Latest bengaluru News

ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೊದಲ್ಲಿದ್ದ ಮಹಿಳೆಯನ್ನು ಅಪಹರಣ ಮಾಡಿಸಿದ ಆರೋಪದಲ್ಲಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ

Prajwal Revanna Scandal: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣ; ಜೆಡಿಎಸ್ ನಾಯಕ, ಮಾಜಿ ಸಚಿವ ಎಚ್‌ಡಿ ರೇವಣ್ಣ ಬಂಧನ

Saturday, May 4, 2024

ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಕರ್ನಾಟಕದಲ್ಲಿ 3.25 ಕೋಟಿ ಇದ್ದು, ಅದರಲ್ಲಿ ಬೆಂಗಳೂರಲ್ಲಿ 2.68 ಕೋಟಿ ಪ್ರಕರಣಗಳಿವೆ. ಈ ಪ್ರಕರಣ ದಂಡ ವಸೂಲಿಗೆ ಬಾಕಿ ಇರುವ ಕಾರಣ ಪೊಲೀಸರು ವಸೂಲಿಗೆ ಕ್ರಮ ತೆಗೆದುಕೊಳ್ಳಲಿದ್ದಾರೆ. (ಸಾಂಕೇತಿಕ ಚಿತ್ರ)

ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಕರ್ನಾಟಕದಲ್ಲಿ 3.25 ಕೋಟಿ, ಬೆಂಗಳೂರಲ್ಲಿ 2.68 ಕೋಟಿ, ದಂಡ ವಸೂಲಿಗೆ ಬಾಕಿ

Saturday, May 4, 2024

ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಅಪ್ಡೇಟ್ಸ್ ಇಲ್ಲಿದೆ.  ತಿಳಿಯಬೇಕಾದ ಪ್ರಮುಖ 10 ಅಂಶಗಳಿವು

Prajwal Revanna Scandal: ಪ್ರಜ್ವಲ್ ರೇವಣ್ಣಗೆ ಮತ್ತೆ ಲುಕ್‌ಔಟ್ ನೊಟೀಸ್ ಜಾರಿ ಮಾಡಿದ ಎಸ್‌ಐಟಿ, ನೀವು ತಿಳಿಯಬೇಕಾದ 10 ಅಂಶಗಳಿವು

Saturday, May 4, 2024

ಬೆಂಗಳೂರು ಅಪರಾಧ ಸುದ್ದಿ: ಬೆಂಗಳೂರು ಕೆಂಪೇಗೌಡ ನಗರ ಸಮೀಪ ಬ್ಯೂಟಿಷಿಯನ್ ಮನೆಯ ಕೀ ಕದ್ದು ನಕಲಿ ಕೀ ಮಾಡಿಸಿಕೊಂಡು ಕಳವು ಮಾಡಿದ್ದ ಮೂವರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ಬ್ಯೂಟಿಷಿಯನ್ ಮನೆಯ ಕೀ ಕದ್ದು ನಕಲಿ ಕೀ ಮಾಡಿಸಿಕೊಂಡು ಕಳವು ಮಾಡಿದ್ದ ಮೂವರು ಕಳ್ಳರ ಬಂಧನ

Saturday, May 4, 2024

ಭಾರತದ ಅತಿದೊಡ್ಡ ಬಜಾಜ್ ಪಲ್ಸರ್‌ ಮಾರುಕಟ್ಟೆಗೆ ಬಂದಿದ್ದು, ಈ ಪಲ್ಸರ್ NS400Z ಬೈಕ್‌ನ ಎಕ್ಸ್‌ಶೋರೂಂ ದರ 1.85 ಲಕ್ಷ ರೂಪಾಯಿ,

ಭಾರತದ ಅತಿದೊಡ್ಡ ಬಜಾಜ್ ಪಲ್ಸರ್‌ ಮಾರುಕಟ್ಟೆಗೆ; ಪಲ್ಸರ್ NS400Z ಬೈಕ್‌ ದರ 1.85 ಲಕ್ಷ ರೂ, ವಿನ್ಯಾಸ ವಿಶೇಷ ವಿವರ ಹೀಗಿದೆ

Saturday, May 4, 2024

ಕೆಲಸ ಮಾಡಿಕೊಂಡಿದ್ದ ಮನೆಯಲ್ಲೇ ಮಹಿಳೆಯಿಂದ ಕಳ್ಳತನ

Bengaluru Crime: ಕೆಲಸ ಮಾಡಿಕೊಂಡಿದ್ದ ಮನೆಯಲ್ಲೇ ಮಹಿಳೆಯಿಂದ ಕಳ್ಳತನ; 34 ಲಕ್ಷ ಬೆಲೆಬಾಳುವ ವಜ್ರ, ಚಿನ್ನ, ಬೆಳ್ಳಿಯ ಆಭರಣ, ನಗದು ವಶಕ್ಕೆ

Saturday, May 4, 2024

ಬೇಸಿಗೆಯ ಪ್ರಯಾಣಿಕ ದಟ್ಟಣೆ ನಿವಾರಣೆಗೆ ಕರ್ನಾಟಕದಲ್ಲಿ ಭಾರತೀಯ ರೈಲ್ವೆಯ 9 ವಿಶೇಷ ರೈಲು ಸಂಚಾರ ಇರಲಿದೆ. (ಸಾಂಕೇತಿಕ ಚಿತ್ರ)

SWRailway Updates: ಬೇಸಿಗೆಯ ಪ್ರಯಾಣಿಕ ದಟ್ಟಣೆ ನಿವಾರಣೆಗೆ ಕರ್ನಾಟಕದಲ್ಲಿ 9 ವಿಶೇಷ ರೈಲು ಸಂಚಾರ; ಭಾರತೀಯ ರೈಲ್ವೆ ವೇಳಾಪಟ್ಟಿ

Saturday, May 4, 2024

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯುವಾಗ ಆ ಭಾಗದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಬಿಎಂಟಿಸಿ ವಿಶೇಷ ಬಸ್ ಸಂಚಾರ ನಡೆಸಲಿದೆ. (ಸಾಂಕೇತಿಕ ಚಿತ್ರ)

BMTC Updates; ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ, ಸಂಚಾರ ದಟ್ಟಣೆ ಕಡಿಮೆ ಮಾಡಲು ಬಿಎಂಟಿಸಿ ವಿಶೇಷ ಬಸ್ ಸಂಚಾರ, ಮಾರ್ಗ ಮತ್ತು ಇತರೆ ವಿವರ

Saturday, May 4, 2024

ಕರ್ನಾಟಕ ಹವಾಮಾನ ಮೇ 4; ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ ಸಾಧ್ಯತೆಯ ನಕ್ಷೆ (ಬಲ ಚಿತ್ರ)

ಕರ್ನಾಟಕ ಹವಾಮಾನ ಮೇ 4; ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ, ಉಳಿದೆಡೆ ಒಣಹವೆ

Saturday, May 4, 2024

ವಿದುಷಿ ರೂಪಶ್ರೀ ಮಧುಸೂದನ ಶಿಷ್ಯೆ ವಿದ್ಯಾಶ್ರೀ ಎಚ್‌ಎಸ್ (ಚಿತ್ರದಲ್ಲಿರುವವರು) ಅವರ ಭರತನಾಟ್ಯ ರಂಗಾರೋಹಣ  ಬೆಂಗಳೂರು ಎಡಿಎ ರಂಗಮಂದಿರದಲ್ಲಿ ಶನಿವಾರ (ಮೇ 4) ಆಯೋಜನೆಯಾಗಿದೆ.

ಬೆಂಗಳೂರು ಎಡಿಎ ರಂಗಮಂದಿರದಲ್ಲಿ ಕಲಾವಿದೆ ವಿದ್ಯಾಶ್ರೀ ಎಚ್‌ಎಸ್ ಅವರ ಭರತನಾಟ್ಯ ರಂಗಾರೋಹಣ ಇಂದು

Friday, May 3, 2024

ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಆರ್​​ಸಿಬಿ vs ಜಿಟಿ ಹೈವೋಲ್ಟೇಜ್ ಪಂದ್ಯ; ಈ ಜಾಗಗಳಲ್ಲಿ ವಾಹನ ನಿಲುಗಡೆ ನಿಷೇಧ

ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಆರ್​​ಸಿಬಿ vs ಜಿಟಿ ಹೈವೋಲ್ಟೇಜ್ ಪಂದ್ಯ; ಈ ಜಾಗಗಳಲ್ಲಿ ವಾಹನ ನಿಲುಗಡೆ ನಿಷೇಧ

Friday, May 3, 2024

ಜೂನ್ 3 ರಂದು ಕರ್ನಾಟಕ ವಿಧಾನಸಭೆಯ 6 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಜೂನ್‌ 6 ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿಯ 4 ಸ್ಥಾನ ಹಾಗೂ ಜೆಡಿಎಸ್‌ನ 2 ಸ್ಥಾನಗಳಿಗೆ ಎಲೆಕ್ಷನ್ ನಡೆಯಲಿದೆ.

MLC Election 2024: ಪ್ರಜ್ವಲ್ ಪ್ರಕರಣ ನಡುವೆಯೇ ವಿಧಾನ ಪರಿಷತ್ 6 ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ; ಜೂ 6 ಕ್ಕೆ ಫಲಿತಾಂಶ

Friday, May 3, 2024

ಹಾಸನ ಹಗರಣದ ಸಂತ್ರಸ್ತೆ ನಾಪತ್ತೆ ಆತಂಕಕಾರಿ, ಪ್ರಜ್ವಲ್‌ ರೇವಣ್ಣ ಬಂಧನ ಯಾವಾಗ ಎಂಬ ಕಳವಳದೊಂದಿಗೆ ವಸು ಎಚ್‌ ವಿ ಅವರ ಫೇಸ್‌ಬುಕ್ ಪೋಸ್ಟ್ ಮತ್ತು ಎಫ್‌ಐಅರ್ ಪ್ರತಿ.

Hassan Scandal; ಹಾಸನ ಹಗರಣದ ಸಂತ್ರಸ್ತೆ ನಾಪತ್ತೆ ಆತಂಕಕಾರಿ, ಪ್ರಜ್ವಲ್‌ ರೇವಣ್ಣ ಬಂಧನ ಯಾವಾಗ, ಫೇಸ್‌ಬುಕ್ ಪೋಸ್ಟಲ್ಲಿ ವಾಸು ಎಚ್‌ವಿ ಕಳವಳ

Friday, May 3, 2024

ಮೈಸೂರು  ಕಾರವಾರ ಮೈಸೂರು ನಡುವೆ 2 ಟ್ರಿಪ್‌ ಬೇಸಿಗೆ ವಿಶೇಷ ರೈಲು ಸಂಚಾರ ಇಂದಿನಿಂದ (ಸಾಂಕೇತಿಕ ಚಿತ್ರ)

ಮೈಸೂರು ಕಾರವಾರ ಮೈಸೂರು ನಡುವೆ 2 ಟ್ರಿಪ್‌ ಬೇಸಿಗೆ ವಿಶೇಷ ರೈಲು ಸಂಚಾರ ಇಂದಿನಿಂದ, ವೇಳಾಪಟ್ಟಿ, ಇತರೆ ವಿವರ ಪ್ರಕಟಿಸಿದ ಕೊಂಕಣ ರೈಲ್ವೆ

Friday, May 3, 2024

ಕೊರಿಯರ್‌ ಹುಡುಗರ ಬದುಕು-ಬವಣೆ

ಬಯಸಿದ್ದನ್ನು ಮನೆಬಾಗಿಲಿಗೆ ತಂದು ನೀಡುವ ಕೊರಿಯರ್‌ ಹುಡುಗರ ಬದುಕು-ಬವಣೆ; ಡೆಲಿವರಿ ಬಾಯ್ಸ್‌ ಕುರಿತ ರೇಣುಕಾ ಮಂಜುನಾಥ್‌ ಆಪ್ತಬರಹ

Friday, May 3, 2024

ರಣಬಿಸಿಲಿನಿಂದ ರಕ್ಷಣೆಗೆ ಟ್ರಾಫಿಕ್‌ ಸಿಗ್ನಲ್ ಸಮೀಪ ಹಸಿರು ನೆರಳು ಬಲೆ ಅಳವಡಿಸಿದ ಪುದುಚೇರಿ ಪಿಡಬ್ಲ್ಯುಡಿ ಇಲಾಖೆ ಉಪಕ್ರಮ ವ್ಯಾಪಕ ಮೆಚ್ಚುಗೆಗೊಳಗಾಗಿದೆ. ವಿಡಿಯೋದಿಂದ ತೆಗೆದ ಚಿತ್ರ.

ರಣಬಿಸಿಲಿನಿಂದ ರಕ್ಷಣೆಗೆ ಟ್ರಾಫಿಕ್‌ ಸಿಗ್ನಲ್ ಸಮೀಪ ಹಸಿರು ನೆರಳು ಬಲೆ; ಪುದುಚೇರಿ ಪಿಡಬ್ಲ್ಯುಡಿ ಇಲಾಖೆ ಉಪಕ್ರಮಕ್ಕೆ ವ್ಯಾಪಕ ಮೆಚ್ಚುಗೆ

Friday, May 3, 2024

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆ. ದಾಖಲಾಗಿದ್ದು, ಮೇ 7 ರಿಂದ 9 ರವರೆಗೆ ಮಳೆ ನಿರೀಕ್ಷೆಮಾಡಬಹುದು ಎಂದು ಹವಾಮಾನ ವರದಿ ಹೇಳಿದೆ (ಸಾಂಕೇತಿಕ ಚಿತ್ರ)

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆ. ದಾಖಲು, ಮೇ 7ರಿಂದ 9 ರವರೆಗೆ ಮಳೆ ನಿರೀಕ್ಷೆ- ಹವಾಮಾನ ವರದಿ

Friday, May 3, 2024

ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಮಳೆಯೊಂದಿಗೆ ಸಿಡಿಲು

Bangalore Rain: ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆ ಬಿದ್ದದ್ದು ಯಾವ ಬಡಾವಣೆಗಳಲ್ಲಿ

Friday, May 3, 2024

ಕರ್ನಾಟಕ ಹವಾಮಾನ ವರದಿ ಮೇ 3

ಕರ್ನಾಟಕ ಹವಾಮಾನ ವರದಿ ಮೇ 3: ದಕ್ಷಿಣ, ಉತ್ತರ ಒಳನಾಡು, ಕರಾವಳಿಯಲ್ಲಿ ಇಂದು ಮಳೆ ಬರುತ್ತಾ? 6 ಜಿಲ್ಲೆಗಳಿಗೆ ಸಿಹಿಸುದ್ದಿ

Friday, May 3, 2024

ಬೆಂಗಳೂರಲ್ಲಿ ಗುರುವಾರ ಸಂಜೆ ಮಳೆ

Bangalore Rains: ಬೆಂಗಳೂರಲ್ಲಿ ವರುಣ ದರ್ಶನ, ಸತತ 5 ತಿಂಗಳ ನಂತರ ಸುರಿದ ಮಳೆಗೆ ತಂಪಾದ ಉದ್ಯಾನ ನಗರಿ

Thursday, May 2, 2024