡೆದು ಭಾವಪರವಶರಾದರು. ಇಷ್ಟ ದೇವರ ದರ್ಶನ ಭಾಗ್ಯ ಪಡೆದ ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ ಎಂದು ಟಿಟಿಡಿ ಟ್ವೀಟ್ ಮಾಡಿದೆ.&nbsp;</p>

ಗೋವಿಂದ ಕೋಟಿ ಬರೆದ 17 ವರ್ಷದ ಬೆಂಗಳೂರು ಬಾಲಕಿಗೆ ಶ್ರೀವಾರಿ ದೇವರ ಅನುಗ್ರಹ, ಗಮನ ಸೆಳೆಯಿತು ಟಿಟಿಡಿ ಟ್ವೀಟ್‌

Wednesday, May 1, 2024

<p>ಶ್ರೀ ಮಲಯಪ್ಪಸ್ವಾಮಿಗೆ ವಸಂತ ಋತುವಿನಲ್ಲಿ ನಡೆಯುವ ಈ ಉತ್ಸವಕ್ಕೆ 'ವಸಂತೋತ್ಸವ' ಎಂದು ಕರೆಯಲಾಗುತ್ತದೆ. ಸೂರ್ಯನ ಶಾಖದಿಂದ ಭಗವಂತನನ್ನು ನಿವಾರಿಸುವ ಹಬ್ಬವಾದ್ದರಿಂದ ಇದನ್ನು ಉಪಸಮಾನೋತ್ಸವವೆಂದೂ ಕರೆಯುತ್ತಾರೆ.</p>

Annual Vasanthotsavalu 2024: ತಿರುಪತಿಯಲ್ಲಿ ಅದ್ಧೂರಿಯಾಗಿ ನೆರವೇರಿದ ವಸಂತೋತ್ಸವ; ಕಾರ್ಯಕ್ರಮ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

Monday, April 22, 2024

<p>ಮಿತಿಗಿಂತಲೂ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ ಜಯಲಲಿತಾ ವಿರುದ್ದ ಮೊಕದ್ದಮೆ ದಾಖಲಾಗಿತ್ತು.ಬೆಂಗಳೂರಿನ ವಿಶೇಷ ನ್ಯಾಯಾಲಯವು 2014,ರಲ್ಲಿ ಜಯಲಲಿತಾಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು ಸಿಎಂ ಹುದ್ದೆ ತೊರೆದು. ಜೈಲಿನಲ್ಲಿದ್ದೇ ಹೋರಾಟ ಮಾಡಿ ಮತ್ತೆ ಸಿಎಂ ಸ್ಥಾನಕ್ಕೆ ಜಯಲಲಿತಾ ಬಂದಿದ್ದರು.</p>

ಜೈಲು ಸೇರಿದ ಭಾರತದ 7 ರಾಜ್ಯಗಳ ಸಿಎಂ, ಮಾಜಿ ಸಿಎಂಗಳು, ಯಾರು ಇದ್ದಾರೆ ಇಲ್ಲಿದೆ ಪಟ್ಟಿ photos

Tuesday, March 26, 2024

<p>ಆಂಧ್ರಪ್ರದೇಶದಲ್ಲಿರುವ ಪಂಚರಾಮ ಶಿವದೇಗುಲಗಳು ಶಿವನಿಗೆ ಅರ್ಪಿತವಾಗಿರುವ ಅತ್ಯಂತ ಹಳೆಯ ದೇಗುಲಗಳಾಗಿವೆ. ಆಂಧ್ರದಲ್ಲಿರುವ ಪ್ರಮುಖ ದೇವಾಲಯಗಳಲ್ಲಿ ಇದೂ ಒಂದು. ಒಂದೇ ಲಿಂಗದಿಂದ 5 ಶಿವಲಿಂಗಗಳು ಹುಟ್ಟಿಕೊಂಡವು ಎಂದು ದಂತಕಥೆಗಳು ಹೇಳುತ್ತವೆ. ರಾಕ್ಷಸ ತಾರಕಾಸುರ ಶಿವನ ಮೇಲೆ ದಾಳಿ ಮಾಡಿದಾಗ ಲಿಂಗವು 5 ತುಂಡುಗಳಾಗಿ ಒಡೆಯಿತು ಎನ್ನಲಾಗುತ್ತದೆ. ಈ 5 ತುಂಡುಗಳು ಬಿದ್ದ ಜಾಗವನ್ನು ಪಂಚರಾಮ ಶಿವಕ್ಷೇತ್ರಗಳು ಎಂದು ಕರೆಯಲಾಯಿತು. ಈ ಪಂಚಲಿಂಗ ದೇಗುಲಗಳು ಯಾವುವು, ಅವು ಎಲ್ಲಿವೆ ತಿಳಿಯಿರಿ.&nbsp;</p>

Maha Shivaratri 2024: ಆಂಧ್ರಪ್ರದೇಶದ ಪಂಚರಾಮ ಶಿವ ದೇಗುಲಗಳ ಪರಿಚಯ ಇಲ್ಲಿದೆ, ಮನಸಿಗೆ ಶಾಂತಿ ನೀಡುವ ಶಿವಾಲಯಗಳಿವು

Wednesday, March 6, 2024

<p>ಆಂಧ್ರ ಪ್ರದೇಶದ ವಿಧಾನಸಭೆ ಚುನವಣೆಗಾಗಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಇಂದು (ಫೆಬ್ರವರಿ 24, ಶನಿವಾರ) ತೆಲುಗು ದೇಶಂ ಪಕ್ಷ ಮತ್ತು ಜನಸೇನಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.&nbsp;</p>

ಜನಸೇನಾಗೆ 24 ಕ್ಷೇತ್ರ ಬಿಟ್ಟುಕೊಟ್ಟ ಟಿಡಿಪಿ; ವರ್ಕೌಟ್ ಆಗುತ್ತಾ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪ್ಲಾನ್ -TDP Janasena Alliance

Saturday, February 24, 2024

<p>ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್‌ ಮೋಹನ ರೆಡ್ಡಿ ಅವರು ಶನಿವಾರ (ಜ.20) ದೇಶದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣಗೊಳಿಸಿದರು. ಇದರಲ್ಲಿ ಬುನಾದಿ ಎತ್ತರ 81 ಅಡಿ ಮತ್ತು ಪ್ರತಿಮೆಯ ಎತ್ತರ 125 ಅಡಿ ಇದೆ. ಒಟ್ಟು 206 ಅಡಿ ಎತ್ತರ.</p>

Ambedkar Statue: ವಿಜಯವಾಡದಲ್ಲಿ ಸಾಮಾಜಿಕ ನ್ಯಾಯ ಪ್ರತಿಮೆ ಅನಾವರಣ; 125 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆಯ ಚಿತ್ರ ನೋಟ

Sunday, January 21, 2024

<p>ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಚಿತ್ರಗಳನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, &nbsp;“ರಾಮಾಯಣದಲ್ಲಿ ಲೇಪಾಕ್ಷಿಗೆ ಹೆಚ್ಚಿನ ಮಹತ್ವವಿದೆ. ಇಂದು ವೀರಭದ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಗೌರವ ನನಗೆ ಸಿಕ್ಕಿದೆ. ಭಾರತದ ಜನರು ಸಂತೋಷದಿಂದ, ಆರೋಗ್ಯವಾಗಿರಲಿ ಮತ್ತು ಸಮೃದ್ಧಿಯ ಹೊಸ ಎತ್ತರಗಳನ್ನು ಏರಲಿ ಎಂದು ಪ್ರಾರ್ಥಿಸಿದೆ" ಎಂದು ಬರೆದುಕೊಂಡಿದ್ದಾರೆ.</p>

PM Modi: ಲೇಪಾಕ್ಷಿ ವೀರಭದ್ರ ಮಂದಿರದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ; ಭಕ್ತಿ ಭಾವದ ಚಿತ್ರನೋಟ

Wednesday, January 17, 2024

<p>ಡಿಸೆಂಬರ್ 28ರಂದು ಆಂಧ್ರಪ್ರದೇಶದ ಆಡಳಿತ ಪಕ್ಷ ವೈಎಸ್‌ಆರ್‌ಸಿಪಿಗೆ ರಾಯಡು ಸೇರ್ಪಡೆಯಾಗಿದ್ದರು. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನಿವಾಸಿಯಾಗಿರುವ ಅವರು, ವೈಎಸ್‌ಆರ್‌ಸಿಪಿಗೆ ಸೇರಿದಾಗ ಆಡಳಿತ ಪಕ್ಷದ ವರಿಷ್ಠ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್‌ಮೋಹನ್ ರೆಡ್ಡಿ ಪಕ್ಷಕ್ಕೆ ಸ್ವಾಗತಿಸಿದ್ದರು. ಈ ಹಿಂದೆ ರಾಯುಡು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹವಿತ್ತು.</p>

ಪಕ್ಷ ಸೇರಿದ ಎಂಟೇ ದಿನಕ್ಕೆ ವೈಎಸ್‌ಆರ್ ಕಾಂಗ್ರೆಸ್ ತೊರೆದ ಅಂಬಟಿ ರಾಯುಡು; ಮುಂದಿನ ನಿರ್ಧಾರ ಗೌಪ್ಯ

Sunday, January 7, 2024

<p>ಆಂಧ್ರಪ್ರದೇಶದ ಭದ್ರಾಚಲಂನಲ್ಲಿ ಭಾರತದಲ್ಲೇ ವಿಶಿಷ್ಟ ಎನ್ನಿಸಿಕೊಂಡ ಶ್ರೀ ಸೀತಾರಾಮಚಂದ್ರ ಸ್ವಾಮಿ ದೇವಾಲಯವಿದೆ. 17ನೇ ಶತಮಾನದ ಈ ದೇವಾಲಯಕ್ಕೆ ವಿಶ್ವದಾದ್ಯಂತ ಭಕ್ತರು ಆಗಮಿಸುತ್ತಾರೆ. ಇಲ್ಲಿಗೆ ಭೇಟಿ ನೀಡುವ ಪ್ಲಾನ್‌ ನಿಮಗಿದ್ರೆ ಈ ಜಾಗಗಳನ್ನು ತಪ್ಪದೇ ನೋಡಿ ಬನ್ನಿ.&nbsp;</p>

Bhadrachalam: ಶ್ರೀರಾಮನ ದರ್ಶನ ಪಡೆಯಲು ಭದ್ರಾಚಲಂಗೆ ಹೋದ್ರೆ ಈ 6 ಜಾಗಗಳನ್ನು ತಪ್ಪದೇ ನೋಡಿ ಬನ್ನಿ

Saturday, January 6, 2024

<p>ತಿರುಪತಿಯಲ್ಲಿ ಬಿಹಾರ ಡಿಸಿಎಂ ತೇಜಸ್ವಿ ಯಾದವ್‌ ಅವರು ತಂದೆ ಲಾಲೂ ಪ್ರಸಾದ್‌ ಯಾದವ್‌, ತಾಯಿ, ಪತ್ನಿ ಹಾಗೂ ಸಹೋದರನೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಬಂದ ಸಂದರ್ಭ.&nbsp;</p>

Lalu family in tirupati:ತಿರುಪತಿಯಲ್ಲಿ ಲಾಲೂ ಯಾದವ್‌ ಕುಟುಂಬದ ತೀರ್ಥಯಾತ್ರೆ: ಮೊಮ್ಮಗಳೊಂದಿಗೆ ತಾತನ ದೇಗುಲ ದರ್ಶನ

Sunday, December 10, 2023

<p>ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಮಿಚಾಂಗ್ ಚಂಡಮಾರುತ ಅಬ್ಬರಿಸಿದ್ದು, ತಿರುಪತಿಯಲ್ಲಿ ಬಾರಿ ಮಳೆಯಾಗಿದೆ. ಪರಿಣಾಮ ರಸ್ತೆಗಳು ಜಲಾವೃತಗೊಂಡಿವೆ</p>

ಆಂಧ್ರ ಪ್ರದೇಶದಲ್ಲಿ ಮಿಚಾಂಗ್ ಚಂಡಮಾರುತ ದುರ್ಬಲದ ಮುನ್ಸೂಚನೆ; ತಿರುಪತಿಯಲ್ಲಿ ಭಾರಿ ಮಳೆಗೆ ಜನ ತತ್ತರ

Tuesday, December 5, 2023

<p><strong>ಮೀನಾಕ್ಷಿ ಅಮ್ಮನ ದೇವಾಲಯ ತಮಿಳುನಾಡು:</strong> ಮೀನಾಕ್ಷಿ ಅಮ್ಮನ ದೇವಾಲಯ ತಮಿಳುನಾಡಿನಲ್ಲಿರುವ ಪುರಾತನ ಹಿಂದೂ ದೇವಾಲಯ. ಮದುರೈ ಪಟ್ಟಣದಲ್ಲಿರುವ ಈ ದೇಗುಲಕ್ಕೆ ಸಹಸ್ರಾರು ಮಂದಿ ಭೇಟಿ ನೀಡುತ್ತಾರೆ. ಮೀನಾಕ್ಷಿ ದೇವಿ ಹಾಗೂ ಸುಂದರೇಶ್ವರ ಅಂದರೆ ಶಿವನು ಇಲ್ಲಿ ನೆಲೆಯಾಗಿದ್ದಾರೆ. ಸುಂದರ ವಾಸ್ತುಶಿಲ್ಪಗಳನ್ನು ಹೊಂದಿರುವ ಈ ದೇವಾಲಯವನ್ನು ಒಮ್ಮೆಯಾದರೂ ನೋಡಿ ಕಣ್ತುಂಬಿಕೊಳ್ಳಬೇಕು.&nbsp;</p>

Indian Temples: ಭಕ್ತಿ, ಭಾವ ಮಾತ್ರವಲ್ಲ, ಕಣ್ಮನ ಸೆಳೆವ ವಾಸ್ತುಶಿಲ್ಪದ ಕಾರಣದಿಂದಲೂ ಹೆಸರು ಗಳಿಸಿರುವ ಭಾರತದ 10 ಸುಂದರ ದೇವಾಲಯಗಳಿವು

Thursday, November 30, 2023

<p>ಧಾರ್ಮಿಕ ಸ್ಥಳ ಭೇಟಿ ಎಂದರೆ ಅಪ್ಪಟ ಭಾರತೀಯರೇ ಆಗಿ ಬಿಡುತ್ತಾರೆ ಪ್ರಧಾನಿ ನರೇಂದ್ರ ಮೋದಿ. ಸೋಮವಾರ ಅವರು ಪ್ರಸಿದ್ದ ಧಾರ್ಮಿಕ ಕ್ಷೇತ್ರದ ತಿರುಪತಿ ತಿರುಮಲದಲ್ಲಿ ಕಂಡು ಬಂದಿದ್ದು ಹೀಗೆ.</p>

Modi in Tirumala: ವೆಂಕಟೇಶ್ವರ ಸನ್ನಿಧಿಯಲ್ಲಿ ಮೋದಿ: ಅಪ್ಪಟ ಭಕ್ತರಾಗಿ ತಿರುಮಲದಲ್ಲಿ ಸುತ್ತು ಹಾಕಿದ ಪ್ರಧಾನಿ

Monday, November 27, 2023

<p>ಮಂತ್ರಾಲಯದಲ್ಲಿ ಲಕ್ಷ ದೀಪೋತ್ಸವ; ಹಣತೆ ಬೆಳಕಿನಲ್ಲಿ ಕಂಗೊಳಿಸಿದ ರಾಯರ ಮಠ</p>

ಮಂತ್ರಾಲಯದಲ್ಲಿ ಲಕ್ಷ ದೀಪೋತ್ಸವ; ಹಣತೆ ಬೆಳಕಿನಲ್ಲಿ ಕಂಗೊಳಿಸಿದ ರಾಯರ ಮಠ - PHOTOS

Monday, November 27, 2023

<p>ತಿರುಮಲದಲ್ಲಿ ಶ್ರೀವಾರಿ ದೇವರ ನವರಾತ್ರಿ ಬ್ರಹ್ಮೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ.</p>

Tirumala Brahmotsava: ತಿರುಮಲ ನವರಾತ್ರಿ ಬ್ರಹ್ಮೋತ್ಸವ, ಸಿಂಹ ರಥದ ಮೇಲೆ ಯೋಗಾನರಸಿಂಹ, ಆಕರ್ಷಕ ಫೋಟೋ ವರದಿ

Tuesday, October 17, 2023

<p>ತಿರುಮಲದಲ್ಲಿ ವರ್ಷಂಪ್ರತಿ ನಡೆಯುವ ಶ್ರೀವಾರಿ ಬ್ರಹ್ಮೋತ್ಸವ ಇಂದು (ಸೆ.26) ಸಂಪನ್ನವಾಗಿದೆ. ಕೊನೆಯದಿನವಾದ ಮಂಗಳವಾರ (ಸೆ.26) ಶ್ರೀವಾರಿ ದೇವರ ಚಕ್ರಸ್ನಾನ ವೈಭವದಿಂದ ನಡೆಯಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಶ್ರೀವಾರಿ ಪುಷ್ಕರಿಣಿಯಲ್ಲಿ ಪುಣ್ಯಸ್ನಾನ ಮಾಡಿದರು.</p>

Tirumala Brahmotsava:ತಿರುಮಲ ಬ್ರಹ್ಮೋತ್ಸವ ಇಂದು ಸಂಪನ್ನ, ವೈಭವದಿಂದ ಶ್ರೀವಾರಿ ಚಕ್ರಸ್ನಾನ

Tuesday, September 26, 2023

<p>ತಿರುಮಲದಲ್ಲಿ ವರ್ಷಂಪ್ರತಿ ಜರಗುವ ಶ್ರೀವಾರಿ ಸಾಲಕಟ್ಲ ಬ್ರಹ್ಮೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಏಳನೇ ದಿನ ಬೆಳಗ್ಗೆ ಕೊಲುವುದೂರಿನ ಶ್ರೀ ಮಲಯಪ್ಪ ಸ್ವಾಮಿ ಸೂರ್ಯಪ್ರಭ ವಾಹನದಲ್ಲಿ ಭಕ್ತರಿಗೆ ದರ್ಶನ ನೀಡಿದರು.</p>

ತಿರುಮಲ ಬ್ರಹ್ಮೋತ್ಸವ ಸೂರ್ಯಪ್ರಭ ರಥವೇರಿದ ಏಳು ಬೆಟ್ಟದೊಡೆಯ, ದರ್ಶನ ಪಡೆದು ಪುನೀತರಾದ ಭಕ್ತಜನ ವೃಂದ

Sunday, September 24, 2023

<p>ಶ್ರೀವಾರಿಯ ವಾರ್ಷಿಕ ಬ್ರಹ್ಮೋತ್ಸವದ ಅಂಗವಾಗಿ ಆರನೇ ದಿನವಾದ ಶನಿವಾರ ಸಂಜೆ 4 ಗಂಟೆಗೆ ಏಳು ಬೆಟ್ಟದೊಡೆಯ ಶ್ರೀ ವೆಂಕಟೇಶ್ವರ ಸ್ವಾಮಿ ಚಿನ್ನದ ರಥದಲ್ಲಿ ಮೆರವಣಿಗೆ ನಡೆಸಿದರು.</p>

ತಿರುಮಲ ಬ್ರಹ್ಮೋತ್ಸವ, ಶ್ರೀ ವೆಂಕಟೇಶ್ವರ ದೇವರ ರಥೋತ್ಸವ, ಚಿನ್ನದ ರಥವೇರಿದ ಶ್ರೀವಾರಿ ದೇವರು, ಇಲ್ಲಿವೆ ಚಿತ್ತಾಕರ್ಷಕ ಫೋಟೋಸ್

Saturday, September 23, 2023

<p>ವರ್ಷಂಪ್ರತಿ ನಡೆಯುವ ಬ್ರಹ್ಮೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ತಿರುಮಲದ ಶ್ರೀನಿವಾಸ ದೇವರು ತಮ್ಮ ನೆಚ್ಚಿನ ಗರುಡ ರಥವನ್ನೇರಿ ಸವಾರಿ ಮಾಡುತ್ತ ಭಕ್ತರನ್ನು ಆಶೀರ್ವದಿಸಿದರು. ಸಹಸ್ರ ನಾಮಗಳ ಮಾಲೆ, ಲಕ್ಷ್ಮೀ ಕಾಸಿನ ಮಾಲೆ, ಹಸಿರೆಲೆ ಮಾಲೆಗಳಿಂದ ದೇವರನ್ನು ಪೌರಾಣಿಕ ಸನ್ನಿವೇಶದಂತೆ ಅಲಂಕರಿಸಲಾಗಿತ್ತು. ಎಲ್ಲ 108 ವೈಷ್ಣವ ದಿವ್ಯದೇಶಗಳಲ್ಲಿ ಗರುಡಸೇವೆಯು ಬಹಳ ಮಹತ್ವದ್ದಾಗಿದೆ.</p>

ತಿರುಮಲ ಬ್ರಹ್ಮೋತ್ಸವ, ಗರುಡವಾಹನ ಸವಾರಿ ದರ್ಶನ ತೋರಿದ ತಿಮ್ಮಪ್ಪ, ತಿರುಪತಿಯಲ್ಲಿ ಭಕ್ತಜನ ಸಂಭ್ರಮ

Friday, September 22, 2023

<p>ಶ್ರೀವಾರಿಯ ವರ್ಷಂಪ್ರತಿ ಬ್ರಹ್ಮೋತ್ಸವದ ನಾಲ್ಕನೇ ದಿನವಾದ ಗುರುವಾರ ರಾತ್ರಿ ಶ್ರೀದೇವಿ ಭೂದೇವಿ ಜತೆಗೆ ಶ್ರೀಮಲಯಪ್ಪ ಸ್ವಾಮಿ ಸರ್ವಭೂಪಾಲ ವಾಹನವೇರಿ ವೇಣುಗೋಪಾಲಕೃಷ್ಣನ ಅಲಂಕಾರದಲ್ಲಿ ಭಕ್ತದರ್ಶನ ಮಾಡಿದರು.&nbsp;</p>

Tirumala Brahmotsavam: ತಿರುಪತಿ ಬ್ರಹ್ಮೋತ್ಸವ, ಸರ್ವಭೂಪಾಲ ರಥವೇರಿ ಭಕ್ತರಿಗೆ ದರ್ಶನ ನೀಡಿದ ಶ್ರೀನಿವಾಸ, ಇಲ್ಲಿವೆ ಆಕರ್ಷಕ ಫೋಟೋಸ್

Friday, September 22, 2023