ದಸರಾ ರಜೆ ಹಿನ್ನೆಲೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ, ಬೆಂಗಳೂರು-ಮೈಸೂರು ವಿಶೇಷ ಸಾರಿಗೆ; ಒಂದು ದಿನದ ವಿಶೇಷ ಪ್ಯಾಕೇಜ್ ಪ್ರವಾಸ
Dasara Tourism: ದಸರಾ ರಜೆ ಹಿನ್ನೆಲೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ಸಾರಿಗೆ, ಮೈಸೂರಿನಿಂದ ಒಂದು ದಿನದ ವಿಶೇಷ ಪ್ಯಾಕೇಜ್ ಪ್ರವಾಸಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನೇಕೆ ತಡ, ಹೊರಡೋಣ ಬನ್ನಿ. (ವರದಿ-ಎಚ್. ಮಾರುತಿ)
ಶಹನಾಯ್ ವಾದಕ ಪಂಡಿತ್ ಬಸವರಾಜ ಭಜಂತ್ರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ; ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ