chief-minister-of-karnataka News, chief-minister-of-karnataka News in kannada, chief-minister-of-karnataka ಕನ್ನಡದಲ್ಲಿ ಸುದ್ದಿ, chief-minister-of-karnataka Kannada News – HT Kannada
ಕನ್ನಡ ಸುದ್ದಿ  /  ವಿಷಯ  /  Chief Minister Of Karnataka

Chief Minister Of Karnataka

ಓವರ್‌ವ್ಯೂ

ಮೈಕ್ರೋಫೈನಾನ್ಸ್ ವಿಶೇಷ ಸಭೆ; ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ 5 ನೇರ ಪ್ರಶ್ನೆಗಳನ್ನು ಮೈಕ್ರೋಫೈನಾನ್ಸ್ ಕಂಪನಿ ಪ್ರತಿನಿಧಿಗಳಿಗೆ ಕೇಳಿದರು. ಆದರೆ ಸ್ಪಷ್ಟ ಉತ್ತರ ನೀಡಲು  ಕಿರುಹಣಕಾಸು ಸಂಸ್ಥೆ ಪ್ರತಿನಿಧಿಗಳು ಕಷ್ಟಪಟ್ಟರು. (ಸಾಂಕೇತಿಕ ಚಿತ್ರ)

ಮೈಕ್ರೋಫೈನಾನ್ಸ್ ವಿಶೇಷ ಸಭೆ; ಸಿಎಂ ಸಿದ್ದರಾಮಯ್ಯ 5 ನೇರ ಪ್ರಶ್ನೆಗಳಿಗೆ ಸಿಗದ ಸ್ಪಷ್ಟ ಉತ್ತರ, ಕಿರುಹಣಕಾಸು ಸಂಸ್ಥೆ ಪ್ರತಿನಿಧಿಗಳು ತತ್ತರ

Saturday, January 25, 2025

ಕರ್ನಾಟಕ ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಮುಂದಿನ ವರ್ಷದಿಂದ ಜಾರಿಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕದ ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಮುಂದಿನ ವರ್ಷದಿಂದ ಜಾರಿಗೆ; ಸಿಎಂ ಸಿದ್ದರಾಮಯ್ಯ ಭರವಸೆ

Friday, January 24, 2025

ಮೈಕ್ರೋಫೈನಾನ್ಸ್ ಕಿರುಕುಳ ವಿರೋಧಿಸಿ ಮಹಿಳೆಯರು ಸರ್ಕಾರಕ್ಕೆ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಅವರಿಗೆ ಮಾಂಗಲ್ಯ ಸರ ರವಾನೆ ಅಭಿಯಾನ ಶುರುಮಾಡಿದ್ದಾರೆ. ವಿಶೇಷ ಅಭಿಯಾನ ಗಮನಸೆಳೆದಿದೆ. ಜ 25ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಭೆ ನಡೆಯಲಿದೆ.

ಮೈಕ್ರೋಫೈನಾನ್ಸ್ ಕಿರುಕುಳ ವಿರೋಧಿಸಿ ಸರ್ಕಾರಕ್ಕೆ ಮಾಂಗಲ್ಯ ಸರ ರವಾನೆ, ಗಮನ ಸೆಳೆಯಿತು ವಿಶೇಷ ಅಭಿಯಾನ, ಜ 25ಕ್ಕೆ ಸಿಎಂ ನೇತೃತ್ವದಲ್ಲಿ ಸಭೆ

Thursday, January 23, 2025

ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣಕ್ಕೀಡಾದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು.

ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

Wednesday, January 22, 2025

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಬಂಧಿಸಿದ ಮುಡಾ ಪ್ರಕರಣದಲ್ಲಿ 300 ಕೋಟಿ ರೂ ಮೌಲ್ಯದ ಸ್ಥಿರಾಸ್ಥಿಯನ್ನು  ಜಾರಿ ನಿರ್ದೇಶನಾಲಯ  ಜಪ್ತಿ ಮಾಡಿದೆ.

MUDA Scam: ಸಿಎಂ ಸಿದ್ದರಾಮಯ್ಯಗೆ ಸಂಬಂಧಿಸಿದ ಮುಡಾ ಪ್ರಕರಣ: 300 ಕೋಟಿ ರೂ ಮೌಲ್ಯದ ಸ್ಥಿರಾಸ್ಥಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

Friday, January 17, 2025

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ಬೆಂಗಳೂರಿನಲ್ಲಿ ಮೈಕ್ರೋಫೈನಾನ್ಸ್‌ ವಿಶೇಷ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಕ್ರೋಫೈನಾನ್ಸ್ ಕಂಪನಿಗಳ ನಡೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ವಿಶೇಷ ಸಭೆಯಲ್ಲಿ, ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತೀರಾ ಎಂದು ಮೈಕ್ರೋಫೈನಾನ್ಸ್ ಕಂಪನಿ ಮುಖ್ಯಸ್ಥರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ಸಚಿವ ಸಂಪುಟದ ಪ್ರಮುಖ, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಮೈಕ್ರೋಫೈನಾನ್ಸ್ ಕಂಪನಿ ಮುಖ್ಯಸ್ಥರು ಪಾಲ್ಗೊಂಡಿದ್ದಾರೆ</p>

ಮೈಕ್ರೋಫೈನಾನ್ಸ್ ವಿಶೇಷ ಸಭೆ; ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತೀರಾ, ಮೈಕ್ರೋಫೈನಾನ್ಸ್ ಕಂಪನಿ ಮುಖ್ಯಸ್ಥರಿಗೆ ಸಿಎಂ ಪ್ರಶ್ನೆ

Jan 25, 2025 01:12 PM

ತಾಜಾ ವಿಡಿಯೊಗಳು

ಶಿರಾಡಿ ಘಾಟ್​ಗೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಶಿರಾಡಿ ಘಾಟ್ ಭೀಕರತೆ ಕಂಡು ದಂಗಾದ ಸಿದ್ದರಾಮಯ್ಯ; ಭೂಕುಸಿತಕ್ಕೆ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಕಾರಣ ಎಂದ ಸಿಎಂ

Aug 04, 2024 07:03 AM