ಕನ್ನಡ ಸುದ್ದಿ  /  ವಿಷಯ  /  Chief Minister Of Karnataka

Chief Minister Of Karnataka

ಓವರ್‌ವ್ಯೂ

ಕರ್ನಾಟಕದಲ್ಲಿ ಜಾತಿಗಣತಿ ವರದಿ ಬಿಡುಗಡೆಗೆ ಹೆಚ್ಚಿದ ಪರ ವಿರೋಧ

Caste Census: ಕರ್ನಾಟಕದಲ್ಲಿ ಜಾತಿಗಣತಿ ವರದಿ ಬಿಡುಗಡೆಗೆ ಹೆಚ್ಚಿದ ಪರ ವಿರೋಧ; ಅಡಕತ್ತರಿಯಲ್ಲಿ ಸಿದ್ದರಾಮಯ್ಯ ಸರ್ಕಾರ; ವಿಶ್ಲೇಷಣೆ

Wednesday, October 4, 2023

ಕರ್ನಾಟಕದಲ್ಲಿ ಸರ್ಕಾರ ರಚನೆಯಾಗಿ ಎರಡು ತಿಂಗಳಲ್ಲೇ ಸಚಿವರ ವಿರುದ್ದ ಸ್ವಪಕ್ಷೀಯ ಶಾಸಕರೇ ಸಿಎಂಗೆ ಪತ್ರ ಬರೆದು ಅಸಮಾಧಾನ ಹೊರ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.

Karnataka Politics: ಸಚಿವರ ನಡೆಗೆ ಕೈ ಶಾಸಕರ ಅಸಮಾಧಾನ: ಸರ್ಕಾರ ಬಂದ ಎರಡೇ ತಿಂಗಳಲ್ಲೇ ಸಿಎಂಗೆ ಪತ್ರ ಬರೆದ ಕಾಂಗ್ರೆಸ್‌ನ ಹಿರಿಯ ಶಾಸಕರು

Tuesday, July 25, 2023

ಮುಖ್ಯಮಂತ್ರಿ ಸಿದ್ದರಾಮಯ್ಯ  (ಕಡತ ಚಿತ್ರ)

Water Scarcity: ಮುಂಗಾರು ಮಳೆ ವಿಳಂಬ ಕಾರಣ ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ; ಪರಿಹಾರಕ್ಕೆ ಅಧಿಕಾರಿಗಳಿಗೆ ಸರ್ಕಾರದ ಸೂಚನೆ

Monday, June 12, 2023

ಮುಖ್ಯಮಂತ್ರಿ ಸಿದ್ದರಾಮಯ್ಯ

Davanagere News: ಆರ್ ಯೂ ಎಸ್ಪಿ; ಜಿಲ್ಲಾ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಗರಂ

Tuesday, June 6, 2023

ಗೃಹ ಜ್ಯೋತಿ ಯೋಜನೆಯ ಅಧಿಸೂಚನೆ ಪ್ರಕಟ

Gruha Jyothi Yojane: ಪ್ರತಿ ಮನೆಗೂ ಗರಿಷ್ಠ 200 ಯೂನಿಟ್‌ ವಿದ್ಯುತ್‌ ಉಚಿತಕ್ಕೆ 10 ಷರತ್ತು ಅನ್ವಯ; ಅರ್ಜಿ ಸಲ್ಲಿಸಿದರಷ್ಟೆ ಕರೆಂಟ್‌ ಫ್ರೀ

Tuesday, June 6, 2023

ತಾಜಾ ಫೋಟೊಗಳು

<p>ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಬಿಜೆಪಿಯ ವಿ ಸೋಮಣ್ಣ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹಾಗೂ ಸಿದ್ದರಾಮಯ್ಯ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಇದೀಗ ಸಿದ್ದರಾಮಯ್ಯ ಅವರೇ ಸಿಎಂ ಎಂಬುದು ಅಂತಿಮವಾಗಿದೆ.&nbsp;</p>

Siddaramaiah: ಮಾಸ್​ ಲೀಡರ್​ ಆಗಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಈಗ ಮತ್ತೆ ಕರ್ನಾಟಕದ ಮುಖ್ಯಮಂತ್ರಿ PHOTOS

May 18, 2023 11:09 AM