chikkamagaluru News, chikkamagaluru News in kannada, chikkamagaluru ಕನ್ನಡದಲ್ಲಿ ಸುದ್ದಿ, chikkamagaluru Kannada News – HT Kannada

Chikkamagaluru

ಓವರ್‌ವ್ಯೂ

ಚಿಕ್ಕಮಗಳೂರು ಖಾಸಗಿ ರೆಸಾರ್ಟ್ ಸ್ವಿಮ್ಮಿಂಗ್‌ಪೂಲ್‌ (ಎಡಚಿತ್ರ) ದುರಂತ ಅಂತ್ಯ ಕಂಡ ನಿಶಾಂತ್ (ಬಲಚಿತ್ರ)

ರಾಜ್ಯದಲ್ಲಿ ಮತ್ತೊಂದು ಈಜುಕೊಳ ದುರಂತ, ಚಿಕ್ಕಮಗಳೂರು ಖಾಸಗಿ ರೆಸಾರ್ಟ್ ಸ್ವಿಮ್ಮಿಂಗ್‌ಪೂಲ್‌ನಲ್ಲಿ ಪ್ರವಾಸಿಗ ಸಾವು

Monday, March 24, 2025

ಎರಡು ರೈಲ್ವೆ ನಿಲ್ದಾಣದಲ್ಲಿ ರೈಲುಗಳ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ.

Indian Railways: ತುಮಕೂರು ಸಂಪಿಗೆ ರೋಡ್, ಬೆಂಗಳೂರಿನ ಮಲ್ಲೇಶ್ವರಂ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

Friday, March 21, 2025

ಕರ್ನಾಟಕದ ಮಂಗಳೂರು ಸಹಿತ ಹಲವು ಕಡೆಗಳಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ಕರಾವಳಿ, ಮಲೆನಾಡು, ಹಳೆ ಮೈಸೂರು ಭಾಗದಲ್ಲಿ ಬಿಸಿಲಿನ ನಡುವೆ ಮೊದಲ ಮಳೆ ಖುಷಿ

Thursday, March 13, 2025

ನಟಿ ರನ್ಯಾರಾವ್‌

ಇವರೇ ರನ್ಯಾ ರಾವ್‌: ಅರ್ಧಕ್ಕೆ ಎಂಜಿನಿಯರಿ೦ಗ್‌ ಶಿಕ್ಷಣ ಮೊಟಕು; ಸಿಕ್ಕಿದ್ದು ಕನ್ನಡ ಚಿತ್ರರಂಗ, ಐಪಿಎಸ್‌ ಅಧಿಕಾರಿ ನಂಟು

Thursday, March 6, 2025

ಚಿನ್ನ ಕಳ್ಳಸಾಗಣೆ ಕೇಸ್: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್‌ ಅವರನ್ನು ಬಂಧಿಸಿದ ಕಂದಾಯ ಗುಪ್ತಚರ ಅಧಿಕಾರಿಗಳು, ಅವರಿಂದ 14.80 ಕಿಲೋ ಚಿನ್ನ ವಶ ಪಡಿಸಿಕೊಂಡಿದ್ದಾರೆ.

ಚಿನ್ನ ಕಳ್ಳಸಾಗಣೆ ಕೇಸ್: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್‌ ಬಂಧನ, 14.8 ಕಿಲೋ ಚಿನ್ನ ವಶ, ಮಾರ್ಚ್ 18ರ ತನಕ ನ್ಯಾಯಾಂಗ ಬಂಧನ

Tuesday, March 4, 2025

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಯುವಕನ ತಾಯಿ ಅಹವಾಲನ್ನು ಸಚಿವ ಈಶ್ವರ ಖಂಡ್ರೆ ಆಲಿಸಿದರು.

Forest News: ಬೇಲೂರು ಭಾಗದಲ್ಲಿ ಉಪಟಳ ನೀಡುತ್ತಿರುವ 4 ಕಾಡಾನೆ ಸೆರೆಗೆ ಸಿದ್ದತೆ, ಭದ್ರಾ ಅಭಯಾರಣ್ಯದಲ್ಲಿ ಆನೆಧಾಮ ನಿರ್ಮಾಣ

Tuesday, March 4, 2025

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ಉತ್ತರ ಕನ್ನಡ ಜಿಲ್ಲೆ ಸೂಪಾ ಜಲಾಶಯದಲ್ಲಿ ನೀರಿನ ಮಟ್ಟವು 75.54 ಟಿಎಂಸಿ ಇದೆ. ಶೇ.52 ರಷ್ಟು ನೀರು ಸಂಗ್ರಹವಿದೆ. ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 53.15 &nbsp;ಟಿಎಂಸಿ ನೀರು ಸಂಗ್ರಹವಿತ್ತು. ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವು 6499 ಕ್ಯೂಸೆಕ್‌ ಇದೆ.</p>

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಶೇ.50ಕ್ಕಿಂತ ಕಡಿಮೆ, ತುಂಗಭದ್ರಾ, ಆಲಮಟ್ಟಿ ಜಲಾಶಯದಲ್ಲಿ ಭಾರೀ ಕುಸಿತ

Mar 19, 2025 01:41 PM

ಎಲ್ಲವನ್ನೂ ನೋಡಿ

ತಾಜಾ ವಿಡಿಯೊಗಳು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸ ಕಲ್ಮಕ್ಕಿ ಗ್ರಾಮದ ನಿವಾಸಿಗಳಾದ ಸ್ನೇಕ್  ರಿಜ್ವಾನ್ ಅವರ ಮನೆ ಬಳಿ  ಅಪರೂಪದ ರಕ್ತ ಕನ್ನಡಿ ಹಾವು ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ರಿಜ್ವಾನ್, ಇದು ಅಪರೂಪದ ಮತ್ತು ವಿಷಕಾರಿ ಹಾವುಗಳಲ್ಲಿ ಒಂದಾದ ಕೋರಲ್ ಸ್ನೇಕ್, ಹವಳದ ಹಾವು ಎಂದು ಗುರುತಿಸಿಕೊಂಡಿದೆ. ಮಲೆನಾಡಲ್ಲಿ ಹಪ್ಪಟೆ ಹಾವು ಹಾಗು ರಕ್ತ ಕನ್ನಡಿ ಹಾವು ಎಂದೇ ಪ್ರಚಲಿತ. ಇದು ಅತ್ಯಂತ ವಿಷಕಾರಿ. ಆದರೆ ಈ ಹಾವು ಕಚ್ಚಿ ಸತ್ತವರ ಪ್ರಕರಣ ಕಡಿಮೆ. ಇದರ ಹಲ್ಲುಗಳು ಮುಂಭಾಗದಲ್ಲಿ ತುಸು ಹೆಚ್ಚೇ ಬಾಗಿರುವ ಕಾರಣ ಇದು ಕಚ್ಚುವ ಸಂದರ್ಭದಲ್ಲಿ ವಿಷ ದೇಹಕ್ಕೆ ಸೇರುವುದು ಕಡಿಮೆ. ಪಶ್ಚಿಮಘಟ್ಟದಲ್ಲಿ ಈ ಹಾವು ಕಂಡುಬರುತ್ತವೆ. ವಿಶೇಷವೆಂದರೆ ಹಾವಿನ ಕೆಳಭಾಗ ಕೆಂಪುಬಣ್ಣ ದಲ್ಲಿದ್ದು ಗಮನ ಸೆಳೆಯುತ್ತವೆ ಎನ್ನುತ್ತಾರೆ

Coral snake: ಚಿಕ್ಕಮಗಳೂರಿನಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆ; ಕೋರಲ್ ಸ್ನೇಕ್ ಹೀಗಿದೆ ನೋಡಿ

Dec 11, 2024 04:10 PM

ಎಲ್ಲವನ್ನೂ ನೋಡಿ

ತಾಜಾ ವೆಬ್‌ಸ್ಟೋರಿ

ಎಲ್ಲವನ್ನೂ ನೋಡಿ