Latest bantwal Photos

<p>ನೀರು ಹರಿದುಹೋಗಲು ವ್ಯವಸ್ಥೆ ಇಲ್ಲದಿದ್ದರೆ ಸಮಸ್ಯೆಗಳ ಸರಮಾಲೆ ನಿಶ್ಚಿತವೆಂದು ಕಾಮಗಾರಿ ನೋಡಿದಾಗ ಭಾಸವಾಗುತ್ತದೆ. ದಿನಕ್ಕೆ ಸಾವಿರಾರು ವಾಹನಗಳು ಓಡಾಡುವ, ಮಂಗಳೂರಿನಿಂದ ಬೆಂಗಳೂರು, ಮೈಸೂರು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಭಾಗದ ಸುಮಾರು 2 ಕಿ.ಮೀ ರಸ್ತೆ ಮುಂದಿನ ಮಳೆಗಾಲ ಸಂದರ್ಭ ಸ್ತಬ್ಧವಾಗಬಹುದು ಎಂದು ಹೇಳಲಾಗುತ್ತಿದೆ.</p><p>ಸಾಮಾನ್ಯವಾಗಿ ಫ್ಲೈಓವರ್ ಕಾಮಗಾರಿ ನಡೆಯುವ ಜಾಗಗಳಲ್ಲಿ ಸರ್ವೀಸ್ ರಸ್ತೆಗಳು ವಾಹನ ಸಂಚಾರಕ್ಕೆಂದು ಇರುತ್ತವೆ. ಆದರೆ ಇಲ್ಲಿ ಹಾಗಲ್ಲ, ಮೇಲೆ ಕೆಲಸವಾಗುತ್ತಿದ್ದರೆ, ಅಡಿಯಲ್ಲೇ ವಾಹನಗಳು ಸಾಗುತ್ತವೆ. ಇದು ಸಮಸ್ಯೆ.</p>

ಕಲ್ಲಡ್ಕದಲ್ಲಿ ಷಟ್ಪಥ ಫ್ಲೈಓವರ್ ಕಾಮಗಾರಿ ಸಂದರ್ಭ ಮಳೆ ಬಂದ್ರೆ ಮಂಗಳೂರು ಹಾಸನ ರಸ್ತೆ ಸಂಚಾರಕ್ಕೆ ತೊಡಕು, ಇಲ್ಲಿವೆ ಚಿತ್ರಮಾಹಿತಿ

Saturday, April 27, 2024

<p>ಬಂಟ್ವಾಳದ ಗೌಡ ಸಾರಸ್ವತ ಬ್ರಾಹ್ಮಣ ವೃಂದದವರ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಸಹಿತ ಉತ್ಸವಾದಿ ಕಾರ್ಯಕ್ರಮಗಳು ಮಾರ್ಚ್ 12ರಿಂದ 17ರವರೆಗೆ ನಡೆಯಿತು. ಇದು ಬಂಟ್ವಾಳ ಬ್ರಹ್ಮರಥದ 200ನೇ ವರ್ಷಾಚರಣೆಯೂ ಆಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು.</p>

ಬಂಟ್ವಾಳದ ಬ್ರಹ್ಮರಥೋತ್ಸವಕ್ಕೆ 200ನೇ ವರ್ಷದ ಸಂಭ್ರಮ; ಮಲ್ಲಿಗೆಪ್ರಿಯ ವೆಂಕಟರಮಣನಿಗೆ ಕೆಜಿಗಟ್ಟಲೆ ಹೂವು ಸಮರ್ಪಣೆ; Photos

Monday, March 18, 2024

<p>ಮಾಜಿ ಸಚಿವ ಬಿ.ರಮಾನಾಥ ರೈ ಸಾರಥ್ಯದಲ್ಲಿ ಬಂಟ್ವಾಳ ಕಂಬಳ ಎಂದೇ ಪ್ರಸಿದ್ಧವಾಗಿರುವ ಮುಡೂರು-ಪಡೂರು ಜೋಡುಕರೆ ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಕುಡಿಬೈಲಿನಲ್ಲಿ ನಡೆಯಿತು. ಈ ಸಂದರ್ಭ ಸಚಿವ ದಿನೇಶ್ ಗುಂಡೂರಾವ್, ಚಿತ್ರನಟ ಪ್ರಜ್ವಲ್ ದೇವರಾಜ್ ಸಹಿತ ಪ್ರಮುಖ ಗಣ್ಯರು ಹಾಜರಿದ್ದರು. ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್ ಮುಂದಾಳತ್ವದಲ್ಲಿ ಕಂಬಳ ಹೊನಲು ಬೆಳಕಿನಲ್ಲಿ ವಿಜೃಂಭಣೆಯಿಂದ ನಡೆಯಿತು. ಇದರ ಫಲಿತಾಂಶದ ವಿವರ ಹೀಗಿದೆ.</p>

ಬಂಟ್ವಾಳ ಮುಡೂರು-ಪಡೂರು ಜೋಡುಕರೆ ಕಂಬಳ, ವಿವಿಧ ಸ್ಪರ್ಧೆಗಳಲ್ಲಿ ಗೆದ್ದಿದ್ಯಾರು; ಇಲ್ಲಿದೆ ಸಚಿತ್ರ ವರದಿ

Monday, March 4, 2024

<p>ಭಂಡಾರ ಬಂದ ಬಳಿಕ ಬಯ್ಯದ ಬಲಿ‌ಉತ್ಸವ ಜರಗುತ್ತದೆ. ಮರುದಿನ ನಡುತೇರು ಉತ್ಸವ, ಏಳನೇ ದಿನ ಹೂವಿನ ತೇರು, ಎಂಟನೇ ದಿನ ಮಹಾರಥೋತ್ಸವ ನಡೆಯುತ್ತದೆ.&nbsp;</p>

ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಥೋತ್ಸವ ಸಂಭ್ರಮ; ವಿಟ್ಲ ಜಾತ್ರೆ ಫೋಟೋಗಳು ಇಲ್ಲಿವೆ

Tuesday, January 23, 2024

<p>ಬಂಟ್ವಾಳದ ಇತಿಹಾಸ ಪ್ರಸಿದ್ಧ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಬೆಳಗಿನ ಜಾವ ಶ್ರೀವಿಶ್ವರೂಪದರ್ಶನ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಮಾಡಿದ್ದ ದೀಪಾಲಂಕಾರದ ಪೈಕಿ ಟೀಂ ಇಂಡಿಯಾಕ್ಕೆ ಶುಭ ಕೋರಿದ ಆಲ್ ದಿ ಬೆಸ್ಟ್ ಇಂಡಿಯಾ ಗಮನಸೆಳೆಯಿತು.</p><p>ವಿಶೇಷವಾಗಿ ಹೂಗಳಿಂದ ತ್ರಿವರ್ಣ ರಚಿಸಿ, &nbsp;ಕಪ್ ರೀತಿಯಲ್ಲಿ ಚಿತ್ರಿಸಿ, ಸುತ್ತಲೂ ದೀಪವಿಟ್ಟು, ಅದರ ಪಕ್ಕ ಆಲ್ ದಿ ಬೆಸ್ಟ್ ಇಂಡಿಯಾ ಎಂಬ ಹೂಗಳ ಅಲಂಕಾರ ಮಾಡಿ, ಸುತ್ತಲೂ ದೀಪಾಲಂಕಾರ ಮಾಡಿರುವುದು ಗಮನ ಸೆಳೆಯಿತು. ಕ್ರಿಕೆಟ್ ಫೈನಲ್ ಪಂದ್ಯಾಟ ಭಾನುವಾರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಈ ಅಲಂಕಾರವನ್ನು ಮಾಡಲಾಗಿತ್ತು.&nbsp;</p>

IND vs AUS Final: ಬಂಟ್ವಾಳದ ದೇವಸ್ಥಾನದಲ್ಲಿ ‘ಆಲ್ ದಿ ಬೆಸ್ಟ್ ಇಂಡಿಯಾ’ ಎಂದು ಹೂವಿನಲ್ಲಿ ಬರೆದು ಹಣತೆ ಬೆಳಗಿದರು..

Sunday, November 19, 2023

<p>ರಾಜ್ಯ ಚುನಾವಣೆಯಲ್ಲಿ ಕಂಡುಬಂದ ಅಪರೂಪದ ದೃಶ್ಯಗಳು</p>

Karnataka Election: ನವವಿವಾಹಿತರು, ಶತಾಯುಷಿಗಳಿಂದ ವಿಶೇಷ ಚೇತನರವರೆಗೆ; ಮತದಾನದ ಮೌಲ್ಯ ಸಾರುವ ಅಪರೂಪದ ಚಿತ್ರಗಳಿವು

Wednesday, May 10, 2023

<p>ಯೋಗಿ ರೋಡ್​ ಶೋ ವೇಳೆ ಕೇಸರಿಮಯವಾದ ಬಂಟ್ವಾಳ, ಬಿ.ಸಿ ರೋಡ್​&nbsp;</p>

UP CM Yogi in Bantwal: ಮಂಗಳೂರಲ್ಲಿ ಯುಪಿ ಸಿಎಂ ಯೋಗಿ ರೋಡ್​ ಶೋ ; ಕೇಸರಿಮಯವಾದ ಬಂಟ್ವಾಳ PHOTOS

Sunday, May 7, 2023