Explainer

ಓವರ್‌ವ್ಯೂ

ಇಂಟರ್‌ಪೋಲ್ ರೆಡ್ ನೋಟಿಸ್‌ ಮತ್ತು ಅದರ ಮಹತ್ವ (ಸಾಂದರ್ಭಿಕ ಚಿತ್ರ)

RED NOTICE: ಇಂಟರ್‌ಪೋಲ್ ರೆಡ್ ನೋಟಿಸ್‌ ಎಂದರೇನು, ಇದನ್ನು ಯಾರು ಯಾವಾಗ ಪ್ರಕಟಿಸುತ್ತಾರೆ, ಇದರ ಮಹತ್ವವೇನು

Wednesday, May 1, 2024

ಪ್ರಜ್ವಲ್ ರೇವಣ್ಣ (ಎಡ ಚಿತ್ರ) ಜರ್ಮನಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್‌ಐಟಿ ಅವರನ್ನು ವಾಪಸ್ ಕರೆತರುವುದು ಹೇಗೆ ಮತ್ತು ಭಾರತ ಜರ್ಮನಿ ಹಸ್ತಾಂತರ ಒಪ್ಪಂದದ ಅಂಶಗಳು ಈಗ ಚರ್ಚೆಗೆ ಒಳಗಾಗಿದೆ. (ಸಾಂಕೇತಿಕ ಚಿತ್ರ)

Hassan Scandal; ಪ್ರಜ್ವಲ್ ರೇವಣ್ಣ ಜರ್ಮನಿಗೆ?, ಎಸ್‌ಐಟಿ ಅವರನ್ನು ವಾಪಸ್ ಕರೆತರುವುದು ಹೇಗೆ, ಭಾರತ ಜರ್ಮನಿ ಹಸ್ತಾಂತರ ಒಪ್ಪಂದದ 5ಮುಖ್ಯಾಂಶ

Wednesday, May 1, 2024

ಚಿನ್ನದ ಬೆಲೆ ಏರಿಕೆಗೆ ಏನು ಕಾರಣ: 10 ಗ್ರಾಂ ಚಿನ್ನಕ್ಕೆ 2 ಲಕ್ಷ ಆಗುವ ದೂರವಿಲ್ಲ ಎನ್ನುತ್ತಿದ್ದಾರೆ ಅರ್ಥಶಾಸ್ತ್ರಜ್ಞರು, ಏಕೆ ಏರುತ್ತಿದೆ ಬಂಗಾರದ ಬೆಲೆ? ಇಲ್ಲಿದೆ ವಿವರ

10 ಗ್ರಾಂ ಚಿನ್ನಕ್ಕೆ 2 ಲಕ್ಷ ಆಗುವ ಕಾಲ ದೂರವಿಲ್ಲ, ಏಕೆ ಏರುತ್ತಿದೆ ಬಂಗಾರದ ಬೆಲೆ? ಇಲ್ಲಿದೆ ನೀವು ತಿಳಿಯಬೇಕಾದ 9 ಅಂಶಗಳು

Monday, April 29, 2024

ಕರ್ನಾಟಕ ಸಿಇಟಿ ಗೊಂದಲ; ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟಕ್ಕೆ ಸಂಬಂಧಿಸಿದ ವರದಿ.(ಸಾಂದರ್ಭಿಕ ಚಿತ್ರ)

ಕರ್ನಾಟಕ ಸಿಇಟಿ ಗೊಂದಲ; ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿದ್ದು ಯಾರು, ಕೆಇಎ ಅಥವಾ ಪಿಯು ಇಲಾಖೆ, ತಜ್ಞರ ಸಮಿತಿ ವರದಿ ಆಶಾಕಿರಣ

Tuesday, April 23, 2024

ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳು, ಅವುಗಳ ಚುನಾವಣಾ ಚಿಹ್ನೆಗಳು. ಹಿನ್ನೆಲೆಯಲ್ಲಿರುವುದು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ರಾಲಿಯ ದೃಶ್ಯಗಳು. 1951ರ ಚುನಾವಣೆ ಸಂದರ್ಭದಲ್ಲಿದ್ದ ಚುನಾವಣಾ ಚಿಹ್ನೆಗಳಿವು(ಮೇಲಿರುವ ಚಿತ್ರ) 1.ಕಾಂಗ್ರೆಸ್ ಪಕ್ಷದ ಚುನಾವಣಾ ಚಿಹ್ನೆ ಜೋಡೆತ್ತು. 2) ಸೋಷಿಯಲಿಸ್ಟ್ ಪಾರ್ಟಿಯ ಮರ 3) ಫಾರ್ವರ್ಡ್ ಬ್ಲಾಕ್ (ರುಯ್ಕರ್) ಮನುಷ್ಯ ಹಸ್ತ 4) ಕೆಎಂಪಿ ಪಾರ್ಟಿಯ ಗುಡಿಸಲು 5) ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಕತ್ತಿ ಮತ್ತು ಜೋಳದ ತೆನೆ 6) ರೆವೆಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿಯ ಹಾರೆ ಮತ್ತು ಕೋರಿ 7) ಕೃಷಿಕಾರ್ ಲೋಕ ಪಕ್ಷ - ಧಾನ್ಯ ಪ್ರತ್ಯೇಕಿಸುವ ಕೃಷಿಕ 8) ಭಾರತೀಯ ಜನಸಂಘದ - ಎಣ್ಣೆದೀಪ

ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳು, ಅವುಗಳ ಚುನಾವಣಾ ಚಿಹ್ನೆಗಳು, ಇತಿಹಾಸದ ಪುಟದತ್ತ ಇಣುಕುನೋಟ

Friday, April 19, 2024

ತಾಜಾ ಫೋಟೊಗಳು

<p>ಚಂದ್ರನ ಮೇಲೆ ಚಂದ್ರಯಾನ-3 ಇಳಿದ ಸ್ಥಳವನ್ನು 'ಶಿವಶಕ್ತಿ' ಎಂದು ಕರೆಯಲಾಗುವುದು. ಅದೇ ರೀತಿ 2019 ರಲ್ಲಿ ಚಂದ್ರಯಾನ-2 ಚಂದ್ರನ ಮೇಲ್ಮೈಯಲ್ಲಿ ಕ್ರ್ಯಾಶ್-ಲ್ಯಾಂಡ್ ಆದ ಸ್ಥಳವನ್ನು 'ತಿರಂಗಾ' ಎಂದು ಹೆಸರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದರು.“ಇದು ಭಾರತ, ಇದು ಹೊಸತನದೊಂದಿಗೆ ಮತ್ತು ಅನನ್ಯವಾಗಿ ಯೋಚಿಸುತ್ತದೆ. ಈ ಭಾರತ ಕತ್ತಲೆಯ ಲೋಕಗಳಿಗೆ ಹೋಗುತ್ತದೆ ಮತ್ತು ಬೆಳಕನ್ನು ಹರಡುವ ಮೂಲಕ ಜಗತ್ತನ್ನು ಬೆಳಗಿಸುತ್ತದೆ” ಎಂದು ಪ್ರಧಾನಿ ಮೋದಿ ಬೆಂಗಳೂರಿನ ಇಸ್ರೋ ಕಮಾಂಡ್ ಸೆಂಟರ್‌ನಲ್ಲಿ ಹೇಳಿದರು.</p>

ಚಂದಮಾಮನ ಅಂಗಳದ ಸೈಟ್‌ಗಳಿಗೆ ಹೆಸರಿಡುವುದು ಹೇಗೆ? ಮಾನದಂಡಗಳ ವಿವರ ಹೀಗಿದೆ ನೋಡಿ

Aug 28, 2023 06:29 PM

ತಾಜಾ ವೆಬ್‌ಸ್ಟೋರಿ