Latest dk shivakumar Photos

<p>ಲೋಕಸಭಾ ಚುನಾವಣೆ; ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್‌ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎನ್ ಲಕ್ಷ್ಮಣ್ ಇಂದು (ಏಪ್ರಿಲ್ 3) ನಾಮಪತ್ರ ಸಲ್ಲಿಸಿದರು.</p>

ಲೋಕಸಭಾ ಚುನಾವಣೆ; ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ, ಮೆರವಣಿಗೆಯ ಚಿತ್ರನೋಟ

Wednesday, April 3, 2024

<p>ಉತ್ತರ ಕನ್ನಡ ಜಿಲ್ಲೆ ಗೋಕರ್ಣದಲ್ಲಿ ಬುಧವಾರ ಬೆಳಿಗ್ಗೆ ಮಹಾಬಲೇಶ್ವರನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.</p>

DKS Temple Run: ಚುನಾವಣೆಗೂ ಮುನ್ನ ಡಿಕೆಶಿ ಟೆಂಪಲ್‌ ರನ್‌, ಸಿಎಂ ಸ್ಥಾನ ಸಿಗಲೆಂದು ಗೋಕರ್ಣದಲ್ಲಿ ಪೂಜೆ ! photos

Wednesday, March 27, 2024

<p>ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ಇಂದು (ಫೆ.7) ನಡೆಸುತ್ತಿರುವ ಈ ಹೋರಾಟ, ಕನ್ನಡಿಗರ ಹಿತ ಕಾಪಾಡುವಂಥ ಚಳವಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.&nbsp;</p>

ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ನೀತಿ; ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಪ್ರತಿಭಟನೆ, ಚಿತ್ರನೋಟ

Wednesday, February 7, 2024

<p>ಸದಾಶಿವನಗರದ ಮನೆಗೆ ತೆರಳಿ ಒಂದಷ್ಟು ಮಾತುಕತೆ ನಡೆಸಿದ್ದಾರೆ. ಹಾಗಾದರೆ ಈ ಭೇಟಿಯ ಉದ್ದೇಶ ಏನಿರಬಹುದು? ಹೀಗಿದೆ ಉತ್ತರ</p>

ಡಿಸಿಎಂ ಡಿಕೆ ಶಿವಕುಮಾರ್‌ ಮನೆಗೆ ಕಿಚ್ಚ ಸುದೀಪ್‌ ದಿಢೀರ್‌ ಭೇಟಿ; ಹೀಗಿದೆ ಕಾರಣ

Monday, December 18, 2023

<p>ಶಿವಣ್ಣನ ಭೇಟಿಯಾದ ನಾನಿ: ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್ &nbsp;ನಿವಾಸಕ್ಕೆ ತೆಲುಗು ನಟ ನಾನಿ ಆಗಮಿಸಿದ್ದಾರೆ. ಹಾಯ್ ನಾನ್ನ ಸಿನಿಮಾದ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿರುವ ನಾನಿ ಶಿವಣ್ಣನ ಭೇಟಿಯಾಗಿದ್ದಾರೆ.</p>

Shiva Rajkumar: ಸೆಂಚುರಿ ಸ್ಟಾರ್‌ ಶಿವಣ್ಣನ ಮನೆಗೆ ಬಂದ ತೆಲುಗು ನಟ; ನಾನಿ ಭೇಟಿ ಹಿಂದಿದೆ ನಾನಾ ಕಾರಣ

Tuesday, December 5, 2023

<p>ಕನ್ನಡ ಸಾಹಸ ಥ್ರಿಲ್ಲರ್‌ ಸಿನಿಮಾ ಘೋಸ್ಟ್‌ ಇದೇ ನವೆಂಬರ್‌ 17ರಂದು ಝೀ5ನಲ್ಲಿ ಬಿಡುಗಡೆಯಾಗಲಿದೆ. ಶಿವಣ್ಣನ ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿಲ್ಲದೆ ಇರುವವರು ಇನ್ನೆರಡು ದಿನದಲ್ಲಿ ಈ ಚಿತ್ರವನ್ನು ಕಣ್ತುಂಬಿಕೊಳ್ಳಬಹುದು. ಈಗಾಗಲೇ ನೋಡಿರುವವರು ಇನ್ನೊಮ್ಮೆ ಒಟಿಟಿಯಲ್ಲೂ ನೋಡಬಹುದು.</p>

Ghost Movie Ott: ಶಿವರಾಜ್‌ ಕುಮಾರ್‌ ನಟನೆಯ ಘೋಸ್ಟ್‌ ಒಟಿಟಿ ಬಿಡುಗಡೆ ದಿನಾಂಕ, ಯಾವ ಒಟಿಟಿಯಲ್ಲಿ ನೋಡಬಹುದು, ಇಲ್ಲಿದೆ ವಿವರ

Tuesday, November 14, 2023

<p>ಮೈಸೂರು ದಸರಾದಲ್ಲಿ ಜತೆ ಜತೆಯಾಗಿ ಭಾಗಿಯಾಗುತ್ತಾ ಬಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಅರಮನೆ ಆವರಣದೊಳಗೆ ಜೀಪಿನಲ್ಲಿ ಪ್ರವೇಶಿಸಿದಾಗ ಅಭಿಮಾನಿಗಳತ್ತ ಕೈ ಬೀಸಿದರು.</p>

Mysuru Dasara: ಮೈಸೂರು ದಸರಾದಲ್ಲಿ ಜೋಡೆತ್ತುಗಳ ಸಡಗರ: ಸಿದ್ದರಾಮಯ್ಯ, ಡಿಕೆಶಿ ಜೋಡಿ ಸಂಭ್ರಮದ ಕ್ಷಣ ಹೀಗಿತ್ತು

Tuesday, October 24, 2023

<p>ಮೈಸೂರಿನ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದ ವೇಳೆ ಚಲನಚಿತ್ರ ದಿಗ್ಗಜ ಡಾ.ಹಂಸಲೇಖ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮಾತಿನ ಲಹರಿ, ನಗುವಿನ ಕ್ಷಣ.</p>

Mysuru Dasara 2023: ಮೈಸೂರು ದಸರಾದಲ್ಲಿ ನಾದಬ್ರಹ್ಮ ಲಹರಿ, ಸಿಎಂ ನೆನಪಿನ ಯಾನ: ಹೀಗಿತ್ತು ಉದ್ಘಾಟನಾ ನೋಟ

Sunday, October 15, 2023

<p>ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರಕ್ಕೆ ತೆರಳಿ ಇಡೀ ತಂಡಕ್ಕೆ ಶುಭಾಶಯ ಕೋರಿ ಗ್ರೂಪ್‌ ಫೋಟೋ ತೆಗೆಯಿಸಿಕೊಂಡರು.</p>

Chandrayaan 3: ಚಂದ್ರಯಾನ3 ಯಶಸ್ಸು: ಬೆಂಗಳೂರಲ್ಲಿ ಇಸ್ರೋ ತಂಡಕ್ಕೆ ಕರ್ನಾಟಕ ಸಿಎಂ, ಡಿಸಿಎಂ ಅಭಿನಂದನೆ ಹೀಗಿತ್ತು

Thursday, August 24, 2023

<p>ಬೆಂಗಳೂರಿನಲ್ಲಿ ಸೋಮವಾರ ಆಯೋಜನೆಗೊಂಡ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಒಗಟ್ಟಿನಮ ಪ್ರದರ್ಶನ ತೋರಿದ ಕರ್ನಾಟಕ ಕಾಂಗ್ರೆಸ್‌ ನಾಯಕರು,.</p>

Karnataka Congress: ಲೋಕಸಭೆ ಚುನಾವಣೆಗೆ ಬೆಂಗಳೂರಲ್ಲಿ ಕರ್ನಾಟಕ ಕಾಂಗ್ರೆಸ್‌ ಒಗ್ಗಟ್ಟು ಪ್ರದರ್ಶನ: ಹೀಗಿತ್ತು ಹಿರಿಯ ನಾಯಕರ ನೋಟ

Monday, August 14, 2023

<p>ಲೋಕಸಭೆ ಚುನಾವಣೆ ತಯಾರಿ ಭಾಗ ಹಾಗೂ ಶಾಸಕರ ಅಹವಾಲು ಆಲಿಕೆಯ ಸಭೆಗಳನ್ನು ಸಿಎಂ ಸಿದ್ದರಾಮಯ್ಯ ಸೋಮವಾರ ಆರಂಭಿಸಿದರು.</p>

Lok Sabha elections : ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ತಾಲೀಮು: ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಜತೆ ಜಿಲ್ಲಾವಾರು ಸಿಎಂ-ಡಿಸಿಎಂ ಸಭೆ

Monday, August 7, 2023

<p>ನರೇಂದ್ರ ಮೋದಿ ಸರ್ಕಾರಕ್ಕೆ ತಾಕತ್ತಿದ್ದರೆ ದೇಶದೆಲ್ಲೆಡೆ ಗ್ಯಾರಂಟಿ ಯೋಜನೆ ಜಾರಿಗೆ ತರಲಿ ಎಂದು ಸಿಎಂ ಸಿದ್ದರಾಮಯ್ಯ ಅಬ್ಬರದ ಭಾಷಣ ನಡೆಸಿದರು.</p>

Gruha Jyothi: ಕಲಬುರಗಿಯಲ್ಲಿ ಸಿದ್ದರಾಮಯ್ಯ-ಮಲ್ಲಿಕಾರ್ಜುನ ಖರ್ಗೆ ಹವಾ; ಗೃಹ ಜ್ಯೋತಿಗೆ ಚಾಲನೆ ನೀಡಿ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Saturday, August 5, 2023

<p>ಈ ಕಾರಣಕ್ಕೆ ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.</p>

Congress Protest: ರಾಹುಲ್ ಗಾಂಧಿ ಪರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಮೌನ ಪ್ರತಿಭಟನೆ; ಬಾಯಿಗೆ ಕಪ್ಪು ಪಟ್ಟಿ ಧರಿಸಿದ ಸಿದ್ದು, ಡಿಕೆಶಿ

Wednesday, July 12, 2023

<p>ಡಿಸಿಎಂ ಡಿಕೆ ಶಿವಕುಮಾರ್‌ ತಮ್ಮ ಕಿರಿಯ ಪುತ್ರಿ ಆಭರಣ ಜೊತೆ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಹಾಗೂ ಗುಜರಾತ್‌ ಟೈಟಾನ್ಸ್‌ ನಡುವಿನ ಪಂದ್ಯ ವೀಕ್ಷಿಸಿದರು.&nbsp;</p>

DK Shivakumar: ಭಾನುವಾರ ಮಗಳೊಂದಿಗೆ ಆರ್‌ಸಿಬಿ ಗುಜರಾತ್‌ ಟೈಟನ್ಸ್ ಪಂದ್ಯ ವೀಕ್ಷಿಸಿ ಇಂದು ಅಧಿವೇಶನಕ್ಕೆ ಹಾಜರಾದ ಡಿಸಿಎಂ ಡಿಕೆ ಶಿವಕುಮಾರ್

Monday, May 22, 2023

<p>ಪ್ರಮಾಣವಚನ ಸ್ವೀಕರಿಸಿದ ನೂತನ ಸಿಎಂ ಸಿದ್ದರಾಮಯ್ಯ ಅವರನ್ನು ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್ ಹೂಗುಚ್ಛನೀಡಿ ಅಭಿನಂದಿಸಿದರು.</p>

Siddaramaiah CM: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ; ಫೋಟೋಸ್

Saturday, May 20, 2023

<p>ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ವಕ್ಷೇತ್ರ ಶಿಗ್ಗಾವಿಯಲ್ಲಿ ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ಬಂದು ಮತದಾನ ಮಾಡಿದ್ದಾರೆ.</p>

Karnataka Election: ಕರ್ನಾಟಕ ಚುನಾವಣೆ; ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಡಿಕೆಶಿ, ಸಿದ್ದರಾಮಯ್ಯ, ಶೆಟ್ಟರ್ ಸೇರಿ ಹಿರಿಯ ನಾಯಕರಿಂದ ಮತದಾನ

Wednesday, May 10, 2023

<p>"ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಇಂದು ಮೈಸೂರಿನ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲೆಂದು ವಿಶೇಷ ಪೂಜೆ ನೆರವೇರಿಸಲಾಯಿತು" ಎಂದು ಡಿಕೆಶಿ ಟ್ವೀಟ್​ ಮಾಡಿದ್ದಾರೆ.&nbsp;<br>&nbsp;</p>

Karnataka Elections: ಚಾಮುಂಡೇಶ್ವರಿ ದೇಗುಲಕ್ಕೆ ಡಿಕೆಶಿ-ಸಿದ್ದರಾಮಯ್ಯ ಭೇಟಿ; ಗ್ಯಾರೆಂಟಿಗಳ ಜಾರಿಗೆ ಪ್ರಮಾಣ PHOTOS

Tuesday, May 9, 2023

<p>ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್​​ 3 ಪಕ್ಷಗಳಲ್ಲೂ ಸಿಎಂ ಸ್ಥಾನಕ್ಕೆ ಪ್ರಮುಖರೇ ರೇಸ್​​ನಲ್ಲಿದ್ದಾರೆ. ಹಲವು ಚುನಾವಣೆಗೂ ಪೂರ್ವ ಹಲವು ಸಮೀಕ್ಷೆಗಳು ಅತಂತ್ರದ ಫಲಿತಾಂಶದ ಮುನ್ಸೂಚನೆ ನೀಡಿದೆ. ಇನ್ನೊಂದು ವಾರದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ? ಯಾರು ಸಿಎಂ ಆಗುತ್ತಾರೆ ಎಂಬುದರ ಕುರಿತು ಎಲ್ಲವೂ ಗೊತ್ತಾಗಲಿದೆ.</p>

Who is Next CM of Karnataka: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ? ರೇಸ್​​ನಲ್ಲಿದ್ದಾರೆ ಪ್ರಮುಖ ನಾಯಕರು, ಸಂಭಾವ್ಯ ಪಟ್ಟಿ ನೋಡಿ

Monday, May 8, 2023

<p>ಸದ್ಯ ಸೊರಬದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಹೋದರ ಮಧು ಬಂಗಾರಪ್ಪ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ.&nbsp;</p>

Geeta Shiva Rajkumar: ರಾಜಕೀಯದಲ್ಲಿ ರಾಜ್‌ ಸೊಸೆಯ ಹೊಸ ಹೆಜ್ಜೆ; ಕಾಂಗ್ರೆಸ್‌ಗೆ ನಟ ಶಿವರಾಜ್‌ಕುಮಾರ್‌ ಪತ್ನಿ ಗೀತಾ

Thursday, April 27, 2023

<p>ಇಂದು ಸಂಜೆ ಸಂಜೆ 6.45ಕ್ಕೆ ಇಂದಿರಾ ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ನಾಳೆ ಬೀದರ್​ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಭಾಲ್ಕಿ, ಹುಮ್ನಾಬಾದ್​ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.</p>

Rahul Gandhi's Karnataka Visit: ಕರ್ನಾಟಕಕ್ಕೆ ಆಗಮಿಸಿದ ರಾಹುಲ್‌ ಗಾಂಧಿ, ಕೋಲಾರದಲ್ಲಿ ಜೈ ಭಾರತ ಸಮಾವೇಶ | ಚಿತ್ರ ಮಾಹಿತಿ

Sunday, April 16, 2023