Latest dr s jaishankar Photos

<p>ಹಿಂದೊಮ್ಮೆ ರಾಮನಾಥಪುರಂ ರಾಜನ ಅಧೀನದಲ್ಲಿದ್ದ, ಭಾರತದ ಕಡಲ ತೀರದಿಂದ ಕೇವಲ 20 ಕಿ.ಮೀ. ದೂರದ 1.9 ಚದರ ಕಿ.ಮೀ. ಗಾತ್ರದ ಪುಟ್ಟ ದ್ವೀಪ ಪ್ರದೇಶವನ್ನು ಎಲ್ಲ ದಾಖಲೆಗಳಿದ್ದಾಗ್ಯೂ ಶ್ರೀಲಂಕಾಕ್ಕೆ ಅಂದಿನ ಕಾಂಗ್ರೆಸ್ ಮತ್ತು ಡಿಎಂಕೆ ಸರ್ಕಾರಗಳು ಜೊತೆಗೂಡಿ ಬಿಟ್ಟುಕೊಟ್ಟವು. ಅಷ್ಟೇ ಅಲ್ಲ ಈ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆ ಮಾಡದಂತೆ ತೀರ್ಮಾನವನ್ನೂ ತೆಗೆದುಕೊಂಡಿದ್ದವು. - <strong>ಕೆ.ಅಣ್ಣಾಮಲೈ</strong>, ಬಿಜೆಪಿ ರಾಜ್ಯ ಅಧ್ಯಕ್ಷ ತಮಿಳುನಾಡು</p>

ಲೋಕಸಭಾ ಚುನಾವಣೆ ಕಣ; ಕಚ್ಚತೀವು ದ್ವೀಪ ವಿವಾದ, ಪಿಎಂ ಮೋದಿ, ಕೆ ಅಣ್ಣಾಮಲೈ, ಮಲ್ಲಿಕಾರ್ಜುನ ಖರ್ಗೆ, ಇನ್ಯಾರೆಲ್ಲ ಏನು ಹೇಳಿದ್ರು

Monday, April 1, 2024