Govt of India

ಓವರ್‌ವ್ಯೂ

ಮುಖ್ಯಮಂತ್ರಿ ಸಿದ್ದರಾಮಯ್ಯ (ಕಡತ ಚಿತ್ರ)

ಬರ ನಿರ್ವಹಣೆಗೆ ಎನ್‌ಡಿಆರ್‌ಎಫ್‌ ಅನುದಾನ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಕರ್ನಾಟಕ ಸರ್ಕಾರ

Sunday, March 24, 2024

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ (ಎಡ ಚಿತ್ರ); ದೆಹಲಿ ಅಬಕಾರಿ ಹಗರಣ ಸಂಬಂಧ ದೆಹಲಿ ಮುಖ್ಯಮಂತ್ರಿ ನಿವಾಸದ ಎದುರು ಪೊಲೀಸ್ ಭದ್ರತೆ (ಬಲ ಚಿತ್ರ)

ಅರವಿಂದ್ ಕೇಜ್ರಿವಾಲ್ ಬಂಧನ; ಏನಿದು ದೆಹಲಿ ಅಬಕಾರಿ ಹಗರಣ, ಕೇಸ್‌ ಬಗ್ಗೆ ತಿಳಿದುಕೊಳ್ಳಬೇಕಾದ 6 ಅಂಶಗಳು

Friday, March 22, 2024

ದೆಹಲಿ ಮುಖ್ಯಮಂತ್ರಿ ನಿವಾಸದ ಎದುರು ಆರ್‌ಎಎಫ್ ಭದ್ರತೆ (ಎಡ ಚಿತ್ರ); ದೆಹಲಿ ಅಬಕಾರಿ ನೀತಿ ಅಕ್ರಮ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಶದಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ (ಬಲ ಚಿತ್ರ)

ದೆಹಲಿ ಅಬಕಾರಿ ನೀತಿ ಅಕ್ರಮ; ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನಕ್ಕೆ ಮೊದಲು ಏನಾಯಿತು, 10 ಮುಖ್ಯ ಅಂಶಗಳು

Friday, March 22, 2024

ವಿಕಸಿತ್ ಭಾರತ್ ಸಂಪರ್ಕ್ ವಾಟ್ಸ್‌ಆಪ್‌ ಸಂದೇಶದ ಚಿತ್ರ (ಎಡ ಚಿತ್ರ); ಚುನಾವಣಾ ಆಯೋಗ (ಬಲ ಚಿತ್ರ)

ಲೋಕಸಭಾ ಚುನಾವಣೆ; ಕೇಂದ್ರ ಸರ್ಕಾರದ ವಿಕಸಿತ ಭಾರತ್ ವಾಟ್ಸ್‌ಆಪ್ ಸಂದೇಶಕ್ಕೆ ಚುನಾವಣಾ ಆಯೋಗ ತಡೆ, ತತ್‌ಕ್ಷಣವೇ ನಿಲ್ಲಿಸಲು ನಿರ್ದೇಶನ

Thursday, March 21, 2024

ಎಲ್‌ಐಸಿ ಉದ್ಯೋಗಿಗಳ ವೇತನ ಶೇಕಡ 17 ಹೆಚ್ಚಳವಾಗಿದ್ದು 2022ರ ಆಗಸ್ಟ್‌ನಿಂದ ಪೂರ್ವಾನ್ವಯವಾಗಿ ಜಾರಿಯಾಗುತ್ತಿದೆ. (ಸಾಂಕೇತಿಕ ಚಿತ್ರ)

Salary Hike: ಎಲ್‌ಐಸಿ ಉದ್ಯೋಗಿಗಳ ವೇತನ ಶೇಕಡ 17 ಹೆಚ್ಚಳ; 2022ರ ಆಗಸ್ಟ್‌ನಿಂದ ಪೂರ್ವಾನ್ವಯ, 1 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು

Saturday, March 16, 2024

ತಾಜಾ ಫೋಟೊಗಳು

<p>ಭಾರತವು ಪ್ರವಾಸಿಗರೇ ಸ್ವರ್ಗದಂತಿರುವುದು ಸುಳ್ಳಲ್ಲ. ನಮ್ಮ ದೇಶದಲ್ಲಿ ನೋಡಲು ಸಾಕಷ್ಟು ಸುಂದರ, ರಮ್ಯ ಮನೋಹರ ತಾಣಗಳಿವೆ. ಹಸಿರು ಬೆಟ್ಟಗಳಿಂದ, ತಿಳಿ ನೀಲಿ ಕಡಲಿನವರೆಗೆ ಭಾರತಾಂಬೆಯ ಮಡಿಲಿನಲ್ಲಿ ಏನುಂಟು ಏನಿಲ್ಲ ಹೇಳಿ. ಆದರೆ ಭಾರತದಲ್ಲೇ ಇರುವ ಈ ಕೆಲವು ತಾಣಗಳಿಗೆ ಭೇಟಿ ನೀಡಲು ಭಾರತೀಯರು ವಿಶೇಷ ಪರವಾನಿಗೆ ಹೊಂದಿರಬೇಕು. ಇದನ್ನು ಇನ್ನರ್‌ ಲೈನ್‌ ಪರ್ಮಿನ್‌ ಅಥವಾ ಐಎಲ್‌ಪಿ ಎಂದು ಕರೆಯುತ್ತಾರೆ. ಭಾರತದ ಅಂತರರಾಷ್ಟ್ರೀಯ ಗಡಿಗಳೊಂದಿಗೆ ಸಂಪರ್ಕ ಹೊಂದಿರುವ ಈ ತಾಣಗಳು ಸೂಕ್ಷವಲಯಗಳು ಎಂದೂ ಗುರುತಿಸಲ್ಪಟ್ಟಿದೆ. ಈ ಜಾಗಗಳಿಗೆ ಭಾರತೀಯರು ಕೂಡ ವಿಶೇಷ ಅನುಮತಿ ಪಡೆದು ಹೋಗಬೇಕು. ಅಂತಹ ಜಾಗಗಳು ಯಾವುವು, ಅವು ಎಲ್ಲಿವೆ ಎಂಬುದನ್ನು ಗಮನಿಸಿ.&nbsp;</p>

ಲಕ್ಷದ್ವೀಪದಿಂದ ನಾಗಾಲ್ಯಾಂಡ್‌ವರೆಗೆ; ಭಾರತದ ಈ ಸ್ಥಳಗಳಿಗೆ ವಿಶೇಷ ಪರವಾನಿಗೆ ಇಲ್ಲದೆ ಭಾರತೀಯರಿಗೂ ಎಂಟ್ರಿ ಇಲ್ಲ

Mar 14, 2024 04:53 PM

ತಾಜಾ ವಿಡಿಯೊಗಳು

ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಮಂತ್ರದೊಂದಿಗೆ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ ಭಾರತ ಎನ್ನುತ್ತ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಈ ಅವಧಿಯ ಬಜೆಟ್ ಭಾಷಣ ಪ್ರಾರಂಭಿಸಿದರು.

ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಮಂತ್ರದೊಂದಿಗೆ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ ಭಾರತ; ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣ -Video

Feb 01, 2024 06:22 PM

ತಾಜಾ ವೆಬ್‌ಸ್ಟೋರಿ