BS Yediyurappa

ಓವರ್‌ವ್ಯೂ

ಶಾರದಾ ಡೈಮಂಡ್‌ (ಎಡಚಿತ್ರ); ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ ತ್ರಿಮೂರ್ತಿಗಳು - ಕೆಎಸ್‌ ಈಶ್ವರಪ್ಪ, ಬಿಎಸ್ ಯಡಿಯೂರಪ್ಪ, ಅನಂತ ಕುಮಾರ್ (ಮಧ್ಯ ಚಿತ್ರ), ಬಿಜೆಪಿ ಕರ್ನಾಟಕದ ಈಗಿನ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್‌ (ಬಲಚಿತ್ರ)

ಈಶ್ವರಪ್ಪ ಯಾರು? ಬಿಜೆಪಿ ಕರ್ನಾಟಕ ಉಸ್ತುವಾರಿ ಲೇವಡಿ ಮಾತು ; ದುರಂಹಕಾರಕ್ಕೆ ಮದ್ದೇನು, ಕಾರ್ಯಕರ್ತೆ ಶಾರದಾ ಡೈಮಂಡ್ ಅಭಿಮತ

Thursday, April 18, 2024

ಶ್ರೀನಿವಾಸಪ್ರಸಾದ್‌ ಅವರನ್ನು ಸಿಎಂ ಹಾಗೂ ಮಾಜಿ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

Mysore Poilitics:ಪ್ರಸಾದ್ ಬೆಂಬಲಕ್ಕೆ ಕಾಂಗ್ರೆಸ್, ಬಿಜೆಪಿ ನಾಯಕರ ಪೈಪೋಟಿ , ಸಿದ್ದರಾಮಯ್ಯ ನಂತರ ಬಿಎಸ್‌ವೈ ಭೇಟಿ, ಯಾರಿಗೆ ಬೆಂಬಲ?

Sunday, April 14, 2024

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಸಿಐಡಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ; ಸಿಐಡಿ ಮುಂದೆ ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ, ಧ್ವನಿ ಮಾದರಿ ಸಂಗ್ರಹ

Friday, April 12, 2024

ತುಮಕೂರಿನಲ್ಲಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಜಿಎಸ್ ಬಸವರಾಜ್ ಜೊತೆಗಿದ್ದರು. (ಎಡ ಚಿತ್ರ), ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ತೆರಳಿದ ವಿ. ಸೋಮಣ್ಣ (ಬಲ ಚಿತ್ರ)

ಲೋಕಸಭಾ ಚುನಾವಣೆ; ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಕೆ, ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೆರವಣಿಗೆ

Thursday, April 4, 2024

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

ಟಿಕೆಟ್ ಹಂಚಿಕೆ, ಅತೃಪ್ತರ ಶಮನ ಏನೇ ಇದ್ದರೂ ಇವರ ಮಾತೇ ಅಂತಿಮ; ಪಕ್ಷದ ಅಧಿಕಾರದಿಂದ ದೂರವಿದ್ದರೂ ಯಡಿಯೂರಪ್ಪ ಹಿಡಿತದಲ್ಲಿದೆ ಕರ್ನಾಟಕ ಬಿಜೆಪಿ

Monday, April 1, 2024

ತಾಜಾ ಫೋಟೊಗಳು

<p>ಶಿವಮೊಗ್ಗದಲ್ಲಿ ಗುರುವಾರ ಲೋಕಸಭೆ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ ಬಿ.ವೈ.ರಾಘವೇಂದ್ರ ಅವರಿಗೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸಹಿತ ಹಲವರು ಸಾಥ್‌ ನೀಡಿದರು.</p>

Shimoga News: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ, ಮೂವರು ಮಾಜಿ ಸಿಎಂಗಳ ಸಾಥ್‌ photos

Apr 18, 2024 05:45 PM

ತಾಜಾ ವಿಡಿಯೊಗಳು

ಪೋಕ್ಸೋ ಪ್ರಕರಣದ ಬಗ್ಗೆ ಬಿಎಸ್​ವೈ ಪ್ರತಿಕ್ರಿಯೆ

VIDEO: ಕಷ್ಟ ಅಂತ ಹೆಣ್ಮಗಳು ಬಂದಿದ್ದಳು; ಆದರೆ ಸಹಾಯ ಮಾಡೋದೂ ತಪ್ಪಾಗತ್ತೆ ಎಂದ ಬಿಎಸ್​ವೈ

Mar 15, 2024 04:21 PM

ತಾಜಾ ವೆಬ್‌ಸ್ಟೋರಿ