Latest bengaluru urban News

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Sunday, May 19, 2024

ಕರ್ನಾಟಕ ಹವಾಮಾನ ಮೇ 18; ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉತ್ತರ ಒಳನಾಡಲ್ಲಿ ಹಲವೆಡೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರ್ನಾಟಕ ಹವಾಮಾನ ಮೇ 18; ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉತ್ತರ ಒಳನಾಡಲ್ಲಿ ಹಲವೆಡೆ ಮಳೆ

Saturday, May 18, 2024

ಬೆಂಗಳೂರು ಅಪರಾಧ ಸುದ್ದಿ; ಆತ್ಮಹತ್ಯೆಯ ನಾಟಕವಾಡಲು ಹೋಗಿ ಬಿಹಾರ ಮೂಲದ ಜಿಮ್ ತರಬೇತುದಾರ ಪ್ರಾಣವನ್ನೇ ಕಳೆದುಕೊಂಡ ಘಟನೆ ವರದಿಯಾಗಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ಆತ್ಮಹತ್ಯೆಯ ನಾಟಕವಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ಜಿಮ್ ತರಬೇತುದಾರ; ಮನೆಯಲ್ಲೇ ಬಿಬಿಎ ವಿದ್ಯಾರ್ಥಿನಿ ಶಂಕಾಸ್ಪದ ಸಾವು

Friday, May 17, 2024

ಬೆಂಗಳೂರು ಜಲ ಮಂಡಳಿ ಫೋನ್ ಇನ್ ಕಾರ್ಯಕ್ರಮ ಇಂದು ಬೆಳಗ್ಗೆ 9.30ಕ್ಕೆ ನಡೆಯಲಿದ್ದು, ಕುಂದುಕೊರತೆ, ಅಹವಾಲುಗಳನ್ನು ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಆಲಿಸಲಿದ್ದಾರೆ.

ಬೆಂಗಳೂರು ಜಲ ಮಂಡಳಿ ಫೋನ್ ಇನ್ ಕಾರ್ಯಕ್ರಮ ಇಂದು ಬೆಳಗ್ಗೆ 9.30ಕ್ಕೆ, ಕುಂದುಕೊರತೆ, ಅಹವಾಲು ಸಲ್ಲಿಸಲು ಫೋನ್ ನಂಬರ್ ಇಲ್ಲಿದೆ..

Friday, May 17, 2024

ಕರ್ನಾಟಕ ಹವಾಮಾನ ಮೇ 17; ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉಳಿದೆಡೆ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮೇ 17; ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉಳಿದೆಡೆ ಮಳೆ ಮುನ್ಸೂಚನೆ

Friday, May 17, 2024

ಕರ್ನಾಟಕ ಹವಾಮಾನ ಮೇ 16; ರಾಜ್ಯದ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್‌, ಗುಡುಗು ಮಿಂಚು ಗಾಳಿ ಮಳೆ ಸಾಧ್ಯತೆ ಎಂದು ಮಳೆ ಮುನ್ಸೂಚನೆ ವರದಿ ಎಚ್ಚರಿಕೆ ನೀಡಿದೆ.

ಕರ್ನಾಟಕ ಹವಾಮಾನ ಮೇ 16; ರಾಜ್ಯದ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್‌, ಗುಡುಗು ಮಿಂಚು ಗಾಳಿ ಮಳೆ ಸಾಧ್ಯತೆ

Thursday, May 16, 2024

ಬೆಂಗಳೂರು ಸಂಚಾರ ಸಲಹೆ; ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ, ಕೆಆರ್‌ಪುರ ಅಪ್‌ ರ‍್ಯಾಂಪ್‌ ಬಂದ್‌ (ಸಾಂಕೇತಿಕ ಚಿತ್ರ)

ಬೆಂಗಳೂರು ಸಂಚಾರ ಸಲಹೆ; ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ, ಕೆಆರ್‌ಪುರ ಅಪ್‌ ರ‍್ಯಾಂಪ್‌ ಬಂದ್‌, 5 ಪರ್ಯಾಯ ಮಾರ್ಗಗಳ ವಿವರ ಹೀಗಿದೆ

Wednesday, May 15, 2024

ಬೆಂಗಳೂರು ಅಪರಾಧ ಸುದ್ದಿ: 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಯಶಸ್ವಿ ಕಾರ್ಯಾಚರಣೆ ನಡೆಸಿ 2.74 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶಪಡಿಸಿದೆ(ಸಾಂಕೇತಿಕ ಚಿತ್ರ)

ಬೆಂಗಳೂರು ಅಪರಾಧ ಸುದ್ದಿ; 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಯಶಸ್ವಿ ಕಾರ್ಯಾಚರಣೆ, 2.74 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶ

Wednesday, May 15, 2024

ಕುದುರೆ ಬದಲು ಏಥರ್ ರಿಝ್ತಾ  ಮೇಲೇರಿ ಬಂದ ಬೆಂಗಳೂರು ಮದುಮಗನ ವರಯಾತ್ರೆ ಸಂಭ್ರಮ

Viral Video: ಕುದುರೆ ಬದಲು ಏಥರ್ ರಿಝ್ತಾ ಮೇಲೇರಿ ಬಂದ ಬೆಂಗಳೂರು ಮದುಮಗನ ವರಯಾತ್ರೆ ಸಂಭ್ರಮ, ಫೋಟೋ ವಿಡಿಯೋ ವೈರಲ್‌

Wednesday, May 15, 2024

ಬೆಂಗಳೂರು ಸಂಚಾರ ಸಲಹೆ; ಹೊಸ ರೋಡ್‌, ಚೆನ್ನಕೇಶವನಗರದಲ್ಲಿ ಕರಗ ಉತ್ಸವ, ಸುಗಮ ಸಂಚಾರಕ್ಕೆ ಬದಲಿ ಮಾರ್ಗವನ್ನು ಸಂಚಾರ ಪೊಲೀಸರು ಪ್ರಕಟಿಸಿದ್ದಾರೆ. (ಸಾಂಕೇತಿಕ ಚಿತ್ರ)

ಬೆಂಗಳೂರು ಸಂಚಾರ ಸಲಹೆ; ಹೊಸ ರೋಡ್‌, ಚೆನ್ನಕೇಶವನಗರದಲ್ಲಿ ಕರಗ ಉತ್ಸವ, ಸುಗಮ ಸಂಚಾರಕ್ಕೆ ಬದಲಿ ಮಾರ್ಗ ಪ್ರಕಟಿಸಿದ ಸಂಚಾರ ಪೊಲೀಸರು

Saturday, May 11, 2024

ಬೆಂಗಳೂರಿನಲ್ಲಿ ಸತತ ಎರಡನೇ ದಿನವೂ ಮಳೆ ಮತ್ತು ಗಾಳಿಗೆ ಉರುಳಿದ ಮರ ತೆರವು ಕಾರ್ಯಾಚರಣೆ (ಎಡಚಿತ್ರ) ವಾಹನ ಸಂಚಾರ ಅಸ್ತವ್ಯಸ್ತ (ಬಲಚಿತ್ರ). ಇಂತಹ ತೊಂದರೆ ಅನುಭವಿಸಿದರೂ ಮಳೆಯಾಗಿದ್ದಕ್ಕೆ ನಾಗರಿಕರು ಖುಷಿಪಟ್ಟರು.

ಬೆಂಗಳೂರಿನಲ್ಲಿ ಸತತ ಎರಡನೇ ದಿನವೂ ಮಳೆ, ತೊಂದರೆ ಅನುಭವಿಸಿದರೂ ಮಳೆಯಾಗಿದ್ದಕ್ಕೆ ಖುಷಿಪಟ್ಟ ನಾಗರಿಕರು

Friday, May 10, 2024

ಕರ್ನಾಟಕ ಹವಾಮಾನ ಮೇ 10; ಮೈಸೂರು, ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ತುಮಕೂರು ಸೇರಿ 6 ಜಿಲ್ಲೆಗಳಲ್ಲಿ ಒಣಹವೆ ಎಂದು ಮಳೆ ಮುನ್ಸೂಚನಾ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮೇ 10; ಮೈಸೂರು, ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ತುಮಕೂರು ಸೇರಿ 6 ಜಿಲ್ಲೆಗಳಲ್ಲಿ ಒಣಹವೆ

Friday, May 10, 2024

ಬೆಂಗಳೂರು: ನಿರ್ಮಾಣ ಹಂತದ ಪಾಟರಿ ಟೌನ್ ಮೆಟ್ರೋ ಸುರಂಗ ನಿಲ್ದಾಣದ ಮೇಲ್ಬಾಗದ ರಸ್ತೆಯ ಕೆಳಗೆ ಭೂಮಿ ಕುಸಿದ ಕಾರಣ, ದೊಡ್ಡ ಗುಂಡಿ ಉಂಟಾಗಿದೆ. ಹೀಗಾಗಿ ಆ ರಸ್ತೆ ಬಿಟ್ಟು ಪರ್ಯಾಯ ಮಾರ್ಗ ಬಳಸಲು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.

ಬೆಂಗಳೂರು: ನಿರ್ಮಾಣ ಹಂತದ ಪಾಟರಿ ಟೌನ್ ಮೆಟ್ರೋ ಸುರಂಗ ನಿಲ್ದಾಣದ ಮೇಲ್ಬಾಗದ ರಸ್ತೆಯ ಕೆಳಗೆ ಕುಸಿದ ಭೂಮಿ, ಪರ್ಯಾಯ ಮಾರ್ಗ ಬಳಸಲು ಸೂಚನೆ

Thursday, May 9, 2024

ಕರ್ನಾಟಕ ಹವಾಮಾನ ಮೇ 9 ರಂದು ಮೈಸೂರು, ಮಂಡ್ಯ, ಕೊಡಗು, ಬೆಂಗಳೂರು ಸೇರಿ 23 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ಮೇ 9; ಮೈಸೂರು, ಮಂಡ್ಯ, ಕೊಡಗು, ಬೆಂಗಳೂರು ಸೇರಿ 23 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

Thursday, May 9, 2024

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದೇ ಪ್ರಕಟವಾಗಲಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; 10ನೇ ತರಗತಿ ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

Thursday, May 9, 2024

ಬೆಸ್ಕಾಂ ಬಳಕೆದಾರರೇ, 1912 ಕರೆ ಮಾಡಲಾಗದಿದ್ದರೆ ಚಿಂತೆ ಬೇಡ, ವಾಟ್ಸ್‌ಆಪ್ ನಂಬರ್‌ಗಳ ಪಟ್ಟಿಯನ್ನೇ ಬೆಸ್ಕಾಂ ಕೊಟ್ಟಿದೆ. (ಸಾಂಕೇತಿಕ ಚಿತ್ರ)

ಬೆಸ್ಕಾಂ ಬಳಕೆದಾರರೇ, 1912 ಕರೆ ಮಾಡಲಾಗದಿದ್ದರೆ ಚಿಂತೆ ಬೇಡ, ವಾಟ್ಸ್‌ಆಪ್ ನಂಬರ್‌ಗಳ ಪಟ್ಟಿಯೇ ಇದೆ ನೋಡಿ

Wednesday, May 8, 2024

ಬೆಂಗಳೂರು ಅಪರಾಧ ಸುದ್ದಿ: ಕೆಂಗೇರಿಯಲ್ಲಿ ಅಕ್ಕನ ಮನೆಯಲ್ಲೇ 65 ಲಕ್ಷ ರೂಪಾಯಿ ನಗ ನಗದು ಕಳವು ಮಾಡಿದ್ದ 22 ವರ್ಷದ ತಂಗಿಯ ಬಂಧನ. (ಸಾಂಕೇತಿಕ ಚಿತ್ರ)

ಬೆಂಗಳೂರು: ಕೆಂಗೇರಿಯಲ್ಲಿ ಅಕ್ಕನ ಮನೆಯಲ್ಲೇ 65 ಲಕ್ಷ ರೂ ನಗ ನಗದು ಕಳವು ಮಾಡಿದ್ದ 22 ವರ್ಷದ ತಂಗಿಯ ಬಂಧನ

Wednesday, May 8, 2024

ಸುಡುಬಿಸಿಲು, ಬಿರುಬೇಸಿಗೆಯ ಕಾರಣ ಕೆಎಂಎಫ್‌ ನಂದಿನಿ ಹಾಲು, ಮೊಸರು ಭರ್ಜರಿ ಮಾರಾಟವಾಗುತ್ತಿದೆ. ಕೆಎಂಎಫ್‌ ನಿತ್ಯವೂ ಸರಾಸರಿ 52 ಲಕ್ಷ ಲೀ ಹಾಲು ಪೂರೈಕೆ ಮಾಡುತ್ತಿದೆ. ಚಿಲ್ಲರೆ ವ್ಯಾಪಾರಿಗಳ ಬಳಿ ಸದ್ಯ ನಿತ್ಯವೂ ಬೆಳಗ್ಗೆ 8ಕ್ಕೆ, ಸಂಜೆ 5ಕ್ಕೆಲ್ಲ ಹಾಲು ಖಾಲಿಯಾಗುತ್ತಿರುವುದು ಗಮನಸೆಳೆದಿದೆ.

ಕೆಎಂಎಫ್‌ ನಂದಿನಿ ಹಾಲು, ಮೊಸರು ಭರ್ಜರಿ ಮಾರಾಟ, ನಿತ್ಯವೂ ಸರಾಸರಿ 52 ಲಕ್ಷ ಲೀ ಹಾಲು ಪೂರೈಕೆ, ಬೆಳಗ್ಗೆ 8ಕ್ಕೆ, ಸಂಜೆ 5ಕ್ಕೆಲ್ಲ ಹಾಲು ಖಾಲಿ

Wednesday, May 8, 2024

ಕರ್ನಾಟಕ ಹವಾಮಾನ ಮೇ 8 ರಂದು ಬೆಂಗಳೂರು, ಮೈಸೂರು, ಮಂಗಳೂರು ಸೇರಿ 26 ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ  ಮಳೆಯಾಗಬಹುದು ಎಂದು ಮಳೆ ಮುನ್ಸೂಚನೆ ವರದಿ ತಿಳಿಸಿದೆ.

ಕರ್ನಾಟಕ ಹವಾಮಾನ ಮೇ 8; ಬೆಂಗಳೂರು, ಮೈಸೂರು, ಮಂಗಳೂರು ಸೇರಿ 26 ಜಿಲ್ಲೆಗಳಲ್ಲಿ ಮಳೆ, ಗುಡುಗು ಮಿಂಚು ಸಹಿತ ಮಳೆ ಮುನ್ಸೂಚನೆ

Wednesday, May 8, 2024

ಬೆಂಗಳೂರಲ್ಲಿ ಬಿಯರ್ ಕೊರತೆ ಉಂಟಾಗಿದ್ದು, ಈವರೆಗೆ 30,000 ಲೀಟರ್ ಮಾರಾಟವಾಗಿದೆ. ಹೀಗಾಗಿ ವಾರಾಂತ್ಯದಲ್ಲಿ ಬೈ ಒನ್ ಗೆಟ್‌ ಒನ್ ಆಫರ್‌ ಸಿಗೋದು ಡೌಟ್ ಎಂದು ಹೇಳುತ್ತಿದೆ ವರದಿ.

ಬೆಂಗಳೂರಲ್ಲಿ ಬಿಯರ್ ಕೊರತೆ; ಈವರೆಗೆ 30,000 ಲೀಟರ್ ಮಾರಾಟ, ಬೈ ಒನ್ ಗೆಟ್‌ ಒನ್ ಆಫರ್‌ ಸಿಗೋದು ಡೌಟ್

Tuesday, May 7, 2024