ಆರ್ಸಿಬಿ ತಂಡದ ವಿಜಯೋತ್ಸವ ನಡೆಯುತ್ತಿರುವಾಗ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತ ದುರಂತದ ಕುರಿತು ತಿಳಿದು ವಿರಾಟ್ ಕೊಹ್ಲಿ ಹೃದಯ ಒಡೆದಿದೆ. ಘಟನೆ ಬೆನ್ನಲ್ಲೇ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಸಂತಾಪ್ ವ್ಯಕ್ತಪಡಿಸಿದ್ದಾರೆ.