ವ್ಹೀಲಿಂಗ್ ನಿಯಂತ್ರಣಕ್ಕೆ ಕಠಿಣ ಕ್ರಮ ಜರುಗಿಸಿ; ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಸ್ಪಷ್ಟ ನಿರ್ದೇಶನ, 5 ಮುಖ್ಯ ಅಂಶಗಳು
ಅಪಾಯಕಾರಿ ವ್ಹೀಲಿಂಗ್ ಮುಂತಾದ ದುಸ್ಸಾಹಸ ಚಟುವಟಿಕೆಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. (ವರದಿ-ಎಚ್.ಮಾರುತಿ, ಬೆಂಗಳೂರು)
ಬಿಜೆಪಿ ಮುಖಂಡ ಜನಾರ್ಧನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ:ಆರು ತಿಂಗಳಲ್ಲಿ ಗಂಗಾವತಿ ಕ್ಷೇತ್ರಕ್ಕೆ ಚುನಾವಣೆ ಸಂಭವ
ಗಾಲಿ ಜನಾರ್ದನ ರೆಡ್ಡಿ ಶಾಸಕತ್ವ ರದ್ದು, ಗಂಗಾವತಿ ಕ್ಷೇತ್ರ ಈಗ ಖಾಲಿ; ವಿಧಾನಸಭೆ ಕಾರ್ಯದರ್ಶಿಯಿಂದ ಆದೇಶ
ಒಎಂಸಿ ಮೈನಿಂಗ್ ಕೇಸ್: ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಗಂಗಾವತಿ ತಾಲೂಕು ಆನೆಗೊಂದಿಯಲ್ಲಿರುವ ಶ್ರೀಕೃಷ್ಣದೇವರಾಯ ಸಮಾಧಿ ಸ್ಮಾರಕದಲ್ಲಿ ಪ್ರಾಣಿ ವಧೆ ವಿಡಿಯೋ ವೈರಲ್, ಕೊನೆಗೂ ಭದ್ರತೆ ನೀಡಿದ ಸರ್ಕಾರ