Chamarajanagara

ಓವರ್‌ವ್ಯೂ

ಕರ್ನಾಟಕ ಹವಾಮಾನ ಮೇ 6 ರಂದು ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. (ಸಾಂಕೇತಿಕ ಚಿತ್ರ)

ಕರ್ನಾಟಕ ಹವಾಮಾನ ಮೇ 6; ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆ, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆ

Monday, May 6, 2024

ಶ್ರೀನಿವಾಸ್ ಪ್ರಸಾದ್ ಮತ್ತು ಆರೆಸ್ಸೆಸ್; ಸಂವತ್ಸರ ಮೀರಿದ ಅವರ ಒಡನಾಟವನ್ನು ಸ್ಮರಿಸುತ್ತ, ಅಗಲಿದ ನಾಯಕ ವಿ ಶ್ರೀನಿವಾಸ ಪ್ರಸಾದ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಲೇಖಕ ವಾದಿರಾಜ ಸಾಮರಸ್ಯ (ಎಡ ಚಿತ್ರ). ವಿ.ಶ್ರೀನಿವಾಸ ಪ್ರಸಾದ್ (ಬಲ ಚಿತ್ರ)

ಶ್ರೀನಿವಾಸ್ ಪ್ರಸಾದ್ ಮತ್ತು ಆರೆಸ್ಸೆಸ್; ಸಂವತ್ಸರ ಮೀರಿದ ಒಡನಾಟ, ಅಗಲಿದ ನಾಯಕನಿಗೆ ಲೇಖಕ ವಾದಿರಾಜ ಸಾಮರಸ್ಯ ಅಕ್ಷರ ನಮನ

Tuesday, April 30, 2024

ಮಾಜಿ ಸಚಿವ, ಚಾಮರಾಜನಗರ ಸಂಸದ  ವಿ ಶ್ರೀನಿವಾಸ್ ಪ್ರಸಾದ್ ನಿಧನ.

ವಿ ಶ್ರೀನಿವಾಸ್ ಪ್ರಸಾದ್ ನಿಧನ; ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ ಸಂದೇಶ

Monday, April 29, 2024

ಸೆರೆ ಸಿಕ್ಕ ಬೇಟೆಗಾರರೊಂದಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ತಂಡ.

Chamaranagar News: ಮರಿ ಇದ್ದರೂ ಮಮಕಾರ ತೋರದೇ ತಾಯಿ ಜಿಂಕೆ ಕೊಂದ ಇಬ್ಬರು ಬೇಟೆಗಾರರ ಸೆರೆ

Wednesday, April 24, 2024

ಬೈಲೂರು ಅರಣ್ಯದಲ್ಲಿ ಬಿದ್ದಿರುವ ಬೆಂಕಿ.

Forest Fire: ಬಿಳಿಗಿರಿರಂಗನಬೆಟ್ಟ ಹುಲಿಧಾಮದಲ್ಲಿ ಕಿಡಿಗೇಡಿಗಳಿಂದ ಹೆಚ್ಚಿದ ಕಾಡಿನ ಬೆಂಕಿ, ಭಾರೀ ಪ್ರಮಾಣದ ಅರಣ್ಯ ನಾಶ

Tuesday, April 23, 2024

ತಾಜಾ ಫೋಟೊಗಳು

<p><strong>ವಿ ಶ್ರಿನಿವಾಸ್ ಪ್ರಸಾದ್ ಯಾರು</strong>?; ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ, ಎಬಿವಿಪಿ ಕಾರ್ಯಕರ್ತರಾಗಿ ಬೆಳೆದ ವಿ ಶ್ರೀನಿವಾಸ ಪ್ರಸಾದ್ ರಾಜಕೀಯವಾಗಿ ಸಂಯುಕ್ತ ಜನತಾದಳ, ಕಾಂಗ್ರೆಸ್, ಬಿಜೆಪಿ ಪಕ್ಷಗಳಲ್ಲಿ ರಾಜಕಾರಣ ಮಾಡಿ ಸುದೀರ್ಘ 5 ದಶಕಗಳ ರಾಜಕಾರಣ ನಡೆಸಿದ್ದನ್ನು ಕಳೆದ ಮಾರ್ಚ್ 17ಕ್ಕೆ ಆಚರಿಸಿಕೊಂಡು ಅದೇ ದಿನ ರಾಜಕೀಯ ನಿವೃತ್ತಿ ಘೋಷಿಸಿದ ಅಪರೂಪದ ರಾಜಕೀಯ ಮುತ್ಸದ್ದಿ ವಿ ಶ್ರೀನಿವಾಸ ಪ್ರಸಾದ್. ಮೈಸೂರಿನ ಅಶೋಕಪುರಂನಲ್ಲಿ ಎಂ ವೆಂಕಟಯ್ಯ ಮತ್ತು ಡಿವಿ ಪುಟ್ಟಮ್ಮ ಅವರ ಪುತ್ರನಾಗಿ 1947ರ ಜುಲೈ 6 ರಂದು ಜನಿಸಿದರು.&nbsp;</p>

ವಿ ಶ್ರಿನಿವಾಸ್ ಪ್ರಸಾದ್ ಯಾರು?; ಚಾಮರಾಜನಗರ ಸಂಸದರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಚಿತ್ರನೋಟ

Apr 29, 2024 12:15 PM

ತಾಜಾ ವಿಡಿಯೊಗಳು

ಚಾಮರಾಜನಗರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುಮಕ್ಕಳನ್ನು ಸಿಎಂ ಸಿದ್ದರಾಮಯ್ಯ ಆಶೀರ್ವದಿಸಿದರು.

CM Siddaramiah: ಚಾಮರಾಜನಗರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುಮಕ್ಕಳನ್ನು ಆಶೀರ್ವದಿಸಿದ ಸಿಎಂ ಸಿದ್ದರಾಮಯ್ಯ

Sep 28, 2023 09:41 PM

ತಾಜಾ ವೆಬ್‌ಸ್ಟೋರಿ