court-news News, court-news News in kannada, court-news ಕನ್ನಡದಲ್ಲಿ ಸುದ್ದಿ, court-news Kannada News – HT Kannada

Court News

ಓವರ್‌ವ್ಯೂ

ವಕ್ಫ್‌ ಬೋರ್ಡ್‌ ನೀಡುವ ಮದುವೆ, ವಿಚ್ಛೇದನ ಪ್ರಮಾಣ ಪತ್ರದ ಕಾನೂನು ಮಾನ್ಯತೆ, ಮಂಡಳಿಯ ಅಧಿಕಾರ ವ್ಯಾಪ್ತಿಯನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ (ಫೆ 10) ಪ್ರಶ್ನಿಸಿದೆ.

ವಕ್ಫ್‌ ಬೋರ್ಡ್‌ ನೀಡುವ ಮದುವೆ, ವಿಚ್ಛೇದನ ಪ್ರಮಾಣ ಪತ್ರದ ಕಾನೂನು ಮಾನ್ಯತೆ, ಮಂಡಳಿಯ ಅಧಿಕಾರ ವ್ಯಾಪ್ತಿ ಪ್ರಶ್ನಿಸಿದ ಕರ್ನಾಟಕ ಹೈಕೋರ್ಟ್‌

Monday, February 10, 2025

ಮುಡಾ ಪ್ರಕರಣ: ಇಡಿ ಸಮನ್ಸ್‌ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಸ್ ವಿಸ್ತರಿಸಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್‌ಗೆ ರಿಲೀಫ್‌ ನೀಡಿದೆ.

ಮುಡಾ ಪ್ರಕರಣ: ಇಡಿ ಸಮನ್ಸ್‌ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆ, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್‌ಗೆ ರಿಲೀಫ್‌

Monday, February 10, 2025

ಮೈಸೂರು ಮುಡಾ ಪ್ರಕರಣದಲ್ಲಿ ಕಾನೂನು ಹೋರಾಟ ಮಾಡುವುದಾಗಿ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಸಿದ್ದರಾಮಯ್ಯ ಕುಟುಂಬದ ಇನ್ನಷ್ಟು ಭ್ರಷ್ಟಾಚಾರ ಬಯಲು ಮಾಡುವೆ, ಮುಡಾ ಪ್ರಕರಣ ಸುಪ್ರೀಂಗೆ ಮೊರೆ: ಸ್ನೇಹಮಯಿ ಕೃಷ್ಣ

Friday, February 7, 2025

ಸ್ನೇಹಮಯಿ ಕೃಷ್ಣ ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್‌, ಮುಡಾ ಕೇಸ್‌ ಸಿಬಿಐಗೆ ವಹಿಸಬೇಕಾದ್ದಿಲ್ಲ ಎಂದು ಹೇಳಿದೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್‌ ಸಿಕ್ಕಂತಾಗಿದೆ.

ಮುಡಾ ಕೇಸ್‌ ಸಿಬಿಐಗೆ ಇಲ್ಲ, ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್‌, ಸ್ನೇಹಮಯಿ ಕೃಷ್ಣ ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್‌

Friday, February 7, 2025

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌, ಪೋಕ್ಸೊ ಕೇಸ್ ರದ್ದು ಮಾಡುವುದಿಲ್ಲ ಎಂದು ಹೇಳಿದೆ.

ಬೆಂಗಳೂರು: ಬಿಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು, ಪೋಕ್ಸೊ ಕೇಸ್ ರದ್ದು ಇಲ್ಲ ಎಂದ ಕರ್ನಾಟಕ ಹೈಕೋರ್ಟ್‌

Friday, February 7, 2025

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ಅಯೋಧ್ಯೆಯ ರಾಮಜನ್ಮಭೂಮಿ – ಬಾಬರಿ ಮಸೀದಿ ವಿವಾದ ಇತ್ಯರ್ಥವಾದ ಬಳಿಕ ಉಳಿದ ದೇಗುಲ- ಮಸೀದಿ ವಿವಾದಗಳು ಮುನ್ನೆಲೆಗೆ ಬಂದಿವೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಪಿ ವಿ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರಿದ್ದ ನ್ಯಾಯಪೀಠವು ಡಿಸೆಂಬರ್ 12 ರಂದು, ಈಗ “ಬಾಕಿಯಿರುವ ಮೊಕದ್ದಮೆಗಳಲ್ಲಿ, ನ್ಯಾಯಾಲಯಗಳು ಮುಂದಿನ ವಿಚಾರಣೆಯ ದಿನಾಂಕದವರೆಗೆ ಯಾವುದೇ ಪರಿಣಾಮಕಾರಿ ಮಧ್ಯಂತರ ಆದೇಶಗಳನ್ನು ಅಥವಾ ಅಂತಿಮ ಆದೇಶಗಳನ್ನು ನೀಡುವುದಿಲ್ಲ" ಎಂದು ಸ್ಪಷ್ಟಪಡಿಸಿತು. ಈ ಹಿನ್ನೆಲೆಯಲ್ಲಿ ಸದ್ಯ ಇತ್ಯರ್ಥಕ್ಕೆ ಬಾಕಿ ಇರುವ ಪ್ರಮುಖ 10 ಮಸೀದಿ ದೇಗುಲ ವಿವಾದಗಳ ವಿವರ ಇಲ್ಲಿದೆ.</p>

ಮಥುರಾ, ಸಂಭಾಲ್‌ನಿಂದ ಮಂಗಳೂರು ಮಳಲಿ ತನಕ ಪೂಜಾ ಸ್ಥಳ ವಿವಾದ; ಭಾರತದ 10 ಪ್ರಮುಖ ದೇಗುಲ- ಮಸೀದಿ ವಿವಾದಗಳ ಚಿತ್ರಣ

Dec 16, 2024 08:30 PM

ತಾಜಾ ವಿಡಿಯೊಗಳು

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್  ಕಾಯ್ದಿರಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್ - ವಿಡಿಯೋ

Sep 19, 2024 06:29 PM

ತಾಜಾ ವೆಬ್‌ಸ್ಟೋರಿ