ಕನ್ನಡ ಸುದ್ದಿ  /  ವಿಷಯ  /  Horanada Kannadigaru

Horanada Kannadigaru

ಓವರ್‌ವ್ಯೂ

ಏಳನೇ ನಾವಿಕ ವಿಶ್ವ ಕನ್ನಡ ಸಮಾವೇಶ 2023

Navika World Kannada Summit 2023: 7ನೇ ನಾವಿಕ ವಿಶ್ವ ಕನ್ನಡ ಸಮಾವೇಶ- ಸೆ.1ರಿಂದ 3

Sunday, January 29, 2023

ಕನ್ನಡ ಸಂಸ್ಕೃತಿ ಇಲಾಖೆ ಆಯೋಜಿಸಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಶ್ರೀಮದೆಡನೀರು ಮಠಾಧೀಶ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದಿವ್ಯ ಉಪಸ್ಥಿತಿಯೊಂದಿಗೆ ಗಡಿನಾಡಾದ ಕಾಸರಗೋಡಿನ ಎಡನೀರಿನಲ್ಲಿ ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ (ರಿ.) ನೇತೃತ್ವದಲ್ಲಿ ಸಂಪನ್ನಗೊಂಡಿತು.

Kasaragod News: ಎಡನೀರಿನಲ್ಲಿ ಮೊಳಗಿದ ಕೋಟಿ ಕಂಠ ಗಾಯನ

Friday, October 28, 2022

ಮೋಪಾಲ ಶ್ರೀ ಮಹಾವಿಷ್ಣು ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಮಹಾಸಭೆ ಇತ್ತೀಚೆಗೆ ಎಡನೀರಿನಲ್ಲಿ ನಡೆಯಿತು.

Kasaragod News: ಮೋಪಾಲ ಶ್ರೀ ಮಹಾವಿಷ್ಣು ಕ್ಷೇತ್ರದ ಜೀರ್ಣೋದ್ಧಾರ; ಕ್ಷೇತ್ರ ನಿರ್ಮಾಣಕ್ಕೆ ಸಮಿತಿ ಸಭೆ

Friday, October 28, 2022

ತಾಜಾ ಫೋಟೊಗಳು

<p>ಭಾರತದ ಕಾನ್ಸುಲೇಟ್ (ಹೆಡ್ ಆಫ್ ಚಾನ್ಸಲರ್ ಬರ್ಮಿಂಗ್ಹ್ಯಾಮ್) ಅಮನ್ ಬನ್ಸಾಲ್, ಲಾರ್ಡ್ ಮೇಯರ್ ಆಫ್ ಕೊವೆಂಟ್ರಿ ಜಸ್ವಂತ್ ಸಿಂಗ್ ಬಿರ್ದಿ ದಂಪತಿ, ವಿಶೇಷ ಅತಿಥಿಗಳಾಗಿ ೭೭೭ ಚಾರ್ಲಿ ನಿರ್ದೇಶಕ ಕಿರಣರಾಜ್ ಕೆ, ಗೌರವಾನ್ವಿತ ಅತಿಥಿಯಾಗಿ ಕಲಾತ್ಮಕ ನಿರ್ದೇಶಕಿ ವಿದುಷಿ ಚಿತ್ರಲೇಖಾ ಭೋಲಾರ್ ಉಪಸ್ಥಿತಿಯಲ್ಲಿ ಯುಕೆಯ ಮಿಡ್ಲ್ಯಾಂಡಿನ ಮುನ್ನೂರೈವತ್ತಕ್ಕೂ ಹೆಚ್ಚು ಕನ್ನಡಿಗರು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>

Midlands Kannadigaru: ಮಿಡ್ಲ್ಯಾಂಡ್ಸ್ ಕನ್ನಡಿಗರ ರಾಜ್ಯೋತ್ಸವ ಸಂಭ್ರಮ, ಸಡಗರದ ಆಕರ್ಷಕ ಫೋಟೋಸ್‌

Dec 07, 2023 10:34 PM