Bantwal

ಓವರ್‌ವ್ಯೂ

ಮೈಸೂರು  ಕಾರವಾರ ಮೈಸೂರು ನಡುವೆ 2 ಟ್ರಿಪ್‌ ಬೇಸಿಗೆ ವಿಶೇಷ ರೈಲು ಸಂಚಾರ ಇಂದಿನಿಂದ (ಸಾಂಕೇತಿಕ ಚಿತ್ರ)

ಮೈಸೂರು ಕಾರವಾರ ಮೈಸೂರು ನಡುವೆ 2 ಟ್ರಿಪ್‌ ಬೇಸಿಗೆ ವಿಶೇಷ ರೈಲು ಸಂಚಾರ ಇಂದಿನಿಂದ, ವೇಳಾಪಟ್ಟಿ, ಇತರೆ ವಿವರ ಪ್ರಕಟಿಸಿದ ಕೊಂಕಣ ರೈಲ್ವೆ

Friday, May 3, 2024

ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (ಎಡ ಚಿತ್ರ); ಕುಟುಂಬ ಸದಸ್ಯರೊಂದಿಗೆ ಸುಬ್ರಹ್ಮಣ್ಯ ಧಾರೇಶ್ವರರ ಇತ್ತೀಚನ ಫೋಟೋ (ಬಲಚಿತ್ರ)

ಧಾರೇಶ್ವರ ಭಾಗವತ ಎಂಬ ಬಡಗುತಿಟ್ಟು ಯಕ್ಷಗಾನದ ಹೆಬ್ಬಂಡೆ, ಸುಬ್ರಹ್ಮಣ್ಯ ಧಾರೇಶ್ವರರ ಕೀರ್ತಿ ಅಜರಾಮರ-ಕಲಾವಿದ ಗಣೇಶ್ ಭಟ್ ಬಾಯಾರು ಅಕ್ಷರನಮನ

Thursday, April 25, 2024

ಬೆಂಗಳೂರು ಮಂಗಳೂರು, ಯಶವಂತಪುರ ಕುಂದಾಪುರ ವಿಶೇಷ ರೈಲು (ಸಾಂಕೇತಿಕ ಚಿತ್ರ)

ಲೋಕಸಭಾ ಚುನಾವಣೆ; 26ಕ್ಕೆ ಮತದಾನ, ಬೇಸಿಗೆ ಪ್ರಯಾಣಿಕ ದಟ್ಟಣೆ ನಿರ್ವಹಿಸಲು ಬೆಂಗಳೂರು ಮಂಗಳೂರು, ಯಶವಂತಪುರ ಕುಂದಾಪುರ ವಿಶೇಷ ರೈಲು

Wednesday, April 24, 2024

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 87 ವರ್ಷದ ಹಿರಿಯ ರಾಜಕಾರಣಿ ಜನಾರ್ದನ ಪೂಜಾರಿ ಅವರು  ಮನೆಯಲ್ಲೇ ಮತದಾನದ ಹಕ್ಕು ಚಲಾಯಿಸಿದರು.

85 ವಯಸ್ಸಿಗೂ ಮೇಲ್ಪಟ್ಟ ಮತದಾರರ ಸಂಖ್ಯೆ ದಕ್ಷಿಣ ಕನ್ನಡದಲ್ಲಿ ಅಧಿಕ; ಮನೆಯಲ್ಲೇ ಹಕ್ಕು ಚಲಾಯಿಸಿದ ಹಿರಿಯ ರಾಜಕಾರಣಿ ಜನಾರ್ದನ ಪೂಜಾರಿ

Thursday, April 18, 2024

ಬಂಟ್ವಾಳದಲ್ಲಿ ಹಿಂದೂ ಸಂಘಟನೆ ಪ್ರಮುಖನಿಗೆ ಇರಿಯಲಾಗಿದೆ.

Dakshin Kannada News: ಬಂಟ್ವಾಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಚೂರಿ ಇರಿತ, ಕಾರಣ ಏನು?

Monday, April 15, 2024

ತಾಜಾ ಫೋಟೊಗಳು

<p>ನೀರು ಹರಿದುಹೋಗಲು ವ್ಯವಸ್ಥೆ ಇಲ್ಲದಿದ್ದರೆ ಸಮಸ್ಯೆಗಳ ಸರಮಾಲೆ ನಿಶ್ಚಿತವೆಂದು ಕಾಮಗಾರಿ ನೋಡಿದಾಗ ಭಾಸವಾಗುತ್ತದೆ. ದಿನಕ್ಕೆ ಸಾವಿರಾರು ವಾಹನಗಳು ಓಡಾಡುವ, ಮಂಗಳೂರಿನಿಂದ ಬೆಂಗಳೂರು, ಮೈಸೂರು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಭಾಗದ ಸುಮಾರು 2 ಕಿ.ಮೀ ರಸ್ತೆ ಮುಂದಿನ ಮಳೆಗಾಲ ಸಂದರ್ಭ ಸ್ತಬ್ಧವಾಗಬಹುದು ಎಂದು ಹೇಳಲಾಗುತ್ತಿದೆ.</p><p>ಸಾಮಾನ್ಯವಾಗಿ ಫ್ಲೈಓವರ್ ಕಾಮಗಾರಿ ನಡೆಯುವ ಜಾಗಗಳಲ್ಲಿ ಸರ್ವೀಸ್ ರಸ್ತೆಗಳು ವಾಹನ ಸಂಚಾರಕ್ಕೆಂದು ಇರುತ್ತವೆ. ಆದರೆ ಇಲ್ಲಿ ಹಾಗಲ್ಲ, ಮೇಲೆ ಕೆಲಸವಾಗುತ್ತಿದ್ದರೆ, ಅಡಿಯಲ್ಲೇ ವಾಹನಗಳು ಸಾಗುತ್ತವೆ. ಇದು ಸಮಸ್ಯೆ.</p>

ಕಲ್ಲಡ್ಕದಲ್ಲಿ ಷಟ್ಪಥ ಫ್ಲೈಓವರ್ ಕಾಮಗಾರಿ ಸಂದರ್ಭ ಮಳೆ ಬಂದ್ರೆ ಮಂಗಳೂರು ಹಾಸನ ರಸ್ತೆ ಸಂಚಾರಕ್ಕೆ ತೊಡಕು, ಇಲ್ಲಿವೆ ಚಿತ್ರಮಾಹಿತಿ

Apr 27, 2024 09:52 AM