ಕನ್ನಡ ಸುದ್ದಿ  /  ವಿಷಯ  /  election commission karnataka

Latest election commission karnataka Photos

<p>ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ತಮ್ಮ ಮತದಾನದ ಹಕ್ಕು ಚಾಲಾಯಿಸಿದ್ದಾರೆ, ಇಲ್ಲಿನ ಶಾಲೆಯೊಂದರಲ್ಲಿ ತೆರೆದಿದ್ದ ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಅವರು, ಎಲ್ಲರೂ ತಪ್ಪದೆ ತಮ್ಮ ಹಕ್ಕು ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದರಿ, ತಪ್ಪದೆ ಎಲ್ಲರು ಮತದಾನ ಮಾಡಿ ಎಂದು ಕರೆ ನೀಡಿದರು.</p>

ಲೋಕಸಭಾ ಚುನಾವಣೆ; ತುಮಕೂರು ಕ್ಷೇತ್ರದಲ್ಲಿ ಸಿದ್ಧಗಂಗಾ ಸ್ವಾಮೀಜಿ, ಗೃಹ ಸಚಿವ ಜಿ ಪರಮೇಶ್ವರ್ ಮತ್ತು ಇತರರಿಂದ ಮತದಾನ - ಫೋಟೋಸ್

Friday, April 26, 2024

<p>ಲೋಕಸಭಾ ಚುನಾವಣೆ 2024 ಆರಂಭವಾಗಿದೆ. ನಾಡಿನಾದ್ಯಂತ ಜನರು ಪ್ರಜಾಪ್ರಭುತ್ವ ಹಬ್ಬವನ್ನು ಸಂಭ್ರಮಿಸುತ್ತಿದ್ದಾರೆ. ಕರ್ನಾಟಕ 14 ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು, ವಿವಿಧ ಮತಗಟ್ಟೆಗಳಲ್ಲಿ ಸಾರ್ವಜನಿಕರು ಸೇರಿದಂತೆ ರಾಜಕೀಯ ನಾಯಕರು, ಅಧಿಕಾರಿಗಳು ತಮ್ಮ ಕುಟುಂಬದವರೊಂದಿಗೆ ಮತ ಚಲಾಯಿಸಿ ಫೋಟೊಗಳನ್ನ ಹಂಚಿಕೊಂಡಿದ್ದಾರೆ. ಮತ ಚಲಾಯಿಸಿದ ವಿವಿಧ ನಾಯಕರು ಹಾಗೂ ಅಧಿಕಾರಿಗಳ ಫೋಟೊಸ್‌ ಇಲ್ಲಿದೆ.&nbsp;</p>

ಲೋಕಸಭಾ ಚುನಾವಣೆ: ಕುಟುಂಬದವರೊಂದಿಗೆ ಮತ ಚಲಾಯಿಸಿದ ರಾಜಕೀಯ ನಾಯಕರು, ಅಧಿಕಾರಿಗಳು; ಮತದಾನ ಮಾಡಿ ಸಂಭ್ರಮಿಸಿದ ಪ್ರಮುಖರ ಫೋಟೊಸ್‌

Friday, April 26, 2024

<p>ಮತಗಟ್ಟೆಗೆ ಪ್ರವೇಶಿಸಿ ಬೂತ್ ಚೀಟಿ ಕೊಟ್ಟು, ಮತಗಟ್ಟೆ ಅಧಿಕಾರಿಗಳು ಪರಿಶೀಲಿಸಿದ ಬಳಿಕ ಕೈ ಬೆರಳಿಗೆ ಮತದಾನದ ಗುರುತು ಹಾಕಿಸಿಕೊಂಡು ಇವಿಎಂ ಬಳಿ ಹೋದಾಗ ಗಮನಿಸಬೇಕಾದ್ದು ಇಷ್ಟು- ಮೊದಲ ಹಂತದಲ್ಲಿ ಮತಗಟ್ಟೆಯ ಪ್ರಿಸೈಡಿಂಗ್ ಅಧಿಕಾರಿ ಬ್ಯಾಲೆಟ್ ಯೂನಿಟ್ ಅನ್ನು ಚಾಲನೆಗೊಳಿಸುತ್ತಾರೆ.&nbsp;</p>

ಲೋಕಸಭಾ ಚುನಾವಣೆ; ಕರ್ನಾಟಕದಲ್ಲಿ ಇಂದು 1ನೇ ಹಂತದ ಮತದಾನ, ಇವಿಎಂ ವಿವಿಪ್ಯಾಟ್ ಬಳಸುವುದು ಹೀಗೆ, 5 ಹಂತಗಳ ವಿವರಣೆಯ ಚಿತ್ರನೋಟ

Friday, April 26, 2024

<p>ಮತದಾನ ಜಾಗೃತಿಗಾಗಿ ಪ್ರತಿ ಚುನಾವಣೆಯಲ್ಲೂ ಉಡುಪಿ ಜಿಲ್ಲಾಡಳಿತ ವಿಭಿನ್ನ ಪ್ರಯತ್ನಗಳನ್ನು ನಡೆಸುತ್ತಾ ಬಂದಿದೆ. ಕಳೆದ ಬಾರಿ ಕಾಂಡ್ಲಾವನದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಈ ಬಾರಿ ಯಕ್ಷಗಾನ ವೇಷ ತೊಟ್ಟ ಅಧಿಕಾರಿಗಳು ಮತದಾನ ಜಾಗೃತಿಯ ಸಂದೇಶ ಸಾರಿದರು.&nbsp;</p>

ಬಲ್ಲಿರೇನಯ್ಯ… ಲೋಕಸಭಾ ಚುನಾವಣೆ; ಮತದಾನ, ಮತದಾರ ಜಾಗೃತಿಗೆ ಯಕ್ಷಗಾನದ ವೇಷ ತೊಟ್ಟ ಉಡುಪಿ ಜಿಪಂ ಸಿಇಒ, ಎಸ್‌ಪಿ ಮತ್ತು ಇತರೆ ಅಧಿಕಾರಿಗಳು

Friday, April 12, 2024

<p>ಚುನಾವಣೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗುವುದು ಮತದಾರರು ನೀಡಿದ ಓಟುಗಳ ಆಧಾರದ ಮೇಲೆ. ಮೊದಲೆಲ್ಲಾ ಬ್ಯಾಲೆಟ್‌ ಪೇಪರ್‌ ಮುಖಾಂತರ ಮತದಾನ ಮಾಡಲಾಗುತ್ತಿತ್ತು. ಆದರೆ ಈಗ ಎಲ್ಲಾ ಯಾಂತ್ರಿಕವಾಗಿದೆ. ಬ್ಯಾಲೆಟ್‌ ಪೇಪರ್‌ ಸ್ಥಳವನ್ನು ವಿವಿ ಪ್ಯಾಟ್‌, ಎವಿಎಂ ಆವರಿಸಿದೆ. &nbsp;</p>

Loksabha Election 2024: ಇವಿಎಂ, ವಿವಿ ಪ್ಯಾಟ್ ಎಂದರೇನು, ಹೇಗೆ ಕಾರ್ಯ ನಿರ್ವಹಿಸುತ್ತೆ; ಭಾರತದಲ್ಲಿ ಮೊದಲ ಬಾರಿಗೆ ಬಳಸಿದ್ದು ಯಾವಾಗ?

Wednesday, March 13, 2024

<p>ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಸಿನಿಮಾ ಮಂದಿಯ ಮತಚಲಾಯಿಸಿದ್ದಾರೆ.</p>

Karnataka Elections 2023: ಸೆಲೆಬ್ರಿಟಿ ಪಟ್ಟ ಬದಿಗಿಟ್ಟು ಸಾಮಾನ್ಯರಂತೆ ಸರತಿಯಲ್ಲಿ ನಿಂತು ವೋಟ್‌ ಮಾಡಿದ ಸಿನಿಮಾ ತಾರೆಯರು

Wednesday, May 10, 2023

<p>ರಾಜ್ಯದಲ್ಲಿ ಯುವ ಮತದಾರರಿಂದ ಹಕ್ಕು ಚಲಾವಣೆ</p>

Karnataka Election: ಮೊದಲ ಬಾರಿ ವೋಟ್ ಹಾಕಿ ಫೋಟೋಗೆ ಪೋಸ್ ಕೊಟ್ಟ ಯುವಶಕ್ತಿ

Wednesday, May 10, 2023

<p>ರಾಜ್ಯ ಚುನಾವಣೆಯಲ್ಲಿ ಕಂಡುಬಂದ ಅಪರೂಪದ ದೃಶ್ಯಗಳು</p>

Karnataka Election: ನವವಿವಾಹಿತರು, ಶತಾಯುಷಿಗಳಿಂದ ವಿಶೇಷ ಚೇತನರವರೆಗೆ; ಮತದಾನದ ಮೌಲ್ಯ ಸಾರುವ ಅಪರೂಪದ ಚಿತ್ರಗಳಿವು

Wednesday, May 10, 2023

<p>ಚುನಾವಣೆ ಎಂದರೆ ಪ್ರಜಾಪ್ರಭುತ್ವದ ಹಬ್ಬವೇ ಸರಿ. ರಾಜ್ಯದಾದ್ಯಂತ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಲು ವಿಶೇಷ ತಯಾರಿಗಳು ನಡೆಯುತ್ತಿವೆ. ಎಲ್ಲರೂ ವಿಶಿಷ್ಟ ರೀತಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಕೆಲ ಮತಗಟ್ಟೆಗಳು ವಿಶೇಷವಾಗಿ ಸಿಂಗಾರಗೊಂಡಿವೆ. ಈ ಪೈಕಿ ಒಂದು ಮೈಸೂರು ತಾಲ್ಲೂಕು ಯಡಹಳ್ಳಿ ಗ್ರಾಮದ ಸರ್ಕಾರಿ ಶಾಲೆ.</p>

Karnataka Election: ಪ್ರಜಾಪ್ರಭುತ್ವದ ಹಬ್ಬಕ್ಕೆ ತಯಾರಾಗಿದೆ ಬ್ರ್ಯಾಂಡ್‌ ಮೈಸೂರು ಮತಗಟ್ಟೆ | ಚಿತ್ರಗಳನ್ನು ಕಣ್ತುಂಬಿಕೊಳ್ಳಿ

Tuesday, May 9, 2023

<p>ಈ ಮತದಾನದ ಸಮಯದಲ್ಲಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೀವು ಮುಂಚಿತವಾಗಿಯೇ ನೋಡಬಹುದು. ಅಷ್ಟೇ ಅಲ್ಲ ನೀವು ಯಾವ ಮತಗಟ್ಟೆಯಲ್ಲಿ ಮತ ಚಲಾಯಿಸಬೇಕು ಎಂಬ ಅಂಶವೂ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು. ಇಲ್ಲಿದೆ ನೋಡಿ ಆ ಮಾಹಿತಿ. (Photo/nvsp.in)</p>

Voter ID info: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮತಗಟ್ಟೆ ಯಾವುದು? ಆನ್‌ಲೈನ್‌ನಲ್ಲಿ ಐದೇ ನಿಮಿಷದಲ್ಲಿ ಚೆಕ್‌ ಮಾಡಿಕೊಳ್ಳಿ

Wednesday, May 3, 2023

ಮತದಾರರ ಪಟ್ಟಿ ಪರಿಷ್ಕರಣೆ-2023 ಭಾಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 7.00ಕ್ಕೆ ಹಡ್ಸನ್ ವೃತ್ತ, ಕಬ್ಬನ್ ಉದ್ಯಾನದ ಮುಖ್ಯ ದ್ವಾರದಿಂದ ಕಾಲ್ನಡಿಗೆ(Walkathon) ಜಾಥಾ ನಡೆಯಿತು. ಇದಕ್ಕೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಚಾಲನೆ ನೀಡಿದರು.

AllToPoll Walkathon: ಮತದಾರರ ಪಟ್ಟಿ ಪರಿಷ್ಕರಣೆ-2023 ಭಾಗವಾಗಿ ಬೆಂಗಳೂರಲ್ಲಿ ಕಾಲ್ನಡಿಗೆ ಜಾಥ; ಫೋಟೋಸ್‌ ಇಲ್ಲಿವೆ ನೋಡಿ

Wednesday, November 9, 2022

ಯುವಕರ ಈ ಜಾಗೃತಿ ಕಾರ್ಯಕ್ಕೆ ಅಲ್ಲಿನ ಸ್ಥಳೀಯ ಮಂದಿಯೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ನಿಮ್ಮ ಈ ಸಮಾಜ ಸೇವಾ ಕಾರ್ಯ ಹೀಗೆ ಮುಂದುವರಿಯಲಿ ಎಂದು ಹಾರೈಸುತ್ತಿದ್ದಾರೆ.

Vijayapura Municipal Election 2022: ‘ಎಣ್ಣೆಗೆ, ಡಾಬಾದ ಮಾಂಸದ ಊಟಕ್ಕೆ ಮತ ಮಾರಬೇಡಿ’; ಗಾನಯೋಗಿ ಸಂಘದಿಂದ ವಿನೂತನ ಮತದಾನ ಜಾಗೃತಿ..

Tuesday, October 25, 2022

ಕುದುರೆ ಏರಿದ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ

Kittur Utsava 2022: ಕಿತ್ತೂರು ಸಂಸ್ಥಾನದ ಕಥೆ ಹೇಳುತ್ತಿದೆ ರಾಯಣ್ಣನ ಸಂಗೊಳ್ಳಿ ಗ್ರಾಮ; ರಾಕ್‌ ಗಾರ್ಡನ್ 25 ಕೆತ್ತನೆಗಳ PHOTOS ಇಲ್ಲಿವೆ..

Saturday, October 22, 2022