Latest congress Photos

<p>ಪತ್ನಿ ಗೀತಾ ಅವರು ರಾಜಕೀಯದಲ್ಲಿ ಗುರುತಿಸಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ, ಪತಿಯಾಗಿ ಅರ್ಧಾಂಗಿಗೆ ಬೆಂಬಲ ಸೂಚಿಸುವುದು ನನ್ನ ಜವಬ್ದಾರಿ, ಶಿವಮೊಗ್ಗ ಕ್ಷೇತ್ರದಲ್ಲಿ ಮತದಾರರು ಗೀತಾ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ, ಈ ಬಾರಿಯ ಚುನಾವಣೆಯ ಫಲಿತಾಂಶ ಗೀತಾ ಪರವಾಗಿರಲಿದೆ ಎಂಬ ನಂಬಿಕೆ ನನಗಿದೆ ಎಂದರು ಶಿವರಾಜಕುಮಾರ್‌.</p>

ತುಮಕೂರು ಸಿದ್ದಗಂಗಾಮಠದಲ್ಲಿ ನಟ ಶಿವರಾಜಕುಮಾರ್‌, ಗೀತಾಶಿವರಾಜ್‌ಕುಮಾರ್‌ ದಂಪತಿ, ಗದ್ದುಗೆ ದರ್ಶನ, ಸ್ವಾಮೀಜಿ ಆಶಿರ್ವಾದ photos

Sunday, April 28, 2024

<p>ಯಾವುದೇ ಚುನಾವಣೆ ಇರಲಿ, ಪ್ರಚಾರವೇ ಗಮನಸೆಳೆಯುವುದು. ಅದರಲ್ಲೂ ಪ್ರಚಾರಕ್ಕೆ ಬಳಸುವ ತಂತ್ರಗಳು ಹೆಚ್ಚು ಪರಿಣಾಮಕಾರಿ ಆಗಿರುತ್ತವೆ. ಒಡಿಶಾದಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಬಿಜೆಡಿ ವಿರುದ್ಧ ಪ್ರದೇಶ ಕಾಂಗ್ರೆಸ್ ಮಂಗಳವಾರ (ಏಪ್ರಿಲ್ 23) ಆರಂಭಿಸಿದ ಪ್ರತಿಭಟನಾ ಸ್ವರೂಪದ ಪ್ರಚಾರವು ಬಹುಬೇಗ ದೇಶದ ಗಮನಸೆಳೆದಿದೆ.</p>

ಲೋಕಸಭಾ ಚುನಾವಣೆ; ಕಾಂಗ್ರೆಸ್ ಪ್ರಚಾರಕ್ಕೆ ಪಾನ್ ಶಾಪ್‌, ರಂಗು ರಂಗಾದ ಗಾಡಿಯಲ್ಲಿ ಬಿಜೆಪಿ, ಬಿಜೆಡಿ ನಾಯಕರ ಫೋಟೋಸ್, ಹಗರಣಗಳ ಪಾನ್‌

Wednesday, April 24, 2024

<p>ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥೀಯಾಗಿರುವ ರಾಜವಂಶಸ್ಥ ಯದುವೀರ್‌ ಅವರ ಪರವಾಗಿ ಅವರ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್‌ ಅವರೂ ಪ್ರಚಾರಕ್ಕೆ ಧುಮುಕಿದ್ದಾರೆ. ಕನ್ನಡ ಮಾತನಾಡಿ ಗಮನ ಸೆಳೆಯುತ್ತಿದ್ದಾರೆ.&nbsp;</p>

ಲೋಕಸಭೆ ಚುನಾವಣೆಗೆ ಕುಟುಂಬದವರ ಪ್ರಚಾರ, ಅಖಾಡಕ್ಕಿಳಿದ ಮಗ, ಪತ್ನಿ, ಸಹೋದರ, ಅಮ್ಮ photos

Sunday, April 21, 2024

<p>ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್‌ ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಪರವಾಗಿ ಮತ ಯಾಚಿಸಿದರು.</p>

ಕರ್ನಾಟಕದ ಚುನಾವಣೆ ಕಣಕ್ಕೆ ತಾರಾ ರಂಗು, ಪವನ್‌ ಕಲ್ಯಾಣ್‌, ದರ್ಶನ್‌, ತಾರಾ, ಮುಖ್ಯಮಂತ್ರಿ ಚಂದ್ರು ಪ್ರಚಾರ photos

Sunday, April 21, 2024

<p>ಮೋದಿ ಸರ್ಕಾರಕ್ಕೆ ಕರ್ನಾಟಕ ಕಟ್ಟುವ ಪ್ರತಿ 100 ರೂಪಾಯಿ ತೆರಿಗೆಯಲ್ಲಿ ಕರ್ನಾಟಕಕ್ಕೆ ಮರಳಿ ಸಿಗುವುದು ಕೇವಲ 13 ರೂಪಾಯಿ ಮಾತ್ರ. ಈ ಅನ್ಯಾಯ ಎಲ್ಲಿಯ ವರೆಗೆ ಸಹಿಸಬೇಕು ಎಂದು ಕಾಂಗ್ರೆಸ್ ಜಾಹೀರಾತು ನೀಡಿದೆ.</p>

Congress: ಮೋದಿ ಸರ್ಕಾರಕ್ಕೆ 100 ರೂಪಾಯಿ ತೆರಿಗೆ ಕೊಟ್ರೆ ವಾಪಸ್ ಬರೋದು 13 ರೂ; ಕರ್ನಾಟಕಕ್ಕೆ ಮಹಾಮೋಸ ಎಂದ ಕಾಂಗ್ರೆಸ್

Sunday, April 21, 2024

<p>ಮಂಡ್ಯದಲ್ಲಿ ಬುಧವಾರ ನಡೆದ ಲೋಕಸಭೆ ಚುನಾವಣೆಯ ಪ್ರಚಾರ ಸಭೆಗೆ ರಾಹುಲ್‌ ಗಾಂಧಿ ಚಳನೆ ನೀಡಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಚಿವರಾದ ಚಲುವರಾಯಸ್ವಾಮಿ ಮತ್ತಿತರರು ಭಾಗಿಯಾದರು.</p>

Mandya News: ಮಂಡ್ಯದಲ್ಲಿ ರಾಹುಲ್‌ ಗಾಂಧಿ ಕಾಂಗ್ರೆಸ್‌ ಸಮಾವೇಶ, ಬಿಸಿಲ ನಡುವೆಯೇ ಹೀಗಿತ್ತು ಉತ್ಸಾಹ photos

Wednesday, April 17, 2024

<p>ಕೆಲವು ಬಾರಿ ನಾನು ದಾರಿ ತಪ್ಪಿದ್ದೇನೆ. ನಾನು ದಾರಿ ತಪ್ಪಿದ್ದಾಗ ನನ್ನ ಪತ್ನಿ ನನ್ನನ್ನು ತಿದ್ದಿದ್ದಾಳೆ. ನಿಮ್ಮ ರೀತಿ ನಾನು ಬದುಕಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯದ ಯಾವುದೇ ಮಹಿಳೆಗೆ ನೋವು ಮಾಡಿಲ್ಲ, ನನ್ನ ಹೇಳಿಕೆಯಿಂದ ಒಂದು ವೇಳೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.</p>

HD Kumaraswamy: ಕಾಂಗ್ರೆಸ್ ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಹೇಳಿಕೆಗೆ ಹೆಚ್‌ಡಿ ಕುಮಾರಸ್ವಾಮಿ ವಿಷಾದ

Monday, April 15, 2024

<p>ಮೈಸೂರು ಚಾಮರಾಜನಗರ ಜಿಲ್ಲೆಗೆ ಪ್ರಧಾನಿ ಬಂದರೂ ಕಾಂಗ್ರೆಸ್‌ ಅಭ್ಯರ್ಥಿಯೇ ಗೆಲ್ಲೋದು ಎಂದು ಆತ್ಮವಿಶ್ವಾಸದಿಂದ ಕೊಳ್ಳೇಗಾಲದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಿದರು.</p>

Mysore News: ಮೋದಿ ಮೈಸೂರಿಗೆ ಬರುವ ಮುನ್ನವೇ ಸಿಎಂ ಸಿದ್ದರಾಮಯ್ಯ ಹವಾ, 2 ದಿನ ತವರಲ್ಲಿ ಪ್ರವಾಸ photos

Friday, April 12, 2024

<p>ಪಶ್ಚಿಮ ಬಂಗಾಳದ ಉತ್ತರ 24 ಪರಗಣದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಬರಾಕ್ಪೋರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಮತದಾರರ ಆಶೀರ್ವಾದ ಪಡೆದಿದ್ದಾರೆ.</p>

ಏಪ್ರಿಲ್ 19ಕ್ಕೆ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ; ಅಭ್ಯರ್ಥಿಗಳಿಂದ ಅಬ್ಬರದ ಪ್ರಚಾರ; ಫೋಟೊಸ್

Saturday, April 6, 2024

<p>ದೆಹಲಿಯಲ್ಲಿ ಶುಕ್ರವಾರ (ಏಪ್ರಿಲ್ 5) ನಡೆದ ಸುದ್ದಿಗೋಷ್ಠಿಯಲ್ಲಿ ಲೋಕಸಭಾ ಚುನಾವಣೆ 2024 ಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಹಾಗೂ ಪಿ ಚಿದಂಬರಂ ಇದ್ದಾರೆ.</p>

ಲೋಕ ಸಮರ ಗೆಲ್ಲೋಕೆ ಕಾಂಗ್ರೆಸ್ 25 ಗ್ಯಾರಂಟಿಗಳ ಪ್ರಣಾಳಿಕೆ ಬಿಡುಗಡೆ; ಮಹಿಳೆಯರಿಗೆ 1 ಲಕ್ಷ ಸೇರಿ ನ್ಯಾಯ ಪತ್ರದಲ್ಲಿ ಏನೆಲ್ಲಾ ಇದೆ?

Friday, April 5, 2024

<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೇರಿ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಭಾರಿ ರೋಡ್ ಷೋ ಮೂಲಕ ಆಗಮಿಸಿ ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಸಲ್ಲಿಸಿದರು.&nbsp;</p>

ಲೋಕಸಭಾ ಚುನಾವಣೆ; ವಯನಾಡ್‌ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ, ಬೃಹತ್ ರೋಡ್ ಷೋ ಫೋಟೋಸ್

Thursday, April 4, 2024

<p>ಲೋಕಸಭಾ ಚುನಾವಣೆ; ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್‌ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎನ್ ಲಕ್ಷ್ಮಣ್ ಇಂದು (ಏಪ್ರಿಲ್ 3) ನಾಮಪತ್ರ ಸಲ್ಲಿಸಿದರು.</p>

ಲೋಕಸಭಾ ಚುನಾವಣೆ; ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ, ಮೆರವಣಿಗೆಯ ಚಿತ್ರನೋಟ

Wednesday, April 3, 2024

<p>ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ &nbsp;ಆರ್.ಪದ್ಮರಾಜ್ ಅವರು ಅಬ್ಬರದ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದರು. ಮೆರವಣಿಗೆ ಗಮನ ಸೆಳೆಯಿತು.</p>

ಲೋಕ ಸಭಾ ಚುನಾವಣೆ; ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ನಾಮಪತ್ರ ಸಲ್ಲಿಕೆ; ಮೆರವಣಿಗೆಯಲ್ಲಿ ಗಮನಸೆಳೆದ ತುಳುನಾಡ ಧ್ವಜ

Wednesday, April 3, 2024

<p>ಅಣ್ಣಾಮಲೈ ಕೊಯಮತ್ತೂರು( ತಮಿಳುನಾಡು/‌ ಬಿಜೆಪಿ)//</p><p><br>ಕರ್ನಾಟಕದಲ್ಲಿ ಖಡಕ್‌ ಐಪಿಎಸ್‌ ಅಧಿಕಾರಿಯೆಂದು ಹೆಸರು ಮಾಡಿದ್ದ ಅಣ್ಣಾಮಲೈ ಕಾರ್ಕಳ, ಉಡುಪಿ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಕೆಲಸ ಮಾಡಿದವರು. ಆನಂತರ ಐಪಿಎಸ್‌ ಹುದ್ದೆಗೆ ರಾಜೀನಾಮೆ ನೀಡಿ ತಮಿಳುನಾಡು ರಾಜಕೀಯ ಪ್ರವೇಶಿಸಿದವರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು ಸಂಘಟನೆಯಲ್ಲಿ ತೊಡಗಿದ್ದಾರೆ. ಮೂರು ವರ್ಷದ ಹಿಂದೆ ವಿಧಾನಸಭೆ ಚುನಾವಣೆಗೆ ತಮಿಳುನಾಡಿನಲ್ಲಿ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಲೋಕಸಭೆ ಚುನಾವಣೆಗೆ ಕೊಯಮತ್ತೂರು ಕ್ಷೇತ್ರದಿಂದ ಅಣ್ಣಾಮಲೈ ಕಣಕ್ಕೆ ಇಳಿದಿದ್ದಾರೆ.<br>&nbsp;</p>

ಲೋಕಸಭೆ ಚುನಾವಣೆ ಕಣಕ್ಕೆ ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳು, ಯಾವ ರಾಜ್ಯದಲ್ಲಿ ಯಾರು photos

Monday, April 1, 2024

<p>ಉತ್ತರ ಕನ್ನಡ ಜಿಲ್ಲೆ ಗೋಕರ್ಣದಲ್ಲಿ ಬುಧವಾರ ಬೆಳಿಗ್ಗೆ ಮಹಾಬಲೇಶ್ವರನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.</p>

DKS Temple Run: ಚುನಾವಣೆಗೂ ಮುನ್ನ ಡಿಕೆಶಿ ಟೆಂಪಲ್‌ ರನ್‌, ಸಿಎಂ ಸ್ಥಾನ ಸಿಗಲೆಂದು ಗೋಕರ್ಣದಲ್ಲಿ ಪೂಜೆ ! photos

Wednesday, March 27, 2024

<p>ಸರೋಜಿನಿ ಮಹಿಷಿ ಅವರು ಭಾರತೀಯ ಶಿಕ್ಷಕಿ, ವಕೀಲೆ, ಸಾಮಾಜಿಕ ಕಾರ್ಯಕರ್ತೆ ಹಾಗೂ ರಾಜಕಾರಣಿಯಾಗಿದ್ದಾರೆ.</p>

Sarojini Mahishi: ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾದ ಮೊದಲ ಮಹಿಳಾ ಎಂಪಿ ಸರೋಜಿನಿ ಮಹಿಷಿ ಕುರಿತ ಆಸಕ್ತಿಕರ ವಿಚಾರಗಳಿವು

Tuesday, March 26, 2024

<p>ಭದ್ರಾವತಿ ನಗರದಲ್ಲಿ ಮೆರವಣಿಗೆ ನಡೆಸಿ ತಮಗೆ ಮತ ನೀಡುವಂತೆ ಗೀತಾ ಶಿವರಾಜಕುಮಾರ್‌ ಅವರು ಜನರಲ್ಲಿ ವಿನಂತಿಸಿದರು.ಶಿವರಾಜಕುಮಾರ್‌ ಕೂಡ ಭಾಷಣ ಮಾಡಿದರು.&nbsp;</p>

Lok Sabha Elections 2024: ಪತ್ನಿ ಪರ ಅಖಾಡಕ್ಕಿಳಿದ ಹ್ಯಾಟ್ರಿಕ್‌ ಸ್ಟಾರ್‌ ಶಿವಣ್ಣ, ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಪ್ರಚಾರ ಶುರು Photos

Wednesday, March 20, 2024

<p>ಬೆಳಗಾವಿ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಅವರು ಚಿಕ್ಕೋಡಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗುವರು. ಸತೀಶ್‌ ತಮ್ಮಿಬ್ಬರು ಮಕ್ಕಳಿಗೆ ರಾಹುಲ್‌ ಹಾಗೂ ಪ್ರಿಯಾಂಕ ಎನ್ನುವ ಹೆಸರಿಟ್ಟಿದ್ದಾರೆ. ಈಗಾಗಲೇ ಸತೀಶ್‌ ಮೂವರು ಸಹೋದರರು ಶಾಸಕರು.&nbsp;</p>

Family Politics: ಕರ್ನಾಟಕದ ಸಚಿವ, ಶಾಸಕರ ಮಕ್ಕಳು, ಸಂಬಂಧಿಗೆ ಬಹುತೇಕ ಕಾಂಗ್ರೆಸ್‌ ಟಿಕೆಟ್‌ ಪಕ್ಕಾ, ಯಾರಿದ್ದಾರೆ ಪಟ್ಟಿಯಲ್ಲಿ? Photos

Wednesday, March 20, 2024

<p>2014ರಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಕಣಕ್ಕಿಳಿದು ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಬಂಗಾರಪ್ಪ ಪುತ್ರಿ, ನಟ ಶಿವರಾಜಕುಮಾರ್‌ ಪತ್ನಿ ಗೀತಾ ಅವರನ್ನು ಮಣಿಸಿದ್ದರು.</p>

Shimoga politics: ಶಿವಮೊಗ್ಗದಲ್ಲಿ 3 ದಶಕದಿಂದ ಬಂಗಾರಪ್ಪ, ಯಡಿಯೂರಪ್ಪ ಕುಟುಂಬಗಳ ಸೆಣಸಾಟ, ಮೂವರು ಅಪ್ಪಮಕ್ಕಳ ಕಣವಿದು Photos

Tuesday, March 19, 2024

<p>ಕಾಂಗ್ರೆಸ್‌ ಸರ್ಕಾರ ಈ ಹಿಂದೆ ಆಡಳಿತದಲ್ಲಿದ್ದಾಗ ಆರಂಭಿಸಿದ್ದ ಇಂದಿರಾ ಕ್ಯಾಂಟಿನ್‌ ಇನ್ನು ಮುಂದೆ ರಾಜ್ಯದಾದ್ಯಂತ ಕಾರ್ಯಾರಂಭ ಮಾಡಲಿದೆ. ಸದ್ಯ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಇಂದಿರಾ ಕ್ಯಾಂಟಿನ್‌ಗಳಿವೆ. ʼರಾಜ್ಯದಲ್ಲಿ ಒಟ್ಟು 600 ಇಂದಿರಾ ಕ್ಯಾಂಟಿನ್‌ಗಳು ನಿರ್ಮಾಣವಾಗಲಿವೆʼ ಎಂದು ಇತ್ತೀಗಷ್ಟೇ ಸರ್ಕಾರ ಹೇಳಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಮಾಡಿದ್ದರು ಮುಖ್ಯಮಂತ್ರಿ ಸಿದ್ದರಾಮಯ್ಯ.&nbsp;</p>

Indira Canteen: ಇಂದಿರಾ ಕ್ಯಾಂಟಿನ್‌ನಲ್ಲಿ ಏನೆಲ್ಲಾ ಸಿಗಲಿದೆ, ದರ ಎಷ್ಟು, ಹೊಸ ಮೆನು, ಸಮಯದ ವೇಳಾಪಟ್ಟಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ

Tuesday, March 12, 2024