Latest congress News

ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಶಾಸಕರು ಭಾಗಿಯಾದರು.

ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಪ್ರಧಾನಿ, ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೇ ಆಗಲ್ಲ: ಸಿದ್ದರಾಮಯ್ಯ ತಿರುಗೇಟು

Sunday, April 28, 2024

ಪಿತ್ರಾರ್ಜಿತ ತೆರಿಗೆ ವಿಚಾರ ಪ್ರಸ್ತಾಪಿಸಿ ತೀವ್ರ ಟೀಕೆಗೆ ಒಳಗಾಗಿರುವ ಸ್ಯಾಮ್ ಪಿತ್ರೋಡಾ ಮತ್ತು ರಾಹುಲ್ ಗಾಂಧಿ (ಕಡತ ಚಿತ್ರ)

ಸ್ಯಾಮ್ ಪಿತ್ರೋಡಾ ಯಾರು, ಪಿತ್ರಾರ್ಜಿತ ತೆರಿಗೆ ಹೇಳಿಕೆ ನೀಡಿ ಟೀಕೆಗೊಳಗಾದ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ, 5 ಅಂಶಗಳ ಕಿರುಪರಿಚಯ

Thursday, April 25, 2024

ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಪಿತ್ರಾರ್ಜಿತ ಕಾನೂನು ವಿಚಾರ ಪ್ರಸ್ತಾಪಿಸಿದ್ದು, ವ್ಯಾಪಕ ಚರ್ಚೆಗೆ ಒಳಗಾಗಿದೆ.

ಸ್ಯಾಮ್ ಪಿತ್ರೋಡಾ ಪ್ರಸ್ತಾಪಿಸಿದ ಪಿತ್ರಾರ್ಜಿತ ಕಾನೂನು ಎಂದರೇನು? ಭಾರತದಲ್ಲಿ ಏಕಿಷ್ಟು ವಿರೋಧ? ನೀವು ತಿಳಿಯಬೇಕಾದ 10 ಅಂಶಗಳಿವು

Thursday, April 25, 2024

ಬೆಂಗಳೂರಿನಲ್ಲಿ ಬಿಜೆಪಿ ಸೇರಿದ ಡಾ.ಸುಶ್ರುತ್‌ ಗೌಡ.

Mysore News: ರಾಹುಲ್‌ ಗಾಂಧಿ ಜತೆ ಭಾರತ್‌ ಜೋಡೊದಲ್ಲಿ ಹೆಜ್ಜೆ ಹಾಕಿದ್ದ ವೈದ್ಯ ಬಿಜೆಪಿಗೆ ಸೇರ್ಪಡೆ

Wednesday, April 24, 2024

ಕಲಬುರಗಿ ಜಿಲ್ಲೆ ಅಫಜಲಪುರದಲ್ಲಿ ಐಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಪ್ರಚಾರ.

Kalburgi News: ನಮ್ಮ ಗ್ಯಾರಂಟಿ ಯೋಜನೆಗಳನ್ನೇ ಕದ್ದ ಮೋದಿ, ಬಿಜೆಪಿಯದ್ದು ಸುಳ್ಳಿನ ಕಾರ್ಖಾನೆ, ಸಿದ್ದರಾಮಯ್ಯ ಕಟು ಟೀಕೆ

Wednesday, April 24, 2024

ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Mangalore News: ಸಿಎಂ ಸಿದ್ದರಾಮಯ್ಯ ಆಪ್ತೆಯಾಗಿದ್ದ ಮಂಗಳೂರು ಮಾಜಿ ಮೇಯರ್‌ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ

Monday, April 22, 2024

ಕರ್ನಾಟಕ ಕರಾವಳಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಜೊತೆಗೆ ನೋಟಾ ಕೂಡ ಸ್ಪರ್ಧೆ ನೀಡುತ್ತಿದೆ. ಮತದಾರ ರಾಜಕೀಯ ಪಕ್ಷಗಳಿಂದ ಬೇಸರಗೊಂಡಂತಿದೆ.

Lok Sabha Election 2024: ಕರಾವಳಿ ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿಗೆ ನೋಟಾ ಪೈಪೋಟಿ; ಮತದಾರನ ಮನದಾಳದಲ್ಲಿ ಏನಿದೆ

Monday, April 22, 2024

ಬಂಗಾರಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಚುನಾವಣೆ ಸಭೆಯಲ್ಲಿ ಸೇರಿದ್ದ ಜನಸ್ತೋಮ

Kolar News: ಮೋದಿಯವರ ಖಾಲಿ ಚೊಂಬು ದೇವೇಗೌಡರಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದು ಹೇಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

Sunday, April 21, 2024

ಕರ್ನಾಟಕದಲ್ಲಿ ಪ್ರಮುಖ ರಾಜಕೀಯ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.  ಡಿಸಿಎಂ ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.

Lok Sabha Elections 2024: ಡಿಸಿಎಂ ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ, ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್

Sunday, April 21, 2024

ವಯನಾಡಿನಲ್ಲಿ ಬಿಜೆಪಿ ಸೇರಿದ ಕಾಂಗ್ರೆಸ್‌ ನಾಯಕ. ರಾಹುಲ್‌ ಗಾಂಧಿಗೆ ಹಿನ್ನಡೆ.

Kerala News: ವಯನಾಡಿನಲ್ಲಿ ಬಿಜೆಪಿ ಸೇರಿದ ರಾಹುಲ್‌ ಗಾಂಧಿ ಬೆಂಬಲಿಗ,ಚುನಾವಣೆ 5 ದಿನ ಇರುವಾಗ ಕಾಂಗ್ರೆಸ್‌ಗೆ ಹಿನ್ನಡೆ

Sunday, April 21, 2024

ಕರ್ನಾಟಕದಲ್ಲಿ 2ನೇ ಹಂತದ ನಾಮಪತ್ರ ಸಲ್ಲಿಕೆ ಪೂರ್ಣಗೊಂಡಿದ್ದು, 14 ಲೋಕಸಭಾ ಕ್ಷೇತ್ರಗಳಲ್ಲಿ 337 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.

Lok Sabha Elections 2024: ಕರ್ನಾಟಕದಲ್ಲಿ 2ನೇ ಹಂತದ ನಾಮಪತ್ರ ಸಲ್ಲಿಕೆ ಪೂರ್ಣ: 14 ಕ್ಷೇತ್ರದಲ್ಲಿ 337 ಅಭ್ಯರ್ಥಿಗಳು ಉಮೇದುವಾರಿಕೆ

Sunday, April 21, 2024

'ಕರ್ನಾಟಕಕ್ಕೆ ಮೋದಿ ಸರ್ಕಾರ ಕೊಟ್ಟ ಕೊಡುಗೆ ಚೊಂಬು' ಎಂಬ ಕಾಂಗ್ರೆಸ್ ಜಾಹೀರಾತಿಗೆ ಕರ್ನಾಟಕ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.

Congress vs BJP: 'ಕರ್ನಾಟಕಕ್ಕೆ ಮೋದಿ ಸರ್ಕಾರ ಕೊಟ್ಟ ಕೊಡುಗೆ ಚೊಂಬು' ಕಾಂಗ್ರೆಸ್ ಜಾಹೀರಾತಿಗೆ ಬಿಜೆಪಿ ತಿರುಗೇಟು

Friday, April 19, 2024

ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳು, ಅವುಗಳ ಚುನಾವಣಾ ಚಿಹ್ನೆಗಳು. ಹಿನ್ನೆಲೆಯಲ್ಲಿರುವುದು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ರಾಲಿಯ ದೃಶ್ಯಗಳು. 1951ರ ಚುನಾವಣೆ ಸಂದರ್ಭದಲ್ಲಿದ್ದ ಚುನಾವಣಾ ಚಿಹ್ನೆಗಳಿವು(ಮೇಲಿರುವ ಚಿತ್ರ) 1.ಕಾಂಗ್ರೆಸ್ ಪಕ್ಷದ ಚುನಾವಣಾ ಚಿಹ್ನೆ ಜೋಡೆತ್ತು. 2) ಸೋಷಿಯಲಿಸ್ಟ್ ಪಾರ್ಟಿಯ ಮರ 3) ಫಾರ್ವರ್ಡ್ ಬ್ಲಾಕ್ (ರುಯ್ಕರ್) ಮನುಷ್ಯ ಹಸ್ತ 4) ಕೆಎಂಪಿ ಪಾರ್ಟಿಯ ಗುಡಿಸಲು 5) ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಕತ್ತಿ ಮತ್ತು ಜೋಳದ ತೆನೆ 6) ರೆವೆಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿಯ ಹಾರೆ ಮತ್ತು ಕೋರಿ 7) ಕೃಷಿಕಾರ್ ಲೋಕ ಪಕ್ಷ - ಧಾನ್ಯ ಪ್ರತ್ಯೇಕಿಸುವ ಕೃಷಿಕ 8) ಭಾರತೀಯ ಜನಸಂಘದ - ಎಣ್ಣೆದೀಪ

ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳು, ಅವುಗಳ ಚುನಾವಣಾ ಚಿಹ್ನೆಗಳು, ಇತಿಹಾಸದ ಪುಟದತ್ತ ಇಣುಕುನೋಟ

Friday, April 19, 2024

ಯತ್ನಾಳ್‌ ಹಾಗೂ ಶಿವಾನಂದ ಪಾಟೀಲ್‌ ನಡುವೆ ರಾಜಕೀಯ ಜಿದ್ದಾಜಿದ್ದಿ ಜೋರಾಗಿದೆ.

Vijayapura News: ಲೋಕಸಮರದಲ್ಲಿ ತಾರಕಕ್ಕೇರಿದ ವಿಜಯಪುರದ ಯತ್ನಾಳ -ಶಿವಾನಂದ ಪಾಟೀಲ ವಾಕ್ಸಮರ

Thursday, April 18, 2024

ಚಿಕ್ಕಬಳ್ಳಾಪುರದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.,

ರಾಜ್ಯ ಸರ್ಕಾರ ಪತನ ಆಗ್ತದೆ ಎನ್ಮುವುದು ಬರೀ ಭ್ರಮೆ, ಐದೂ ವರ್ಷ ನಮ್ಮ ಸರ್ಕಾರ ಸುಭದ್ರ: ಸಿಎಂ ಸಿದ್ದರಾಮಯ್ಯ

Thursday, April 18, 2024

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 87 ವರ್ಷದ ಹಿರಿಯ ರಾಜಕಾರಣಿ ಜನಾರ್ದನ ಪೂಜಾರಿ ಅವರು  ಮನೆಯಲ್ಲೇ ಮತದಾನದ ಹಕ್ಕು ಚಲಾಯಿಸಿದರು.

85 ವಯಸ್ಸಿಗೂ ಮೇಲ್ಪಟ್ಟ ಮತದಾರರ ಸಂಖ್ಯೆ ದಕ್ಷಿಣ ಕನ್ನಡದಲ್ಲಿ ಅಧಿಕ; ಮನೆಯಲ್ಲೇ ಹಕ್ಕು ಚಲಾಯಿಸಿದ ಹಿರಿಯ ರಾಜಕಾರಣಿ ಜನಾರ್ದನ ಪೂಜಾರಿ

Thursday, April 18, 2024

ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಸಿಎಂ ಸಿದ್ದರಾಮಯ್ಯ ಪ್ರಚಾರ

Mandya News: ಮಂಡ್ಯಕ್ಕೆ ಕೃಷಿ ವಿವಿ, ಹೇಮಾವತಿ-ವಿಸಿ ನಾಲೆಗಳ ಆಧುನೀಕರಣ: ಸಿದ್ದರಾಮಯ್ಯ ಭರವಸೆ

Wednesday, April 17, 2024

ಮಂಡ್ಯದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ

Rahul Gandhi: ಸಾಲಮನ್ನಾ, 1ಲಕ್ಷ ರೂ. ನೆರವು, ಪಕ್ಕಾ ಉದ್ಯೋಗ: ರೈತರು, ಮಹಿಳೆಯರು, ಯುವಕರಿಗೆ ರಾಹುಲ್‌ ಗಾಂಧಿ ಹಲವು ಯೋಜನೆ ಘೋಷಣೆ

Wednesday, April 17, 2024

ಮಂಡ್ಯಕ್ಕೆ ಹೆಲಿಕಾಪ್ಟರ್‌ ನಲ್ಲಿ ಸಿಎಂ ಜತೆಗೆ ಬಂದಿಳಿದ ರಾಹುಲ್‌ ಗಾಂಧಿ,

RahulGandhi in Mandya: ಮಂಡ್ಯಕ್ಕೆ ಆಗಮಿಸಿದ ರಾಹುಲ್‌ ಗಾಂಧಿ, ಪ್ರಚಾರಕ್ಕೆ ಚಾಲನೆ, ಎಚ್‌ಡಿಕೆ ವಿರುದ್ದ ಕಾಂಗ್ರೆಸ್‌ ಠಕ್ಕರ್‌

Wednesday, April 17, 2024

ಹೆಬ್ಬಾಳದಲ್ಲಿ ಉಂಟಾಗಿದ್ದ ಟ್ರಾಫಿಕ್ ಜಾಮ್‌ನಿಂದ ಒಂದೇ ದಿನ 374 ಜನರು ವಿಮಾನ ಪ್ರಯಾಣ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್; ಒಂದೇ ದಿನ 374 ಜನರಿಗೆ ತಪ್ಪಿದ ವಿಮಾನ ಪ್ರಯಾಣ; ಕೇರಳ ಕಾಂಗ್ರೆಸ್ ಟ್ವೀಟ್

Monday, April 15, 2024