Latest chamarajanagara Photos

<p>ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಪವಾಡ ಪುರುಷ ಮಾದಪ್ಪನಿಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಿವಿಧ ವಿಶೇಷ ಪೂಜೆಗಳು ನಡೆದವು. ಬುಧವಾರ (ಮೇ8) ಬೆಳಗ್ಗೆ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದರು.&nbsp;</p>

ತದಿಗೆ ಅಮಾವಾಸ್ಯೆ; ಹನೂರು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಮಾದಪ್ಪ ಸ್ವಾಮಿಗೆ ವಿಶೇಷ ಪೂಜೆ, ಚಿನ್ನದ ರಥೋತ್ಸವ- ಚಿತ್ರನೋಟ

Thursday, May 9, 2024

<p><strong>ವಿ ಶ್ರಿನಿವಾಸ್ ಪ್ರಸಾದ್ ಯಾರು</strong>?; ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ, ಎಬಿವಿಪಿ ಕಾರ್ಯಕರ್ತರಾಗಿ ಬೆಳೆದ ವಿ ಶ್ರೀನಿವಾಸ ಪ್ರಸಾದ್ ರಾಜಕೀಯವಾಗಿ ಸಂಯುಕ್ತ ಜನತಾದಳ, ಕಾಂಗ್ರೆಸ್, ಬಿಜೆಪಿ ಪಕ್ಷಗಳಲ್ಲಿ ರಾಜಕಾರಣ ಮಾಡಿ ಸುದೀರ್ಘ 5 ದಶಕಗಳ ರಾಜಕಾರಣ ನಡೆಸಿದ್ದನ್ನು ಕಳೆದ ಮಾರ್ಚ್ 17ಕ್ಕೆ ಆಚರಿಸಿಕೊಂಡು ಅದೇ ದಿನ ರಾಜಕೀಯ ನಿವೃತ್ತಿ ಘೋಷಿಸಿದ ಅಪರೂಪದ ರಾಜಕೀಯ ಮುತ್ಸದ್ದಿ ವಿ ಶ್ರೀನಿವಾಸ ಪ್ರಸಾದ್. ಮೈಸೂರಿನ ಅಶೋಕಪುರಂನಲ್ಲಿ ಎಂ ವೆಂಕಟಯ್ಯ ಮತ್ತು ಡಿವಿ ಪುಟ್ಟಮ್ಮ ಅವರ ಪುತ್ರನಾಗಿ 1947ರ ಜುಲೈ 6 ರಂದು ಜನಿಸಿದರು.&nbsp;</p>

ವಿ ಶ್ರಿನಿವಾಸ್ ಪ್ರಸಾದ್ ಯಾರು?; ಚಾಮರಾಜನಗರ ಸಂಸದರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಚಿತ್ರನೋಟ

Monday, April 29, 2024

<p>ಮೈಸೂರು ಚಾಮರಾಜನಗರ ಜಿಲ್ಲೆಗೆ ಪ್ರಧಾನಿ ಬಂದರೂ ಕಾಂಗ್ರೆಸ್‌ ಅಭ್ಯರ್ಥಿಯೇ ಗೆಲ್ಲೋದು ಎಂದು ಆತ್ಮವಿಶ್ವಾಸದಿಂದ ಕೊಳ್ಳೇಗಾಲದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಿದರು.</p>

Mysore News: ಮೋದಿ ಮೈಸೂರಿಗೆ ಬರುವ ಮುನ್ನವೇ ಸಿಎಂ ಸಿದ್ದರಾಮಯ್ಯ ಹವಾ, 2 ದಿನ ತವರಲ್ಲಿ ಪ್ರವಾಸ photos

Friday, April 12, 2024

<p>ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳವಾದ ಮಲೈ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಯುಗಾದಿ ಹಬ್ಬದ ರಥೋತ್ಸವ ಸಡಗರ,ಸಂಭ್ರಮದಿಂದ ಜರುಗಿತು,</p>

MMBetta Ugadi Jatra:ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ, ಲಕ್ಷಾಂತರ ಭಕ್ತರ ಭಕ್ತಿ ಭಾವ Photos

Tuesday, April 9, 2024

<p>ಪ್ರತಿ ವರ್ಷದಂತೆ ಈ ಬಾರಿಯೂ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿಂದು (ಏಪ್ರಿಲ್ 4ರಂದು) ಶ್ರೀ ಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು.</p>

Chamarajanagar News: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅದ್ದೂರಿಯಾಗಿ ನಡೆದ ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವ; ಫೋಟೊಸ್

Thursday, April 4, 2024

<p>ಮಹಾ ಶಿವರಾತ್ರಿ ಪ್ರಯುಕ್ತ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪುರಾಣ ಪ್ರಸಿದ್ದ ತಾಣ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷೋಪ ಲಕ್ಷ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ, ಮಾದಪ್ಪನ ಆದಾಯದಲ್ಲಿ ಗಣನೀಯ ಏರಿಕೆಯಾಗಿದೆ.</p>

Chamarajanagara News: ಆರು ದಿನಗಳಲ್ಲಿ 3 ಕೋಟಿ ಒಡೆಯನಾದ ಮಲೆ‌ ಮಹದೇಶ್ವರ; ಇಲ್ಲಿವೆ ಮಾದಪ್ಪನ ಜಾತ್ರೆಯ ವೈಭವದ ಫೋಟೊಗಳು

Wednesday, March 13, 2024

<p>ಚಾಮರಾಜನಗರದಲ್ಲಿ ಶಿವರಾತ್ರಿ ರಥೋತ್ಸವ ಜನಜನಿತ. ಅಮಾವಾಸ್ಯೆಯ ಮರು ದಿನ ಮಲೈಮಹದೇಶ್ವರ ಮೂರ್ತಿಯನ್ನು ರಥದಲ್ಲಿ ಇಟ್ಟು ಎಳೆಯಲಾಗುತ್ತದೆ. ಈ ಬಾರಿ ಸೋಮವಾರ ಬೆಳಗ್ಗೆಯೇ ರಥೋತ್ಸವ ಸಡಗರ, ಸಂಭ್ರಮದಿಂದ ಜರುಗಿತು.&nbsp;</p>

MMHills Rathotsav2024:ಮಲೈಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಸಡಗರ, ತೇರು ಎಳೆದ ಭಕ್ತರು Photos

Monday, March 11, 2024

<p>ಮರಳು ರಾಶಿಯಿಂದ ಕೂಡಿರುವ, ಕುಟುಂಬ ಸಮೇತ ಟ್ರಿಪ್‌ ಹಾಕಲು ತಲಕಾಡು ಅತ್ಯುತ್ತಮ ಕಾವೇರಿ ನೈಸರ್ಗಿಕ ತಾಣ. ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯದಿಂದ ಇದು ಹತ್ತಿರದ ಪ್ರವಾಸಿ ಸ್ಥಳ.&nbsp;</p>

Cauvery Water Tourism: ನದಿಯಿಂದ ನೀರು ಬಿಟ್ಟಿದ್ದಾರೆ, ಬೇಸಿಗೆಗೆ ಕಾವೇರಿ ತೀರದ ಬೆಸ್ಟ್‌ ಪ್ರವಾಸಿ ತಾಣಗಳಿವು Photos

Sunday, March 10, 2024

<p>ಐಎಎಸ್‌ ಅಧಿಕಾರಿ ಫೌಜಿಯಾ ತರನ್ನುಮ್‌(Fouzia Tarannum) ಈಗ ಕಲಬುರಗಿ ಜಿಲ್ಲಾಧಿಕಾರಿ. ಬೆಂಗಳೂರು ಮೂಲದವರು. ಕೊಳ್ಳೇಗಾಲ, ಚಿಕ್ಕಬಳ್ಳಾಪುರ, ಕೊಪ್ಪಳದಲ್ಲಿ ಕೆಲಸ ಮಾಡಿದ ಅನುಭವವಿದೆ.&nbsp;</p>

Womens Day 2024: ಕರ್ನಾಟಕದಲ್ಲಿ 11 ಮಹಿಳಾ ಜಿಲ್ಲಾಧಿಕಾರಿಗಳ ಆಡಳಿತ, ಯಾವ ಜಿಲ್ಲೆಗಳಲ್ಲಿ ಯಾರು ಡಿಸಿ -Photos

Monday, March 4, 2024

<p>ಬಂಡೀಪುರ ಅರಣ್ಯದಲ್ಲಿ ಮರವೇರಿದ ಚಿರತೆ ಅಲ್ಲಿಯೇ ಕುಳಿತು ನಿದ್ರೆಗೆ ಜಾರಿಯೇ ಬಿಟ್ಟಿತು.&nbsp;</p>

Forest Summer: ಬಿಸಿಲ ಬೇಗೆಗೆ ಬಸವಳಿಯುತಿವೆ ವನ್ಯಜೀವಿಗಳು, ಹಸಿರು, ನೀರಿಗೆ ಕಾಡಲ್ಲೂ ಈಗಲೇ ಹಾಹಾಕಾರ Photos

Monday, February 26, 2024

<p>ಬಂಡೀಪುರದ ಮತ್ತೊಂದು ಬದಿಯಲ್ಲಿಯೂ ಸಾಕಷ್ಟು ಹಾಡಿಗಳಿವೆ. ಅವರುಗಳ ಉಪಯೋಗಕ್ಕೆಂದು ಮದ್ದೂರು ಪ್ರದೇಶದ ಆದಿವಾಸಿ ಮುಖಂಡರಿಗೆ ಆಂಬುಲೆನ್ಸ್‌ ಅನ್ನು ಹಸ್ತಾಂತರಿಸಲಾಯಿತು.</p>

Bandipur News: ಬಂಡೀಪುರ ಸುತ್ತಲಿನ ಹಾಡಿ ಜನರಿಗೆ ಅರಣ್ಯ ಇಲಾಖೆಯಿಂದ ಉಚಿತ ಆಂಬುಲೆನ್ಸ್‌: ಎರಡು ವಾಹನ ಸೇವೆಗೆ ಚಾಲನೆ

Tuesday, January 16, 2024

<p>ಮಲೈ ಮಹದೇಶ್ವರ ಬೆಟ್ಟ ದೇಗುಲ ಆವರಣದಲ್ಲಿ ಜಾತ್ರಾ ಸಡಗರ. ರಥದಲ್ಲಿ ಸ್ವಾಮಿಯ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಬಾರಿ ತೇರು ಎಳೆಯಲಾಯಿತು. ದೇವಾಲಯದ ಆವರಣದಲ್ಲಿ ಸೇರಿದ್ದ ಸಾವಿರಾರು ಭಕ್ತರ ಉಘೇ ಮಾದಪ್ಪ ಎಂಬ ಹರ್ಷೋದ್ಗಾರ ಮುಗಿಲು ಮುಟ್ಟಿತು.</p>

MMHills Deepavali Rathostava: ಮಲೈ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ರಥೋತ್ಸವ ಸಡಗರ: ಹರಿದು ಬಂದ ಭಕ್ತ ಸಾಗರ

Wednesday, November 15, 2023

<p>ಮಲೈಮಹದೇಶ್ವರ ಬೆಟ್ಟದ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಬೆಳಕಿನಿಂದ ಕಂಗೊಳಿಸುವ ಹುಲಿ ಸವಾರಿ ಹೊರಟು ಮಹದೇಶ್ವರರ ಕಲಾಕೃತಿ.&nbsp;</p>

MM Hills Deepavali: ಮಲೈ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಸಡಗರ: ಚಳಿಯಲ್ಲಿ ಭಕ್ತರ ಹರ್ಷೋದ್ಘಾರ

Tuesday, November 14, 2023

<p>ಮೈಸೂರು ದಸರಾ ಅಂಗವಾಗಿ ಜಂಬೂ ಸವಾರಿಯಲ್ಲಿ ಭಾಗಿಯಾಗುವ ಸ್ಥಬ್ಧಚಿತ್ರಗಳಲ್ಲಿ ಈ ಬಾರಿ ಧಾರವಾಡ ಜಿಲ್ಲೆಯ ಪೇಡೆ ಹಾಗೂ ಎಮ್ಮಿ ಕುರಿತಾದ ಪರಿಕಲ್ಪನೆಯ ಸ್ಥಬ್ಧಚಿತ್ರಕ್ಕೆ ಮೊದಲ ಬಹುಮಾನ ಲಭಿಸಿದೆ.&nbsp;</p>

Mysore Dasara:ಮೈಸೂರು ದಸರಾದಲ್ಲಿ ಧಾರವಾಡ ಪೇಡೆ ಸ್ಥಬ್ಧಚಿತ್ರಕ್ಕೆ ಪ್ರಥಮ ಬಹುಮಾನದ ಸವಿ: ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗೂ ಗರಿ

Sunday, October 29, 2023

<p>ಮಲೈಮಹದೇಶ್ವರ ಬೆಟ್ಟದ ಮಹದೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಬೆಳ್ಳಿ ರಥೋತ್ಸವದೊಂದಿಗೆ ಮೆರವಣಿಗೆ ಹೊರಟ ಸಿದ್ದರಾಮಯ್ಯ ಅವರ ಭಕ್ತಿ ಭಾವ ಹೀಗಿತ್ತು.</p>

Siddaramaiah temple run:ಸಿಎಂ ಸಿದ್ದರಾಮಯ್ಯ ಭಕ್ತಿಭಾವ: ಮಲೈಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯದೊಂದಿಗೆ ವಿಶೇಷ ಪೂಜೆ

Wednesday, September 27, 2023

<p>ಹೊಗೆನಕಲ್‌ ಫಾಲ್ಸ್‌<br>ಕರ್ನಾಟಕದಲ್ಲಿ ಹರಿಯುವ ಕಾವೇರಿ ನದಿಯ ಕೊನೆಯ ಪ್ರವಾಸಿ ತಾಣವಿದು. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿಗೆ ಹೊಂದಿಕೊಂಡಂತೆ ಇರುವ ಹೊಗೆನೆಕಲ್‌ ಫಾಲ್ಸ್‌ ಪ್ರವಾಸಿಗರ ಸ್ವರ್ಗವೇ ಸರಿ. ಬೋಟಿಂಗ್‌ ನಲ್ಲಿ ಹೋಗಿ ಜಲಪಾತ ವೀಕ್ಷಿಸಿ ಬರುವ ಖುಷಿಯೇ ಬೇರೆ. ಇದು ಬೆಂಗಳೂರಿಗೂ ಸಮೀಪ. ಹತ್ತಿರದಲ್ಲೇ ವೀರಪ್ಪನ್‌ ಅವರಿಂದ ಹತರಾದ ಅರಣ್ಯ ಇಲಾಖೆ ಅಧಿಕಾರಿ ಶ್ರೀನಿವಾಸ್‌ ಸ್ಮಾರಕವೂ ಇದೆ. ಮಲೈಮಹದೇಶ್ವರ ಬೆಟ್ಟವನ್ನೂ ನೋಡಿಕೊಂಡು ಬರಬಹುದು.</p>

Cauvery tourism: ವಿವಾದ ಬಿಟ್ಟು ಬಿಡಿ: ಕರುನಾಡಿನ ಕಾವೇರಿ ನಿಸರ್ಗ ತಾಣಗಳನ್ನು ನೋಡಲು ಹೊರಡಿ

Wednesday, September 27, 2023

<p>ಬಂಡೀಪುರದಲ್ಲಿ ಮಕ್ಕಳ ಕಲರವ. ಮೊದಲ ಬಾರಿಗೆ ಆಯೋಜಿಸಿದ್ದ ಸಿಬ್ಬಂದಿ ದಿನದಲ್ಲಿ ಮಕ್ಕಳೂ ಸಾಂಸ್ಕೃತಿಕ ಕಾರ್ಯಕ್ರಮ ನೀಡಿ ಅರಣ್ಯದ ಮಹತ್ವ ಸಾರಿದರು,</p>

Bandipur News: ಬಂಡೀಪುರದಲ್ಲಿ ಮುಂಚೂಣಿ ಸಿಬ್ಬಂದಿ ದಿನ, ಕಾಡು ಕಾಯುವವರಿಗೆ ಗೌರವ: ಹೀಗಿತ್ತು ಸಂಭ್ರಮ

Thursday, September 21, 2023

<p>ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೂಡಾ ಭೀಮನ ಅಮವಾಸ್ಯೆ ವಿಶೇಷ ಪೂಜೆ ನೆರವೇರಿಸಲಾಯ್ತು. ರಾಜ್ಯದ ನಾನಾ ಕಡೆಗಳಿಂದ ಭಕ್ತರು ಮಾದಪ್ಪನ ದರ್ಶನಕ್ಕೆ ಆಗಮಿಸಿದ್ದರು.&nbsp;</p>

Spiritual News: ಭೀಮನ ಅಮವಾಸ್ಯೆ ವಿಶೇಷ ಪೂಜೆ, ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಭೇಟಿ; ಫೋಟೋ ಗ್ಯಾಲರಿ

Monday, July 17, 2023