Latest hd kumaraswamy News

ಹಾಸನ ಸಂಸದ, ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಗರಣವು ನಾಚಿಕೆಗೇಡಿನ ಸಂಗತಿ, ಈ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಲು ಸಮಿತಿ ಶಿಫಾರಾಸು ಮಾಡಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ (ಎಡಚಿತ್ರ) ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು (ಎಪ್ರಿಲ್ 30) ಜೆಡಿಎಸ್ ಕೋರ್ ಕಮಿಟಿ ಸಭೆ (ಬಲ ಚಿತ್ರ) ನಡೆಯಿತು.

Hassan Sex Scandal: ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು, ಅಶ್ಲೀಲ ವಿಡಿಯೋ ಹಗರಣ ನಾಚಿಕೆಗೇಡಿನ ಸಂಗತಿ ಎಂದ ಹೆಚ್‌ಡಿ ಕುಮಾರಸ್ವಾಮಿ

Tuesday, April 30, 2024

ಅಶ್ಲೀಲ ವಿಡಿಯೋ ಹಗರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ (ಎಡಚಿತ್ರ) ಜರ್ಮನಿಗೆ ಪರಾರಿ ಶಂಕೆ ವ್ಯಕ್ತವಾಗಿದೆ. ವಿವಾದದಿಂದ ಜೆಡಿಎಸ್‌ ದೂರ ಉಳಿದಿದ್ದು, ಕಾನೂನಿನಂತೆ ಕ್ರಮ ಜರುಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (ಬಲಚಿತ್ರ) ಹೇಳಿದ್ದಾರೆ.

Hassan Sex Scandal: ಈ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ ಎಂದ ಪ್ರಜ್ವಲ್ ರೇವಣ್ಣ ಚಿಕ್ಕಪ್ಪ ಕುಮಾರಸ್ವಾಮಿ, ಪ್ರಜ್ವಲ್ ಜರ್ಮನಿಗೆ ಪರಾರಿ ಶಂಕೆ

Monday, April 29, 2024

ಕರ್ನಾಟಕದಲ್ಲಿ ಪ್ರಮುಖ ರಾಜಕೀಯ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.  ಡಿಸಿಎಂ ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.

Lok Sabha Elections 2024: ಡಿಸಿಎಂ ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ, ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್

Sunday, April 21, 2024

ಕೇತನಗಾನಹಳ್ಳಿಯಲ್ಲಿ ಹಾಕಿದ್ದ ಶಾಮೀಯಾನ ತೆರವುಗೊಳಿಸಿದ ಅಧಿಕಾರಿಗಳು.

Ramanagar news: ಕುಮಾರಸ್ವಾಮಿ ತೋಟದ ಮನೆಯಲ್ಲಿ ಬಾಡೂಟದ ವ್ಯವಸ್ಥೆ ಆರೋಪ, ಶಾಮಿಯಾನ ತೆರವುಗೊಳಿಸಿದ ಆಯೋಗ; ಕಾಂಗ್ರೆಸ್ ವಿರುದ್ಧ ಗರಂ

Wednesday, April 10, 2024

ಲೋಕಸಭೆ ಚುನಾವಣೆಯಲ್ಲಿ ಜಾ.ದಳ ಬೆಂಬಲಿಸಿದ ಮಾಜಿ ಸಚಿವ ಎಚ್‌.ವಿಶ್ವನಾಥ್‌ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಹಸ್ತಲಾಘವ.

Vishwanath Politics: ಕಾಂಗ್ರೆಸ್‌ ತೆಕ್ಕೆಗೆ ಹೊರಳಿದ್ದ ಅಡಗೂರು ವಿಶ್ವನಾಥ್‌ ಮತ್ತೆ ಜಾ.ದಳ ಬೆಂಬಲಕ್ಕೆ ನಿಂತಿರುವುದು ಏಕೆ?

Monday, April 8, 2024

ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ

ಹೆಚ್‌ಡಿ ಕುಮಾರಸ್ವಾಮಿ ಬಳಿ ಸ್ವಂತ ಕಾರಿನಲ್ಲ, ಟ್ರ್ಯಾಕ್ಟರ್ ಇದೆ; ಹೆಚ್‌ಡಿಕೆ, ಪತ್ನಿ ಅನಿತಾ ಅವರ ಬಳಿ 217.21 ಕೋಟಿ ರೂ ಆಸ್ತಿ

Thursday, April 4, 2024

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ; ಹೆಚ್‌ಡಿ ಕುಮಾರಸ್ವಾಮಿ ಸೇರಿ ಘಟಾನುಘಟಿಗಳಿಂದ ಉಮೇದುವಾರಿಕೆ

Thursday, April 4, 2024

ತುಮಕೂರಿನಲ್ಲಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಜಿಎಸ್ ಬಸವರಾಜ್ ಜೊತೆಗಿದ್ದರು. (ಎಡ ಚಿತ್ರ), ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ತೆರಳಿದ ವಿ. ಸೋಮಣ್ಣ (ಬಲ ಚಿತ್ರ)

ಲೋಕಸಭಾ ಚುನಾವಣೆ; ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಕೆ, ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೆರವಣಿಗೆ

Thursday, April 4, 2024

ಮಂಡ್ಯ ಸಂಸದೆ ಸುಮಲತಾ ಅಂಬರೀಷ್

Sumalatha Ambareesh: ಮಂಡ್ಯದಲ್ಲಿ ಕಳೆದ ಚುನಾವಣೆ ಎದುರಾಳಿಗಳು, ಈ ಬಾರಿ ಒಂದಾದರು, ಎಚ್‌ಡಿಕೆಗೆ ಬೆಂಬಲಿಸಿದ ಸುಮಲತಾ

Wednesday, April 3, 2024

ದೇವೇಗೌಡರ ಕುಟುಂಬದವರು ಈ ಬಾರಿಯೂ ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

Devegowda Family: ಸತತ 2ನೇ ಬಾರಿಗೆ ದೇವೇಗೌಡರ ಕುಟುಂಬದ ಮೂವರು ಲೋಕಸಭಾ ಚುನಾವಣೆಗೆ ಸ್ಪರ್ಧೆ

Monday, April 1, 2024

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ

ಮಂಡ್ಯದಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸ್ಪರ್ಧೆ; 3 ಲೋಕಸಭಾ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಪ್ರಕಟ

Tuesday, March 26, 2024

ಹೃದಯದ ಶಸ್ತ್ರ ಚಿಕಿತ್ಸೆ ಬಳಿಕ ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

H D Kumaraswamy: ಯಶಸ್ವಿ ಹೃದಯದ ಶಸ್ತ್ರ ಚಿಕಿತ್ಸೆ ಬಳಿಕ ಬೆಂಗಳೂರಿಗೆ ವಾಪಸ್ ಆದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ

Sunday, March 24, 2024

ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಲೋಕಸಭಾ ಚುನಾವಣೆ; 3 ಸ್ಥಾನಗಳಲ್ಲಿ ಜೆಡಿಎಸ್‌ ಸ್ಪರ್ಧೆ, ಶೀಘ್ರವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಮಂಡ್ಯದ್ದೇ ಸವಾಲು

Thursday, March 14, 2024

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಪಕ್ಷದವರು ಮಾತ್ರವಲ್ಲದೇ ಪ್ರಧಾನಿ ಮೋದಿ ಕೂಡ ಸಲಹೆ ನೀಡಿದ್ದಾರೆ.

Lok Sabha Elections2024: ಕುಮಾರಸ್ವಾಮಿ ಸ್ಪರ್ಧೆಗೆ ಹೆಚ್ಚಿದ ಒತ್ತಡ; ಈ ಮೂರರಲ್ಲಿ ಒಂದು ಕ್ಷೇತ್ರದಿಂದ ಕಣಕ್ಕೆ ಸಾಧ್ಯತೆ

Thursday, March 7, 2024

ಮಂಡ್ಯದಲ್ಲಿ ಟಿಕೆಟ್‌ಗೆ ಸುಮಲತಾ ಹಾಗೂ ಅಂಬರೀಷ್‌ ನಡುವೆ ಸ್ಪರ್ಧೆ  ಏರ್ಪಟ್ಟಿದೆ.

Lok Sabha Elections 2024: ಮಂಡ್ಯ ಟಿಕೆಟ್‌ಗೆ ಕುಮಾರಸ್ವಾಮಿ- ಸುಮಲತಾ ಜಿದ್ದಾಜಿದ್ದಿ, ಮರುಕಳಿಸುವುದೇ 2019ರ ಸನ್ನಿವೇಶ

Friday, February 23, 2024

ಮೈಸೂರಿಗೆ ಆಗಮಿಸಿದ ಅಮಿತ್‌ ಶಾ ಅವರನ್ನು ಬಿ.ವೈ.ವಿಜಯೇಂದ್ರ ಸ್ವಾಗತಿಸಿದರು.

Amit Shah in Mysore: ಮೈಸೂರಲ್ಲಿ ಅಮಿತ್‌ ಶಾ; ದೇಗುಲ, ಧರ್ಮ, ರಾಜಕಾರಣ, ಹೀಗಿದೆ ಪ್ರವಾಸ ಕಾರ್ಯಕ್ರಮ

Sunday, February 11, 2024

ಜೆಡಿಎಸ್‌ ಕರ್ನಾಟಕ ಘಟಕದ ಪದಾಧಿಕಾರಿಗಳನ್ನು ನೇಮಿಸಿದೆ.

JDS Reshuffle: ಜೆಡಿಎಸ್‌ಗೆ ಹೊಸ ಐವರು ಕಾರ್ಯಾಧ್ಯಕ್ಷರು, ಪದಾಧಿಕಾರಿಗಳ ನೇಮಕ; ಪಕ್ಷ ಸೇರಿದ ಮಾಜಿ ಐಪಿಎಸ್‌ ಅಧಿಕಾರಿ

Tuesday, February 6, 2024

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಬಿಜೆಪಿ ಮೈತ್ರಿ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತಕ್ಕೆ ಬರುತ್ತಿದೆ.

Lok Sabha Election 2024: ಕರ್ನಾಟಕದಲ್ಲಿ ಸೀಟು ಹಂಚಿಕೆ ಸೂತ್ರ, ಜೆಡಿಎಸ್‌ಗೆ ಎಷ್ಟು ಸ್ಥಾನ? ಅಮಿತ್‌ ಶಾ ಭೇಟಿ ನಂತರ ಅಂತಿಮ ಸಾಧ್ಯತೆ

Monday, February 5, 2024

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೆಚ್ಚ ವಿದ್ಯಾರ್ಥಿಗಳಿಂದಲೇ ವಸೂಲಿಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೆಚ್ಚ ವಿದ್ಯಾರ್ಥಿಗಳಿಂದಲೇ ವಸೂಲಿಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶ

Saturday, February 3, 2024

ರಾಷ್ಟ್ರಪತಿಗಳ ವಿರುದ್ಧ ಏಕವಚನದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ

ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದ ಸಿಎಂ ಸಿದ್ದರಾಮಯ್ಯ ವಿಷಾದ; ರಾಜೀನಾಮೆಗೆ ಎಚ್‌ಡಿಗೆ ಆಗ್ರಹ

Monday, January 29, 2024