education-news News, education-news News in kannada, education-news ಕನ್ನಡದಲ್ಲಿ ಸುದ್ದಿ, education-news Kannada News – HT Kannada
ಕನ್ನಡ ಸುದ್ದಿ  /  ವಿಷಯ  /  ಶಿಕ್ಷಣ ಸುದ್ದಿ

ಶಿಕ್ಷಣ ಸುದ್ದಿ

ಓವರ್‌ವ್ಯೂ

ಬೆಂಗಳೂರಿನಲ್ಲಿ ಸಿಇಟಿ ಬರೆದ ವಿದ್ಯಾರ್ಥಿಗಳನ್ನು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆ ಆ್ಯಪ್ ಮೂಲಕ ತಪಾಸಣೆ ಮಾಡಿದರು.

ಕರ್ನಾಟಕ ಯುಜಿ ಸಿಇಟಿ 2025: ಮುಖ ಚಹರೆ ಆ್ಯಪ್‌ನಿಂದ ಬೆಂಗಳೂರಲ್ಲಿ ನಕಲಿ ಅಭ್ಯರ್ಥಿ ಪತ್ತೆ, ತನಿಖೆಗೆ ಆದೇಶ

Thursday, April 17, 2025

ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ದಿನಗಣನೆ ಶುರುವಾಗಿದೆ. ಇದಕ್ಕೆ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದರು.

ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ದಿನಗಣನೆ, ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

Wednesday, April 16, 2025

ನ್ಯಾಯಮೂರ್ತಿ ಬಿಆರ್ ಗವಾಯಿ ಭಾರತದ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ

ನ್ಯಾಯಮೂರ್ತಿ ಬಿಆರ್ ಗವಾಯಿ ಭಾರತದ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ, ಮೇ 14 ರಂದು ಪ್ರಮಾಣ

Wednesday, April 16, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ 2025: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ; ಶಿಕ್ಷಣ ಸಚಿವ ಮಧು ಬಂಗಾರಪ್ಪ

Wednesday, April 16, 2025

ಕರ್ನಾಟಕ ಶಾಲಾ ಪ್ರವೇಶ ನಿಯಮ; 1ನೇ ತರಗತಿ ಸೇರ್ಪಡೆಗೆ ಈ ಬಾರಿ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು (ಏಪ್ರಿಲ್ 16) ಪ್ರಕಟಿಸಿದರು.

ಕರ್ನಾಟಕ ಶಾಲಾ ಪ್ರವೇಶ ನಿಯಮ; 1ನೇ ತರಗತಿ ಸೇರ್ಪಡೆಗೆ ಈ ಬಾರಿ ವಯೋಮಿತಿ ಸಡಿಲಿಕೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

Wednesday, April 16, 2025

ಕರ್ನಾಟಕದ 775 ಕೇಂದ್ರಗಳಲ್ಲಿ ಇಂದು, ನಾಳೆ ಸಿಇಟಿ ಪರೀಕ್ಷೆ ನಡೆಯಲಿದ್ದು, 3.31 ಲಕ್ಷ ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. (ಸಾಂಕೇತಿಕ ಚಿತ್ರ)

ಕರ್ನಾಟಕದ 775 ಕೇಂದ್ರಗಳಲ್ಲಿ ಇಂದು, ನಾಳೆ ಸಿಇಟಿ ಪರೀಕ್ಷೆ, 3.31 ಲಕ್ಷ ಪರೀಕ್ಷಾರ್ಥಿಗಳು, ವಸ್ತ್ರಸಂಹಿತೆ ನೆನಪಿರಲಿ

Tuesday, April 15, 2025

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ವಿದ್ಯಾರ್ಥಿಗಳ ಬದುಕಿನಲ್ಲಿ ಇದು ಬಹಳ ಮಹತ್ವದ ಕಾಲಘಟ್ಟ. ದ್ವಿತೀಯ ಪಿಯುಸಿ, 12ನೇ ತರಗತಿ ಫಲಿತಾಂಶ ಬಂದ ಬಳಿಕ ಮುಂದೇನು ಎಂಬ ಚಿಂತೆ. ಹೀಗಾಗಿ ಯಾವ ವಿದ್ಯಾರ್ಥಿಗಳಿಗೆ ಹೋಟೆಲ್ ಮ್ಯಾನೇಜ್‌ಮೆಂಟ್‌ ಕೌಶಲಗಳನ್ನು ಕಲಿಯಬೇಕು ಎಂಬ ಆಸಕ್ತಿ ಇದೆಯೋ ಅವರು ಈ ಹೋಟೆಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಬರೆಯಬಹುದು. ಇಲ್ಲಿದೆ ಭಾರತದ ಟಾಪ್ 10 ಹೋಟೆಲ್ ಮ್ಯಾನೇಜ್‌ಮೆಂಟ್ ಪ್ರವೇಶ ಪರೀಕ್ಷೆಗಳ ವಿವರ. (ಸಾಂಕೇತಿಕ ಚಿತ್ರ)</p>

ಪಿಯುಸಿ, 12ನೇ ತರಗತಿ ಬಳಿಕ ಬರೆಯಬಹುದಾದ ಭಾರತದ ಟಾಪ್ 10 ಹೋಟೆಲ್ ಮ್ಯಾನೇಜ್‌ಮೆಂಟ್ ಎಂಟ್ರೆನ್ಸ್ ಎಕ್ಸಾಂಗಳ ವಿವರ

Apr 11, 2025 05:45 AM

ಎಲ್ಲವನ್ನೂ ನೋಡಿ

ತಾಜಾ ವಿಡಿಯೊಗಳು

ಸರ್ಕಾರಿ ಶಾಲೆಗಳ ಬಗ್ಗೆ ಆಸಕ್ತಿ ಕಮ್ಮಿ ಆಗ್ತಿರೋದು ನಿಜ; ಅಚ್ಚರಿಯ ಕಾರಣ ಬಿಚ್ಚಿಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳ ಬಗ್ಗೆ ಆಸಕ್ತಿ ಕಮ್ಮಿ ಆಗ್ತಿರೋದು ನಿಜ; ಅಚ್ಚರಿಯ ಕಾರಣ ಬಿಚ್ಚಿಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

Sep 28, 2024 11:31 AM

ತಾಜಾ ವೆಬ್‌ಸ್ಟೋರಿ

ಎಲ್ಲವನ್ನೂ ನೋಡಿ