ಕನ್ನಡ ಸುದ್ದಿ  /  ವಿಷಯ  /  govinda m karajol

Latest govinda m karajol Photos

ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524.256 ಮೀ. ಮಟ್ಟಕ್ಕೆ ನೀರು ನಿಲ್ಲಿಸಲು ಅಗತ್ಯವಿರುವ 76000 ಎಕರೆಗಳ ಪೈಕಿ 37000 ಎಕರೆ ಪ್ರದೇಶದ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದಂತಾಗುತ್ತದೆ. ಅಣೆಕಟ್ಟೆಯ ಎತ್ತರವನ್ನು 524.256 ಮೀ. ಹೆಚ್ಚಿಸುವುದರಿಂದ ಮುಳುಗಡೆಯಾಗುವ 20 ಹಳ್ಳಿಗಳ ಪೈಕಿ 4 ಹಳ್ಳಿಗಳ ಎಲ್ಲಾ 3,700 ಕಟ್ಟಡಗಳಿಗೂ ಪರಿಹಾರ ಧನವನ್ನು ಪಾವತಿ ಮಾಡುವಂತೆ ಗೋವಿಂದ ಕಾರಜೋಳ ಸೂಚನೆ ನೀಡಿದರು.

UKP: ಯು.ಕೆ.ಪಿ ಭೂಸ್ವಾಧೀನ ತ್ವರಿತ ವಿಲೇವಾರಿಗೆ ಕ್ರಮ: ಗೋವಿಂದ ಕಾರಜೋಳ ಸ್ಪಷ್ಟನೆ

Thursday, October 27, 2022